Business loan for women : ದೇಶದ ಮಹಿಳೆಯರನ್ನು ಸ್ವಾವಲಂಬಿ ಮತ್ತು ಸಬಲರನ್ನಾಗಿಸಲು ಸ್ತ್ರೀಶಕ್ತಿ ಯೋಜನೆಯಡಿ ಅತ್ಯಂತ ಕಡಿಮೆ ಬಡ್ಡಿದರದಲ್ಲಿ ಇಪ್ಪತೈದು ಲಕ್ಷಕ್ಕೂ ಹೆಚ್ಚು ಸಾಲವನ್ನು ನೀಡಲಾಗುತ್ತದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಕೇಂದ್ರ ಸರ್ಕಾರದೊಂದಿಗೆ ಉದ್ಯೋಗಿನಿ ಯೋಜನೆಯನ್ನು ಪ್ರಾರಂಭಿಸಲಾಗಿದ್ದು, ಇದರ ಮುಖ್ಯ ಉದ್ದೇಶ ಮಹಿಳೆಯರನ್ನು ಸ್ವಾವಲಂಬಿ ಮತ್ತು ಸಬಲರನ್ನಾಗಿ ಮಾಡುವುದು. ಇದರ ಮೂಲಕ ಮಹಿಳೆಯರು ಸ್ವಂತ ಉದ್ಯೋಗ ವ್ಯಾಪಾರ ಮಾಡಲು ಪ್ರೋತ್ಸಾಹಿಸಲಾಗುತ್ತದೆ.
ಸ್ವಂತ ಉದ್ಯೋಗ ನಡೆಸುವ ಮಹಿಳೆಯರು ಈ ಯೋಜನೆಯಡಿ ಐದು ಲಕ್ಷದವರೆಗೆ ವ್ಯಾಪಾರ ಸಾಲವನ್ನು ತೆಗೆದುಕೊಂಡರೆ ಯಾವುದೇ ರೀತಿಯ ಮೇಲಾಧಾರ ಅಥವಾ ಗ್ಯಾರಂಟಿ ನೀಡುವ ಅಗತ್ಯವಿಲ್ಲ. ಐದು ಲಕ್ಷಕ್ಕಿಂತ ಮೇಲ್ಪಟ್ಟು ಇಪ್ಪತೈದು ಲಕ್ಷದವರೆಗೆ ಸಾಲ ಪಡೆದರೆ ಮಾತ್ರ ಗ್ಯಾರಂಟಿ ನೀಡಬೇಕಾಗುತ್ತದೆ. ವಿಭಿನ್ನ ವರ್ಗಗಳು ಮತ್ತು ವಿವಿಧ ವ್ಯವಹಾರಗಳ ಪ್ರಕಾರ ವಿಭಿನ್ನ ಬಡ್ಡಿ ದರಗಳನ್ನು ವಿಧಿಸಲಾಗುತ್ತದೆ. ಹೆಚ್ಚಿನದಾಗಿ ಇಂಥ ಸ್ವ ಉದ್ಯೋಗಕ್ಕೆ ತಕ್ಷಣ ಸಾಲ ನೀಡಲಾಗುತ್ತದೆ. ಕೃಷಿ ಉತ್ಪನ್ನಗಳಾದ ವ್ಯಾಪಾರ, ಬಟ್ಟೆ ತಯಾರಿಕೆ, ರಸಗೊಬ್ಬರ ಮಾರಾಟ, ಗುಡಿ ಕೈಗಾರಿಕೆ, ಬ್ಯೂಟಿ ಪಾರ್ಲರ್ ಹೀಗೆ ನಾನಾ ತರದ ಉದ್ಯಮಕ್ಕೆ ಸಾಲವನ್ನು ನೀಡಲಾಗುತ್ತದೆ.
ಇದನ್ನೂ ಕೂಡ ಓದಿ : Gruhalakshmi Scheme : ಗೃಹಲಕ್ಷ್ಮಿಯರಿಗೆ ಸಿಎಂ ಸಿದ್ದರಾಮಯ್ಯ ಅವರಿಂದ ಎಲ್ಲಾ ಫಲಾನುಭವಿಗಳಿಗೆ ಗುಡ್ ನ್ಯೂಸ್.!
ಈ ಯೋಜನೆಗೆ ಇರುವ ಮಾನದಂಡಗಳೇನು.?
- ಅರ್ಜಿ ಸಲ್ಲಿಸುವ ಮಹಿಳೆಯ ವಯಸ್ಸು ಕನಿಷ್ಠ 18 ವರ್ಷಗಳಾಗಿರಬೇಕು.
- ಸಣ್ಣ ಪ್ರಮಾಣದ ವ್ಯಾಪಾರ ಮಾಡುತ್ತಿರುವ ಮಹಿಳೆಯರು ಯೋಜನೆಗೆ ಅರ್ಹರಾಗಿರುತ್ತಾರೆ.
ಸ್ತ್ರೀಶಕ್ತಿ ಯೋಜನೆಯ ಸಾಲಕ್ಕಾಗಿ ಬೇಕಾಗಿರುವ ದಾಖಲೆಗಳೇನು.?
- ಅರ್ಜಿದಾರರ ಆಧಾರ್ ಕಾರ್ಡ್,
- ವಿಳಾಸ ಪುರಾವೆ
- ಗುರುತಿನ ಚೀಟಿ
- ಕಂಪನಿ ಮಾಲೀಕತ್ವದ ಪ್ರಮಾಣಪತ್ರ
- ಪಾಸ್ಪೋರ್ಟ್ ಸೈಜ್ ಫೋಟೋ
- ಮೊಬೈಲ್ ನಂಬರ್
ಅರ್ಜಿ ಸಲ್ಲಿಸುವವರು ನಿಮ್ಮ ಹತ್ತಿರದ ಎಸ್ಬಿಐ ಬ್ಯಾಂಕ್ ಶಾಖೆಗೆ ತೆರಳಿ ಸ್ತ್ರೀಶಕ್ತಿ ಯೋಜನೆಯಡಿ ಅಗತ್ಯ ದಾಖಲೆ ನೀಡಿ ಅರ್ಜಿ ಸಲ್ಲಿಸಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಸಾಲ ತೀರಿಸುವ ಕಾರಣಕ್ಕೆ ಪಕ್ಕದ ಮನೆಯ ಬಾಲಕನ ಕಿ*ಡ್ನಾಪ್, ಹ*ತ್ಯೆ , ಪ್ರಕರಣ ಬೆಳಕಿಗೆ ಬಂದಿದ್ದೇ ರೋಚಕ
- ಇಂದಿನ ದಿನ ಭವಿಷ್ಯ: 12 ರಾಶಿಗಳ ಫಲ ಹೇಗಿದೆ? ಯಾರಿಗೆ ಶುಭ, ಯಾರಿಗೆ ಎಚ್ಚರಿಕೆ.?
- ವಾಹನ ಸವಾರರೇ ಎಚ್ಚರ; ಸೆಪ್ಟೆಂಬರ್ 25ರೊಳಗೆ ಈ ಕೆಲಸ ಮಾಡದಿದ್ದರೆ ಡ್ರೈವಿಂಗ್ ಲೈಸೆನ್ಸ್ ರದ್ದು.?
- Fatty Liver: ನಿರ್ಲಕ್ಷಿಸಬೇಡಿ.. ಲಿವರ್ ಅಪಾಯದಲ್ಲಿದೆ ಎನ್ನಲು ಮುಖ ನೀಡುವ 4 ಎಚ್ಚರಿಕೆಗಳಿವು!
- ಗ್ರಾಮೀಣ ಆಸ್ತಿ ಮಾಲೀಕರಿಗೆ ಸರ್ಕಾರದಿಂದ ಬಿಗ್ ರಿಲೀಫ್ ; ಅ.2 ರಿಂದ ಇ-ಸ್ವತ್ತು ವಿತರಣೆ ಆರಂಭ
- ಅಂಚೆ ಕಚೇರಿಯ ಅದ್ಭುತ ಯೋಜನೆ : ಇಷ್ಟು ಹಣ ಹೂಡಿಕೆ ಮಾಡಿದ್ರೆ ಪ್ರತಿ 3 ತಿಂಗಳಿಗೆ ₹57,400 ಬಡ್ಡಿ!
- ದಿನ ಭವಿಷ್ಯ (18-09-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- E-KYC ಮಾಡದಿದ್ರೆ ರೇಷನ್ ಬಂದ್! ಸೆ.30 ಕೊನೆ ದಿನ- ಮನೆಯಿಂದ್ಲೇ ಮಾಡೋದು ಹೇಗೆ? ಎಲ್ಲಾ ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ
- 2,000 ದಾಟಿದ UPI ಪೇಮೆಂಟ್ಗೆ MDR ಶುಲ್ಕ : ಪೆಟ್ರೋಲ್ ಬಂಕ್ಗಳಲ್ಲಿ ಇನ್ಮುಂದೆ UPI ಬಂದ್.?
- ಉದ್ಯೋಗಿಗಳಿಗೆ ಗುಡ್ ನ್ಯೂಸ್: EPFO ವೇತನ ಮಿತಿ ₹25,000 ಹೆಚ್ಚಳಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ
- ಸೆಪ್ಟೆಂಬರ್ 17 ರ ಜಾತಕ: ವೃಷಭ, ಸಿಂಹ ಮತ್ತು ಮೀನ ರಾಶಿಗೆ ದೊಡ್ಡ ಲಾಭ, ಉದ್ಯೋಗ ಮತ್ತು ವ್ಯವಹಾರದಲ್ಲಿ ಪ್ರಗತಿ
- ಇಂದು ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆ ; ಈ 13 ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಣೆ!
- ಹಬ್ಬ ಮುಗಿಸಿ ಬೆಂಗಳೂರಿಗೆ ಬರ್ತಿದ್ದವರ ಬೈಕ್ಗೆ ವಾಹನ ಡಿಕ್ಕಿ, 8 ವರ್ಷದ ಮಗಳು ಸೇರಿ ಮೂವರ ದುರ್ಮರಣ
- ಗಣೇಶನ ಚೌತಿಯಂದೇ ಘೋರ ದುರಂತ – ಫ್ರಿಜ್ ಸ್ಫೋಟಗೊಂಡು ಒಂದೇ ಕುಟುಂಬದ ನಾಲ್ವರ ಸಜೀವ ದಹನ!
- 16 ಸೆಪ್ಟೆಂಬರ್ 2026: ಮಿಥುನ ಧನು ರಾಶಿಯವರಿಗೆ ವಿಘ್ನಗಳು ಮಾಯ: 12 ರಾಶಿಗಳಲ್ಲಿ ಯಾರಿಗೆ ಶುಭ..? ಯಾರಿಗೆ ಅಶುಭ..?
- ಸೈಲೆಂಟ್ ಕಿಲ್ಲರ್ ‘ಲಂಗ್ ಕ್ಯಾನ್ಸರ್’: ಈ ದೈನಂದಿನ ಅಭ್ಯಾಸಗಳಿಂದ ಇಂದೇ ದೂರವಿರಿ!
- ಫ್ರಿಡ್ಜ್ ಸ್ಪೋಟಕ್ಕೆ ಹೋಯ್ತಾ ಒಂದೇ ಕುಟುಂಬದ ನಾಲ್ವರ ಪ್ರಾಣ.? ಭೀಕರ ಅಗ್ನಿ ಅವಘಡಕ್ಕೆ ಅಸಲಿ ಕಾರಣ ಏನು.?
- ಬಿಪಿಎಲ್ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ರೇಷನ್ ಪಡೆಯಲು ಇನ್ನುಮುಂದೆ ಬೆರಳಚ್ಚು ಕೊಡುವುದು ಕಡ್ಡಾಯವಿಲ್ಲ!
- ದಿನ ಭವಿಷ್ಯ, ಇಂದು ಈ ರಾಶಿಗೆ ಆಂಜನೇಯನ ಬಲದಿಂದ ಅದೃಷ್ಟವೇ ಬದಲು.. ಹಣ-ಅದೃಷ್ಟ ಹೆಚ್ಚಳ!
- ಬೈಕ್ನಿಂದ ರಸ್ತೆಗೆ ಬಿದ್ದ ಇಬ್ಬರ ಮೇಲೆ ಹರಿದ ಸಾರಿಗೆ ಬಸ್ – ಯುವಕರು ಸ್ಥಳದಲ್ಲೇ ಸಾ*ವು!



















