Business loan for women : ದೇಶದ ಮಹಿಳೆಯರನ್ನು ಸ್ವಾವಲಂಬಿ ಮತ್ತು ಸಬಲರನ್ನಾಗಿಸಲು ಸ್ತ್ರೀಶಕ್ತಿ ಯೋಜನೆಯಡಿ ಅತ್ಯಂತ ಕಡಿಮೆ ಬಡ್ಡಿದರದಲ್ಲಿ ಇಪ್ಪತೈದು ಲಕ್ಷಕ್ಕೂ ಹೆಚ್ಚು ಸಾಲವನ್ನು ನೀಡಲಾಗುತ್ತದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಕೇಂದ್ರ ಸರ್ಕಾರದೊಂದಿಗೆ ಉದ್ಯೋಗಿನಿ ಯೋಜನೆಯನ್ನು ಪ್ರಾರಂಭಿಸಲಾಗಿದ್ದು, ಇದರ ಮುಖ್ಯ ಉದ್ದೇಶ ಮಹಿಳೆಯರನ್ನು ಸ್ವಾವಲಂಬಿ ಮತ್ತು ಸಬಲರನ್ನಾಗಿ ಮಾಡುವುದು. ಇದರ ಮೂಲಕ ಮಹಿಳೆಯರು ಸ್ವಂತ ಉದ್ಯೋಗ ವ್ಯಾಪಾರ ಮಾಡಲು ಪ್ರೋತ್ಸಾಹಿಸಲಾಗುತ್ತದೆ.
ಸ್ವಂತ ಉದ್ಯೋಗ ನಡೆಸುವ ಮಹಿಳೆಯರು ಈ ಯೋಜನೆಯಡಿ ಐದು ಲಕ್ಷದವರೆಗೆ ವ್ಯಾಪಾರ ಸಾಲವನ್ನು ತೆಗೆದುಕೊಂಡರೆ ಯಾವುದೇ ರೀತಿಯ ಮೇಲಾಧಾರ ಅಥವಾ ಗ್ಯಾರಂಟಿ ನೀಡುವ ಅಗತ್ಯವಿಲ್ಲ. ಐದು ಲಕ್ಷಕ್ಕಿಂತ ಮೇಲ್ಪಟ್ಟು ಇಪ್ಪತೈದು ಲಕ್ಷದವರೆಗೆ ಸಾಲ ಪಡೆದರೆ ಮಾತ್ರ ಗ್ಯಾರಂಟಿ ನೀಡಬೇಕಾಗುತ್ತದೆ. ವಿಭಿನ್ನ ವರ್ಗಗಳು ಮತ್ತು ವಿವಿಧ ವ್ಯವಹಾರಗಳ ಪ್ರಕಾರ ವಿಭಿನ್ನ ಬಡ್ಡಿ ದರಗಳನ್ನು ವಿಧಿಸಲಾಗುತ್ತದೆ. ಹೆಚ್ಚಿನದಾಗಿ ಇಂಥ ಸ್ವ ಉದ್ಯೋಗಕ್ಕೆ ತಕ್ಷಣ ಸಾಲ ನೀಡಲಾಗುತ್ತದೆ. ಕೃಷಿ ಉತ್ಪನ್ನಗಳಾದ ವ್ಯಾಪಾರ, ಬಟ್ಟೆ ತಯಾರಿಕೆ, ರಸಗೊಬ್ಬರ ಮಾರಾಟ, ಗುಡಿ ಕೈಗಾರಿಕೆ, ಬ್ಯೂಟಿ ಪಾರ್ಲರ್ ಹೀಗೆ ನಾನಾ ತರದ ಉದ್ಯಮಕ್ಕೆ ಸಾಲವನ್ನು ನೀಡಲಾಗುತ್ತದೆ.
ಇದನ್ನೂ ಕೂಡ ಓದಿ : Gruhalakshmi Scheme : ಗೃಹಲಕ್ಷ್ಮಿಯರಿಗೆ ಸಿಎಂ ಸಿದ್ದರಾಮಯ್ಯ ಅವರಿಂದ ಎಲ್ಲಾ ಫಲಾನುಭವಿಗಳಿಗೆ ಗುಡ್ ನ್ಯೂಸ್.!
ಈ ಯೋಜನೆಗೆ ಇರುವ ಮಾನದಂಡಗಳೇನು.?
- ಅರ್ಜಿ ಸಲ್ಲಿಸುವ ಮಹಿಳೆಯ ವಯಸ್ಸು ಕನಿಷ್ಠ 18 ವರ್ಷಗಳಾಗಿರಬೇಕು.
- ಸಣ್ಣ ಪ್ರಮಾಣದ ವ್ಯಾಪಾರ ಮಾಡುತ್ತಿರುವ ಮಹಿಳೆಯರು ಯೋಜನೆಗೆ ಅರ್ಹರಾಗಿರುತ್ತಾರೆ.
ಸ್ತ್ರೀಶಕ್ತಿ ಯೋಜನೆಯ ಸಾಲಕ್ಕಾಗಿ ಬೇಕಾಗಿರುವ ದಾಖಲೆಗಳೇನು.?
- ಅರ್ಜಿದಾರರ ಆಧಾರ್ ಕಾರ್ಡ್,
- ವಿಳಾಸ ಪುರಾವೆ
- ಗುರುತಿನ ಚೀಟಿ
- ಕಂಪನಿ ಮಾಲೀಕತ್ವದ ಪ್ರಮಾಣಪತ್ರ
- ಪಾಸ್ಪೋರ್ಟ್ ಸೈಜ್ ಫೋಟೋ
- ಮೊಬೈಲ್ ನಂಬರ್
ಅರ್ಜಿ ಸಲ್ಲಿಸುವವರು ನಿಮ್ಮ ಹತ್ತಿರದ ಎಸ್ಬಿಐ ಬ್ಯಾಂಕ್ ಶಾಖೆಗೆ ತೆರಳಿ ಸ್ತ್ರೀಶಕ್ತಿ ಯೋಜನೆಯಡಿ ಅಗತ್ಯ ದಾಖಲೆ ನೀಡಿ ಅರ್ಜಿ ಸಲ್ಲಿಸಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ತಾತನಿಂದ ತಂದೆಗೆ ಬಂದ ಆಸ್ತಿಯೆಲ್ಲವೂ ಪಿತ್ರಾರ್ಜಿತವಲ್ಲ; ಮಕ್ಕಳಿಗೆ ಜನ್ಮಸಿದ್ಧ ಹಕ್ಕಿಲ್ಲ ಎಂದ ಹೈಕೋರ್ಟ್
- ದಿನ ಭವಿಷ್ಯ (01-08-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- ಇಂದಿನ ರಾಶಿಭವಿಷ್ಯ : ಉದ್ಯೋಗ, ವ್ಯವಹಾರ, ಕುಟುಂಬ ಜೀವನ ಹೇಗಿರಲಿದೆ.?
- ಧಾರ್ಮಿಕ ವಿಧಿವಿಧಾನವಿಲ್ಲದ ವಿವಾಹ ಅಸಿಂಧು : ಹೈಕೋರ್ಟ್ ಮಹತ್ವದ ತೀರ್ಪು.!
- ಆಧಾರ್, PAN, Voter ID ಇದ್ದರೂ ಭಾರತೀಯ ಪ್ರಜೆ ಎಂದು ಸಾಬೀತಾಗಲ್ಲ! ಹೈಕೋರ್ಟ್ ಶಾಕಿಂಗ್ ತೀರ್ಪು
- ಇಂದಿನ ಅಡಿಕೆ ಬೆಲೆ (31 ಜುಲೈ 2026): ಶಿವಮೊಗ್ಗ, ಕುಂದಾಪುರ, ಪುತ್ತೂರು ಸೇರಿ ಕರ್ನಾಟಕದ ಎಲ್ಲಾ ಪ್ರಮುಖ ಮಾರುಕಟ್ಟೆಗಳ ಸಂಪೂರ್ಣ ದರ
- ಕಿಡ್ನಿ ಫೇಲ್ಯೂರ್ಗೆ ಮುನ್ನ ದೇಹ ನೀಡುವ ಕೊನೆಯ ಎಚ್ಚರಿಕೆ ಇದು! ನಿರ್ಲಕ್ಷಿಸಿದರೆ ಅಪಾಯ ಕಟ್ಟಿಟ್ಟ ಬುತ್ತಿ!
- ಗೃಹಜ್ಯೋತಿ ಫಲಾನುಭವಿಗಳೇ ಎಚ್ಚರ: ಜುಲೈ ವಿದ್ಯುತ್ ಬಿಲ್ ಬಗ್ಗೆ ಬೆಸ್ಕಾಂನಿಂದ ಹೊಸ ಪ್ರಕಟಣೆ!
- Gold Loan New Rules : ಚಿನ್ನದ ಸಾಲಗಾರರಿಗೆ ಬಿಗ್ ಅಲರ್ಟ್! ಬುಲೆಟ್ ಪಾವತಿ ಬಂದ್? EMI ಕಡ್ಡಾಯಕ್ಕೆ ಹೊಸ ನಿಯಮ ಸಾಧ್ಯತೆ
- ಹೊಸ ರೇಷನ್ ಕಾರ್ಡ್ ಪಡೆಯುವವರಿಗೆ ಗುಡ್ ನ್ಯೂಸ್! ಪ್ರತ್ಯೇಕ ಕಾರ್ಡ್ಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ
- ದೇಶಾದ್ಯಂತ ಇನ್ಮೇಲೆ ಇಂತವರಿಗೆ ಬ್ಯಾಂಕ್ ಸಾಲ ಸಿಗದಂತೆ ಹೊಸ ರೂಲ್ಸ್ | Bank Loan New Rules 2026
- ‘ಬ್ಯಾಂಕ್’ ಗ್ರಾಹಕರೇ ಗಮನಿಸಿ : ಖಾತೆಯಿಂದ ಈ 10 ವಹಿವಾಟು ಮಾಡಿದ್ರೆ ನಿಮಗೆ ‘IT ನೋಟಿಸ್’ ಗ್ಯಾರೆಂಟಿ.! Bank Rules
- ಅನ್ಯ ಧರ್ಮಿಯ ಜೊತೆ ಮದುವೆ : ಪುತ್ರಿಗೆ ಅಪ್ಪನ ಆಸ್ತಿಯಲ್ಲಿ ಹಕ್ಕಿಲ್ಲ – ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
- ಗುರುವಾರದ ರಾಶಿ ಭವಿಷ್ಯ : ಯಾರಿಗೆ ಅದೃಷ್ಟ, ಯಾರಿಗೆ ಎಚ್ಚರಿಕೆ.?
- ಸೊಸೆಗೆ ಅತ್ತೆ, ಮಾವ ಊಟ ಕೇಳಿದರೆ ಅದು ಕಿರುಕುಳವಲ್ಲ : ಕರ್ನಾಟಕ ಹೈಕೋರ್ಟ್.!
- ಶಿಕ್ಷಣ ಸಾಲಕ್ಕೆ ಪೋಷಕರ ‘ಸಿಬಿಲ್ ಸ್ಕೋರ್’ ಮಾನದಂಡವಲ್ಲ: ಹೈಕೋರ್ಟ್ ಮಹತ್ವದ ತೀರ್ಪು
- ಜಮೀನು ಖರೀದಿಸುವ ಮುನ್ನ ಎಚ್ಚರ : ‘ಪೋಡಿ’ ಮತ್ತು ‘ದುರಸ್ತಿ’ ಎಂದರೇನು? ಇಲ್ಲಿದೆ ಉಪಯುಕ್ತ ಮಾಹಿತಿ
- ರೈತರಿಗೆ ಸರ್ಕಾರದ ಬಂಪರ್ ಗಿಫ್ಟ್ : ಸೋಲಾರ್ ಪಂಪ್ಗೆ 90% ಸಬ್ಸಿಡಿ, ಈ ಅವಕಾಶ ಮಿಸ್ ಮಾಡಿಕೊಳ್ಳಬೇಡಿ!
- ಗಂಡನ ಆಸ್ತಿಗೆ ಕೇಳುವ ಹೆಂಡತಿಯರಿಗೆ ಹೇಗಿದೆ ನಿಯಮ | ಗಂಡನ ಆಸ್ತಿಯಲ್ಲಿ ಪತ್ನಿಗೆ ಪಾಲು ಇದೆಯಾ.? property Rules
- Daily Horoscope : ದಿನ ಭವಿಷ್ಯ (29-07-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?



















