Canara Bank Jobs : ನಮಸ್ಕಾರ ಸ್ನೇಹಿತರೇ, ನೀವು ಬ್ಯಾಂಕಿಂಗ್ ವಲಯದಲ್ಲಿ ಕೆಲಸ ಮಾಡಲು ಬಯಸುವವರಾಗಿದ್ದರೆ, ಕೆನರಾ ಬ್ಯಾಂಕ್ ನಲ್ಲಿ ನಿಮಗಾಗಿ ಒಂದು ಉತ್ತಮವಾದ ಕೆಲಸದ ಖಾಲಿಯಿದ್ದು, ಆಸಕ್ತ ಹಾಗು ಅರ್ಹ ಅಭ್ಯರ್ಥಿಗಳು ಈ ಕೆಲಸಕ್ಕೆ ಅರ್ಜಿ ಸಲ್ಲಿಸಬಹುದು.
ಈ ಕೆಲಸಕ್ಕೆ ಅರ್ಜಿ ಸಲ್ಲಿಸುವುದಕ್ಕೆ ಜುಲೈ 28 ಕೊನೆಯ ದಿನಾಂಕವಾಗಿದ್ದು, ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಬಹುದು. ಕೆನರಾ ಬ್ಯಾಂಕ್ ನಲ್ಲಿ 1 ಮುಖ್ಯ ಅರ್ಥಶಾಸ್ತ್ರಜ್ಞ (Chief Economist) ಹುದ್ದೆ ಖಾಲಿ ಇದೆ. ಈ ಹುದ್ದೆಗೆ ಅರ್ಜಿ ಸಲ್ಲಿಸಲು ಏನೆಲ್ಲಾ ಅರ್ಹತೆಗಳಿರಬೇಕು.? ವಯಸ್ಸಿನ ಮಿತಿ ಎಷ್ಟು.? ಹೇಗೆ ಅರ್ಜಿ ಸಲ್ಲಿಸುವುದು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : Gram Panchayat Jobs : ಗ್ರಾಮ ಪಂಚಾಯಿತಿಯಲ್ಲಿ ಉದ್ಯೋಗಾವಕಾಶ.! ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ.! ಅಭ್ಯರ್ಥಿಗೆ ಇರಬೇಕಾದ ಅರ್ಹತೆಗಳೇನು.?
ಶೈಕ್ಷಣಿಕ ಅರ್ಹತೆ :-
ಈ ಹುದ್ದೆಗೆ ಅರ್ಜಿ ಸಲ್ಲಿಸುವ ವ್ಯಕ್ತಿಯು, ಸರ್ಕಾರದ ಮಾನ್ಯತೆ ಹೊಂದಿರುವ ವಿಶ್ವವಿದ್ಯಾಲಯದಲ್ಲಿ ಎಕನಾಮಿಕ್ಸ್ /ಎಕನಾಮೆಟ್ರಿಕ್ಸ್ ವಿಷಯದಲ್ಲಿ ಮಾಸ್ಟರ್ಸ್ ಮಾಡಿರಬೇಕು. ಅಥವಾ ಪಿ.ಹೆಚ್.ಡಿ ಮಾಡಿಕೊಂಡಿರಬೇಕು.
ವಯಸ್ಸಿನ ಮಿತಿ :
ಈ ಹುದ್ದೆಯ ಬಗ್ಗೆ ಕೆನರಾ ಬ್ಯಾಂಕ್ (Canara Bank) ವತಿಯಿಂದ ಇಂದ ಬಿಡುಗಡೆ ಆಗಿರುವ ಅಧಿಸೂಚನೆ ನೋಡಿದರೆ, ಅರ್ಜಿ ಸಲ್ಲಿಸುವ ಅಭರ್ಥಿಯ ವಯಸ್ಸು 55 ವರ್ಷಗಳ ಒಳಗಿರಬೇಕು ಎಂದು ತಿಳಿಸಲಾಗಿದೆ. ಆದರೆ ಜಾತಿಯ ಮೀಸಲಾತಿಯ ಅನುಸಾರ ವಯೋಮಿತಿ ಸಡಿಲಿಕೆ ಇರಲಿದೆ.
ಅರ್ಜಿ ಶುಲ್ಕ ಎಷ್ಟು.?
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಪಾವತಿಸಬೇಕಾಗಿಲ್ಲ.
ಇದನ್ನೂ ಕೂಡ ಓದಿ : SBI Bank Recruitment : ಎಸ್ ಬಿಐ ಬ್ಯಾಂಕಿನಲ್ಲಿ ಉದ್ಯೋಗವಕಾಶ.! ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ.! ಡೈರೆಕ್ಟ್ ಲಿಂಕ್
ಹೇಗೆ ಅರ್ಜಿ ಸಲ್ಲಿಸುವುದು.?
ಆಸಕ್ತ ಹಾಗು ಅರ್ಹ ಅಭ್ಯರ್ಥಿಗಳು ಈ ಹುದ್ದೆಗೆ ಆನ್ ಲೈನ್ ಮೂಲಕ ಅರ್ಜಿಯನ್ನ ಸಲ್ಲಿಸಬೇಕು.
ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ :- https://canarabank.com/pages/Recruitment- Project-2-2024
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಒಂದು EMI ಮಿಸ್ ಆದವರಿಗೆ ಇನ್ಮೇಲೆ ಹೊಸ ರೂಲ್ಸ್ | Missed EMI & CIBIL Score
- ಬ್ಯಾಂಕ್ ಖಾತೆ ಇದ್ದು ಈ ತಪ್ಪು ಮಾಡಿದವರಿಗೆ 2 ವರ್ಷ ಜೈಲು ಹಾಗು ದಂಡ – ಸಂಪೂರ್ಣ ಮಾಹಿತಿ
- ಎಲ್ಲಾ ಗೃಹಲಕ್ಷ್ಮಿ ಯರಿಗೆ ಬಿಗ್ ಶಾಕ್.! ರಾತ್ರೋರಾತ್ರಿ ಹೊಸ ಲಿಸ್ಟ್ ಬಿಡುಗಡೆ | ಹೆಸರು ಇದ್ದವರಿಗೆ ಮಾತ್ರ ಹಣ.!
- ಮಳೆ.! ಮಳೆ.! ಅಕ್ಟೋಬರ್ 29 ರ ವರೆಗೆ | 18 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ | weather forecast
- ರಾಜ್ಯದ ಗ್ರಾಮೀಣ ಜನತೆಗೆ ಸರ್ಕಾರದಿಂದ ಸಿಹಿಸುದ್ಧಿ.! ಭೂ ಪರಿವರ್ತಿತ ಜಮೀನುಗಳಲ್ಲಿ ಬಡಾವಣೆ ರೂಪಿಸಲು ಅವಕಾಶ
- ತುಟ್ಟಿಭತ್ಯೆ ಶೇ. 55 ರಿಂದ 58ಕ್ಕೆ ಹೆಚ್ಚಳ, ಸರ್ಕಾರದ ಅಧಿಕೃತ ಆದೇಶ ಪ್ರಕಟ – ಯಾರೆಲ್ಲಾ ಇದರ ಪ್ರಯೋಜನ ಪಡೆಯುತ್ತಾರೆ?
- ಕ್ಷುಲಕ ಕಾರಣಕ್ಕೆ ದಂಪತಿ ನಡುವೆ ಜಗಳ, ತವರು ಮನೆ ಸೇರಿದ ಪತ್ನಿ, ಅವಳಿ ಹೆಣ್ಣು ಮಕ್ಕಳ ‘ಕತ್ತು ಸೀಳಿ’ ಕೊಂದ ಕಟುಕ ತಂದೆ!
- ಇನ್ಮೇಲೆ ಈ ಕೆಲಸ ಅಪರಾಧವಲ್ಲ ಕೋರ್ಟ್ ಹೊಸ ಆದೇಶ ಜಾರಿಗೆ | ಹೈಕೋರ್ಟ್ ಕೊಟ್ಟಿರುವ ಈ ತೀರ್ಪು ಯಾವುದು.?
- ರೈತರ ಸಾಲಮನ್ನಾ : ಗುಡ್ ನ್ಯೂಸ್ ಕೊಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ
- ನವೆಂಬರ್ 1 ರಿಂದ ಬ್ಯಾಂಕ್ ಖಾತೆಗೆ ಹೊಸ ರೂಲ್ಸ್ | ಬ್ಯಾಂಕ್ ಖಾತೆಯನ್ನ ಹೊಂದಿರುವವರು ತಪ್ಪದೇ ನೋಡಿ
- ನೀವು ಈ 10 ರೀತಿಯ ಕ್ಯಾಷ್ ಟ್ರಾನ್ಸಾಕ್ಷನ್ ಮಾಡ್ತಿದ್ದೀರಾ? ಐಟಿ ನೋಟಿಸ್ ಬರಬಹುದು ಎಚ್ಚರ! Income Tax
- ಪೊಲೀಸರು 5 ತಿಂಗಳಲ್ಲಿ 4 ಬಾರಿ ಅತ್ಯಾಚಾರ ಮಾಡಿದ್ರು : ಕೈಯಲ್ಲಿ ಡೆತ್ ನೋಟ್ ಬರೆದುಕೊಂಡು ವೈದ್ಯೆ ಆತ್ಮಹತ್ಯೆ
- ಪರಿಶಿಷ್ಟ ಪಂಗಡದ ಮಹಿಳೆ ಆಸ್ತಿಗೆ ಹಕ್ಕುದಾರಳಲ್ಲ : ಸಂವಿಧಾನವನ್ನು ಉಲ್ಲೇಖಿಸಿದ ಸುಪ್ರೀಂ ಕೋರ್ಟ್ ಹೇಳಿದ್ದೇನು?
- BPL ಕಾರ್ಡ್ ಇದ್ದ 75 ವರ್ಷದವರಿಗೆ ದೊಡ್ಡ ಸಿಹಿಸುದ್ದಿ – ಹಿರಿಯ ನಾಗರಿಕರಿಗೆ ಈ ಸೇವೆ ಉಚಿತ | BPL Ration Card
- ಪೋಷಕರು ಮಾರಿದ ಆಸ್ತಿಯನ್ನು ಪ್ರಾಪ್ತ ವಯಸ್ಕ ಮಕ್ಕಳು ನಿರಾಕರಿಸಬಹುದು ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು.!
- ಈ ಪಟ್ಟಿಯಲ್ಲಿ ಹೆಸರಿದ್ದವರಿಗೆ ಮಾತ್ರ ಗೃಹಲಕ್ಷ್ಮಿ ಹಣ ಹೊಸ ರೂಲ್ಸ್ – ಯಾವ ಪಟ್ಟಿಯಲ್ಲಿ ಹೆಸರಿರಬೇಕು.?
- ನವೆಂಬರ್ 1 ರಿಂದ ಗ್ಯಾಸ್ ಸಿಲಿಂಡರ್ ಗೆ ಹೊಸ ರೂಲ್ಸ್ | ಏನಿದು ಹೊಸ ನಿಯಮ.? Gas Cylinder
- ಗ್ರಾಮೀಣ ಜನತೆಗೆ ಸಿಹಿಸುದ್ದಿ : ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಬಿ-ಖಾತಾ ವಿತರಣೆ, ಇ-ಸ್ವತ್ತು ಸರಳೀಕರಣ
- ಬ್ಯಾಂಕ್ ಸಾಲ ಬಾಕಿ ಇದ್ದವರಿಗೆ RBI ನಿಂದ ಗುಡ್ ನ್ಯೂಸ್ | ಆರ್ ಬಿಐ ನೀಡಿರುವ ಗುಡ್ ನ್ಯೂಸ್ ಏನು.?
- Gold Rate : ಭಾರೀ ಇಳಿಕೆ ಕಂಡ ಚಿನ್ನದ ಬೆಲೆ.? ಎಷ್ಟಾಗಿದೆ ಗೊತ್ತಾ ಇವತ್ತಿನ ಚಿನ್ನದ ದರ.? ಭರ್ಜರಿ ಇಳಿಕೆಯತ್ತ!



















