Canara Bank Recruitment : ನಮಸ್ಕಾರ ಸ್ನೇಹಿತರೇ, ಕೆನರಾ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಯ ಹೆಸರು :-
• ಅಪ್ಲಿಕೇಶನ್ ಡೆವಲಪರ್
• ಕ್ಲೌಡ್ ಅಡ್ಮಿನಿಸ್ಟ್ರೇಟರ್
• ಕ್ಲೌಡ್ ಸೆಕ್ಯೂರಿಟಿ ಅನಾಲಿಸ್ಟ್
• ಡಾಟಾ ಅನಾಲಿಸ್ಟ್
• ಡಾಟಾ ಬೇಸ್ ಅಡ್ಮಿನಿಸ್ಟ್ರೇಟರ್
• ಡಾಟಾ ಇಂಜಿನಿಯರ್
• ಡಾಟಾ ಮೈನಿಂಗ್ ಎಕ್ಸ್ಪರ್ಟ್
• ಎಥಿಕಲ್ ಹ್ಯಾಕರ್ ಮತ್ತು ಪೆನೆಟ್ರೇಷನ್ ಟೆಸ್ಟರ್
• ಇಟಿಎಲ್ (ಎಕ್ಸ್ಟ್ರ್ಯಾಕ್ಟ್ ಟ್ರಾನ್ಸ್ಫಾರ್ಮ್ ಅಂಡ್ ಲೀಡ್) ಸ್ಪೆಷಲಿಸ್ಟ್
• ಜಿಆರ್ಸಿ ಅನಾಲಿಸ್ಟ್-ಐಟಿ ಗವರ್ನೆನ್ಸ್, ಐಟಿ ರಿಸ್ಕ್ ಅಂಡ್ ಕಾಂಪ್ಲಿಯನ್ಸ್
• ಇನ್ಫಾರ್ಮೇಶನ್ ಸೆಕ್ಯೂರಿಟಿ ಅನಾಲಿಸ್ಟ್
• ನೆಟ್ವರ್ಕ್ ಅಡ್ಮಿನಿಸ್ಟ್ರೇಟರ್
• ನೆಟ್ವರ್ಕ್ ಸೆಕ್ಯೂರಿಟಿ ಅನಾಲಿಸ್ಟ್
• ಆಫೀಸ್ (ಐಟಿ) ಎಪಿಐ ಮ್ಯಾನೇಜ್ಮೆಂಟ್
• ಆಫೀಸ್ (ಐಟಿ) ಡಾಟಾಬೇಸ್ / ಪಿಎಲ್ ಎಸ್ಕ್ಯೂಎಲ್
• ಆಫೀಸ್ (ಐಟಿ) ಡಿಜಿಟಲ್ ಬ್ಯಾಂಕಿಂಗ್ ಅಂಡ್ ಎಮರ್ಜಿಂಗ್ ಪೇಮೆಂಟ್ಸ್
• ಪ್ಲಾಟ್ಫಾರ್ಮ್ ಅಡ್ಮಿನಿಸ್ಟ್ರೇಟರ್
• ಪ್ರೈವೇಟ್ ಕ್ಲೌಡ್ ಅಂಡ್ ವಿಎಂವೇರ್ ಅಡ್ಮಿನಿಸ್ಟ್ರೇಟರ್
• ಎಸ್ಒಸಿ (ಸೆಕ್ಯೂರಿಟಿ ಆಪರೇಷನ್ಸ್ ಸೆಂಟರ್) ಅನಾಲಿಸ್ಟ್
• ಸಲ್ಯೂಷನ್ ಆರ್ಕಿಟೆಕ್ಟ್
• ಸಿಸ್ಟಮ್ ಅಡ್ಮಿನಿಸ್ಟ್ರೇಟರ್
ಇದನ್ನೂ ಕೂಡ ಓದಿ : Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?
ಹುದ್ದೆಗಳ ಸಂಖ್ಯೆ :-
• ಅಪ್ಲಿಕೇಶನ್ ಡೆವಲಪರ್: 7
•ಕ್ಲೌಡ್ ಅಡ್ಮಿನಿಸ್ಟ್ರೇಟರ್: 2
•ಕ್ಲೌಡ್ ಸೆಕ್ಯೂರಿಟಿ ಅನಾಲಿಸ್ಟ್: 2
• ಡಾಟಾ ಅನಾಲಿಸ್ಟ್: 1
• ಡಾಟಾ ಬೇಸ್ ಅಡ್ಮಿನಿಸ್ಟ್ರೇಟರ್: 9
• ಡಾಟಾ ಇಂಜಿನಿಯರ್: 2
• ಡಾಟಾ ಮೈನಿಂಗ್ ಎಕ್ಸ್ಪರ್ಟ್: 2
• ಎಥಿಕಲ್ ಹ್ಯಾಕರ್ ಮತ್ತು ಪೆನೆಟ್ರೇಷನ್ ಟೆಸ್ಟರ್: 1
• ಇಟಿಎಲ್ (ಎಕ್ಸ್ಟ್ರ್ಯಾಕ್ಟ್ ಟ್ರಾನ್ಸ್ಫಾರ್ಮ್ ಅಂಡ್ ಲೀಡ್) ಸ್ಪೆಷಲಿಸ್ಟ್: 2
• ಜಿಆರ್ಸಿ ಅನಾಲಿಸ್ಟ್-ಐಟಿ ಗವರ್ನೆನ್ಸ್, ಐಟಿ ರಿಸ್ಕ್ ಅಂಡ್ ಕಾಂಪ್ಲಿಯನ್ಸ್: 1
• ಇನ್ಫಾರ್ಮೇಶನ್ ಸೆಕ್ಯೂರಿಟಿ ಅನಾಲಿಸ್ಟ್: 2
• ನೆಟ್ವರ್ಕ್ ಅಡ್ಮಿನಿಸ್ಟ್ರೇಟರ್: 6
• ನೆಟ್ವರ್ಕ್ ಸೆಕ್ಯೂರಿಟಿ ಅನಾಲಿಸ್ಟ್: 1
• ಆಫೀಸ್ (ಐಟಿ) ಎಪಿಐ ಮ್ಯಾನೇಜ್ಮೆಂಟ್: 3
• ಆಫೀಸ್ (ಐಟಿ) ಡಾಟಾಬೇಸ್ / ಪಿಎಲ್ ಎಸ್ಕ್ಯೂಎಲ್: 2
• ಆಫೀಸ್ (ಐಟಿ) ಡಿಜಿಟಲ್ ಬ್ಯಾಂಕಿಂಗ್ ಅಂಡ್ ಎಮರ್ಜಿಂಗ್ ಪೇಮೆಂಟ್ಸ್: 2
• ಪ್ಲಾಟ್ಫಾರ್ಮ್ ಅಡ್ಮಿನಿಸ್ಟ್ರೇಟರ್: 1
• ಪ್ರೈವೇಟ್ ಕ್ಲೌಡ್ ಅಂಡ್ ವಿಎಂವೇರ್ ಅಡ್ಮಿನಿಸ್ಟ್ರೇಟರ್: 1
• ಎಸ್ಒಸಿ (ಸೆಕ್ಯೂರಿಟಿ ಆಪರೇಷನ್ಸ್ ಸೆಂಟರ್) ಅನಾಲಿಸ್ಟ್: 2
• ಸಲ್ಯೂಷನ್ ಆರ್ಕಿಟೆಕ್ಟ್: 1
• ಸಿಸ್ಟಮ್ ಅಡ್ಮಿನಿಸ್ಟ್ರೇಟರ್: 8
ವಿದ್ಯಾರ್ಹತೆ :-
ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಇಂಜಿನಿಯರಿಂಗ್ / ತಾಂತ್ರಿಕ ಪದವಿ ಅನ್ನು ಕಂಪ್ಯೂಟರ್ ಸೈನ್ಸ್ /ಐಟಿ / ಇಲೆಕ್ಟ್ರಾನಿಕ್ಸ್ ಅಥವಾ ಸಂಬಂಧಿತ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು.
ವಯೋಮಿತಿ :-
• ಗರಿಷ್ಠ 35 ವರ್ಷ ವಯಸ್ಸು ಮೀರಿರಬಾರದು.
• ಒಬಿಸಿ ವರ್ಗದವರಿಗೆ 3 ವರ್ಷ, ಎಸ್ಸಿ / ಎಸ್ಟಿ ವರ್ಗದವರಿಗೆ 5 ವರ್ಷ ವಯಸ್ಸಿನ ಸಡಿಲಿಕೆ ನಿಯಮ ಇರಲಿದೆ.
ಇದನ್ನೂ ಕೂಡ ಓದಿ : Surya Ghar Yojana : PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್ – ಸೂರ್ಯ ಘರ್ ಯೋಜನೆ ಬಗ್ಗೆ ಸಂಪೂರ್ಣ ಮಾಹಿತಿ
ಅರ್ಜಿ ಸಲ್ಲಿಕೆ ಹೇಗೆ? :-
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಕೆನರಾ ಬ್ಯಾಂಕ್ʼನ ಅಧಿಕೃತ ವೆಬ್ ಸೈಟ್ ಗೆ https://ibpsonline.ibps.in/cbsoaug24/ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಶುಲ್ಕ :-
ಸಾಮಾನ್ಯ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.600
ಎಸ್ಸಿ / ಎಸ್ಟಿ / ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ರೂ.100
ನೇಮಕಾತಿ ವಿಧಾನ :- ಲಿಖಿತ ಪರೀಕ್ಷೆ, ಸಂದರ್ಶನ
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ :- 06-01-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :- 24-01-2025
- 10ನೇ ತರಗತಿ ಉತ್ತೀರ್ಣರಾದ ಮಹಿಳೆಯರಿಗೆ ತಿಂಗಳಿಗೆ ₹7,000/- ಹಣದ ಜತೆಗೆ ಕಮಿಷನ್ – ಏನಿದು ‘ಬಿಮಾ ಸಖಿ ಯೋಜನೆ’..?
- ಸರ್ಕಾರದ ಈ ಯೋಜನೆಯಡಿ ₹3,000/- ಠೇವಣಿ ಮಾಡಿದ್ರೆ ಸಿಗಲಿದೆ 16 ಲಕ್ಷ ರೂ.! ಹೆಣ್ಣುಮಕ್ಕಳಿಗೆ ಗುಡ್ ನ್ಯೂಸ್.!
- Gold Rate : ಮತ್ತೆ ಇಳಿಕೆ ಕಂಡ ಚಿನ್ನದ ರೇಟ್.! ಇಂದಿನ ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.?
- e-Shram Card : ಈ ಕಾರ್ಡ್ ಇದ್ದವರಿಗೆ ಪ್ರತಿ ತಿಂಗಳಿಗೆ ₹3,000/- ಹಣ ಖಾತೆಗೆ ಜಮಾ | ಕೇಂದ್ರ ಸರ್ಕಾರದಿಂದ ಘೋಷಣೆ.!
- Shrama Shakthi Scheme : ಕರ್ನಾಟಕ ಶ್ರಮ ಶಕ್ತಿ ಯೋಜನೆ ಮೂಲಕ ₹50,000/- ಹಣ ಸಿಗಲಿದೆ.! ಅರ್ಜಿ ಸಲ್ಲಿಸುವುದು ಹೇಗೆ.?
- ಕೇಂದ್ರದಿಂದ ಉಚಿತ ಮನೆ ಪಡೆಯಲು ಅರ್ಜಿ ಪ್ರಾರಂಭ.. ಕೂಡಲೇ ಅರ್ಜಿ ಸಲ್ಲಿಸಿ – ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಮನೆ ಮಂಜೂರು
- Gold Rate Today : ಮತ್ತೆ ಇಳಿಕೆ ಕಂಡ ಚಿನ್ನದ ರೇಟ್.! ಇಂದಿನ ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.?
- Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
- Free Borewell : ನಿಮಗೆ ಉಚಿತ ಬೋರ್ ವೆಲ್ ಬೇಕಾ.? ಈ ಕೂಡಲೇ ಅರ್ಜಿ ಸಲ್ಲಿಸಿ.! ಡೈರೆಕ್ಟ್ ಲಿಂಕ್ ಇಲ್ಲಿದೆ
- Gold Rate Today : ಭಾರೀ ಏರಿಕೆ ಕಂಡ ಚಿನ್ನದ ಬೆಲೆ.! ಇಂದಿನ ಗೋಲ್ಡ್ ಬೆಲೆ ಎಷ್ಟಾಗಿದೆ ಗೊತ್ತಾ.?
- Gold Rate Today : ಭಾರೀ ಏರಿಳಿತ ಕಂಡ ಚಿನ್ನದ ಬೆಲೆ.! ಇಂದಿನ ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.?
- ‘ಇನ್ಸ್ಟಾಗ್ರಾಮ್’ (Instagram)ನಲ್ಲಿ ಲವ್..! ಪ್ರಿಯತಮೆ ಹುಡುಕಿಕೊಂಡು ಬಂದ ಯುವಕನಿಗೆ ಶಾಕ್!
- Ration Card : ರಾಜ್ಯದಲ್ಲಿ ‘ರೇಷನ್ ಕಾರ್ಡ್’ ತಿದ್ದುಪಡಿಗೆ ಜುಲೈ 31 ರವರೆಗೆ ಅವಕಾಶ, ಈ ದಾಖಲೆಗಳು ಕಡ್ಡಾಯ
- Gold Rate Today : ಇಳಿಕೆಯತ್ತ ಸಾಗಿದ ಬಂಗಾರದ ಬೆಲೆ.? ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ರೇಟ್.?
- ಜಗತ್ತೇ ತಿರುಗಿನೋಡುವಂತಹ ಆಘಾತ ಭಾರತಕ್ಕಾಗಲಿದೆ’ : ಮತ್ತೊಂದು ಸ್ಪೋಟಕ ಭವಿಷ್ಯ ನುಡಿದ ಕೋಡಿಶ್ರೀ!
- ಮೂಡುಬಿದಿರೆ ಕಾಲೇಜಿನ ಮೂವರು ಉಪನ್ಯಾಸಕರಿಂದ ವಿದ್ಯಾರ್ಥಿನಿ ಮೇಲೆ ಅತ್ಯಾಚಾ-ರ.! ಆರೋಪಿಗಳ ಬಂಧನ
- Gold Rate Today : ಚಿನ್ನದ ಬೆಲೆಯಲ್ಲಿ ಮತ್ತೆ ಅಲ್ಪ ಇಳಿಕೆ.! ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?
- Sigandur Bridge : ಸಿಗಂದೂರು ಸೇತುವೆ ಉದ್ಘಾಟನೆಯಲ್ಲಿ ಶಿಷ್ಟಾಚಾರ ಉಲ್ಲಂಘಿಸಿಲ್ಲ : ನಿತಿನ್ ಗಡ್ಕರಿ
- Gold Rate Today : ಹೆಣ್ಣುಮಕ್ಕಳಿಗೆ ಸಿಹಿಸುದ್ದಿ ಇದೆಯಾ.? ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?
- ಹೃದಯಾಘಾತದಿಂದ ಬೆಳೆದು ನಿಂತ ಮಗ ಸಾವು – ಅಪ್ಪ ಮಾಡಿದ ಕೆಲಸ ಊರೇ ಮೆಚ್ಚುವಂಥದ್ದು!
- ಮದುವೆಯಾಗಿ ಮೂರೇ ತಿಂಗಳಿಗೆ ಗಂಡನನ್ನು ಕೃಷ್ಣಾ ನದಿಗೆ ತಳ್ಳಿದ ಪತ್ನಿ.! ಹೈಡ್ರಾಮಾ Video
- Gold Rate Today : ಚಿನ್ನ ಖರೀದಿ ಮಾಡಲು ಇದೇ ಸರಿಯಾದ ಸಮಯಾನಾ.? ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?
- 2029ರಲ್ಲಿ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ BJP ನಾಯಕರನ್ನು ಹುಡುಕಿ-ಹುಡುಕಿ ತಿಹಾರ್ ಜೈಲಿಗೆ ಹಾಕ್ತೀವಿ : ಪ್ರದೀಪ್ ಈಶ್ವರ್
- ಆಂಟಿ ಜೊತೆ ಅಕ್ರಮ ಸಂಬಂಧ: ಯುವಕನಿಗೆ ಹಿಗ್ಗಾಮುಗ್ಗ ಥಳಿತ, ಸ್ಥಳದಲ್ಲೇ ಮದುವೆ.!
- Gold Rate Today : ಚಿನ್ನದ ಬೆಲೆಯಲ್ಲಿ ಮತ್ತೆ ಇಳಿಕೆ.! ಇಂದಿನ ಗೋಲ್ಡ್ ರೇಟ್ ನಲ್ಲಿ ಎಷ್ಟು ಇಳಿಕೆ ಕಂಡಿದೆ ಗೊತ್ತಾ.?
- ಸುಳ್ಳು ಹೇಳಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭೇಟಿಗೆ ಯತ್ನಿಸಿ ಮುಜುಗರಕ್ಕೀಡಾದ ಬಿಜೆಪಿ ಸಂಸದ.? : ಕಾಂಗ್ರೆಸ್ ವ್ಯಂಗ್ಯ!
- ಯುವಕನ ಮರ್ಮಾಂಗ ತುಳಿದು ಹಲ್ಲೆ ಕೇಸ್: ಪವಿತ್ರಾ ಗೌಡ ರೀತಿಯಲ್ಲೇ ಸಂಚು ಹೂಡಿದ್ದಾಕೆ ಅರೆಸ್ಟ್
- Gold Rate : ಮತ್ತೆ ಇಳಿಕೆ ಕಂಡ ಚಿನ್ನದ ಬೆಲೆ.! ಇಂದಿನ ಗೋಲ್ಡ್ ರೇಟ್ ನಲ್ಲಿ ಎಷ್ಟು ಇಳಿಕೆ ಕಂಡಿದೆ ಗೊತ್ತಾ.?
- ಎಲ್ಲರು ನನ್ನ ದುರಹಂಕಾರಿ ಅಂತಾರೆ, ಏನು ಬೇಕಾದ್ರು ಕರೆದ್ರು ಐ ಡೋಂಟ್ ಕೇರ್ : ಸಿಎಂ ಸಿದ್ದರಾಮಯ್ಯ