Canara Bank Recruitment : ನಮಸ್ಕಾರ ಸ್ನೇಹಿತರೇ, ಕೆನರಾ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಯ ಹೆಸರು :-
• ಅಪ್ಲಿಕೇಶನ್ ಡೆವಲಪರ್
• ಕ್ಲೌಡ್ ಅಡ್ಮಿನಿಸ್ಟ್ರೇಟರ್
• ಕ್ಲೌಡ್ ಸೆಕ್ಯೂರಿಟಿ ಅನಾಲಿಸ್ಟ್
• ಡಾಟಾ ಅನಾಲಿಸ್ಟ್
• ಡಾಟಾ ಬೇಸ್ ಅಡ್ಮಿನಿಸ್ಟ್ರೇಟರ್
• ಡಾಟಾ ಇಂಜಿನಿಯರ್
• ಡಾಟಾ ಮೈನಿಂಗ್ ಎಕ್ಸ್ಪರ್ಟ್
• ಎಥಿಕಲ್ ಹ್ಯಾಕರ್ ಮತ್ತು ಪೆನೆಟ್ರೇಷನ್ ಟೆಸ್ಟರ್
• ಇಟಿಎಲ್ (ಎಕ್ಸ್ಟ್ರ್ಯಾಕ್ಟ್ ಟ್ರಾನ್ಸ್ಫಾರ್ಮ್ ಅಂಡ್ ಲೀಡ್) ಸ್ಪೆಷಲಿಸ್ಟ್
• ಜಿಆರ್ಸಿ ಅನಾಲಿಸ್ಟ್-ಐಟಿ ಗವರ್ನೆನ್ಸ್, ಐಟಿ ರಿಸ್ಕ್ ಅಂಡ್ ಕಾಂಪ್ಲಿಯನ್ಸ್
• ಇನ್ಫಾರ್ಮೇಶನ್ ಸೆಕ್ಯೂರಿಟಿ ಅನಾಲಿಸ್ಟ್
• ನೆಟ್ವರ್ಕ್ ಅಡ್ಮಿನಿಸ್ಟ್ರೇಟರ್
• ನೆಟ್ವರ್ಕ್ ಸೆಕ್ಯೂರಿಟಿ ಅನಾಲಿಸ್ಟ್
• ಆಫೀಸ್ (ಐಟಿ) ಎಪಿಐ ಮ್ಯಾನೇಜ್ಮೆಂಟ್
• ಆಫೀಸ್ (ಐಟಿ) ಡಾಟಾಬೇಸ್ / ಪಿಎಲ್ ಎಸ್ಕ್ಯೂಎಲ್
• ಆಫೀಸ್ (ಐಟಿ) ಡಿಜಿಟಲ್ ಬ್ಯಾಂಕಿಂಗ್ ಅಂಡ್ ಎಮರ್ಜಿಂಗ್ ಪೇಮೆಂಟ್ಸ್
• ಪ್ಲಾಟ್ಫಾರ್ಮ್ ಅಡ್ಮಿನಿಸ್ಟ್ರೇಟರ್
• ಪ್ರೈವೇಟ್ ಕ್ಲೌಡ್ ಅಂಡ್ ವಿಎಂವೇರ್ ಅಡ್ಮಿನಿಸ್ಟ್ರೇಟರ್
• ಎಸ್ಒಸಿ (ಸೆಕ್ಯೂರಿಟಿ ಆಪರೇಷನ್ಸ್ ಸೆಂಟರ್) ಅನಾಲಿಸ್ಟ್
• ಸಲ್ಯೂಷನ್ ಆರ್ಕಿಟೆಕ್ಟ್
• ಸಿಸ್ಟಮ್ ಅಡ್ಮಿನಿಸ್ಟ್ರೇಟರ್
ಇದನ್ನೂ ಕೂಡ ಓದಿ : Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?
ಹುದ್ದೆಗಳ ಸಂಖ್ಯೆ :-
• ಅಪ್ಲಿಕೇಶನ್ ಡೆವಲಪರ್: 7
•ಕ್ಲೌಡ್ ಅಡ್ಮಿನಿಸ್ಟ್ರೇಟರ್: 2
•ಕ್ಲೌಡ್ ಸೆಕ್ಯೂರಿಟಿ ಅನಾಲಿಸ್ಟ್: 2
• ಡಾಟಾ ಅನಾಲಿಸ್ಟ್: 1
• ಡಾಟಾ ಬೇಸ್ ಅಡ್ಮಿನಿಸ್ಟ್ರೇಟರ್: 9
• ಡಾಟಾ ಇಂಜಿನಿಯರ್: 2
• ಡಾಟಾ ಮೈನಿಂಗ್ ಎಕ್ಸ್ಪರ್ಟ್: 2
• ಎಥಿಕಲ್ ಹ್ಯಾಕರ್ ಮತ್ತು ಪೆನೆಟ್ರೇಷನ್ ಟೆಸ್ಟರ್: 1
• ಇಟಿಎಲ್ (ಎಕ್ಸ್ಟ್ರ್ಯಾಕ್ಟ್ ಟ್ರಾನ್ಸ್ಫಾರ್ಮ್ ಅಂಡ್ ಲೀಡ್) ಸ್ಪೆಷಲಿಸ್ಟ್: 2
• ಜಿಆರ್ಸಿ ಅನಾಲಿಸ್ಟ್-ಐಟಿ ಗವರ್ನೆನ್ಸ್, ಐಟಿ ರಿಸ್ಕ್ ಅಂಡ್ ಕಾಂಪ್ಲಿಯನ್ಸ್: 1
• ಇನ್ಫಾರ್ಮೇಶನ್ ಸೆಕ್ಯೂರಿಟಿ ಅನಾಲಿಸ್ಟ್: 2
• ನೆಟ್ವರ್ಕ್ ಅಡ್ಮಿನಿಸ್ಟ್ರೇಟರ್: 6
• ನೆಟ್ವರ್ಕ್ ಸೆಕ್ಯೂರಿಟಿ ಅನಾಲಿಸ್ಟ್: 1
• ಆಫೀಸ್ (ಐಟಿ) ಎಪಿಐ ಮ್ಯಾನೇಜ್ಮೆಂಟ್: 3
• ಆಫೀಸ್ (ಐಟಿ) ಡಾಟಾಬೇಸ್ / ಪಿಎಲ್ ಎಸ್ಕ್ಯೂಎಲ್: 2
• ಆಫೀಸ್ (ಐಟಿ) ಡಿಜಿಟಲ್ ಬ್ಯಾಂಕಿಂಗ್ ಅಂಡ್ ಎಮರ್ಜಿಂಗ್ ಪೇಮೆಂಟ್ಸ್: 2
• ಪ್ಲಾಟ್ಫಾರ್ಮ್ ಅಡ್ಮಿನಿಸ್ಟ್ರೇಟರ್: 1
• ಪ್ರೈವೇಟ್ ಕ್ಲೌಡ್ ಅಂಡ್ ವಿಎಂವೇರ್ ಅಡ್ಮಿನಿಸ್ಟ್ರೇಟರ್: 1
• ಎಸ್ಒಸಿ (ಸೆಕ್ಯೂರಿಟಿ ಆಪರೇಷನ್ಸ್ ಸೆಂಟರ್) ಅನಾಲಿಸ್ಟ್: 2
• ಸಲ್ಯೂಷನ್ ಆರ್ಕಿಟೆಕ್ಟ್: 1
• ಸಿಸ್ಟಮ್ ಅಡ್ಮಿನಿಸ್ಟ್ರೇಟರ್: 8
ವಿದ್ಯಾರ್ಹತೆ :-
ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಇಂಜಿನಿಯರಿಂಗ್ / ತಾಂತ್ರಿಕ ಪದವಿ ಅನ್ನು ಕಂಪ್ಯೂಟರ್ ಸೈನ್ಸ್ /ಐಟಿ / ಇಲೆಕ್ಟ್ರಾನಿಕ್ಸ್ ಅಥವಾ ಸಂಬಂಧಿತ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು.
ವಯೋಮಿತಿ :-
• ಗರಿಷ್ಠ 35 ವರ್ಷ ವಯಸ್ಸು ಮೀರಿರಬಾರದು.
• ಒಬಿಸಿ ವರ್ಗದವರಿಗೆ 3 ವರ್ಷ, ಎಸ್ಸಿ / ಎಸ್ಟಿ ವರ್ಗದವರಿಗೆ 5 ವರ್ಷ ವಯಸ್ಸಿನ ಸಡಿಲಿಕೆ ನಿಯಮ ಇರಲಿದೆ.
ಇದನ್ನೂ ಕೂಡ ಓದಿ : Surya Ghar Yojana : PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್ – ಸೂರ್ಯ ಘರ್ ಯೋಜನೆ ಬಗ್ಗೆ ಸಂಪೂರ್ಣ ಮಾಹಿತಿ
ಅರ್ಜಿ ಸಲ್ಲಿಕೆ ಹೇಗೆ? :-
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಕೆನರಾ ಬ್ಯಾಂಕ್ʼನ ಅಧಿಕೃತ ವೆಬ್ ಸೈಟ್ ಗೆ https://ibpsonline.ibps.in/cbsoaug24/ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಶುಲ್ಕ :-
ಸಾಮಾನ್ಯ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.600
ಎಸ್ಸಿ / ಎಸ್ಟಿ / ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ರೂ.100
ನೇಮಕಾತಿ ವಿಧಾನ :- ಲಿಖಿತ ಪರೀಕ್ಷೆ, ಸಂದರ್ಶನ
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ :- 06-01-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :- 24-01-2025
- ಮೋದಿ ಸರಕಾರದ ಮುಖವಾಡ ಕಳಚಿ ಬಿದ್ದಿದೆ, ತಕ್ಷಣ ಅಧಿವೇಶನ ಕರೆಯಿರಿ : ಸಿಡಿಎಸ್ ಮಾತಿಗೆ ಸಿಡಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ
- ಕಮಲ್ ಹಾಸನ್ ಅವರ ಥಗ್ ಲೈಫ್ ಸಿನಿಮಾಗೆ ಸಂಕಷ್ಟ – ಥಿಯೇಟರ್ ಸುಡ್ತೀವಿ ಅಂದ್ರೂ ಕರ್ನಾಟಕದಲ್ಲಿ ‘ಥಗ್ ಲೈಫ್’ ರಿಲೀಸ್ಗೆ ಸಿದ್ಧತೆ!
- ಅವರ ಹೇಳಿಕೆಯಿಂದ ಯಾರಿಗೂ ಅವಮಾನವಾಗಿಲ್ಲ’- ಕಮಲ್ ಹಾಸನ್ ಪರ ಬ್ಯಾಟ್ ಬೀಸಿದ ನಟ ಕಿಶೋರ್
- ಅತ್ತಿಗೆಯ ಶಿರಚ್ಛೇದ ಮಾಡಿ ರುಂಡ ಹಿಡಿದು ಪೊಲೀಸ್ ಠಾಣೆಗೆ ಬಂದ ವ್ಯಕ್ತಿ : ಬೆಚ್ಚಿ ಬೀಳಿಸೋ ವಿಡಿಯೋ ವೈರಲ್
- IPL 2025 : ಐಪಿಎಲ್ ಫೈನಲ್ ಪಂದ್ಯಕ್ಕೂ ಮುನ್ನ RCB ಅಭಿಮಾನಿಗಳಿಗೆ ಗುಡ್ ನ್ಯೂಸ್.! ಟಿಮ್ ಡೇವಿಡ್ ಕಣಕ್ಕಿಳೀತಾರಾ.?
- RCB ಯ ಪ್ರತಿ ಪಂದ್ಯದಲ್ಲೂ ಅನುಷ್ಕಾ ಶರ್ಮಾ ಪಕ್ಕದಲ್ಲಿ ಕೂರುವ ಈ ಮಹಿಳೆ ಯಾರು.? ಗೂಗಲ್ನಲ್ಲಿ ಯಾಕೆ ಈ ಮಹಿಳೆ ಬಗ್ಗೆ ಸರ್ಚ್ ಆಗ್ತಿದೆ.?
- ದುಬೈನಲ್ಲಿ ಪಾಕಿಸ್ತಾನಿ ಕ್ರಿಕೆಟಗ ಶಾಹಿದ್ ಅಫ್ರಿದಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ ; ತೀವ್ರ ಆಕ್ರೋಶ.!
- ಚೆಪಾಕ್ನಲ್ಲಿ ಸಿಎಸ್ಕೆ ಸೋಲಿಸುವುದರಿಂದ ಹಿಡಿದು ಫೈನಲ್ವರೆಗೆ… ಐಪಿಎಲ್ 2025ರಲ್ಲಿ ಫೈನಲ್ವರೆಗಿನ ಹಾದಿಯಲ್ಲಿ ಆರ್ಸಿಬಿ ಮಾಡಿರುವ ಮಹಾ ರೆಕಾರ್ಡ್ಗಳು!
- Rachita Ram : ಎಲ್ಲಾದರೂ ಇರು ಎಂತಾದರೂ ಇರು ಕನ್ನಡದವನಾಗಿರು ; ಕಮಲ್ ಎದುರು ತೆಪ್ಪಗಿದ್ದ ಶಿವಣ್ಣನಿಗೆ ಟಾಂಗ್ ಕೊಟ್ಟ ರಚಿತಾ ರಾಮ್!?
- ರಾಜ್ಯದಲ್ಲಿನ್ನು ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್ ಸೇದಿದರೆ, ಗುಟ್ಕಾ/ತಂಬಾಕು ಉಗುಳಿದರೆ 1000 ದಂಡ : ನಿಷೇಧ ಕಾಯ್ದೆ ಜಾರಿಗೊಳಿಸಿದ ಸರ್ಕಾರ
- Head Master Suspended : ಮಕ್ಕಳು ಬಿಸಿಲಲ್ಲಿ ಕೂರಬಾರದೆಂದು ಶಾಲಾ ಕೊಠಡಿ ಕೇಳಿದ ಮುಖ್ಯಶಿಕ್ಷಕನಿಗೆ ಅಮಾನತು ಶಿಕ್ಷೆ
- Bantwal Murder : ಮುಸ್ಲಿಮರ ಆಕ್ರೋಶಕ್ಕೆ ಬೆಚ್ಚಿದ ಸರ್ಕಾರ, ರಾಜ್ಯಕ್ಕೆ ಹೊಸ ಹೋಂ ಮಿನಿಸ್ಟರ್ ಬರ್ತಾರಾ.?
- ಇನ್ನೆಂದೂ ಹೀಗೆ ಮಾಡೋಲ್ಲ – ಕೊನೆಗೂ ಕನ್ನಡಿಗರ ಬಳಿ ಕ್ಷಮೆಯಾಚಿಸಿದ ನಟ ಕಮಲ್ ಹಾಸನ್.!
- Gold Rate Today : ಗೋಲ್ಡ್ ರೇಟ್ ಎಷ್ಟಾಗಿದೆ ಗೊತ್ತಾ.? ಇಂದಿನ ಚಿನ್ನದ ಬೆಲೆಯಲ್ಲಿ ಎಷ್ಟು ಏರಿಳಿತ ಕಂಡಿದೆ.?
- ಆರ್ ಸಿಬಿ ಬಗ್ಗೆ ಹಿಂಗೆಲ್ಲಾ ಹೇಳಲು ನಿಮಗೆಷ್ಟು ಧೈರ್ಯ : ಸಿಡಿದೆದ್ದ ಕನ್ನಡಿಗರ ದತ್ತು ಪುತ್ರ ಎಬಿಡಿ ವಿಲಿಯರ್ಸ್
- RCB ಗೆಲುವಿನ ಕ್ರೆಡಿಟ್ ಅನ್ನು ರಜತ್ ಕೊಟ್ಟಿದ್ದು ಯಾರಿಗೆ.? ಪಂದ್ಯದಲ್ಲಿ ಕೊನೆವರೆಗೆ ಪಂಜಾಬ್ ಅನ್ನು ಮೇಲೇಳಲು ಬಿಡಲೇ ಇಲ್ಲ ಈತ
- IPL 2025 : ಪಂಜಾಬ್ ಮಣಿಸಿ ಫೈನಲ್ಗೆ ಎಂಟ್ರಿ ಕೊಟ್ಟ ಆರ್ಸಿಬಿ : ಈ ಸಲ ಕಪ್ ನಮ್ಮದೇ ಎಂದ ಆರ್ ಸಿಬಿ ಫ್ಯಾನ್ಸ್
- Rain Alert : ರಾಜ್ಯದಲ್ಲಿ ಇನ್ನೂ 5 ದಿನ ಭಾರೀ ಮಳೆ : ಈ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ.!
- ನಿನ್ನ ಮೇಲೆ ಅನುಮಾನಪಟ್ಟಿದ್ದಕ್ಕೆ ಕ್ಷಮಿಸು – ಜಿತೇಶ್ ಶರ್ಮಾಗೆ ಇಷ್ಟು ಮಂದಿ ಕ್ಷಮೆಯಾಚಿಸಿದ್ದೇಕೆ.?
- Guarantee Scheme : ಮುಂದಿನ ತಿಂಗಳಿಂದ ಅನರ್ಹರಿಗೆ ಗ್ಯಾರಂಟಿ ಬಂದ್?, ಬರುತ್ತಾ ಹೊಸ ರೂಲ್ಸ್?, ಸಿಎಂ ಆಪ್ತ
- ಆರ್ಸಿಬಿ ಅಭಿಮಾನಿಗಳಿಗೆ ಭರ್ಜರಿ ಗುಡ್ನ್ಯೂಸ್ ಕೊಟ್ಟ ದಿನೇಶ್ ಕಾರ್ತಿಕ್..! ಮೊದಲ ಕ್ವಾಲಿಫೈಯರ್ ಗೆದ್ದವರು ಫೈನಲ್ಗೆ, ಸೋತವರಿಗೂ ಇದೆ ಅವಕಾಶ!
- Gold Rate Today : ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ನೋಡಿ – ಆಭರಣ ಪ್ರಿಯರಿಗೆ ಸಿಹಿಸುದ್ದಿ ನೀಡುತ್ತಾ ಚಿನ್ನ.!
- ದಿಗ್ವೇಶ್ ರಾಠಿ ರನ್ಔಟ್ ವಿವಾದ – ರಿಷಭ್ ಪಂತ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಸ್ಪಿನ್ನರ್ ಅಶ್ವಿನ್ ಕಿಡಿ!
- ಕನ್ನಡ ಹುಟ್ಟಿದ್ದು ತಮಿಳಿನಿಂದ’ ಎಂಬ ಕಮಲ್ ಹಾಸನ್ ಹೇಳಿಕೆಗೆ ಒಂದೇ ಸಾಲಿನಲ್ಲಿ ಕೌಂಟರ್ ಕೊಟ್ಟ ಸಿಎಂ ಸಿದ್ದರಾಮಯ್ಯ
- ಅವರಿಬ್ಬರೂ ವಿಧಾನಸೌಧದಲ್ಲಿ ಯಾರನ್ನೂ ರೇಪ್ ಮಾಡಿರ್ಲಿಲ್ಲಾ.. ಏಡ್ಸ್ ಇಂಜೆಕ್ಷನ್ ಚುಚ್ಚಿರ್ಲಿಲ್ಲ.. ಮುತ್ತು’ರತ್ನ’ ಅವರೇ ಇಟ್ಟುಕೊಳ್ಳಲಿ ಎಂದ ಡಿಸಿಎಂ ಡಿಕೆಶಿ
- ಮತ್ತೆ ಕಮಲ್ ಹಾಸನ್ ಮೊಂಡಾಟ – ಕ್ಷಮೆ ಕೇಳಲ್ಲ, ನಾನು ಹೇಳಿದ್ದು ನನ್ನ ಪ್ರಕಾರ ಸರಿ ಎಂದ ಕಮಲ್ ಹಾಸನ್
- ಶರಣ್ ಪಂಪ್ವೆಲ್ ಬಂಧನಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಬಿಜೆಪಿ : ಕಾಂಗ್ರೆಸ್ ಸರ್ಕಾರ ಹಿಂದೂ ಕಾರ್ಯಕರ್ತರಿಗೆ ಕಿರುಕುಳ ನೀಡುತ್ತಿದೆ – ಬಿಜೆಪಿ
- ಬೆಂಗಳೂರಿಗೆ ಎಚ್ಎಎಲ್ ಕೊಟ್ಟಿದ್ದು ಬಿಜೆಪಿ ಸರ್ಕಾರವಲ್ಲ, ನೆಹರು ಎಂದ ಡಿಕೆಶಿ, ದಾಖಲೆ ಸಮೇತ ತಿರುಗೇಟು ನೀಡಿದ ಸಂಸದ ಯದುವೀರ್ ಒಡೆಯರ್.!
- ಆರ್ಸಿಬಿ-ಪಂಜಾಬ್ ಕಿಂಗ್ಸ್ ಕ್ವಾಲಿಫೈಯರ್ ಪಂದ್ಯ ರದ್ದು ಸಾಧ್ಯತೆ.! ಪಂದ್ಯ ರದ್ದಾದರೆ ಆರ್ ಸಿಬಿ ಫೈನಲ್ ಗೆ ಹೋಗುತ್ತಾ.?