Canara Bank Recruitment : ನಮಸ್ಕಾರ ಸ್ನೇಹಿತರೇ, ಕೆನರಾ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಯ ಹೆಸರು :-
• ಅಪ್ಲಿಕೇಶನ್ ಡೆವಲಪರ್
• ಕ್ಲೌಡ್ ಅಡ್ಮಿನಿಸ್ಟ್ರೇಟರ್
• ಕ್ಲೌಡ್ ಸೆಕ್ಯೂರಿಟಿ ಅನಾಲಿಸ್ಟ್
• ಡಾಟಾ ಅನಾಲಿಸ್ಟ್
• ಡಾಟಾ ಬೇಸ್ ಅಡ್ಮಿನಿಸ್ಟ್ರೇಟರ್
• ಡಾಟಾ ಇಂಜಿನಿಯರ್
• ಡಾಟಾ ಮೈನಿಂಗ್ ಎಕ್ಸ್ಪರ್ಟ್
• ಎಥಿಕಲ್ ಹ್ಯಾಕರ್ ಮತ್ತು ಪೆನೆಟ್ರೇಷನ್ ಟೆಸ್ಟರ್
• ಇಟಿಎಲ್ (ಎಕ್ಸ್ಟ್ರ್ಯಾಕ್ಟ್ ಟ್ರಾನ್ಸ್ಫಾರ್ಮ್ ಅಂಡ್ ಲೀಡ್) ಸ್ಪೆಷಲಿಸ್ಟ್
• ಜಿಆರ್ಸಿ ಅನಾಲಿಸ್ಟ್-ಐಟಿ ಗವರ್ನೆನ್ಸ್, ಐಟಿ ರಿಸ್ಕ್ ಅಂಡ್ ಕಾಂಪ್ಲಿಯನ್ಸ್
• ಇನ್ಫಾರ್ಮೇಶನ್ ಸೆಕ್ಯೂರಿಟಿ ಅನಾಲಿಸ್ಟ್
• ನೆಟ್ವರ್ಕ್ ಅಡ್ಮಿನಿಸ್ಟ್ರೇಟರ್
• ನೆಟ್ವರ್ಕ್ ಸೆಕ್ಯೂರಿಟಿ ಅನಾಲಿಸ್ಟ್
• ಆಫೀಸ್ (ಐಟಿ) ಎಪಿಐ ಮ್ಯಾನೇಜ್ಮೆಂಟ್
• ಆಫೀಸ್ (ಐಟಿ) ಡಾಟಾಬೇಸ್ / ಪಿಎಲ್ ಎಸ್ಕ್ಯೂಎಲ್
• ಆಫೀಸ್ (ಐಟಿ) ಡಿಜಿಟಲ್ ಬ್ಯಾಂಕಿಂಗ್ ಅಂಡ್ ಎಮರ್ಜಿಂಗ್ ಪೇಮೆಂಟ್ಸ್
• ಪ್ಲಾಟ್ಫಾರ್ಮ್ ಅಡ್ಮಿನಿಸ್ಟ್ರೇಟರ್
• ಪ್ರೈವೇಟ್ ಕ್ಲೌಡ್ ಅಂಡ್ ವಿಎಂವೇರ್ ಅಡ್ಮಿನಿಸ್ಟ್ರೇಟರ್
• ಎಸ್ಒಸಿ (ಸೆಕ್ಯೂರಿಟಿ ಆಪರೇಷನ್ಸ್ ಸೆಂಟರ್) ಅನಾಲಿಸ್ಟ್
• ಸಲ್ಯೂಷನ್ ಆರ್ಕಿಟೆಕ್ಟ್
• ಸಿಸ್ಟಮ್ ಅಡ್ಮಿನಿಸ್ಟ್ರೇಟರ್
ಇದನ್ನೂ ಕೂಡ ಓದಿ : Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?
ಹುದ್ದೆಗಳ ಸಂಖ್ಯೆ :-
• ಅಪ್ಲಿಕೇಶನ್ ಡೆವಲಪರ್: 7
•ಕ್ಲೌಡ್ ಅಡ್ಮಿನಿಸ್ಟ್ರೇಟರ್: 2
•ಕ್ಲೌಡ್ ಸೆಕ್ಯೂರಿಟಿ ಅನಾಲಿಸ್ಟ್: 2
• ಡಾಟಾ ಅನಾಲಿಸ್ಟ್: 1
• ಡಾಟಾ ಬೇಸ್ ಅಡ್ಮಿನಿಸ್ಟ್ರೇಟರ್: 9
• ಡಾಟಾ ಇಂಜಿನಿಯರ್: 2
• ಡಾಟಾ ಮೈನಿಂಗ್ ಎಕ್ಸ್ಪರ್ಟ್: 2
• ಎಥಿಕಲ್ ಹ್ಯಾಕರ್ ಮತ್ತು ಪೆನೆಟ್ರೇಷನ್ ಟೆಸ್ಟರ್: 1
• ಇಟಿಎಲ್ (ಎಕ್ಸ್ಟ್ರ್ಯಾಕ್ಟ್ ಟ್ರಾನ್ಸ್ಫಾರ್ಮ್ ಅಂಡ್ ಲೀಡ್) ಸ್ಪೆಷಲಿಸ್ಟ್: 2
• ಜಿಆರ್ಸಿ ಅನಾಲಿಸ್ಟ್-ಐಟಿ ಗವರ್ನೆನ್ಸ್, ಐಟಿ ರಿಸ್ಕ್ ಅಂಡ್ ಕಾಂಪ್ಲಿಯನ್ಸ್: 1
• ಇನ್ಫಾರ್ಮೇಶನ್ ಸೆಕ್ಯೂರಿಟಿ ಅನಾಲಿಸ್ಟ್: 2
• ನೆಟ್ವರ್ಕ್ ಅಡ್ಮಿನಿಸ್ಟ್ರೇಟರ್: 6
• ನೆಟ್ವರ್ಕ್ ಸೆಕ್ಯೂರಿಟಿ ಅನಾಲಿಸ್ಟ್: 1
• ಆಫೀಸ್ (ಐಟಿ) ಎಪಿಐ ಮ್ಯಾನೇಜ್ಮೆಂಟ್: 3
• ಆಫೀಸ್ (ಐಟಿ) ಡಾಟಾಬೇಸ್ / ಪಿಎಲ್ ಎಸ್ಕ್ಯೂಎಲ್: 2
• ಆಫೀಸ್ (ಐಟಿ) ಡಿಜಿಟಲ್ ಬ್ಯಾಂಕಿಂಗ್ ಅಂಡ್ ಎಮರ್ಜಿಂಗ್ ಪೇಮೆಂಟ್ಸ್: 2
• ಪ್ಲಾಟ್ಫಾರ್ಮ್ ಅಡ್ಮಿನಿಸ್ಟ್ರೇಟರ್: 1
• ಪ್ರೈವೇಟ್ ಕ್ಲೌಡ್ ಅಂಡ್ ವಿಎಂವೇರ್ ಅಡ್ಮಿನಿಸ್ಟ್ರೇಟರ್: 1
• ಎಸ್ಒಸಿ (ಸೆಕ್ಯೂರಿಟಿ ಆಪರೇಷನ್ಸ್ ಸೆಂಟರ್) ಅನಾಲಿಸ್ಟ್: 2
• ಸಲ್ಯೂಷನ್ ಆರ್ಕಿಟೆಕ್ಟ್: 1
• ಸಿಸ್ಟಮ್ ಅಡ್ಮಿನಿಸ್ಟ್ರೇಟರ್: 8
ವಿದ್ಯಾರ್ಹತೆ :-
ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಇಂಜಿನಿಯರಿಂಗ್ / ತಾಂತ್ರಿಕ ಪದವಿ ಅನ್ನು ಕಂಪ್ಯೂಟರ್ ಸೈನ್ಸ್ /ಐಟಿ / ಇಲೆಕ್ಟ್ರಾನಿಕ್ಸ್ ಅಥವಾ ಸಂಬಂಧಿತ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು.
ವಯೋಮಿತಿ :-
• ಗರಿಷ್ಠ 35 ವರ್ಷ ವಯಸ್ಸು ಮೀರಿರಬಾರದು.
• ಒಬಿಸಿ ವರ್ಗದವರಿಗೆ 3 ವರ್ಷ, ಎಸ್ಸಿ / ಎಸ್ಟಿ ವರ್ಗದವರಿಗೆ 5 ವರ್ಷ ವಯಸ್ಸಿನ ಸಡಿಲಿಕೆ ನಿಯಮ ಇರಲಿದೆ.
ಇದನ್ನೂ ಕೂಡ ಓದಿ : Surya Ghar Yojana : PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್ – ಸೂರ್ಯ ಘರ್ ಯೋಜನೆ ಬಗ್ಗೆ ಸಂಪೂರ್ಣ ಮಾಹಿತಿ
ಅರ್ಜಿ ಸಲ್ಲಿಕೆ ಹೇಗೆ? :-
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಕೆನರಾ ಬ್ಯಾಂಕ್ʼನ ಅಧಿಕೃತ ವೆಬ್ ಸೈಟ್ ಗೆ https://ibpsonline.ibps.in/cbsoaug24/ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಶುಲ್ಕ :-
ಸಾಮಾನ್ಯ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.600
ಎಸ್ಸಿ / ಎಸ್ಟಿ / ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ರೂ.100
ನೇಮಕಾತಿ ವಿಧಾನ :- ಲಿಖಿತ ಪರೀಕ್ಷೆ, ಸಂದರ್ಶನ
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ :- 06-01-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :- 24-01-2025
- ಬಿಎಂಟಿಸಿ ಬಸ್ ನಲ್ಲಿ ಸಚಿವ ಬೈರತಿ ಸುರೇಶ್ ದಿಢೀರ್ ರಿಯಾಲಿಟಿ ಚೆಕ್ : ಚಿಲ್ಲರೆ ಇಲ್ಲದ್ದಕ್ಕೆ ಸಚಿವರನ್ನೇ ಕೆಳಗಿಳಿಸಿದ ಕಂಡಕ್ಟರ್
- Dina Bhavishya : ಇಂದಿನ ರಾಶಿಫಲ: ಒಂದೇ ಕ್ಲಿಕ್ನಲ್ಲಿ 12 ರಾಶಿಗಳ ಸಂಪೂರ್ಣ ಫಲ – ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- Arecanut Price : ಅಡಿಕೆ ಮಾರುಕಟ್ಟೆಯಲ್ಲಿ ಇಂದು ಏನಾಯಿತು? ದರದ ಸಂಪೂರ್ಣ ವಿವರ
- RSS ಸಭೆ ನಂತರ ರಾಜ್ಯದಲ್ಲಿ ಅನಾಹುತ ಸಾಧ್ಯತೆ, ಮೀಟಿಂಗ್ ಬಗ್ಗೆ ಹಲವು ಡೌಟ್ ಎಂದ ಹರಿಪ್ರಸಾದ್!
- Dina Bhavishya : ಇಂದಿನ ರಾಶಿಫಲ: ಒಂದೇ ಕ್ಲಿಕ್ನಲ್ಲಿ 12 ರಾಶಿಗಳ ಸಂಪೂರ್ಣ ಫಲ
- ದಿನ ಭವಿಷ್ಯ (10-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- SBI Bank Update : ನಿಮ್ಮ ಎಸ್ ಬಿಐ ಖಾತೆಯಿಂದ ₹236/- ಕಟ್ ಆಗಿದ್ಯಾ.? ಯಾಕೆ ಕಟ್ ಆಗಿದೆ ಗೊತ್ತಾ.?
- Arecanut Price : ಇಂದಿನ ಅಡಿಕೆ ಬೆಲೆ : ನಿಮ್ಮ ಊರಿನ ಮಾರುಕಟ್ಟೆಯಲ್ಲಿ ಎಷ್ಟು.?
- ‘ಅವನಿಗೆ ತಕ್ಕ ಶಾಸ್ತಿಯಾಗಿದೆ, ಮಗನಾದರೂ ಅವನ ಹೆಣವೂ ಬೇಡ! – ಅತ್ಯಾಚಾರ, ಕೊಲೆ ಆರೋಪಿಯ ಶವ ಪಡೆಯಲು ನಿರಾಕರಿಸಿದ ಹೆತ್ತ ತಾಯಿ!
- ಬೆಂಗಳೂರಲ್ಲಿ ಘೋರ ದುರಂತ ; ಶಾಲಾ ವಾಹನಕ್ಕೆ ಸಿಲುಕಿ ತಾಯಿ ಎದುರೇ 4 ವರ್ಷದ ಬಾಲಕಿ ಸಾವು.!
- ಇಂದಿನ ದಿನ ಭವಿಷ್ಯ : 12 ರಾಶಿಗಳ ಫಲ ಹೇಗಿದೆ.? ನಿಮ್ಮ ರಾಶಿಗೆ ಶುಭವೇ, ಸವಾಲೇ.?
- Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?
- 1 ವರ್ಷದ ಬಳಿಕ ಶಿವಮೊಗ್ಗ ಬಾಲಕಿ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್, ಶವ ಸೂಟ್ಕೇಸ್ಲ್ಲಿಟ್ಟು ಪ್ರಪಾತಕ್ಕೆ ತಳ್ಳಿದ ಪಿಜಿ ಓನರ್ಸ್!
- ಬೆಳಗಾವಿಯ ಆರ್ಎಸ್ಎಸ್ ಸಮಾವೇಶ ಖಾಸಗಿ ಕಾರ್ಯಕ್ರಮ, ಅನುಮತಿ ಅಗತ್ಯವಿಲ್ಲ : ಗೃಹ ಸಚಿವ ಪ್ರಿಯಾಂಕ್ ಖರ್ಗೆ
- Arecanut price : ಇಂದಿನ ಅಡಿಕೆ ಬೆಲೆ ಅಪ್ಡೇಟ್ | ರೈತರಿಗೆ ದೊಡ್ಡ ಸುದ್ದಿ!
- Income Tax : ಈಗ ಬ್ಯಾಂಕ್ ಖಾತೆಗೆ ಇಷ್ಟು ಹಣ ಜಮಾ ಮಾಡಿದರೆ, 60% ತೆರಿಗೆ ಪಾವತಿಸಬೇಕಾಗುತ್ತದೆ. ಜಾಗರೂಕರಾಗಿರಿ!
- Dina Bhavishya : ಇಂದಿನ ರಾಶಿಫಲ: ಶುಭಯೋಗಗಳು ಮತ್ತು ಸವಾಲುಗಳ ಸಂಪೂರ್ಣ ಮಾಹಿತಿ
- Post office Scheme : ಪೋಸ್ಟ್ ಆಫೀಸ್ನಲ್ಲಿ ಈ ಹೂಡಿಕೆ ಮಾಡಿ: ಪ್ರತಿ ತಿಂಗಳು 9250 ರೂಪಾಯಿ ಪಡೆದುಕೊಳ್ಳಿ!
- Pan Card : ಪಾನ್ ಕಾರ್ಡ್ ಕಳೆದು ಹೋದರೆ ಏನು ಮಾಡಬೇಕು.? ಇಲ್ಲಿದೆ ಸಂಪೂರ್ಣ ಮಾಹಿತಿ
- LPG Gas Cylinder : ಮನೆಯಲ್ಲಿ ‘ಗ್ಯಾಸ್’ ಸಂಪರ್ಕವಿದ್ಯಾ.? ಹಾಗಿದ್ರೆ, ನೀವು 50 ಲಕ್ಷ ರೂ.ಗಳ ಉಚಿತ ವಿಮೆಗೆ ಹೇಗೆ ಅರ್ಹರು ಗೊತ್ತಾ.?
- Arecanut price : ಇಂದಿನ ಅಡಿಕೆ ದರ : ಯಾವ ಮಾರುಕಟ್ಟೆಯಲ್ಲಿ ಎಷ್ಟು ಬೆಲೆ?
- ಮಹಿಳೆಯರಿಗೆ ಉದ್ಯೋಗಕ್ಕಾಗಿ ಸಾಲ ಸೌಲಭ್ಯ – business loan for women
- ಇಂದಿನ ರಾಶಿ ಭವಿಷ್ಯ: ಯಾವ ರಾಶಿಗೆ ಅದೃಷ್ಟದ ಬಾಗಿಲು ತೆರೆಯಲಿದೆ?
- PhonePe Loan: ಫೋನ್ ಪೇ ಮೂಲಕ ಕೇವಲ 5 ನಿಮಿಷಗಳಲ್ಲಿ 2 ಲಕ್ಷಗಳವರೆಗೆ ಲೋನ್ ಪಡೆಯಬಹುದು.! ಯಾವ ರೀತಿ ಅರ್ಜಿ ಸಲ್ಲಿಸುವುದು.! ಬಡ್ಡಿ ದರ ಎಷ್ಟು.?
- Birth & Death Certificate : ಜನನ ಹಾಗು ಮರಣ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ.! ಎಲ್ಲಿ ಅರ್ಜಿ ಸಲ್ಲಿಸುವುದು.?
- Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
- ‘ಬಾಡಿಗೆದಾರರು ಆತಂಕಪಡಬೇಡಿ..’ ಗೃಹಜ್ಯೋತಿ ಬಗ್ಗೆ ಇಲಾಖೆಯಿಂದ ಸಿಹಿ ಸುದ್ದಿ
- Arecanut Price : ಇಂದು ಅಡಿಕೆ ಮಾರಾಟ ಮಾಡಲು ಸೂಕ್ತ ದಿನವೇ? ರಾಜ್ಯದ ವಿವಿಧ ಮಾರುಕಟ್ಟೆಗಳ ಇಂದಿನ ಬೆಲೆ ವಿವರ ಒಂದೇ ಕಡೆ
- ಇಂದಿನ ದಿನ ಈ ರಾಶಿಯವರಿಗೆ ಗೋಲ್ಡನ್ ಚಾನ್ಸ್! ಉಳಿದವರು ಎಚ್ಚರ




























