Canara Bank Recruitment : ನಮಸ್ಕಾರ ಸ್ನೇಹಿತರೇ, ಕೆನರಾ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಯ ಹೆಸರು :-
• ಅಪ್ಲಿಕೇಶನ್ ಡೆವಲಪರ್
• ಕ್ಲೌಡ್ ಅಡ್ಮಿನಿಸ್ಟ್ರೇಟರ್
• ಕ್ಲೌಡ್ ಸೆಕ್ಯೂರಿಟಿ ಅನಾಲಿಸ್ಟ್
• ಡಾಟಾ ಅನಾಲಿಸ್ಟ್
• ಡಾಟಾ ಬೇಸ್ ಅಡ್ಮಿನಿಸ್ಟ್ರೇಟರ್
• ಡಾಟಾ ಇಂಜಿನಿಯರ್
• ಡಾಟಾ ಮೈನಿಂಗ್ ಎಕ್ಸ್ಪರ್ಟ್
• ಎಥಿಕಲ್ ಹ್ಯಾಕರ್ ಮತ್ತು ಪೆನೆಟ್ರೇಷನ್ ಟೆಸ್ಟರ್
• ಇಟಿಎಲ್ (ಎಕ್ಸ್ಟ್ರ್ಯಾಕ್ಟ್ ಟ್ರಾನ್ಸ್ಫಾರ್ಮ್ ಅಂಡ್ ಲೀಡ್) ಸ್ಪೆಷಲಿಸ್ಟ್
• ಜಿಆರ್ಸಿ ಅನಾಲಿಸ್ಟ್-ಐಟಿ ಗವರ್ನೆನ್ಸ್, ಐಟಿ ರಿಸ್ಕ್ ಅಂಡ್ ಕಾಂಪ್ಲಿಯನ್ಸ್
• ಇನ್ಫಾರ್ಮೇಶನ್ ಸೆಕ್ಯೂರಿಟಿ ಅನಾಲಿಸ್ಟ್
• ನೆಟ್ವರ್ಕ್ ಅಡ್ಮಿನಿಸ್ಟ್ರೇಟರ್
• ನೆಟ್ವರ್ಕ್ ಸೆಕ್ಯೂರಿಟಿ ಅನಾಲಿಸ್ಟ್
• ಆಫೀಸ್ (ಐಟಿ) ಎಪಿಐ ಮ್ಯಾನೇಜ್ಮೆಂಟ್
• ಆಫೀಸ್ (ಐಟಿ) ಡಾಟಾಬೇಸ್ / ಪಿಎಲ್ ಎಸ್ಕ್ಯೂಎಲ್
• ಆಫೀಸ್ (ಐಟಿ) ಡಿಜಿಟಲ್ ಬ್ಯಾಂಕಿಂಗ್ ಅಂಡ್ ಎಮರ್ಜಿಂಗ್ ಪೇಮೆಂಟ್ಸ್
• ಪ್ಲಾಟ್ಫಾರ್ಮ್ ಅಡ್ಮಿನಿಸ್ಟ್ರೇಟರ್
• ಪ್ರೈವೇಟ್ ಕ್ಲೌಡ್ ಅಂಡ್ ವಿಎಂವೇರ್ ಅಡ್ಮಿನಿಸ್ಟ್ರೇಟರ್
• ಎಸ್ಒಸಿ (ಸೆಕ್ಯೂರಿಟಿ ಆಪರೇಷನ್ಸ್ ಸೆಂಟರ್) ಅನಾಲಿಸ್ಟ್
• ಸಲ್ಯೂಷನ್ ಆರ್ಕಿಟೆಕ್ಟ್
• ಸಿಸ್ಟಮ್ ಅಡ್ಮಿನಿಸ್ಟ್ರೇಟರ್
ಇದನ್ನೂ ಕೂಡ ಓದಿ : Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?
ಹುದ್ದೆಗಳ ಸಂಖ್ಯೆ :-
• ಅಪ್ಲಿಕೇಶನ್ ಡೆವಲಪರ್: 7
•ಕ್ಲೌಡ್ ಅಡ್ಮಿನಿಸ್ಟ್ರೇಟರ್: 2
•ಕ್ಲೌಡ್ ಸೆಕ್ಯೂರಿಟಿ ಅನಾಲಿಸ್ಟ್: 2
• ಡಾಟಾ ಅನಾಲಿಸ್ಟ್: 1
• ಡಾಟಾ ಬೇಸ್ ಅಡ್ಮಿನಿಸ್ಟ್ರೇಟರ್: 9
• ಡಾಟಾ ಇಂಜಿನಿಯರ್: 2
• ಡಾಟಾ ಮೈನಿಂಗ್ ಎಕ್ಸ್ಪರ್ಟ್: 2
• ಎಥಿಕಲ್ ಹ್ಯಾಕರ್ ಮತ್ತು ಪೆನೆಟ್ರೇಷನ್ ಟೆಸ್ಟರ್: 1
• ಇಟಿಎಲ್ (ಎಕ್ಸ್ಟ್ರ್ಯಾಕ್ಟ್ ಟ್ರಾನ್ಸ್ಫಾರ್ಮ್ ಅಂಡ್ ಲೀಡ್) ಸ್ಪೆಷಲಿಸ್ಟ್: 2
• ಜಿಆರ್ಸಿ ಅನಾಲಿಸ್ಟ್-ಐಟಿ ಗವರ್ನೆನ್ಸ್, ಐಟಿ ರಿಸ್ಕ್ ಅಂಡ್ ಕಾಂಪ್ಲಿಯನ್ಸ್: 1
• ಇನ್ಫಾರ್ಮೇಶನ್ ಸೆಕ್ಯೂರಿಟಿ ಅನಾಲಿಸ್ಟ್: 2
• ನೆಟ್ವರ್ಕ್ ಅಡ್ಮಿನಿಸ್ಟ್ರೇಟರ್: 6
• ನೆಟ್ವರ್ಕ್ ಸೆಕ್ಯೂರಿಟಿ ಅನಾಲಿಸ್ಟ್: 1
• ಆಫೀಸ್ (ಐಟಿ) ಎಪಿಐ ಮ್ಯಾನೇಜ್ಮೆಂಟ್: 3
• ಆಫೀಸ್ (ಐಟಿ) ಡಾಟಾಬೇಸ್ / ಪಿಎಲ್ ಎಸ್ಕ್ಯೂಎಲ್: 2
• ಆಫೀಸ್ (ಐಟಿ) ಡಿಜಿಟಲ್ ಬ್ಯಾಂಕಿಂಗ್ ಅಂಡ್ ಎಮರ್ಜಿಂಗ್ ಪೇಮೆಂಟ್ಸ್: 2
• ಪ್ಲಾಟ್ಫಾರ್ಮ್ ಅಡ್ಮಿನಿಸ್ಟ್ರೇಟರ್: 1
• ಪ್ರೈವೇಟ್ ಕ್ಲೌಡ್ ಅಂಡ್ ವಿಎಂವೇರ್ ಅಡ್ಮಿನಿಸ್ಟ್ರೇಟರ್: 1
• ಎಸ್ಒಸಿ (ಸೆಕ್ಯೂರಿಟಿ ಆಪರೇಷನ್ಸ್ ಸೆಂಟರ್) ಅನಾಲಿಸ್ಟ್: 2
• ಸಲ್ಯೂಷನ್ ಆರ್ಕಿಟೆಕ್ಟ್: 1
• ಸಿಸ್ಟಮ್ ಅಡ್ಮಿನಿಸ್ಟ್ರೇಟರ್: 8
ವಿದ್ಯಾರ್ಹತೆ :-
ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಇಂಜಿನಿಯರಿಂಗ್ / ತಾಂತ್ರಿಕ ಪದವಿ ಅನ್ನು ಕಂಪ್ಯೂಟರ್ ಸೈನ್ಸ್ /ಐಟಿ / ಇಲೆಕ್ಟ್ರಾನಿಕ್ಸ್ ಅಥವಾ ಸಂಬಂಧಿತ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು.
ವಯೋಮಿತಿ :-
• ಗರಿಷ್ಠ 35 ವರ್ಷ ವಯಸ್ಸು ಮೀರಿರಬಾರದು.
• ಒಬಿಸಿ ವರ್ಗದವರಿಗೆ 3 ವರ್ಷ, ಎಸ್ಸಿ / ಎಸ್ಟಿ ವರ್ಗದವರಿಗೆ 5 ವರ್ಷ ವಯಸ್ಸಿನ ಸಡಿಲಿಕೆ ನಿಯಮ ಇರಲಿದೆ.
ಇದನ್ನೂ ಕೂಡ ಓದಿ : Surya Ghar Yojana : PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್ – ಸೂರ್ಯ ಘರ್ ಯೋಜನೆ ಬಗ್ಗೆ ಸಂಪೂರ್ಣ ಮಾಹಿತಿ
ಅರ್ಜಿ ಸಲ್ಲಿಕೆ ಹೇಗೆ? :-
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಕೆನರಾ ಬ್ಯಾಂಕ್ʼನ ಅಧಿಕೃತ ವೆಬ್ ಸೈಟ್ ಗೆ https://ibpsonline.ibps.in/cbsoaug24/ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಶುಲ್ಕ :-
ಸಾಮಾನ್ಯ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.600
ಎಸ್ಸಿ / ಎಸ್ಟಿ / ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ರೂ.100
ನೇಮಕಾತಿ ವಿಧಾನ :- ಲಿಖಿತ ಪರೀಕ್ಷೆ, ಸಂದರ್ಶನ
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ :- 06-01-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :- 24-01-2025
- ಕನಸ್ಸಿನಲ್ಲಿ ಬಂದ ಆಂಜನೇಯ : ಕ್ರೈಸ್ತ ಧರ್ಮ ತೊರೆದು ಹಿಂದೂ ಧರ್ಮಕ್ಕೆ ಮತಾಂತರಗೊಂಡ ಇಡೀ ಕುಟುಂಬ!
- ಮದುವೆ ಮನೆಯಲ್ಲಿ ಮೈಮೇಲೆ ಬಿದ್ದಿದ್ದ ಸುಡುವ ಸಾಂಬಾರು : ಹತ್ತಾರು ದೇವರಿಗೆ ಹರಕೆ ಹೊತ್ತ ಬಳಿಕ ಹುಟ್ಟಿದ ಮಗಳು ಸಾವು
- ನಾವು ಮೈ ಮಾರಿಕೊಂಡು ಬದುಕುತ್ತಿಲ್ಲ : ಡಿಕೆಶಿಯ ನಟ್ಟು ಬೋಲ್ಟ್ ಟೈಟ್ ಹೇಳಿಕೆಗೆ ಕಿಚ್ಚ ಸುದೀಪ್ ತಿರುಗೇಟು
- Gold Rate Today : ಮತ್ತೆ ಭರ್ಜರಿ ಇಳಿಕೆಯತ್ತ ಸಾಗಿದ ಚಿನ್ನದ ಬೆಲೆ.? ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- ಬೆಂಗಳೂರಿನ ಅಪಾರ್ಟ್ಮೆಂಟ್ ಚರಂಡಿಯಲ್ಲಿ ತಲೆಬುರುಡೆ, ಅಸ್ತಿಪಂಜರಗಳ ರಾಶಿ: ಆತಂಕದಲ್ಲಿ ನಿವಾಸಿಗಳು
- ಗಂಡನ ಬಿಟ್ಟು ದಾರಿ ತಪ್ಪಿದ ಮಹಿಳೆ.. ಮನನೊಂದು ಮೊಮ್ಮಕಳನ್ನು ಕೊಂದು ಒಂದೇ ಕುಟುಂಬದ ನಾಲ್ವರು ಸಾವು!
- ಆರ್ ಸಿಬಿ ಗೆದ್ರೆ ಪತಿಗೆ ಇನ್ನೊಂದು ಮದ್ವೆ ಮಾಡಿಸುವೆ ಎಂದಿದ್ದ ಬೀದರ್ ಪತ್ನಿಗೆ ಈಗ ಸಂಕಷ್ಟ! ಏನಾಗಿದೆ ನೋಡಿ
- Gold Rate Today : ಮತ್ತೆ ಇಳಿಕೆಯತ್ತ ಸಾಗಿದ ಬಂಗಾರದ ರೇಟ್.? ಇಂದಿನ ಚಿನ್ನದ ದರ ಎಷ್ಟಾಗಿದೆ ಗೊತ್ತಾ.? ಸಿಹಿಸುದ್ಧಿ ಇದೆಯಾ.?
- ವಿದೇಶದಿಂದ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರಿಗೆ ವಾಪಸ್ – ಬರ್ತಿದ್ದಂತೆ ಕೇಂದ್ರದ ವಿರುದ್ಧ ವಾಗ್ದಾಳಿ
- Free Borewell : ನಿಮಗೆ ಉಚಿತ ಬೋರ್ ವೆಲ್ ಬೇಕಾ.? ಈ ಕೂಡಲೇ ಅರ್ಜಿ ಸಲ್ಲಿಸಿ.! ಡೈರೆಕ್ಟ್ ಲಿಂಕ್ ಇಲ್ಲಿದೆ
- ಸಚಿವ ಪ್ರಿಯಾಂಕ್ ಖರ್ಗೆ ಅಮೆರಿಕ ಪ್ರವಾಸಕ್ಕೆ ಕೇಂದ್ರ ನಿರ್ಬಂಧ : ಕಾರಣ..!
- ರಚಿತಾ ರಾಮ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ : ನಿರ್ದೇಶಕ ನಾಗಶೇಖರ್ ಒತ್ತಾಯ
- ಇಷ್ಟ ಇಲ್ಲದಿದ್ರೆ ಸಿನಿಮಾ ನೋಡಬೇಡಿ : ಕರ್ನಾಟಕದಲ್ಲಿ ‘ಥಗ್ ಲೈಫ್’ ಸಿನಿಮಾ ರಿಲೀಸ್ಗೆ ಸುಪ್ರೀಂ ಸೂಚನೆ
- Gold Rate Today : ಭಾರೀ ಇಳಿಕೆಯತ್ತ ಸಾಗಿದ ಚಿನ್ನದ ಬೆಲೆ.? ಇಂದಿನ ಚಿನ್ನದ ದರ ಎಷ್ಟಾಗಿದೆ ಗೊತ್ತಾ.?
- ಮಂಗಳೂರಿನಲ್ಲಿ ಘೋರ ಘಟನೆ : ಬೀಡಿಯ ತುಂಡು ನುಂಗಿ 10 ತಿಂಗಳ ಮಗು ಸಾವು.!
- ನನ್ನ ಮಾತು ಸುಳ್ಳಾದರೆ, ನಾನು ಮತ್ತೆ ವೇದಿಕೆ ಹತ್ತಲ್ಲ, ಭಾಷಣ ಮಾಡಲ್ಲ -ದಾವಣಗೆರೆಯಲ್ಲಿ ಸಿದ್ದರಾಮಯ್ಯ ಸವಾಲು
- ಬೆಂಗಳೂರಲ್ಲಿ ಮರದ ಕೊಂಬೆ ಬಿದ್ದು ಯುವಕನ ತಲೆ ಚಿಪ್ಪು 12 ಚೂರು : ತಂದೆಯ ಹುಟ್ಟುಹಬ್ಬಕ್ಕೆ ಮಟನ್ ತರಲು ಹೋಗಿದ್ದ ಮಗ.!
- ನಮಗೆ BJP ಅನಿವಾರ್ಯ, ಸ್ವಲ್ಪ ತಗ್ಗಿಬಗ್ಗಿ ನಡೆದುಕೊಂಡು ಹೋಗೋಣ ಎಂದ ಎಚ್ಡಿ ಕುಮಾರಸ್ವಾಮಿ! ಹೀಗೆ ಹೇಳಿದ್ದೇಕೆ?
- Gold Rate : ಇಳಿಕೆಯತ್ತ ಸಾಗಿದ ಬಂಗಾರದ ಬೆಲೆ.?ಇಂದಿನಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- ಸಿದ್ದರಾಮಯ್ಯ ಜೆಡಿಎಸ್ನಲ್ಲಿದ್ದಾಗ ಗೆದ್ದಷ್ಟು ಸೀಟನ್ನು ಕುಮಾರಸ್ವಾಮಿಗೆ ಇನ್ನೂ ಮುಟ್ಟೋಕಾಗಿಲ್ಲ ಎಂದು ಸಚಿವ ಜಮೀರ್ ಭರ್ಜರಿ ಟಾಂಗ್!
- ಇನ್ಮುಂದೆ ಕಾಲ್ತುಳಿತ ಘಟನೆ ನಡೆದರೆ 3 ವರ್ಷ ಜೈಲು ಫಿಕ್ಸ್ : ಹೊಸ ಕಾನೂನು ಜಾರಿಗೆ ರಾಜ್ಯ ಸರ್ಕಾರ ನಿರ್ಧಾರ
- ಪುನೀತ 60 ಕೋಟಿ ವ್ಯವಹಾರ ಮಾಡ್ತಾ ಇದ್ದೀನಿ ಅಂದ ಒಂದು ಚಿಟಿಕೆಗೆ ಹೊರಟುಹೋದ ಎಂದ ನಟ ಜಗ್ಗೇಶ್
- Gold Rate : ಅಲ್ಪ ಇಳಿಕೆ ಕಂಡ ಬಂಗಾರದ ದರ.! ಇವತ್ತಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- ಪ್ರೀತಿಸಿ ಮದುವೆಯಾದ ಯುವತಿಯನ್ನು ಗಂಡನ ಮನೆಯಿಂದ ಗೋಣಿ ಚೀಲದಲ್ಲಿ ತುಂಬಿ ಹೊತ್ತೊಯ್ದ ಪೋಷಕರು!
- ಕಾಲ್ತುಳಿತ ಕೇಸ್ : ದುರಂತಕ್ಕೆ ಸಿಎಂ, ಡಿಸಿಎಂ ಹೊಣೆ ಅನ್ನೋದು ಸರಿಯಲ್ಲ – ಸಚಿವ HC ಮಹದೇವಪ್ಪ!
- ಮೊಬೈಲ್ ಕದ್ದ ಆರೋಪ : ಯುವಕನ ಮೇಲೆ ಪೊಲೀಸರ ಎದುರಲ್ಲೇ ಮನಸೋ ಇಚ್ಛೆ ಲಾಠಿಯಿಂದ ಥಳಿಸಿದ ಸೆಕ್ಯೂರಿಟಿ ಗಾರ್ಡ್!
- ಎರಡು ಮಕ್ಕಳ ತಾಯಿಯ ಗುಪ್ತಾಂಗಕ್ಕೆ ಕಾದ ಕಬ್ಬಿಣ ಇಟ್ಟು ಕೊಂದ ಪಾಪಿಗಳು : ಗಂಡನ ಮನೆಯವರ ಕಿರುಕುಳ
- ಸಿದ್ದರಾಮಯ್ಯ ಸರ್ ನನಗೆ ವೆರಿಗುಡ್ ಮಧು ಎಂದ್ರು : ಮಧು ಬಂಗಾರಪ್ಪ
- ಬೆಂಗಳೂರನ್ನು ಸಿಂಗಾಪುರ ಮಾಡಿ, ಆದ್ರೆ ನಮ್ಮ ಭಾಗವನ್ನೂ ಮರೀಬೇಡಿ ಎಂದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ