Canara Bank Recruitment : ನಮಸ್ಕಾರ ಸ್ನೇಹಿತರೇ, ಕೆನರಾ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಯ ಹೆಸರು :-
• ಅಪ್ಲಿಕೇಶನ್ ಡೆವಲಪರ್
• ಕ್ಲೌಡ್ ಅಡ್ಮಿನಿಸ್ಟ್ರೇಟರ್
• ಕ್ಲೌಡ್ ಸೆಕ್ಯೂರಿಟಿ ಅನಾಲಿಸ್ಟ್
• ಡಾಟಾ ಅನಾಲಿಸ್ಟ್
• ಡಾಟಾ ಬೇಸ್ ಅಡ್ಮಿನಿಸ್ಟ್ರೇಟರ್
• ಡಾಟಾ ಇಂಜಿನಿಯರ್
• ಡಾಟಾ ಮೈನಿಂಗ್ ಎಕ್ಸ್ಪರ್ಟ್
• ಎಥಿಕಲ್ ಹ್ಯಾಕರ್ ಮತ್ತು ಪೆನೆಟ್ರೇಷನ್ ಟೆಸ್ಟರ್
• ಇಟಿಎಲ್ (ಎಕ್ಸ್ಟ್ರ್ಯಾಕ್ಟ್ ಟ್ರಾನ್ಸ್ಫಾರ್ಮ್ ಅಂಡ್ ಲೀಡ್) ಸ್ಪೆಷಲಿಸ್ಟ್
• ಜಿಆರ್ಸಿ ಅನಾಲಿಸ್ಟ್-ಐಟಿ ಗವರ್ನೆನ್ಸ್, ಐಟಿ ರಿಸ್ಕ್ ಅಂಡ್ ಕಾಂಪ್ಲಿಯನ್ಸ್
• ಇನ್ಫಾರ್ಮೇಶನ್ ಸೆಕ್ಯೂರಿಟಿ ಅನಾಲಿಸ್ಟ್
• ನೆಟ್ವರ್ಕ್ ಅಡ್ಮಿನಿಸ್ಟ್ರೇಟರ್
• ನೆಟ್ವರ್ಕ್ ಸೆಕ್ಯೂರಿಟಿ ಅನಾಲಿಸ್ಟ್
• ಆಫೀಸ್ (ಐಟಿ) ಎಪಿಐ ಮ್ಯಾನೇಜ್ಮೆಂಟ್
• ಆಫೀಸ್ (ಐಟಿ) ಡಾಟಾಬೇಸ್ / ಪಿಎಲ್ ಎಸ್ಕ್ಯೂಎಲ್
• ಆಫೀಸ್ (ಐಟಿ) ಡಿಜಿಟಲ್ ಬ್ಯಾಂಕಿಂಗ್ ಅಂಡ್ ಎಮರ್ಜಿಂಗ್ ಪೇಮೆಂಟ್ಸ್
• ಪ್ಲಾಟ್ಫಾರ್ಮ್ ಅಡ್ಮಿನಿಸ್ಟ್ರೇಟರ್
• ಪ್ರೈವೇಟ್ ಕ್ಲೌಡ್ ಅಂಡ್ ವಿಎಂವೇರ್ ಅಡ್ಮಿನಿಸ್ಟ್ರೇಟರ್
• ಎಸ್ಒಸಿ (ಸೆಕ್ಯೂರಿಟಿ ಆಪರೇಷನ್ಸ್ ಸೆಂಟರ್) ಅನಾಲಿಸ್ಟ್
• ಸಲ್ಯೂಷನ್ ಆರ್ಕಿಟೆಕ್ಟ್
• ಸಿಸ್ಟಮ್ ಅಡ್ಮಿನಿಸ್ಟ್ರೇಟರ್
ಇದನ್ನೂ ಕೂಡ ಓದಿ : Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?
ಹುದ್ದೆಗಳ ಸಂಖ್ಯೆ :-
• ಅಪ್ಲಿಕೇಶನ್ ಡೆವಲಪರ್: 7
•ಕ್ಲೌಡ್ ಅಡ್ಮಿನಿಸ್ಟ್ರೇಟರ್: 2
•ಕ್ಲೌಡ್ ಸೆಕ್ಯೂರಿಟಿ ಅನಾಲಿಸ್ಟ್: 2
• ಡಾಟಾ ಅನಾಲಿಸ್ಟ್: 1
• ಡಾಟಾ ಬೇಸ್ ಅಡ್ಮಿನಿಸ್ಟ್ರೇಟರ್: 9
• ಡಾಟಾ ಇಂಜಿನಿಯರ್: 2
• ಡಾಟಾ ಮೈನಿಂಗ್ ಎಕ್ಸ್ಪರ್ಟ್: 2
• ಎಥಿಕಲ್ ಹ್ಯಾಕರ್ ಮತ್ತು ಪೆನೆಟ್ರೇಷನ್ ಟೆಸ್ಟರ್: 1
• ಇಟಿಎಲ್ (ಎಕ್ಸ್ಟ್ರ್ಯಾಕ್ಟ್ ಟ್ರಾನ್ಸ್ಫಾರ್ಮ್ ಅಂಡ್ ಲೀಡ್) ಸ್ಪೆಷಲಿಸ್ಟ್: 2
• ಜಿಆರ್ಸಿ ಅನಾಲಿಸ್ಟ್-ಐಟಿ ಗವರ್ನೆನ್ಸ್, ಐಟಿ ರಿಸ್ಕ್ ಅಂಡ್ ಕಾಂಪ್ಲಿಯನ್ಸ್: 1
• ಇನ್ಫಾರ್ಮೇಶನ್ ಸೆಕ್ಯೂರಿಟಿ ಅನಾಲಿಸ್ಟ್: 2
• ನೆಟ್ವರ್ಕ್ ಅಡ್ಮಿನಿಸ್ಟ್ರೇಟರ್: 6
• ನೆಟ್ವರ್ಕ್ ಸೆಕ್ಯೂರಿಟಿ ಅನಾಲಿಸ್ಟ್: 1
• ಆಫೀಸ್ (ಐಟಿ) ಎಪಿಐ ಮ್ಯಾನೇಜ್ಮೆಂಟ್: 3
• ಆಫೀಸ್ (ಐಟಿ) ಡಾಟಾಬೇಸ್ / ಪಿಎಲ್ ಎಸ್ಕ್ಯೂಎಲ್: 2
• ಆಫೀಸ್ (ಐಟಿ) ಡಿಜಿಟಲ್ ಬ್ಯಾಂಕಿಂಗ್ ಅಂಡ್ ಎಮರ್ಜಿಂಗ್ ಪೇಮೆಂಟ್ಸ್: 2
• ಪ್ಲಾಟ್ಫಾರ್ಮ್ ಅಡ್ಮಿನಿಸ್ಟ್ರೇಟರ್: 1
• ಪ್ರೈವೇಟ್ ಕ್ಲೌಡ್ ಅಂಡ್ ವಿಎಂವೇರ್ ಅಡ್ಮಿನಿಸ್ಟ್ರೇಟರ್: 1
• ಎಸ್ಒಸಿ (ಸೆಕ್ಯೂರಿಟಿ ಆಪರೇಷನ್ಸ್ ಸೆಂಟರ್) ಅನಾಲಿಸ್ಟ್: 2
• ಸಲ್ಯೂಷನ್ ಆರ್ಕಿಟೆಕ್ಟ್: 1
• ಸಿಸ್ಟಮ್ ಅಡ್ಮಿನಿಸ್ಟ್ರೇಟರ್: 8
ವಿದ್ಯಾರ್ಹತೆ :-
ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಇಂಜಿನಿಯರಿಂಗ್ / ತಾಂತ್ರಿಕ ಪದವಿ ಅನ್ನು ಕಂಪ್ಯೂಟರ್ ಸೈನ್ಸ್ /ಐಟಿ / ಇಲೆಕ್ಟ್ರಾನಿಕ್ಸ್ ಅಥವಾ ಸಂಬಂಧಿತ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು.
ವಯೋಮಿತಿ :-
• ಗರಿಷ್ಠ 35 ವರ್ಷ ವಯಸ್ಸು ಮೀರಿರಬಾರದು.
• ಒಬಿಸಿ ವರ್ಗದವರಿಗೆ 3 ವರ್ಷ, ಎಸ್ಸಿ / ಎಸ್ಟಿ ವರ್ಗದವರಿಗೆ 5 ವರ್ಷ ವಯಸ್ಸಿನ ಸಡಿಲಿಕೆ ನಿಯಮ ಇರಲಿದೆ.
ಇದನ್ನೂ ಕೂಡ ಓದಿ : Surya Ghar Yojana : PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್ – ಸೂರ್ಯ ಘರ್ ಯೋಜನೆ ಬಗ್ಗೆ ಸಂಪೂರ್ಣ ಮಾಹಿತಿ
ಅರ್ಜಿ ಸಲ್ಲಿಕೆ ಹೇಗೆ? :-
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಕೆನರಾ ಬ್ಯಾಂಕ್ʼನ ಅಧಿಕೃತ ವೆಬ್ ಸೈಟ್ ಗೆ https://ibpsonline.ibps.in/cbsoaug24/ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಶುಲ್ಕ :-
ಸಾಮಾನ್ಯ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.600
ಎಸ್ಸಿ / ಎಸ್ಟಿ / ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ರೂ.100
ನೇಮಕಾತಿ ವಿಧಾನ :- ಲಿಖಿತ ಪರೀಕ್ಷೆ, ಸಂದರ್ಶನ
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ :- 06-01-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :- 24-01-2025
- Gruhalakshmi : ಗೃಹಲಕ್ಷ್ಮಿ ಹಣ ಜಮೆ ಆಗುತ್ತಿಲ್ಲ ಯಾಕೆ ಇಲ್ಲಿದೆ ಕಾರಣ – ಮಹಿಳೆಯರು ತಪ್ಪದೇ ನೋಡಿ
- ಭಾರೀ ಇಳಿಕೆ ಕಂಡ ಚಿನ್ನ.! ಇನ್ನೂ ಇಳಿಕೆ ಕಾಣುತ್ತಾ ಬಂಗಾರ.! ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?
- Udyogini Yojana : ಉದ್ಯೋಗಿನಿ ಯೋಜನೆ ಅಡಿ ಮಹಿಳೆಯರಿಗೆ ಬಡ್ಡಿ ರಹಿತ ಸಾಲ ಸೌಲಭ್ಯ – ಅರ್ಹತೆ ಹಾಗು ಬೇಕಾಗುವ ದಾಖಲೆಗಳೇನು.?
- Ration Card Updates : ಹೊಸ ರೇಷನ್ ಕಾರ್ಡ್ʼಗೆ ಅರ್ಜಿ ಸಲ್ಲಿಕೆ ಆರಂಭ! ಏನೆಲ್ಲಾ ಅರ್ಹತೆಗಳಿರಬೇಕು.?
- SBI Bank Updates : ಬ್ಯಾಂಕ್ ಅಕೌಂಟ್ ಇದ್ದವರಿಗೆ ಬಂಪರ್ | ಖಾತೆ ಹೊಂದಿರುವ ಗ್ರಾಹಕರು ತಪ್ಪದೆ ನೋಡಿ | ಬ್ಯಾಂಕ್ ನಿಂದ ಬಂಪರ್ ಗಿಫ್ಟ್
- Gold Rate Today : ಇಳಿಕೆಯ ಹಾದಿ ಮರೆತ ಬಂಗಾರ.? ಎಷ್ಟಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?
- ಚಾಕೊಲೇಟ್ ಆಸೆ ತೋರಿಸಿ 11ರ ಬಾಲಕಿ ಮೇಲೆ ಅತ್ಯಾಚಾರ – ಆರೋಪಿ ಬಂಧನ
- Driving Licence : ಇನ್ಮೇಲೆ ಡ್ರೈವಿಂಗ್ ಲೈಸನ್ಸ್ ಪಡೆಯಲು ಹೊಸ ಆದೇಶ ಜಾರಿಗೊಳಿಸಿದ ಸಂಚಾರ ಸಾರಿಗೆ ಇಲಾಖೆ! ಸಂಪೂರ್ಣ ಮಾಹಿತಿ
- ಮುಡಾ ಹಗರಣ ಕಾನೂನು ಹೋರಾಟದಲ್ಲಿ ಬಿಗ್ ಟ್ವಿಸ್ಟ್.! ಮೇಲ್ಮನವಿಯಿಂದ ಹಿಂದೆ ಸರಿದ ಸ್ನೇಹಮಯಿ ಕೃಷ್ಣ.!
- Gold Rate : ಬಂಗಾರ ಖರೀದಿಸುವವರಿಗೆ ಗುಡ್ ನ್ಯೂಸ್ ಇದೆಯಾ.? ಇಂದಿನ ಬೆಲೆ ಎಷ್ಟಾಗಿದೆ ಗೊತ್ತಾ.?
- ಸ್ನೇಹಿತರ ಕಣ್ಣೆದುರಲ್ಲೇ ನೀರುಪಾಲಾದ ಮತ್ತಿಬ್ಬರು ಸ್ನೇಹಿತರು – ಘಟನೆ ವಿಡಿಯೋ ಮೊಬೈಲ್ ಕ್ಯಾಮೆರದಲ್ಲಿ ಸೆರೆ
- ಅನ್ಯ ಜಾತಿಯ ಯುವಕನೊಂದಿಗೆ ಮದುವೆಗೆ ಹಠ – ರೊಚ್ಚಿಗೆದ್ದು ಮಗಳನ್ನೇ ಕೊಲೆಗೈದ ಪರಾರಿಯಾದ ತಂದೆ
- ಬಾಲಕನ ಎದೆಗೆ ಹೊಕ್ಕಿದ್ದ ತೆಂಗಿನ ಗರಿ ಹೊರತೆಗೆದು ಬಾಲಕನ ಜೀವ ಉಳಿಸಿದ ವೆನ್ಲಾಕ್ ಆಸ್ಪತ್ರೆಯ ವೈದ್ಯರು
- ಶಾಲೆಯಿಂದ ಮನೆಗೆ ತಡವಾಗಿ ಬಂದಿದ್ದಕ್ಕೆ ಬಾಲಕನನ್ನು ಹೊಡೆದು ಕೊಂದ ತಂದೆ.!
- ವಯಸ್ಸಾಗದಂತೆ ಕಾಣಲು ಬಿಸಿ ನೀರಿಗೆ ಇದನ್ನು ಮಿಶ್ರಣ ಮಾಡಿ ಸ್ನಾನ ಮಾಡಿ – Health Tips
- ರೈಲಿನಲ್ಲಿ ಗರ್ಭಿಣಿ ಮೇಲೆ ಅತ್ಯಾಚಾರ, ಮಹಿಳೆಗೆ ಗರ್ಭಪಾತ.! ಕೈಮುಗಿದು ಬೇಡಿಕೊಂಡರೂ ಬಿಡದ ಪಾಪಿ
- PM Kisan Samman Yojana : ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ 19ನೇ ಕಂತಿನ ಹಣ ಬಿಡುಗಡೆ.!
- Gruhalakshmi : ಗೃಹಲಕ್ಷ್ಮಿಯರಿಗೆ ಸಿಕ್ತು ಗುಡ್ ನ್ಯೂಸ್.! ಇನ್ನೂ ನಿಮ್ಮ ಖಾತೆಗೆ ಹಣ ಬಂದಿಲ್ವಾ! ಚಿಂತೆ ಬಿಡಿ ಈ ಸುದ್ದಿ ನೋಡಿ!
- ರೈತರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಗಿಫ್ಟ್! ಇನ್ಮುಂದೆ ರೈತರಿಗೆ ₹7,600/- ರೂಪಾಯಿ ಅಲ್ಲ, ಜಾಸ್ತಿನೇ ಸಿಗುತ್ತೆ!
- Gold Rate Today : ಆಭರಣ ಪ್ರಿಯರೇ ಎಚ್ಚರ.! ಚಿನ್ನದ ಬೆಲೆ ನೋಡಿ ಖರೀದಿ ಮಾಡಿ – ಎಷ್ಟಿದೆ ಚಿನ್ನದ ಬೆಲೆ.?
- Bank Rules : ನಿಮ್ಮ ಬ್ಯಾಂಕ್ ಖಾತೆಯಲ್ಲಿ ಎಷ್ಟು ಹಣ ಇರಬೇಕು? ತಪ್ಪಿದರೆ ಯಾವ್ಯಾವ ಬ್ಯಾಂಕಿನಿಂದ ಎಷ್ಟೆಷ್ಟು ದಂಡ ಬೀಳುತ್ತೆ?
- Gold Rate : ಬ್ರೇಕಿಂಗ್ ನ್ಯೂಸ್.! ಎಷ್ಟಾಗಿದೆ ನೋಡಿ ಇಂದಿನ ಗೋಲ್ಡ್ ರೇಟ್.?
- PM Kisan Samman : ಪಿಎಂ ಕಿಸಾನ್ ಸಮ್ಮಾನ್ ಯೋಜನೆ’ಗೆ ಇನ್ನು ಮುಂದೆ ಕೃಷಿಕರ ಗುರುತಿನ ಚೀಟಿ ಕಡ್ಡಾಯ.!
- ನನ್ನ ತಾಯಿ ತೀರಿಕೊಂಡಿದ್ದಾರೆ. ತಾಯಿಯ ತವರು ಮನೆಯಲ್ಲಿ ಆಸ್ತಿ ಭಾಗ ಕೇಳಬಹುದ.? ಎಷ್ಟು ಆಸ್ತಿ ಸಿಗುತ್ತೆ.? ಸಂಪೂರ್ಣ ಮಾಹಿತಿ
- SBI ಬ್ಯಾಂಕ್ ನಲ್ಲಿ ಖಾತೆ ಇದ್ದರೆ ತಿಂಗಳಿಗೆ ಮನೆಯಲ್ಲೇ ಕಳಿತು 30 ರಿಂದ 50 ಸಾವಿರ ಹಣ ಗಳಿಸುವ ಸುವರ್ಣಾವಕಾಶ.!
- Gold Rate : ಕುಸಿತ ಕಂಡಿತಾ ಬಂಗಾರ.! ಇಂದಿನ ಗೋಲ್ಡ್ ಬೆಲೆಯಲ್ಲಿ ಎಷ್ಟು ಏರಿಳಿತ ಕಂಡಿದೆ ಗೊತ್ತಾ.?
- Bank Account : ವ್ಯಕ್ತಿ ಸತ್ತರೆ, ಅವನ ಬ್ಯಾಂಕ್ ಖಾತೆಯಲ್ಲಿರುವ ಹಣ ಯಾರಿಗೆ ಸೇರುತ್ತದೆ.?
- ಮದುವೆಗೂ ಮುನ್ನ ತಪ್ಪದೆ ಮಾಡಿಸಿಕೊಳ್ಳಿ ಈ ಟೆಸ್ಟ್ ! ನಿಮ್ಮದು ಈ ಟೆಸ್ಟ್ ಆಗಿದೆಯಾ.?
- Crime News : ಸೊಸೆಯ ತಲೆ ಕತ್ತರಿಸಿದ ಮಾವ – ಆಗ್ರಾದಲ್ಲಿ ಭೀಕರ ಹತ್ಯೆ