Canara Bank Recruitment : ನಮಸ್ಕಾರ ಸ್ನೇಹಿತರೇ, ಕೆನರಾ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಯ ಹೆಸರು :-
• ಅಪ್ಲಿಕೇಶನ್ ಡೆವಲಪರ್
• ಕ್ಲೌಡ್ ಅಡ್ಮಿನಿಸ್ಟ್ರೇಟರ್
• ಕ್ಲೌಡ್ ಸೆಕ್ಯೂರಿಟಿ ಅನಾಲಿಸ್ಟ್
• ಡಾಟಾ ಅನಾಲಿಸ್ಟ್
• ಡಾಟಾ ಬೇಸ್ ಅಡ್ಮಿನಿಸ್ಟ್ರೇಟರ್
• ಡಾಟಾ ಇಂಜಿನಿಯರ್
• ಡಾಟಾ ಮೈನಿಂಗ್ ಎಕ್ಸ್ಪರ್ಟ್
• ಎಥಿಕಲ್ ಹ್ಯಾಕರ್ ಮತ್ತು ಪೆನೆಟ್ರೇಷನ್ ಟೆಸ್ಟರ್
• ಇಟಿಎಲ್ (ಎಕ್ಸ್ಟ್ರ್ಯಾಕ್ಟ್ ಟ್ರಾನ್ಸ್ಫಾರ್ಮ್ ಅಂಡ್ ಲೀಡ್) ಸ್ಪೆಷಲಿಸ್ಟ್
• ಜಿಆರ್ಸಿ ಅನಾಲಿಸ್ಟ್-ಐಟಿ ಗವರ್ನೆನ್ಸ್, ಐಟಿ ರಿಸ್ಕ್ ಅಂಡ್ ಕಾಂಪ್ಲಿಯನ್ಸ್
• ಇನ್ಫಾರ್ಮೇಶನ್ ಸೆಕ್ಯೂರಿಟಿ ಅನಾಲಿಸ್ಟ್
• ನೆಟ್ವರ್ಕ್ ಅಡ್ಮಿನಿಸ್ಟ್ರೇಟರ್
• ನೆಟ್ವರ್ಕ್ ಸೆಕ್ಯೂರಿಟಿ ಅನಾಲಿಸ್ಟ್
• ಆಫೀಸ್ (ಐಟಿ) ಎಪಿಐ ಮ್ಯಾನೇಜ್ಮೆಂಟ್
• ಆಫೀಸ್ (ಐಟಿ) ಡಾಟಾಬೇಸ್ / ಪಿಎಲ್ ಎಸ್ಕ್ಯೂಎಲ್
• ಆಫೀಸ್ (ಐಟಿ) ಡಿಜಿಟಲ್ ಬ್ಯಾಂಕಿಂಗ್ ಅಂಡ್ ಎಮರ್ಜಿಂಗ್ ಪೇಮೆಂಟ್ಸ್
• ಪ್ಲಾಟ್ಫಾರ್ಮ್ ಅಡ್ಮಿನಿಸ್ಟ್ರೇಟರ್
• ಪ್ರೈವೇಟ್ ಕ್ಲೌಡ್ ಅಂಡ್ ವಿಎಂವೇರ್ ಅಡ್ಮಿನಿಸ್ಟ್ರೇಟರ್
• ಎಸ್ಒಸಿ (ಸೆಕ್ಯೂರಿಟಿ ಆಪರೇಷನ್ಸ್ ಸೆಂಟರ್) ಅನಾಲಿಸ್ಟ್
• ಸಲ್ಯೂಷನ್ ಆರ್ಕಿಟೆಕ್ಟ್
• ಸಿಸ್ಟಮ್ ಅಡ್ಮಿನಿಸ್ಟ್ರೇಟರ್
ಇದನ್ನೂ ಕೂಡ ಓದಿ : Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?
ಹುದ್ದೆಗಳ ಸಂಖ್ಯೆ :-
• ಅಪ್ಲಿಕೇಶನ್ ಡೆವಲಪರ್: 7
•ಕ್ಲೌಡ್ ಅಡ್ಮಿನಿಸ್ಟ್ರೇಟರ್: 2
•ಕ್ಲೌಡ್ ಸೆಕ್ಯೂರಿಟಿ ಅನಾಲಿಸ್ಟ್: 2
• ಡಾಟಾ ಅನಾಲಿಸ್ಟ್: 1
• ಡಾಟಾ ಬೇಸ್ ಅಡ್ಮಿನಿಸ್ಟ್ರೇಟರ್: 9
• ಡಾಟಾ ಇಂಜಿನಿಯರ್: 2
• ಡಾಟಾ ಮೈನಿಂಗ್ ಎಕ್ಸ್ಪರ್ಟ್: 2
• ಎಥಿಕಲ್ ಹ್ಯಾಕರ್ ಮತ್ತು ಪೆನೆಟ್ರೇಷನ್ ಟೆಸ್ಟರ್: 1
• ಇಟಿಎಲ್ (ಎಕ್ಸ್ಟ್ರ್ಯಾಕ್ಟ್ ಟ್ರಾನ್ಸ್ಫಾರ್ಮ್ ಅಂಡ್ ಲೀಡ್) ಸ್ಪೆಷಲಿಸ್ಟ್: 2
• ಜಿಆರ್ಸಿ ಅನಾಲಿಸ್ಟ್-ಐಟಿ ಗವರ್ನೆನ್ಸ್, ಐಟಿ ರಿಸ್ಕ್ ಅಂಡ್ ಕಾಂಪ್ಲಿಯನ್ಸ್: 1
• ಇನ್ಫಾರ್ಮೇಶನ್ ಸೆಕ್ಯೂರಿಟಿ ಅನಾಲಿಸ್ಟ್: 2
• ನೆಟ್ವರ್ಕ್ ಅಡ್ಮಿನಿಸ್ಟ್ರೇಟರ್: 6
• ನೆಟ್ವರ್ಕ್ ಸೆಕ್ಯೂರಿಟಿ ಅನಾಲಿಸ್ಟ್: 1
• ಆಫೀಸ್ (ಐಟಿ) ಎಪಿಐ ಮ್ಯಾನೇಜ್ಮೆಂಟ್: 3
• ಆಫೀಸ್ (ಐಟಿ) ಡಾಟಾಬೇಸ್ / ಪಿಎಲ್ ಎಸ್ಕ್ಯೂಎಲ್: 2
• ಆಫೀಸ್ (ಐಟಿ) ಡಿಜಿಟಲ್ ಬ್ಯಾಂಕಿಂಗ್ ಅಂಡ್ ಎಮರ್ಜಿಂಗ್ ಪೇಮೆಂಟ್ಸ್: 2
• ಪ್ಲಾಟ್ಫಾರ್ಮ್ ಅಡ್ಮಿನಿಸ್ಟ್ರೇಟರ್: 1
• ಪ್ರೈವೇಟ್ ಕ್ಲೌಡ್ ಅಂಡ್ ವಿಎಂವೇರ್ ಅಡ್ಮಿನಿಸ್ಟ್ರೇಟರ್: 1
• ಎಸ್ಒಸಿ (ಸೆಕ್ಯೂರಿಟಿ ಆಪರೇಷನ್ಸ್ ಸೆಂಟರ್) ಅನಾಲಿಸ್ಟ್: 2
• ಸಲ್ಯೂಷನ್ ಆರ್ಕಿಟೆಕ್ಟ್: 1
• ಸಿಸ್ಟಮ್ ಅಡ್ಮಿನಿಸ್ಟ್ರೇಟರ್: 8
ವಿದ್ಯಾರ್ಹತೆ :-
ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಇಂಜಿನಿಯರಿಂಗ್ / ತಾಂತ್ರಿಕ ಪದವಿ ಅನ್ನು ಕಂಪ್ಯೂಟರ್ ಸೈನ್ಸ್ /ಐಟಿ / ಇಲೆಕ್ಟ್ರಾನಿಕ್ಸ್ ಅಥವಾ ಸಂಬಂಧಿತ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು.
ವಯೋಮಿತಿ :-
• ಗರಿಷ್ಠ 35 ವರ್ಷ ವಯಸ್ಸು ಮೀರಿರಬಾರದು.
• ಒಬಿಸಿ ವರ್ಗದವರಿಗೆ 3 ವರ್ಷ, ಎಸ್ಸಿ / ಎಸ್ಟಿ ವರ್ಗದವರಿಗೆ 5 ವರ್ಷ ವಯಸ್ಸಿನ ಸಡಿಲಿಕೆ ನಿಯಮ ಇರಲಿದೆ.
ಇದನ್ನೂ ಕೂಡ ಓದಿ : Surya Ghar Yojana : PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್ – ಸೂರ್ಯ ಘರ್ ಯೋಜನೆ ಬಗ್ಗೆ ಸಂಪೂರ್ಣ ಮಾಹಿತಿ
ಅರ್ಜಿ ಸಲ್ಲಿಕೆ ಹೇಗೆ? :-
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಕೆನರಾ ಬ್ಯಾಂಕ್ʼನ ಅಧಿಕೃತ ವೆಬ್ ಸೈಟ್ ಗೆ https://ibpsonline.ibps.in/cbsoaug24/ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಶುಲ್ಕ :-
ಸಾಮಾನ್ಯ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.600
ಎಸ್ಸಿ / ಎಸ್ಟಿ / ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ರೂ.100
ನೇಮಕಾತಿ ವಿಧಾನ :- ಲಿಖಿತ ಪರೀಕ್ಷೆ, ಸಂದರ್ಶನ
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ :- 06-01-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :- 24-01-2025
- ಚಪ್ಪಲಿ ರಾಜಕೀಯ..! ಸಿದ್ದರಾಮಯ್ಯ ಎದುರು ಕಣ್ಣೀರು ಹಾಕಿದ ಶಾಸಕ ಪ್ರದೀಪ್ ಈಶ್ವರ್
- ಕಿವಿಯಲ್ಲಿ ದಾಸವಾಳ ಇಟ್ಟುಕೊಂಡು ಕೂತಿದ್ದೀನಾ?: ಜಿಬಿಎ ಸಭೆಯಲ್ಲಿ ಅಧಿಕಾರಿಗಳ ಮೇಲೆ ಸಚಿವ ಕೃಷ್ಣಭೈರೇಗೌಡ ಗರಂ
- ಆರೆಸ್ಸೆಸ್ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ; ಪ್ರಿಯಾಂಕ್ ಖರ್ಗೆ ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸಲು ಕೋರ್ಟ್ ಆದೇಶ
- ಕೇವಲ 40 ನಿಮಿಷದಲ್ಲೇ ಕೂದಲು ಉದುರುವ ಸಮಸ್ಯೆಗೆ ಮುಕ್ತಿ ನೀಡುತ್ತೆ ಈ ಎಲೆ..! ಇಂದೇ ಟ್ರೈ ಮಾಡಿ
- ವಾರಕ್ಕೊಮ್ಮೆ ಅಥವಾ ತಿಂಗಳಿಗೆ ಒಂದೆರಡು ಬಾರಿ ಡ್ರಿಂಕ್ಸ್ ಮಾಡಿದರೂ, ಲಿವರ್ ಗೆ ಸಮಸ್ಯೆ ಆಗುತ್ತಾ.?
- ಯಾರ ಮನೆ ಬಾಗಿಲಿಗೆ ಯಾರು ಹೋಗಿದ್ದರು ಎಂಬುದು ನನಗೂ ಗೊತ್ತು: ಎಚ್ಡಿಕೆ ಹೇಳಿಕೆಗೆ ಪ್ರಿಯಾಂಕ್ ಖರ್ಗೆ ತಿರುಗೇಟು!
- ‘ವಿಜಯೇಂದ್ರನನ್ನು ಒದ್ದು ಬಿಸಾಕಿ’ ಸದಾನಂದ ಗೌಡರದ್ದು ಎನ್ನಲಾದ ಆಡಿಯೋ ಲೀಕ್, ನೋ ಕಮೆಂಟ್ಸ್ ಎಂದ ಡಿವಿಎಸ್!!
- ತೆರಿಗೆ ಹಣಕ್ಕಿಂತ ಜನರ ಆರೋಗ್ಯವೇ ಮುಖ್ಯ: ಕರ್ನಾಟಕದಲ್ಲಿ ಗುಟ್ಕಾ ಮತ್ತು ಪಾನ್ ಮಸಾಲ ನಿಷೇಧ- ಮುಕ್ತ ಕರ್ನಾಟಕಕ್ಕೆ ಡಿ.ಕೆ. ಶಿವಕುಮಾರ್ ಖಡಕ್ ನಿರ್ಧಾರ
- ‘ನಮ್ಮ ರಾಜಕೀಯ ಮುಗಿಯಿತು.. ಚುನಾವಣಾ ರಾಜಕೀಯದ ಅಂತ್ಯದ ಬಗ್ಗೆ ಮೈಸೂರಲ್ಲಿ ಮುನ್ಸೂಚನೆ ನೀಡಿದ್ರಾ ಮಾಜಿ ಸಿಎಂ ಸಿದ್ದರಾಮಯ್ಯ!
- ಹೋಟೆಲ್ನಲ್ಲಿ ಕೊನೆಯ ಊಟ ಮಾಡಿ ನದಿಗೆ ಹಾರಿದ ದಂಪತಿ, ಇಬ್ಬರು ಮಕ್ಕಳು; ಬಡತನ ತಾಳಲಾರದೆ ಒಂದೇ ಕುಟುಂಬದ ನಾಲ್ವರ ಸಾಮೂಹಿಕ ಆತ್ಮಹತ್ಯೆ!
- ಗರ್ಭದಲ್ಲಿರೋ ಮಗುವಿಗೆ DNA ಟೆಸ್ಟ್ ಮಾಡಿಸಲು ಗಂಡನ ಪಟ್ಟು; ಮನನೊಂದು 23 ವರ್ಷದ ಗರ್ಭಿಣಿ ಆತ್ಮಹತ್ಯೆ!
- 10 ಕೆಜಿ ತೂಕ ಇಳಿಸಿಕೊಳ್ಳಲು ಜೀರಿಗೆ ನೀರನ್ನ ಎಷ್ಟು ದಿನಗಳವರೆಗೆ ಕುಡಿಯಬೇಕು.?
- ರಕ್ತದಲ್ಲಿ ಯೂರಿಕ್ ಆಸಿಡ್ ಹೆಚ್ಚಾದರೆ ಕಿಡ್ನಿ ಹಾಗೂ ಮೂಳೆಗಳಿಗೆ ಹಾನಿ ಜಾಸ್ತಿಯಂತೆ!
- ದೇಶದಲ್ಲಿ ಒಮ್ಮೆ ಪ್ರಜಾಪ್ರಭುತ್ವ ಹೋದರೆ ಮತ್ತೆ ಗುಲಾಮಗಿರಿ ಬರುತ್ತದೆ ಎಚ್ಚರ! SIR ಪರಿಣಾಮ ಏನೆಂದು ಮಹಾರಾಷ್ಟ್ರ, ಹರಿಯಾಣ, ಪಶ್ಚಿಮ ಬಂಗಾಳದ ಫಲಿತಾಂಶದಲ್ಲಿದೆ: ಮಾಜಿ ಸಿಎಂ ಸಿದ್ದರಾಮಯ್ಯ
- ಕಾರಿನಲ್ಲಿ ನಾಡಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ – ಸ್ಪೋಟಕ ವಿಚಾರ ಬಿಚ್ಚಿಟ್ಟ ಸಂತ್ರಸ್ತೆ.!
- ಹರ್ನಿಯಾ : ಹೊಟ್ಟೆ ಭಾಗದಲ್ಲಿ ನೋವು, ತೊಡೆಸಂಧಿಯ ಉಬ್ಬು, ಹರ್ನಿಯಾ ನಡುವಿನ ವ್ಯತ್ಯಾಸ ತಿಳಿಯಿರಿ
- ಟೊಮೆಟೋ ತಿಂದರೆ ಕಿಡ್ನಿ ಸ್ಟೋನ್ ಆಗುತ್ತಾ? ವೈದ್ಯರೇ ಬಿಚ್ಚಿಟ್ಟ ಸತ್ಯವಿದು..
- ಹೆಣ್ಣಿಗೆ ಮಿಲನದಲ್ಲಿ ಸಂಪೂರ್ಣ ತೃಪ್ತಿ ಸಿಗದೇ ಇದ್ದರೆ, ಆಕೆಯ ಮೇಲಾಗುವ 6 ಆಶ್ಚರ್ಯಕರ ಪರಿಣಾಮಗಳು | Health Tips
- ಅಂಬಾನಿ ನೀಡಿದ ₹900 ಕೋಟಿ ದೇಣಿಗೆಯ ಲೆಕ್ಕ ನೀಡಿ: ರಾಮಮಂದಿರ ಟ್ರಸ್ಟ್ʼಗೆ ಬಿ.ಕೆ. ಹರಿಪ್ರಸಾದ್ ಪ್ರಶ್ನೆ
- ಭಾಮೈದುನ ಮೇಲಿನ ದಾಳಿ ಸತ್ಯಾಂಶ ತಿಳಿಯಲು 6 ತಿಂಗಳು ಬೇಕು : ಸಚಿವ ಸತೀಶ್ ಜಾರಕಿಹೊಳಿ
- ಭೂತಾಯಿ ಬಾಯಿಬಿಡಲಿದ್ದಾಳೆ ಅಗ್ನಿ ಅವಘಡ ಹೆಚ್ಚಲಿದೆ : ನಡುಕ ಹುಟ್ಟಿಸುತ್ತಿದೆ ಕೋಡಿಶ್ರೀಗಳ ಭೀಕರ ಭವಿಷ್ಯ
- ಮಗುವಿನ ಅಳುವಿಗೆ ಬೇಸತ್ತು ಕತ್ತು ಸೀಳಿ ಹೆತ್ತ ಕಂದನನ್ನೇ ಹತ್ಯೆಗೈದ ತಾಯಿ! ಬಳಿಕ ತನ್ನ ಗಂಟಲು ಸೀಳಿ ಆತ್ಮಹತ್ಯೆಗೆ ಯತ್ನ
- 27 ಎಕರೆ ಜಮೀನಿಗಾಗಿ ಹೆತ್ತ ತಂದೆಯ ಸಾವು ಸಸ್ಪೆನ್ಸ್! ಅಣ್ಣನೇ ಕೊಲೆಗಾರ ಎಂದ ತಂಗಿಯರು, ತಂಗಿಯರೇ ಹಂತಕರು ಎಂದ ಅಣ್ಣ!
- ಅತ್ತಿಗೆಯ ಜೊತೆಗಿನ ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಅಣ್ಣನನ್ನೇ ಕೊಂದ ತಮ್ಮ.! ಉತ್ತರ ಕನ್ನಡದಲ್ಲಿ ಬೆಚ್ಚಿಬೀಳಿಸುವ ಕೊಲೆ
- ಪ್ರೀತಿಸಿ ಮದುವೆಯಾದ ಹೆಂಡತಿಯನ್ನೇ ಬರ್ಬರವಾಗಿ ಹತ್ಯೆ ಮಾಡಿದ ಪತಿ ; ಶೀಲ ಶಂಕೆಯೇ ಯುವತಿಯ ಜೀವ ಬಲಿ!
- ಈ ಕರುಳಿನ ಸೋಂಕು ಸದ್ದಿಲ್ಲದೆ ಹರಡುತ್ತದೆ , ಹೊಟ್ಟೆಯೊಳಗೆ ಹೀಗೆಲ್ಲಾ ಆದರೆ ನೆಗ್ಲೆಕ್ಟ್ ಮಾಡಲು ಹೋಗಬೇಡಿ
- ರಕ್ತನಾಳಗಳ ಉಬ್ಬುವಿಕೆ ಏಕೆ ಆಗುತ್ತದೆ.? ಯಾವ ಕಾರಣಗಳಿಂದ ಈ ಸಮಸ್ಯೆ ಹೆಚ್ಚಾಗುತ್ತದೆ.? ಇದಕ್ಕಿರುವ ಚಿಕಿತ್ಸೆ ಏನು.?
- ದೇಹದ ಒಂದು ಭಾಗದಲ್ಲಿ ಮರಗಟ್ಟುತ್ತಿದ್ದರೆ ಅದನ್ನು ಸಾಮಾನ್ಯ ಎಂದು ತಿಳಿಯುವ ತಪ್ಪು ಮಾಡದಿರಿ
- ಕೊಲೆಸ್ಟ್ರಾಲ್ ನಿಯಂತ್ರಣಕ್ಕೆ ಮಾತ್ರೆ ಬೇಕಿಲ್ಲ! ನಿಮ್ಮ ಅಡುಗೆ ಮನೆಯಲ್ಲಿಯೇ ಇದೆ ಹೃದಯದ ಆರೋಗ್ಯದ ಗುಟ್ಟು




























