Canara Bank Recruitment : ನಮಸ್ಕಾರ ಸ್ನೇಹಿತರೇ, ಕೆನರಾ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಯ ಹೆಸರು :-
• ಅಪ್ಲಿಕೇಶನ್ ಡೆವಲಪರ್
• ಕ್ಲೌಡ್ ಅಡ್ಮಿನಿಸ್ಟ್ರೇಟರ್
• ಕ್ಲೌಡ್ ಸೆಕ್ಯೂರಿಟಿ ಅನಾಲಿಸ್ಟ್
• ಡಾಟಾ ಅನಾಲಿಸ್ಟ್
• ಡಾಟಾ ಬೇಸ್ ಅಡ್ಮಿನಿಸ್ಟ್ರೇಟರ್
• ಡಾಟಾ ಇಂಜಿನಿಯರ್
• ಡಾಟಾ ಮೈನಿಂಗ್ ಎಕ್ಸ್ಪರ್ಟ್
• ಎಥಿಕಲ್ ಹ್ಯಾಕರ್ ಮತ್ತು ಪೆನೆಟ್ರೇಷನ್ ಟೆಸ್ಟರ್
• ಇಟಿಎಲ್ (ಎಕ್ಸ್ಟ್ರ್ಯಾಕ್ಟ್ ಟ್ರಾನ್ಸ್ಫಾರ್ಮ್ ಅಂಡ್ ಲೀಡ್) ಸ್ಪೆಷಲಿಸ್ಟ್
• ಜಿಆರ್ಸಿ ಅನಾಲಿಸ್ಟ್-ಐಟಿ ಗವರ್ನೆನ್ಸ್, ಐಟಿ ರಿಸ್ಕ್ ಅಂಡ್ ಕಾಂಪ್ಲಿಯನ್ಸ್
• ಇನ್ಫಾರ್ಮೇಶನ್ ಸೆಕ್ಯೂರಿಟಿ ಅನಾಲಿಸ್ಟ್
• ನೆಟ್ವರ್ಕ್ ಅಡ್ಮಿನಿಸ್ಟ್ರೇಟರ್
• ನೆಟ್ವರ್ಕ್ ಸೆಕ್ಯೂರಿಟಿ ಅನಾಲಿಸ್ಟ್
• ಆಫೀಸ್ (ಐಟಿ) ಎಪಿಐ ಮ್ಯಾನೇಜ್ಮೆಂಟ್
• ಆಫೀಸ್ (ಐಟಿ) ಡಾಟಾಬೇಸ್ / ಪಿಎಲ್ ಎಸ್ಕ್ಯೂಎಲ್
• ಆಫೀಸ್ (ಐಟಿ) ಡಿಜಿಟಲ್ ಬ್ಯಾಂಕಿಂಗ್ ಅಂಡ್ ಎಮರ್ಜಿಂಗ್ ಪೇಮೆಂಟ್ಸ್
• ಪ್ಲಾಟ್ಫಾರ್ಮ್ ಅಡ್ಮಿನಿಸ್ಟ್ರೇಟರ್
• ಪ್ರೈವೇಟ್ ಕ್ಲೌಡ್ ಅಂಡ್ ವಿಎಂವೇರ್ ಅಡ್ಮಿನಿಸ್ಟ್ರೇಟರ್
• ಎಸ್ಒಸಿ (ಸೆಕ್ಯೂರಿಟಿ ಆಪರೇಷನ್ಸ್ ಸೆಂಟರ್) ಅನಾಲಿಸ್ಟ್
• ಸಲ್ಯೂಷನ್ ಆರ್ಕಿಟೆಕ್ಟ್
• ಸಿಸ್ಟಮ್ ಅಡ್ಮಿನಿಸ್ಟ್ರೇಟರ್
ಇದನ್ನೂ ಕೂಡ ಓದಿ : Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?
ಹುದ್ದೆಗಳ ಸಂಖ್ಯೆ :-
• ಅಪ್ಲಿಕೇಶನ್ ಡೆವಲಪರ್: 7
•ಕ್ಲೌಡ್ ಅಡ್ಮಿನಿಸ್ಟ್ರೇಟರ್: 2
•ಕ್ಲೌಡ್ ಸೆಕ್ಯೂರಿಟಿ ಅನಾಲಿಸ್ಟ್: 2
• ಡಾಟಾ ಅನಾಲಿಸ್ಟ್: 1
• ಡಾಟಾ ಬೇಸ್ ಅಡ್ಮಿನಿಸ್ಟ್ರೇಟರ್: 9
• ಡಾಟಾ ಇಂಜಿನಿಯರ್: 2
• ಡಾಟಾ ಮೈನಿಂಗ್ ಎಕ್ಸ್ಪರ್ಟ್: 2
• ಎಥಿಕಲ್ ಹ್ಯಾಕರ್ ಮತ್ತು ಪೆನೆಟ್ರೇಷನ್ ಟೆಸ್ಟರ್: 1
• ಇಟಿಎಲ್ (ಎಕ್ಸ್ಟ್ರ್ಯಾಕ್ಟ್ ಟ್ರಾನ್ಸ್ಫಾರ್ಮ್ ಅಂಡ್ ಲೀಡ್) ಸ್ಪೆಷಲಿಸ್ಟ್: 2
• ಜಿಆರ್ಸಿ ಅನಾಲಿಸ್ಟ್-ಐಟಿ ಗವರ್ನೆನ್ಸ್, ಐಟಿ ರಿಸ್ಕ್ ಅಂಡ್ ಕಾಂಪ್ಲಿಯನ್ಸ್: 1
• ಇನ್ಫಾರ್ಮೇಶನ್ ಸೆಕ್ಯೂರಿಟಿ ಅನಾಲಿಸ್ಟ್: 2
• ನೆಟ್ವರ್ಕ್ ಅಡ್ಮಿನಿಸ್ಟ್ರೇಟರ್: 6
• ನೆಟ್ವರ್ಕ್ ಸೆಕ್ಯೂರಿಟಿ ಅನಾಲಿಸ್ಟ್: 1
• ಆಫೀಸ್ (ಐಟಿ) ಎಪಿಐ ಮ್ಯಾನೇಜ್ಮೆಂಟ್: 3
• ಆಫೀಸ್ (ಐಟಿ) ಡಾಟಾಬೇಸ್ / ಪಿಎಲ್ ಎಸ್ಕ್ಯೂಎಲ್: 2
• ಆಫೀಸ್ (ಐಟಿ) ಡಿಜಿಟಲ್ ಬ್ಯಾಂಕಿಂಗ್ ಅಂಡ್ ಎಮರ್ಜಿಂಗ್ ಪೇಮೆಂಟ್ಸ್: 2
• ಪ್ಲಾಟ್ಫಾರ್ಮ್ ಅಡ್ಮಿನಿಸ್ಟ್ರೇಟರ್: 1
• ಪ್ರೈವೇಟ್ ಕ್ಲೌಡ್ ಅಂಡ್ ವಿಎಂವೇರ್ ಅಡ್ಮಿನಿಸ್ಟ್ರೇಟರ್: 1
• ಎಸ್ಒಸಿ (ಸೆಕ್ಯೂರಿಟಿ ಆಪರೇಷನ್ಸ್ ಸೆಂಟರ್) ಅನಾಲಿಸ್ಟ್: 2
• ಸಲ್ಯೂಷನ್ ಆರ್ಕಿಟೆಕ್ಟ್: 1
• ಸಿಸ್ಟಮ್ ಅಡ್ಮಿನಿಸ್ಟ್ರೇಟರ್: 8
ವಿದ್ಯಾರ್ಹತೆ :-
ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಇಂಜಿನಿಯರಿಂಗ್ / ತಾಂತ್ರಿಕ ಪದವಿ ಅನ್ನು ಕಂಪ್ಯೂಟರ್ ಸೈನ್ಸ್ /ಐಟಿ / ಇಲೆಕ್ಟ್ರಾನಿಕ್ಸ್ ಅಥವಾ ಸಂಬಂಧಿತ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು.
ವಯೋಮಿತಿ :-
• ಗರಿಷ್ಠ 35 ವರ್ಷ ವಯಸ್ಸು ಮೀರಿರಬಾರದು.
• ಒಬಿಸಿ ವರ್ಗದವರಿಗೆ 3 ವರ್ಷ, ಎಸ್ಸಿ / ಎಸ್ಟಿ ವರ್ಗದವರಿಗೆ 5 ವರ್ಷ ವಯಸ್ಸಿನ ಸಡಿಲಿಕೆ ನಿಯಮ ಇರಲಿದೆ.
ಇದನ್ನೂ ಕೂಡ ಓದಿ : Surya Ghar Yojana : PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್ – ಸೂರ್ಯ ಘರ್ ಯೋಜನೆ ಬಗ್ಗೆ ಸಂಪೂರ್ಣ ಮಾಹಿತಿ
ಅರ್ಜಿ ಸಲ್ಲಿಕೆ ಹೇಗೆ? :-
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಕೆನರಾ ಬ್ಯಾಂಕ್ʼನ ಅಧಿಕೃತ ವೆಬ್ ಸೈಟ್ ಗೆ https://ibpsonline.ibps.in/cbsoaug24/ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಶುಲ್ಕ :-
ಸಾಮಾನ್ಯ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.600
ಎಸ್ಸಿ / ಎಸ್ಟಿ / ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ರೂ.100
ನೇಮಕಾತಿ ವಿಧಾನ :- ಲಿಖಿತ ಪರೀಕ್ಷೆ, ಸಂದರ್ಶನ
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ :- 06-01-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :- 24-01-2025
- ಐಷಾರಾಮಿ ಹೋಟೆಲ್ನಲ್ಲಿ ಇಬ್ಬರು ಪುತ್ರಿಯರನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ತಂದೆ
- SBI Bank Updates : ‘ಎಸ್ ಬಿಐ’ ಗ್ರಾಹಕರಿಗೆ ಭರ್ಜರಿ ಸಿಹಿಸುದ್ಧಿ – ಇನ್ಮುಂದೆ ಕೇವಲ 15 ನಿಮಿಷದಲ್ಲೇ ‘ಸಾಲ’ ಲಭ್ಯ – ಸಂಪೂರ್ಣ ಮಾಹಿತಿ
- Driving Licence : ಇನ್ಮೇಲೆ ಡ್ರೈವಿಂಗ್ ಲೈಸನ್ಸ್ ಪಡೆಯಲು ಹೊಸ ಆದೇಶ ಜಾರಿಗೊಳಿಸಿದ ಸಂಚಾರ ಸಾರಿಗೆ ಇಲಾಖೆ! ಸಂಪೂರ್ಣ ಮಾಹಿತಿ
- ಬಿಪಿಎಲ್ ಕಾರ್ಡ್ ಇದ್ದವರಿಗೆ ₹30,000/- ರೂಪಾಯಿ ಸಹಾಯಧನ.! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?
- Pension Scheme : ಈ ಸರ್ಕಾರಿ ಯೋಜನೆಯಡಿ ಹೂಡಿಕೆ ಮಾಡಿದ್ರೆ ಸಿಗಲಿದೆ ಪ್ರತಿ ತಿಂಗಳು ₹5,000/- ರೂಪಾಯಿ ಪಿಂಚಣಿ.! ಸಂಪೂರ್ಣ ಮಾಹಿತಿ
- Anugraha Scheme : ಅನುಗ್ರಹ ಯೋಜನೆಯಡಿ ಪ್ರತಿ ಮೇಕೆಗೆ ₹5,000/- ರೂಪಾಯಿ ಪರಿಹಾರ.! ಬೇಕಾಗುವ ದಾಖಲೆಗಳೇನು.?
- Post Office : ಪೋಸ್ಟ್ ಆಫೀಸ್ ಗ್ರಾಹಕರಿಗೆ ಸಿಹಿಸುದ್ಧಿ.! ಇನ್ಮುಂದೆ ಆ ಟೆನ್ಷನ್ ಇರೋದಿಲ್ಲ! ಸಂಪೂರ್ಣ ಮಾಹಿತಿ
- ದಿನ ಭವಿಷ್ಯ (08-08-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- Loan Scheme For Business : ಸ್ವಂತ ಬ್ಯುಸಿನೆಸ್ ಶುರು ಮಾಡುವುದಕ್ಕೆ 2 ಲಕ್ಷದವರೆಗೂ ಸಿಗಲಿದೆ ಸಾಲ! ಇಂದೇ ಅರ್ಜಿ ಸಲ್ಲಿಸಿ
- State Bank Updates : ಸ್ಟೇಟ್ ಬ್ಯಾಂಕಿನಲ್ಲಿ ಅತಿ ಹೆಚ್ಚು ಬಡ್ಡಿ ನೀಡುವ ಎಫ್ಡಿ ಯೋಜನೆ ಶುರು! ಸಂಪೂರ್ಣ ಮಾಹಿತಿ ಇಲ್ಲಿದೆ
- Post Office Scheme : ಅಂಚೆ ಇಲಾಖೆಯ ಈ ಯೋಜನೆಯಡಿ ರಿಸ್ಕ್ ಇಲ್ಲದೇ 12 ಲಕ್ಷ ರೂ. ಗಳಿಸಿ.!
- PM Shram Yogi Mandhan : ರೈತರಿಗೆ ಸಿಹಿಸುದ್ಧಿ.! ಈ ಯೋಜನೆಯಡಿ ಕೇಂದ್ರದಿಂದ ಸಿಗಲಿದೆ ಪ್ರತೀ ತಿಂಗಳು ₹3,000/- ರೂಪಾಯಿ ಪಿಂಚಣಿ – ಸಂಪೂರ್ಣ ಮಾಹಿತಿ
- Subsidy Scheme : ಕೇಂದ್ರ ಸರ್ಕಾರದ ಈ ಯೋಜನೆಗಳಡಿ ಮಹಿಳೆಯರಿಗೆ ಕಡಿಮೆ ಬಡ್ಡಿದರದಲ್ಲಿ ಸಿಗಲಿವೆ ಸಾಲ ಸೌಲಭ್ಯಗಳು.!
- SBI ಬ್ಯಾಂಕ್ ನಲ್ಲಿ ಖಾತೆ ಇದ್ದರೆ ತಿಂಗಳಿಗೆ ಮನೆಯಲ್ಲೇ ಕಳಿತು 30 ರಿಂದ 50 ಸಾವಿರ ಹಣ ಗಳಿಸುವ ಸುವರ್ಣಾವಕಾಶ.!
- 10 ಲಕ್ಷದವರೆಗೂ ಸಾಲ ಪಡೆದುಕೊಳ್ಳುವ ಭಾಗ್ಯ..! ಮುದ್ರಾ ಯೋಜನೆಯಲ್ಲಿ ನೀವು ಸ್ವಂತ ಉದ್ಯೋಗಕ್ಕಾಗಿ ಸಾಲ ಪಡೆದುಕೊಳ್ಳಿ.!
- Dina bhavishya : ಇಂದಿನ 12 ರಾಶಿಗಳ ಭವಿಷ್ಯ : ಅದೃಷ್ಟ, ಹಣ, ಆರೋಗ್ಯದ ಸಂಪೂರ್ಣ ಮಾಹಿತಿ
- ಮದುವೆ ಮಾಡಿಕೊಟ್ಟ ಬಳಿಕ ಎಷ್ಟು ವರ್ಷದೊಳಗೆ ಹೆಣ್ಣು ಆಸ್ತಿ ಕೇಳಬಹುದು.? ಇಲ್ಲಿದೆ ಹೊಸ ಬದಲಾವಣೆ – Property Rules
- ಪಿತ್ರಾರ್ಜಿತ ಆಸ್ತಿ ಎಂದು ಪರಿಗಣಿಸುವುದು ಹೇಗೆ.? ಮಕ್ಕಳಿಗೆ ಹಕ್ಕು ಬರುವುದು ಹೇಗೆ.? ಮಹತ್ವದ ಕೋರ್ಟ್ ತೀರ್ಪಿನ ಮಾಹಿತಿ ಇಲ್ಲಿದೆ
- 1 ಎಕರೆಗೆ ಎಷ್ಟು ಗುಂಟೆ.? ಜಮೀನು ಅಳೆಯುವ ಮುನ್ನ ಇಲ್ಲಿದೆ ಪಕ್ಕಾ ಲೆಕ್ಕಾಚಾರ.!
- ತಾತನಿಂದ ತಂದೆಗೆ ಬಂದ ಆಸ್ತಿಯೆಲ್ಲವೂ ಪಿತ್ರಾರ್ಜಿತವಲ್ಲ; ಮಕ್ಕಳಿಗೆ ಜನ್ಮಸಿದ್ಧ ಹಕ್ಕಿಲ್ಲ ಎಂದ ಹೈಕೋರ್ಟ್
- ದಿನ ಭವಿಷ್ಯ (01-08-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- ಇಂದಿನ ರಾಶಿಭವಿಷ್ಯ : ಉದ್ಯೋಗ, ವ್ಯವಹಾರ, ಕುಟುಂಬ ಜೀವನ ಹೇಗಿರಲಿದೆ.?
- ಧಾರ್ಮಿಕ ವಿಧಿವಿಧಾನವಿಲ್ಲದ ವಿವಾಹ ಅಸಿಂಧು : ಹೈಕೋರ್ಟ್ ಮಹತ್ವದ ತೀರ್ಪು.!
- ಆಧಾರ್, PAN, Voter ID ಇದ್ದರೂ ಭಾರತೀಯ ಪ್ರಜೆ ಎಂದು ಸಾಬೀತಾಗಲ್ಲ! ಹೈಕೋರ್ಟ್ ಶಾಕಿಂಗ್ ತೀರ್ಪು
- ಇಂದಿನ ಅಡಿಕೆ ಬೆಲೆ (31 ಜುಲೈ 2026): ಶಿವಮೊಗ್ಗ, ಕುಂದಾಪುರ, ಪುತ್ತೂರು ಸೇರಿ ಕರ್ನಾಟಕದ ಎಲ್ಲಾ ಪ್ರಮುಖ ಮಾರುಕಟ್ಟೆಗಳ ಸಂಪೂರ್ಣ ದರ
- ಕಿಡ್ನಿ ಫೇಲ್ಯೂರ್ಗೆ ಮುನ್ನ ದೇಹ ನೀಡುವ ಕೊನೆಯ ಎಚ್ಚರಿಕೆ ಇದು! ನಿರ್ಲಕ್ಷಿಸಿದರೆ ಅಪಾಯ ಕಟ್ಟಿಟ್ಟ ಬುತ್ತಿ!
- ಗೃಹಜ್ಯೋತಿ ಫಲಾನುಭವಿಗಳೇ ಎಚ್ಚರ: ಜುಲೈ ವಿದ್ಯುತ್ ಬಿಲ್ ಬಗ್ಗೆ ಬೆಸ್ಕಾಂನಿಂದ ಹೊಸ ಪ್ರಕಟಣೆ!
- Gold Loan New Rules : ಚಿನ್ನದ ಸಾಲಗಾರರಿಗೆ ಬಿಗ್ ಅಲರ್ಟ್! ಬುಲೆಟ್ ಪಾವತಿ ಬಂದ್? EMI ಕಡ್ಡಾಯಕ್ಕೆ ಹೊಸ ನಿಯಮ ಸಾಧ್ಯತೆ
- ಹೊಸ ರೇಷನ್ ಕಾರ್ಡ್ ಪಡೆಯುವವರಿಗೆ ಗುಡ್ ನ್ಯೂಸ್! ಪ್ರತ್ಯೇಕ ಕಾರ್ಡ್ಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ




























