Canara Bank Recruitment : ನಮಸ್ಕಾರ ಸ್ನೇಹಿತರೇ, ಕೆನರಾ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಯ ಹೆಸರು :-
• ಅಪ್ಲಿಕೇಶನ್ ಡೆವಲಪರ್
• ಕ್ಲೌಡ್ ಅಡ್ಮಿನಿಸ್ಟ್ರೇಟರ್
• ಕ್ಲೌಡ್ ಸೆಕ್ಯೂರಿಟಿ ಅನಾಲಿಸ್ಟ್
• ಡಾಟಾ ಅನಾಲಿಸ್ಟ್
• ಡಾಟಾ ಬೇಸ್ ಅಡ್ಮಿನಿಸ್ಟ್ರೇಟರ್
• ಡಾಟಾ ಇಂಜಿನಿಯರ್
• ಡಾಟಾ ಮೈನಿಂಗ್ ಎಕ್ಸ್ಪರ್ಟ್
• ಎಥಿಕಲ್ ಹ್ಯಾಕರ್ ಮತ್ತು ಪೆನೆಟ್ರೇಷನ್ ಟೆಸ್ಟರ್
• ಇಟಿಎಲ್ (ಎಕ್ಸ್ಟ್ರ್ಯಾಕ್ಟ್ ಟ್ರಾನ್ಸ್ಫಾರ್ಮ್ ಅಂಡ್ ಲೀಡ್) ಸ್ಪೆಷಲಿಸ್ಟ್
• ಜಿಆರ್ಸಿ ಅನಾಲಿಸ್ಟ್-ಐಟಿ ಗವರ್ನೆನ್ಸ್, ಐಟಿ ರಿಸ್ಕ್ ಅಂಡ್ ಕಾಂಪ್ಲಿಯನ್ಸ್
• ಇನ್ಫಾರ್ಮೇಶನ್ ಸೆಕ್ಯೂರಿಟಿ ಅನಾಲಿಸ್ಟ್
• ನೆಟ್ವರ್ಕ್ ಅಡ್ಮಿನಿಸ್ಟ್ರೇಟರ್
• ನೆಟ್ವರ್ಕ್ ಸೆಕ್ಯೂರಿಟಿ ಅನಾಲಿಸ್ಟ್
• ಆಫೀಸ್ (ಐಟಿ) ಎಪಿಐ ಮ್ಯಾನೇಜ್ಮೆಂಟ್
• ಆಫೀಸ್ (ಐಟಿ) ಡಾಟಾಬೇಸ್ / ಪಿಎಲ್ ಎಸ್ಕ್ಯೂಎಲ್
• ಆಫೀಸ್ (ಐಟಿ) ಡಿಜಿಟಲ್ ಬ್ಯಾಂಕಿಂಗ್ ಅಂಡ್ ಎಮರ್ಜಿಂಗ್ ಪೇಮೆಂಟ್ಸ್
• ಪ್ಲಾಟ್ಫಾರ್ಮ್ ಅಡ್ಮಿನಿಸ್ಟ್ರೇಟರ್
• ಪ್ರೈವೇಟ್ ಕ್ಲೌಡ್ ಅಂಡ್ ವಿಎಂವೇರ್ ಅಡ್ಮಿನಿಸ್ಟ್ರೇಟರ್
• ಎಸ್ಒಸಿ (ಸೆಕ್ಯೂರಿಟಿ ಆಪರೇಷನ್ಸ್ ಸೆಂಟರ್) ಅನಾಲಿಸ್ಟ್
• ಸಲ್ಯೂಷನ್ ಆರ್ಕಿಟೆಕ್ಟ್
• ಸಿಸ್ಟಮ್ ಅಡ್ಮಿನಿಸ್ಟ್ರೇಟರ್
ಇದನ್ನೂ ಕೂಡ ಓದಿ : Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?
ಹುದ್ದೆಗಳ ಸಂಖ್ಯೆ :-
• ಅಪ್ಲಿಕೇಶನ್ ಡೆವಲಪರ್: 7
•ಕ್ಲೌಡ್ ಅಡ್ಮಿನಿಸ್ಟ್ರೇಟರ್: 2
•ಕ್ಲೌಡ್ ಸೆಕ್ಯೂರಿಟಿ ಅನಾಲಿಸ್ಟ್: 2
• ಡಾಟಾ ಅನಾಲಿಸ್ಟ್: 1
• ಡಾಟಾ ಬೇಸ್ ಅಡ್ಮಿನಿಸ್ಟ್ರೇಟರ್: 9
• ಡಾಟಾ ಇಂಜಿನಿಯರ್: 2
• ಡಾಟಾ ಮೈನಿಂಗ್ ಎಕ್ಸ್ಪರ್ಟ್: 2
• ಎಥಿಕಲ್ ಹ್ಯಾಕರ್ ಮತ್ತು ಪೆನೆಟ್ರೇಷನ್ ಟೆಸ್ಟರ್: 1
• ಇಟಿಎಲ್ (ಎಕ್ಸ್ಟ್ರ್ಯಾಕ್ಟ್ ಟ್ರಾನ್ಸ್ಫಾರ್ಮ್ ಅಂಡ್ ಲೀಡ್) ಸ್ಪೆಷಲಿಸ್ಟ್: 2
• ಜಿಆರ್ಸಿ ಅನಾಲಿಸ್ಟ್-ಐಟಿ ಗವರ್ನೆನ್ಸ್, ಐಟಿ ರಿಸ್ಕ್ ಅಂಡ್ ಕಾಂಪ್ಲಿಯನ್ಸ್: 1
• ಇನ್ಫಾರ್ಮೇಶನ್ ಸೆಕ್ಯೂರಿಟಿ ಅನಾಲಿಸ್ಟ್: 2
• ನೆಟ್ವರ್ಕ್ ಅಡ್ಮಿನಿಸ್ಟ್ರೇಟರ್: 6
• ನೆಟ್ವರ್ಕ್ ಸೆಕ್ಯೂರಿಟಿ ಅನಾಲಿಸ್ಟ್: 1
• ಆಫೀಸ್ (ಐಟಿ) ಎಪಿಐ ಮ್ಯಾನೇಜ್ಮೆಂಟ್: 3
• ಆಫೀಸ್ (ಐಟಿ) ಡಾಟಾಬೇಸ್ / ಪಿಎಲ್ ಎಸ್ಕ್ಯೂಎಲ್: 2
• ಆಫೀಸ್ (ಐಟಿ) ಡಿಜಿಟಲ್ ಬ್ಯಾಂಕಿಂಗ್ ಅಂಡ್ ಎಮರ್ಜಿಂಗ್ ಪೇಮೆಂಟ್ಸ್: 2
• ಪ್ಲಾಟ್ಫಾರ್ಮ್ ಅಡ್ಮಿನಿಸ್ಟ್ರೇಟರ್: 1
• ಪ್ರೈವೇಟ್ ಕ್ಲೌಡ್ ಅಂಡ್ ವಿಎಂವೇರ್ ಅಡ್ಮಿನಿಸ್ಟ್ರೇಟರ್: 1
• ಎಸ್ಒಸಿ (ಸೆಕ್ಯೂರಿಟಿ ಆಪರೇಷನ್ಸ್ ಸೆಂಟರ್) ಅನಾಲಿಸ್ಟ್: 2
• ಸಲ್ಯೂಷನ್ ಆರ್ಕಿಟೆಕ್ಟ್: 1
• ಸಿಸ್ಟಮ್ ಅಡ್ಮಿನಿಸ್ಟ್ರೇಟರ್: 8
ವಿದ್ಯಾರ್ಹತೆ :-
ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಇಂಜಿನಿಯರಿಂಗ್ / ತಾಂತ್ರಿಕ ಪದವಿ ಅನ್ನು ಕಂಪ್ಯೂಟರ್ ಸೈನ್ಸ್ /ಐಟಿ / ಇಲೆಕ್ಟ್ರಾನಿಕ್ಸ್ ಅಥವಾ ಸಂಬಂಧಿತ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು.
ವಯೋಮಿತಿ :-
• ಗರಿಷ್ಠ 35 ವರ್ಷ ವಯಸ್ಸು ಮೀರಿರಬಾರದು.
• ಒಬಿಸಿ ವರ್ಗದವರಿಗೆ 3 ವರ್ಷ, ಎಸ್ಸಿ / ಎಸ್ಟಿ ವರ್ಗದವರಿಗೆ 5 ವರ್ಷ ವಯಸ್ಸಿನ ಸಡಿಲಿಕೆ ನಿಯಮ ಇರಲಿದೆ.
ಇದನ್ನೂ ಕೂಡ ಓದಿ : Surya Ghar Yojana : PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್ – ಸೂರ್ಯ ಘರ್ ಯೋಜನೆ ಬಗ್ಗೆ ಸಂಪೂರ್ಣ ಮಾಹಿತಿ
ಅರ್ಜಿ ಸಲ್ಲಿಕೆ ಹೇಗೆ? :-
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಕೆನರಾ ಬ್ಯಾಂಕ್ʼನ ಅಧಿಕೃತ ವೆಬ್ ಸೈಟ್ ಗೆ https://ibpsonline.ibps.in/cbsoaug24/ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಶುಲ್ಕ :-
ಸಾಮಾನ್ಯ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.600
ಎಸ್ಸಿ / ಎಸ್ಟಿ / ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ರೂ.100
ನೇಮಕಾತಿ ವಿಧಾನ :- ಲಿಖಿತ ಪರೀಕ್ಷೆ, ಸಂದರ್ಶನ
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ :- 06-01-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :- 24-01-2025
- GOOD NEWS: ‘ಮಹಿಳಾ ಉದ್ಯೋಗಿ’ಗಳಿಗೆ ಗುಡ್ ನ್ಯೂಸ್: ಮಾಸಿಕ 1 ದಿನ ‘ಋತುಚಕ್ರ ರಜೆ’ ಮಂಜೂರು, ಸರ್ಕಾರ ಆದೇಶ.!
- ಬೆಂಗಳೂರು ಫ್ಲ್ಯಾಟ್ನಲ್ಲಿ ಇಬ್ಬರು ಯುವತಿಯರ ಜೊತೆ ವಾಸವಾಗಿದ್ದ ಯುವಕ ಶವವಾಗಿ ಪತ್ತೆ
- ಬೆಂಗಳೂರಿನ ಹೃದಯಭಾಗದಲ್ಲೇ ಇದೆ ಪಾಕಿಸ್ತಾನ, ಚೀನಾ ಪ್ರಜೆಗಳ ಸಾವಿರಾರು ಕೋಟಿ ರೂ. ಮೌಲ್ಯದ ಆಸ್ತಿ.!
- ವಿಶ್ವಕರ್ಮ ಸಮುದಾಯದ ಸಾಂಪ್ರದಾಯಿಕ ಕುಶಲಕರ್ಮಿಗಳಿಗೆ 1 ಲಕ್ಷ ರೂ. ಆರ್ಥಿಕ ನೆರವು – ಶೇ.20ರಷ್ಟು ಸಬ್ಸಿಡಿ.!
- ರಾಜ್ಯದ ರೈತರಿಗೆ ಸಿಹಿಸುದ್ಧಿ : ಮೃತರ ಹೆಸರಲ್ಲಿನ ಜಮೀನು ವಾರಸುದಾರರಿಗೆ ಬದಲಿಸಲು ಪೌತಿ ಖಾತೆ, ಪೋಡಿಗೆ ಡಿಸೆಂಬರ್ ಗಡುವು
- ರಜೆ ಬಳಿಕ ಇದೀಗ 8 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ರೂಲ್ಸ್.! ಏನಿದು ಹೊಸ ನಿಯಮ!
- ಬೆಳೆ ಸಮೀಕ್ಷೆ 2025 : AI ತಂತ್ರಜ್ಞಾನದೊಂದಿಗೆ ರೈತರಿಗೆ ಬಂಗಾರದ ಅವಕಾಶ! ನೀವು ಇನ್ನೂ ಮಾಡದೇ ಇದ್ದರೆ ಈ ಕ್ಷಣವೇ ಆರಂಭಿಸಿ!
- Gruhalakshmi Loan Scheme – ಗೃಹಲಕ್ಷ್ಮಿ ಫಲಾನುಭವಿಗಳಿಗೆ ಬಂಪರ್ ಗುಡ್ ನ್ಯೂಸ್.! ಸೊಸೈಟಿಯಿಂದ ₹3 ಲಕ್ಷ ರೂ.ವರೆಗೆ ಸಾಲ ಸೌಲಭ್ಯ.!
- ಬಡ ಜನರಿಗೆ ಸ್ವಂತ ಮನೆ ಕಟ್ಟಿಕೊಳ್ಳಲು 2.5 ಲಕ್ಷ ಸರ್ಕಾರದಿಂದ ಸಹಾಯಧನ! Rajiv Gandhi Vasati Yojana
- Bele Parihara : ಬೆಳೆ ಪರಿಹಾರ ಹಣ – ಪರಿಹಾರ ಪಡೆಯಲು ಕಡ್ಡಾಯವಾಗಿ ಈ ಕೆಲಸ ಮಾಡಿ
- ದೇಶದ ಎಲ್ಲಾ ಬ್ಯಾಂಕ್ ನೌಕರರಿಗೆ ಇದೀಗ ಹೊಸ ರೂಲ್ಸ್ | ಸ್ಥಳೀಯ ಭಾಷೆ ಬಳಕೆ ಕಡ್ಡಾಯಗೊಳಿಸಿದ ಕೇಂದ್ರ ಸರ್ಕಾರ.!
- ಬ್ಯಾಂಕ್ FD ಗಿಂತ ಹೆಚ್ಚು ಬಡ್ಡಿ ಸಿಗುತ್ತೆ ಈ ಆರು ಯೋಜನೆಗಳಲ್ಲಿ.! ಯಾವ ಯೋಜನೆ.? ಸಂಪೂರ್ಣ ಮಾಹಿತಿ
- ರಾಜ್ಯದಲ್ಲಿ ನಿಯಮ ಉಲ್ಲಂಘಿಸಿ ಮನೆ ಕಟ್ಟಡ ನಿರ್ಮಿಸಿದವರಿಗೆ ಭರ್ಜರಿ ಗುಡ್ ನ್ಯೂಸ್ – ಸಕ್ರಮ ಮಾಡಿಕೊಳ್ಳಲು ಅರ್ಜಿ ಆಹ್ವಾನ
- ಮನೆ ಬಾಡಿಗೆದಾರ `ಮನೆಯ ಮಾಲೀಕತ್ವ’ ಹೊಂದುವುದು ಅಸಾಧ್ಯ : ಸುಪ್ರೀಂಕೋರ್ಟ್ ಮಹತ್ವದ ತೀರ್ಪು
- ‘PM ಆವಾಸ್ ಯೋಜನೆ’ಯಡಿ ಮನೆ ಕಟ್ಟಲು ಸಿಗಲಿದೆ 25 ಲಕ್ಷ ರೂ. ಸಾಲ.! ಅರ್ಜಿ ಹೇಗೆ ಸಲ್ಲಿಸುವುದು.?
- ಅಡಿಕೆ ತೋಟ ಮಾಡಲು ಸಬ್ಸಿಡಿ ಯೋಜನೆ – ಸಿಗಲಿದೆ ಎಕರೆಗೆ ಇಷ್ಟು ಸಹಾಯ ಧನ.!
- 10 ವರ್ಷದ ಬ್ಯಾಂಕ್ ಖಾತೆ ಇದ್ದವರಿಗೆ ದೊಡ್ಡ ಗುಡ್ ನ್ಯೂಸ್ | ಬ್ಯಾಂಕ್ ಖಾತೆ ಹೊಂದಿರುವವರು ತಪ್ಪದೇ ನೋಡಿ
- ಅಡಿಕೆ ನಿಷೇಧ ಚರ್ಚೆಗಳಿಂದ ಆತಂಕದಲ್ಲಿದ್ದ ಬೆಳೆಗಾರರಿಗೆ ಗುಡ್ ನ್ಯೂಸ್ : ಅಡಕೆಯಲ್ಲಿದೆ ಕ್ಯಾನ್ಸರ್ ಪ್ರತಿಬಂಧಕ ಗುಣ
- ಅಣ್ಣನನ್ನು ಕೊಂದು ಗರ್ಭಿಣಿ ಅತ್ತಿಗೆಯ ಮೇಲೆ ಅತ್ಯಾಚಾರ : ಹೊಟ್ಟೆಗೆ ಒದ್ದು ಭ್ರೂಣ ಹೊರ ತೆಗೆದು ಬಾಲಕನಿಂದ ಭೀಕರ ಕೃತ್ಯ!
- ರಾಜ್ಯದ ಮಹಿಳೆಯರಿಗೆ ಇನ್ನೊಂದು ಭಾಗ್ಯ, ನ. 19 ರಂದು ರಾಜ್ಯದ ಹೊಸ ಯೋಜನೆ ಜಾರಿ
- ನವೆಂಬರ್ 30 ರ ನಂತರ ರದ್ದಾಗಲಿದೆ ಇಂತವರ ಪಿಂಚಣಿ ಹಣ, ಜೀವನ ಪ್ರಮಾಣಪತ್ರಕ್ಕೆ ಕೊನೆಯ ಗಡುವು
- ಕರ್ನಾಟಕದಲ್ಲಿ 3 ದಿನಗಳ ವಿಶೇಷ ರಜೆ ಘೋಷಣೆ! ಕಾರಣವೇನು ಗೊತ್ತಾ?
- ಸಾರ್ವಜನಿಕರೇ ಗಮನಿಸಿ : ‘ಭೂಮಿ’ ಖರೀದಿಸುವಾಗ ಈ 6 ದಾಖಲೆಗಳು ಕಡ್ಡಾಯ.! ಇಲ್ಲದಿದ್ದರೆ ನೀವು ತೊಂದರೆಗೆ ಸಿಲುಕಬಹುದು!
- ಗಿಲ್ಲಿ ಮೇಲೆ ಹಲ್ಲೆ ಮಾಡಿದ ರಿಷಾ ಗೌಡ; ಅರ್ಧದಲ್ಲೇ ಮನೆಯಿಂದ ಎಲಿಮಿನೇಟ್? Biggboss Kannada
- ಬೆಂಗಳೂರಿನಲ್ಲಿ ಬೀದಿ ನಾಯಿ ಮೇಲೆ ಸಾಮೂಹಿಕ ಅತ್ಯಾಚಾರ – ಸಿಸಿಟಿವಿ ದೃಶ್ಯ ಆಧರಿಸಿ ಸಂತ್ರಸ್ತ ನಾಯಿಯ ಪತ್ತೆ.!
- ಕೆನರಾ ಬ್ಯಾಂಕ್ ನಲ್ಲಿ ಅತ್ಯಂತ ಹಳೆ ಖಾತೆ ಇದ್ದವರಿಗೆ ಸಿಹಿಸುದ್ದಿ | Canara Bank Easy Loan
- ಬಾಡಿಗೆ ಮನೆಯಲ್ಲಿದ್ದವರಿಗೆ ಕೋರ್ಟ್ ಐತಿಹಾಸಿಕ ತೀರ್ಪು – ಪದೇ ಪದೇ ಮನೆ ಬಾಡಿಗೆ ಹೆಚ್ಚಳ ಆಗುತ್ತಿದೆಯಾ.?
- ಮೃತ ಪತಿಯ ಕೆಲಸ ಗಿಟ್ಟಿಸಿ ತವರು ಸೇರಿದ ಸೊಸೆ : ಮಾವನಿಗೆ ವೇತನದಲ್ಲಿ ಪಾಲು ನೀಡಲು ಹೈಕೋರ್ಟ್ ಸೂಚನೆ
- 2ನೇ ಮದುವೆ ಆದರೆ 7 ವರ್ಷದ ಜೈಲು, ಕೋರ್ಟ್ ಆದೇಶ | Special Marriage Act




























