Car Scheme Updates : ನಮಸ್ಕಾರ ಸ್ನೇಹಿತರೇ, ಡ್ರೈವಿಂಗ್ ಲೈಸನ್ಸ್ ಇದ್ದವರಿಗೆ ಗುಡ್ನ್ಯೂಸ್.! ಕಾರು ಖರೀದಿಸಲು ಸರ್ಕಾರದಿಂದ 3 ಲಕ್ಷ ರೂಪಾಯಿ ಸಹಾಯಧನ.! ಹೌದು, ನಾಲ್ಕು ಚಕ್ರದ ವಾಹನ ಖರೀದಿಸಲು ಅಂದರೆ ಹೊಸ ಕಾರು ಖರೀದಿಸಲು ಸರ್ಕಾರದಿಂದ ನೇರವಾಗಿ ಮೂರು ಲಕ್ಷ ರೂಪಾಯಿ ಸಂಪೂರ್ಣ ಉಚಿತವಾಗಿ ನೀಡಲಾಗುತ್ತದೆ. ಈ ಹಣ ಪಡೆದುಕೊಳ್ಳಲು ನೀವು ಹೊಸ ಕಾರನ್ನೇ ಖರೀದಿಸಬೇಕು. ಹೊಸ ಕಾರನ್ನ ಖರೀದಿಸಲು ಸರ್ಕಾರದಿಂದ ನಿಮಗೆ ಉಚಿತವಾಗಿ 3 ಲಕ್ಷ ರೂಪಾಯಿ ಸಹಾಯಧನವನ್ನ ನೀಡಲಾಗುತ್ತದೆ. ಈ ಸಹಾಯಧನವನ್ನ ಪಡೆದುಕೊಳ್ಳಲು ಅರ್ಜಿಯನ್ನ ಎಲ್ಲಿ ಹಾಗು ಹೇಗೆ ಸಲ್ಲಿಸಬೇಕು? ಈ ಯೋಜನೆಯ ಹೆಸರೇನು.? ಯಾವಾಗ ಹಣ ದೊರೆಯುತ್ತದೆ.? ಯಾವೆಲ್ಲ ಕಾರುಗಳಿಗೆ ಈ ಯೋಜನೆ ಅನ್ವಯಿಸುತ್ತದೆ.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : PAN Card New Rules : ಪಾನ್ ಕಾರ್ಡ್ ಇದ್ದವರು ತಪ್ಪದೆ ನೋಡಿ – ರಾತ್ರೋರಾತ್ರಿ ಹೊಸ ರೂಲ್ಸ್ ಜಾರಿ
ಟೂರಿಸ್ಟ್ ವಾಹನ ಅಥವಾ ಗೂಡ್ಸ್ ಗಾಡಿ ಖರೀದಿಗೆ 3 ಲಕ್ಷ ರೂಪಾಯಿ ಸಹಾಯಧನ ಪಡೆಯಲು ರಾಜ್ಯದ ವಿವಿಧ ನಿಗಮಗಳಿಂದ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನ ಆಹ್ವಾನಿಸಲಾಗಿದೆ. ಸ್ವಾವಲಂಬಿ ಸಾರಥಿ ಯೋಜನೆಯಡಿ ಸಬ್ಸಿಡಿಯಲ್ಲಿ ನಾಲ್ಕು ಚಕ್ರ ವಾಹನ ಖರೀದಿಗೆ ಸಹಾಯಧನ ನೀಡಲು ಆನ್ಲೈನ್ ಮೂಲಕ ಅರ್ಜಿಯನ್ನ ಆಹ್ವಾನಿಸಲಾಗಿತ್ತು. ಸ್ವ-ಉದ್ಯೋಗ ಮಾಡಲು ಆಸಕ್ತಿ ಇರುವ ಯುವಕರಿಗೆ ಪ್ರೋತ್ಸಾಹ ನೀಡಲು ರಾಜ್ಯದ ವಿವಿಧ ನಿಗಮದಿಂದ ಸಹಾಯಧನ ಯೋಜನೆಯಡಿ ಟೂರಿಸ್ಟ್ ವಾಹನ ಅಥವಾ ಗೂಡ್ಸ್ ಗಾಡಿ ತೆಗೆದುಕೊಳ್ಳಲು ಸಬ್ಸಿಡಿ ನೀಡಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿತ್ತು.
ಯಾವೆಲ್ಲ ನಿಗಮಗಳಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ.?
- ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ,
- ಉಪ್ಪಾರ ಅಭಿವೃದ್ಧಿ ನಿಗಮ,
- ಮರಾಠ ಅಭಿವೃದ್ಧಿ ನಿಗಮ,
- ವಿಶ್ವಕರ್ಮ ಅಭಿವೃದ್ಧಿ ನಿಗಮ,
- ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ,
- ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ,
- ಸವಿತಾ ಸಮಾಜ ಅಭಿವೃದ್ಧಿ ನಿಗಮ,
- ಅಲೆಮಾರಿ, ಅರೆ-ಅಲೆಮಾರಿ ಅಭಿವೃದ್ಧಿ ನಿಗಮ,
- ಒಕ್ಕಲಿಗ ಅಭಿವೃದ್ಧಿ ನಿಗಮ,
ಇದನ್ನೂ ಕೂಡ ಓದಿ : Anganwadi Recruitment 2024 : ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಆಹ್ವಾನ! ಈ ಡೈರೆಕ್ಟ್ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ
ಆಸಕ್ತ ಹಾಗು ಅರ್ಹ ಅರ್ಜಿದಾರರು ಕೆಳಗೆ ನೀಡಿರುವ ಅಗತ್ಯ ದಾಖಲಾತಿಗಳೊಂದಿಗೆ ನಿಮ್ಮ ಹತ್ತಿರದ ಗ್ರಾಮ ಒನ್, ಕರ್ನಾಟಕ ಒನ್ ಅಥವಾ ಸೈಬರ್ ಸೆಂಟರ್ ಗೆ ಭೇಟಿ ಮಾಡಿ ಆನ್ಲೈನ್ ಮೂಲಕ ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನ ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು.?
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಡ್ರೈವಿಂಗ್ ಲೈಸೆನ್ಸ್
- ಬ್ಯಾಂಕ್ ಪಾಸ್ ಬುಕ್ ನ ಪ್ರತಿ
- ರೇಷನ್ ಕಾರ್ಡ್
- ಮೊಬೈಲ್ ಸಂಖ್ಯೆ
ಹಿಂದುಳಿದ ವರ್ಗಗಳ ಪ್ರವರ್ಗ 1, 2ಎ, 3ಎ ಮತ್ತು 3ಬಿ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಟೂರಿಸ್ಟ್ ವಾಹನ ಅಥವಾ ಗೂಡ್ಸ್ ಗಾಡಿ ಖರೀದಿಗೆ ಶೇಕಡಾ 50% ರಷ್ಟು ಸಬ್ಸಿಡಿಯಲ್ಲಿ 3 ಲಕ್ಷ ರೂಪಾಯಿ ಸಹಾಯಧನ ನೀಡಲಾಗುತ್ತದೆ. ಈ ಯೋಜನೆಯಡಿ ಅರ್ಜಿ ಸಲ್ಲಿಸಲು ಅಭ್ಯರ್ಥಿಯು ಲಘು ವಾಹನ ಚಲಾವಣೆ ಪರವಾನಗಿಯನ್ನು ಹೊಂದಿರಬೇಕು.
ಇದನ್ನೂ ಕೂಡ ಓದಿ : ಕಾರ್ಮಿಕರಿಗೆ ಸಿಹಿಸುದ್ಧಿ.! ಉಚಿತ ಟೂಲ್ ಕಿಟ್ ಪಡೆಯಲು ಕಾರ್ಮಿಕರಿಂದ ಅರ್ಜಿ ಆಹ್ವಾನ.! Labour Card Free Tool Kit Scheme
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :- ಬಹುತೇಕ ಎಲ್ಲ ನಿಗಮಗಳಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವು 31 ಆಗಸ್ಟ್ 2024 ಆಗಿರುತ್ತದೆ.
ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯವು ಗ್ರಾಮಾಂತರದಲ್ಲಿ ₹98,000 ರೂಪಾಯಿ, ನಗರ ಪ್ರದೇಶದಲ್ಲಿ ₹1 ಲಕ್ಷ 20 ಸಾವಿರ ರೂಪಾಯಿ ಮಿತಿಯೊಳಗಿರಬೇಕು. ಅರ್ಜಿದಾರರು 21 ವರ್ಷ ಮೇಲ್ಪಟ್ಟು 45 ವರ್ಷ ವಯಸ್ಸು ಒಳಗಿರಬೇಕು. ಈ ಯೋಜನೆಯಡಿ ಆರ್ಥಿಕ ಸಹಾಯ ಧನ ಪಡೆಯಲು ಇಚ್ಚಿಸುವ ಅರ್ಜಿದಾರರು ಲಘು ವಾಹನ ಚಾಲನಾ ಪರವಾನಗಿಯನ್ನು ಹೊಂದಿರಬೇಕು. ಅರ್ಜಿದಾರರು ನಿರುದ್ಯೋಗಿಯಾಗಿರಬೇಕು. ಎಲ್ಲೋ ಬೋರ್ಡ್ ವಾಹನ ನೋಂದಾಯಿಸಲು ಒಪ್ಪಿಗೆ ಇರಬೇಕು.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಹಣಕಾಸಿನ ವಿಚಾರಕ್ಕೆ ಗಲಾಟೆ : ದೊಡ್ಡಪ್ಪನನ್ನೇ ಕೊಲೆಗೈದ ಪಾಪಿ ಪುತ್ರ
- ‘ಹೆಣ್ಣುಮಕ್ಕಳ ತಂಟೆಗೆ ಬಂದ್ರೆ.. ಯಮರಾಜ ಕಾಯುತ್ತಿರುತ್ತಾನೆ’: ಸಿಎಂ ಯೋಗಿ ಆದಿತ್ಯಾನಾಥ್ ಎನ್ಕೌಂಟರ್ ಎಚ್ಚರಿಕೆ!
- ಪುಟಿನ್ಗೆ ಇಲ್ಲೇ ಎಲೆಕ್ಷನ್ ನಿಲ್ಲೋಕೆ ಟಿಕೆಟ್ ಕೊಡ್ತಾರೆ ಅಂದ್ಕೊಂಡಿದ್ದೆ.. ಸಂತೋಷ್ ಲಾಡ್ ಲೇವಡಿ
- ಸ್ವಂತ ಮಗನಾದ್ರೂ ಸಿಗಲ್ಲ ತಂದೆಯ ಆಸ್ತಿ..! ತಂದೆಯ ಆಸ್ತಿ ವರ್ಗಾವಣೆ ಕುರಿತು ಹೈಕೋರ್ಟ್ ಹೇಳುವುದೇನು ಗೊತ್ತಾ?
- Horoscope Today : ಗಜಕೇಸರಿ ಯೋಗ; ಡಿಸೆಂಬರ್ 07 ರಂದು ಯಾವ ರಾಶಿಗೆ ಶುಭ.? ಯಾವ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಮಾಂಸದ ಮುದ್ದೆಯಂಥಾದ ಮೃತದೇಹದ ಮುಂದೆ ಮಗನ ಕಣ್ಣೀರು, ಪಂಚಭೂತದಲ್ಲಿ ಲೀನರಾದ ಲೋಕಾಯುಕ್ತ ಸಿಪಿಐ ಪಂಚಾಕ್ಷರಿ ಸಾಲಿಮಠ!
- ಡಿಕೆಶಿ ಸಿಎಂ ಆದ್ರೆ ಅವರ ಸಂಪುಟದಲ್ಲಿ ನಾನು ಸಚಿವ ಆಗೋಲ್ಲ: ಕೆಎನ್ ರಾಜಣ್ಣ ದೊಡ್ಡ ನಿರ್ಧಾರ!
- ‘ಸೀರಿಯಲ್ ಕಿಲ್ಲರ್’ ಮಹಿಳೆಯಿಂದ ಶಾಕಿಂಗ್ ಹೇಳಿಕೆ: ಏಕಾದಶಿ, ದಶಮಿಯಂದೇ ನಾಲ್ಕು ಮಕ್ಕಳ ಹತ್ಯೆ !
- ಗ್ಯಾಸ್ ಗೀಸರ್ ಹಾಕಿಸಿದ್ದೀರಾ? ಹುಷಾರು..! ಗ್ಯಾಸ್ ಸೋರಿಕೆಯಾಗಿ 24 ರ ಯುವತಿ ಸಾವು
- ‘ಹುಟ್ಟುವಾಗ ಹಿಂದೂವಾಗಿದ್ದೆ, ಸಾಯುವಾಗ ಹಿಂದೂವಾಗಿ ಸಾಯಲಾರೆ ಎಂದು ಅಂಬೇಡ್ಕರ್ ಹೇಳಿದ್ರು’ : ಸಿಎಂ ಸಿದ್ದರಾಮಯ್ಯ
- ನಾದಬ್ರಹ್ಮ ಇಡ್ಲಿ ಸೆಂಟರ್ ಮಾಲೀಕ, 28 ವರ್ಷದ ಸಂದೇಶ್ ಹೃದಯಾಘಾತದಿಂದ ಸಾವು
- 15 ದಿನಗಳಿಂದ ಏರಿಯಾದಲ್ಲಿ ದುರ್ವಾಸನೆ: ವಾಸನೆ ಜಾಡು ಹಿಡಿದ ಪೊಲೀಸರಿಗೆ ಸಿಕ್ಕಿದ್ದು ಟೆಕ್ಕಿ ಶವ.!
- ಎರಡನೇ ಬಾರಿಗೆ ಭೇಟಿ : ಸತೀಶ್ ಜಾರಕಿಹೊಳಿ ಬಳಿ ಬೆಂಬಲ ಕೇಳಿದ್ರಾ ಡಿಕೆ ಶಿವಕುಮಾರ್.!
- ಲಿವರ್ ಕ್ಯಾನ್ಸರ್ ಅಪಾಯ ಕಡಿಮೆ ಮಾಡಲು ಬೆಳಗ್ಗೆ ಈ ಒಂದು ಪಾನೀಯ ಕುಡಿಯಿರಿ
- ಡಿವೈಡರ್ಗೆ ಕಾರ್ ಡಿಕ್ಕಿ, ಕುಟುಂಬವನ್ನು ಭೇಟಿ ಮಾಡಲು ಹೋಗುತ್ತಿದ್ದ ಲೋಕಾಯುಕ್ತ ಇನ್ಸ್ಪೆಕ್ಟರ್ ಸಜೀವ ದಹನ
- ದೇವಾಲಯದ ಹಣ ದೇವರಿಗೆ ಮಾತ್ರ ಸೇರಿದ್ದು ; ಅನ್ಯ ಉದ್ದೇಶಗಳಿಗಾಗಿ ಬಳಕೆ ಮಾಡುವಂತಿಲ್ಲ : ಸುಪ್ರೀಂ ಕೋರ್ಟ್
- ಇಸ್ಲಾಂ ಧರ್ಮಕ್ಕೆ ಮತಾಂತರವಾಗಲು ಮುಸ್ಲಿಂ ವ್ಯಕ್ತಿಯ ಕಿರುಕುಳ : ವಿವಾಹಿತ ಮಹಿಳೆ ಆತ್ಮಹತ್ಯೆ
- ತಂದೆ ಎಂಬ ಪದಕ್ಕೆ ಮಸಿ ಬಳಿದ ಪಾಪಿ : ಕುಡಿತದ ಅಮಲಿನಲ್ಲಿ ಪುತ್ರಿಯರ ಮೇಲೆ ಅತ್ಯಾಚಾರ.!
- ಶಿವಮೊಗ್ಗ : ಸ್ತ್ರೀರೋಗ ತಜ್ಞೆ ಡಾ.ಜಯಶ್ರೀ ಹೊಮ್ಮರಡಿ, ಪುತ್ರ ಆಕಾಶ್ ನೇಣಿಗೆ ಶರಣು
- ಸಿಎಂ ಬದಲಾವಣೆ ಅಸಾಧ್ಯ : ಕಾಂಗ್ರೆಸ್ `ಹೈಕಮಾಂಡ್’ ಸಂದೇಶ..!



















