Car Scheme Updates : ನಮಸ್ಕಾರ ಸ್ನೇಹಿತರೇ, ಡ್ರೈವಿಂಗ್ ಲೈಸನ್ಸ್ ಇದ್ದವರಿಗೆ ಗುಡ್ನ್ಯೂಸ್.! ಕಾರು ಖರೀದಿಸಲು ಸರ್ಕಾರದಿಂದ 3 ಲಕ್ಷ ರೂಪಾಯಿ ಸಹಾಯಧನ.! ಹೌದು, ನಾಲ್ಕು ಚಕ್ರದ ವಾಹನ ಖರೀದಿಸಲು ಅಂದರೆ ಹೊಸ ಕಾರು ಖರೀದಿಸಲು ಸರ್ಕಾರದಿಂದ ನೇರವಾಗಿ ಮೂರು ಲಕ್ಷ ರೂಪಾಯಿ ಸಂಪೂರ್ಣ ಉಚಿತವಾಗಿ ನೀಡಲಾಗುತ್ತದೆ. ಈ ಹಣ ಪಡೆದುಕೊಳ್ಳಲು ನೀವು ಹೊಸ ಕಾರನ್ನೇ ಖರೀದಿಸಬೇಕು. ಹೊಸ ಕಾರನ್ನ ಖರೀದಿಸಲು ಸರ್ಕಾರದಿಂದ ನಿಮಗೆ ಉಚಿತವಾಗಿ 3 ಲಕ್ಷ ರೂಪಾಯಿ ಸಹಾಯಧನವನ್ನ ನೀಡಲಾಗುತ್ತದೆ. ಈ ಸಹಾಯಧನವನ್ನ ಪಡೆದುಕೊಳ್ಳಲು ಅರ್ಜಿಯನ್ನ ಎಲ್ಲಿ ಹಾಗು ಹೇಗೆ ಸಲ್ಲಿಸಬೇಕು? ಈ ಯೋಜನೆಯ ಹೆಸರೇನು.? ಯಾವಾಗ ಹಣ ದೊರೆಯುತ್ತದೆ.? ಯಾವೆಲ್ಲ ಕಾರುಗಳಿಗೆ ಈ ಯೋಜನೆ ಅನ್ವಯಿಸುತ್ತದೆ.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : PAN Card New Rules : ಪಾನ್ ಕಾರ್ಡ್ ಇದ್ದವರು ತಪ್ಪದೆ ನೋಡಿ – ರಾತ್ರೋರಾತ್ರಿ ಹೊಸ ರೂಲ್ಸ್ ಜಾರಿ
ಟೂರಿಸ್ಟ್ ವಾಹನ ಅಥವಾ ಗೂಡ್ಸ್ ಗಾಡಿ ಖರೀದಿಗೆ 3 ಲಕ್ಷ ರೂಪಾಯಿ ಸಹಾಯಧನ ಪಡೆಯಲು ರಾಜ್ಯದ ವಿವಿಧ ನಿಗಮಗಳಿಂದ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನ ಆಹ್ವಾನಿಸಲಾಗಿದೆ. ಸ್ವಾವಲಂಬಿ ಸಾರಥಿ ಯೋಜನೆಯಡಿ ಸಬ್ಸಿಡಿಯಲ್ಲಿ ನಾಲ್ಕು ಚಕ್ರ ವಾಹನ ಖರೀದಿಗೆ ಸಹಾಯಧನ ನೀಡಲು ಆನ್ಲೈನ್ ಮೂಲಕ ಅರ್ಜಿಯನ್ನ ಆಹ್ವಾನಿಸಲಾಗಿತ್ತು. ಸ್ವ-ಉದ್ಯೋಗ ಮಾಡಲು ಆಸಕ್ತಿ ಇರುವ ಯುವಕರಿಗೆ ಪ್ರೋತ್ಸಾಹ ನೀಡಲು ರಾಜ್ಯದ ವಿವಿಧ ನಿಗಮದಿಂದ ಸಹಾಯಧನ ಯೋಜನೆಯಡಿ ಟೂರಿಸ್ಟ್ ವಾಹನ ಅಥವಾ ಗೂಡ್ಸ್ ಗಾಡಿ ತೆಗೆದುಕೊಳ್ಳಲು ಸಬ್ಸಿಡಿ ನೀಡಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿತ್ತು.
ಯಾವೆಲ್ಲ ನಿಗಮಗಳಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ.?
- ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ,
- ಉಪ್ಪಾರ ಅಭಿವೃದ್ಧಿ ನಿಗಮ,
- ಮರಾಠ ಅಭಿವೃದ್ಧಿ ನಿಗಮ,
- ವಿಶ್ವಕರ್ಮ ಅಭಿವೃದ್ಧಿ ನಿಗಮ,
- ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ,
- ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ,
- ಸವಿತಾ ಸಮಾಜ ಅಭಿವೃದ್ಧಿ ನಿಗಮ,
- ಅಲೆಮಾರಿ, ಅರೆ-ಅಲೆಮಾರಿ ಅಭಿವೃದ್ಧಿ ನಿಗಮ,
- ಒಕ್ಕಲಿಗ ಅಭಿವೃದ್ಧಿ ನಿಗಮ,
ಇದನ್ನೂ ಕೂಡ ಓದಿ : Anganwadi Recruitment 2024 : ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಆಹ್ವಾನ! ಈ ಡೈರೆಕ್ಟ್ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ
ಆಸಕ್ತ ಹಾಗು ಅರ್ಹ ಅರ್ಜಿದಾರರು ಕೆಳಗೆ ನೀಡಿರುವ ಅಗತ್ಯ ದಾಖಲಾತಿಗಳೊಂದಿಗೆ ನಿಮ್ಮ ಹತ್ತಿರದ ಗ್ರಾಮ ಒನ್, ಕರ್ನಾಟಕ ಒನ್ ಅಥವಾ ಸೈಬರ್ ಸೆಂಟರ್ ಗೆ ಭೇಟಿ ಮಾಡಿ ಆನ್ಲೈನ್ ಮೂಲಕ ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನ ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು.?
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಡ್ರೈವಿಂಗ್ ಲೈಸೆನ್ಸ್
- ಬ್ಯಾಂಕ್ ಪಾಸ್ ಬುಕ್ ನ ಪ್ರತಿ
- ರೇಷನ್ ಕಾರ್ಡ್
- ಮೊಬೈಲ್ ಸಂಖ್ಯೆ
ಹಿಂದುಳಿದ ವರ್ಗಗಳ ಪ್ರವರ್ಗ 1, 2ಎ, 3ಎ ಮತ್ತು 3ಬಿ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಟೂರಿಸ್ಟ್ ವಾಹನ ಅಥವಾ ಗೂಡ್ಸ್ ಗಾಡಿ ಖರೀದಿಗೆ ಶೇಕಡಾ 50% ರಷ್ಟು ಸಬ್ಸಿಡಿಯಲ್ಲಿ 3 ಲಕ್ಷ ರೂಪಾಯಿ ಸಹಾಯಧನ ನೀಡಲಾಗುತ್ತದೆ. ಈ ಯೋಜನೆಯಡಿ ಅರ್ಜಿ ಸಲ್ಲಿಸಲು ಅಭ್ಯರ್ಥಿಯು ಲಘು ವಾಹನ ಚಲಾವಣೆ ಪರವಾನಗಿಯನ್ನು ಹೊಂದಿರಬೇಕು.
ಇದನ್ನೂ ಕೂಡ ಓದಿ : ಕಾರ್ಮಿಕರಿಗೆ ಸಿಹಿಸುದ್ಧಿ.! ಉಚಿತ ಟೂಲ್ ಕಿಟ್ ಪಡೆಯಲು ಕಾರ್ಮಿಕರಿಂದ ಅರ್ಜಿ ಆಹ್ವಾನ.! Labour Card Free Tool Kit Scheme
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :- ಬಹುತೇಕ ಎಲ್ಲ ನಿಗಮಗಳಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವು 31 ಆಗಸ್ಟ್ 2024 ಆಗಿರುತ್ತದೆ.
ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯವು ಗ್ರಾಮಾಂತರದಲ್ಲಿ ₹98,000 ರೂಪಾಯಿ, ನಗರ ಪ್ರದೇಶದಲ್ಲಿ ₹1 ಲಕ್ಷ 20 ಸಾವಿರ ರೂಪಾಯಿ ಮಿತಿಯೊಳಗಿರಬೇಕು. ಅರ್ಜಿದಾರರು 21 ವರ್ಷ ಮೇಲ್ಪಟ್ಟು 45 ವರ್ಷ ವಯಸ್ಸು ಒಳಗಿರಬೇಕು. ಈ ಯೋಜನೆಯಡಿ ಆರ್ಥಿಕ ಸಹಾಯ ಧನ ಪಡೆಯಲು ಇಚ್ಚಿಸುವ ಅರ್ಜಿದಾರರು ಲಘು ವಾಹನ ಚಾಲನಾ ಪರವಾನಗಿಯನ್ನು ಹೊಂದಿರಬೇಕು. ಅರ್ಜಿದಾರರು ನಿರುದ್ಯೋಗಿಯಾಗಿರಬೇಕು. ಎಲ್ಲೋ ಬೋರ್ಡ್ ವಾಹನ ನೋಂದಾಯಿಸಲು ಒಪ್ಪಿಗೆ ಇರಬೇಕು.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಚಪ್ಪಲಿ ರಾಜಕೀಯ..! ಸಿದ್ದರಾಮಯ್ಯ ಎದುರು ಕಣ್ಣೀರು ಹಾಕಿದ ಶಾಸಕ ಪ್ರದೀಪ್ ಈಶ್ವರ್
- ಕಿವಿಯಲ್ಲಿ ದಾಸವಾಳ ಇಟ್ಟುಕೊಂಡು ಕೂತಿದ್ದೀನಾ?: ಜಿಬಿಎ ಸಭೆಯಲ್ಲಿ ಅಧಿಕಾರಿಗಳ ಮೇಲೆ ಸಚಿವ ಕೃಷ್ಣಭೈರೇಗೌಡ ಗರಂ
- ಆರೆಸ್ಸೆಸ್ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ; ಪ್ರಿಯಾಂಕ್ ಖರ್ಗೆ ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸಲು ಕೋರ್ಟ್ ಆದೇಶ
- ಕೇವಲ 40 ನಿಮಿಷದಲ್ಲೇ ಕೂದಲು ಉದುರುವ ಸಮಸ್ಯೆಗೆ ಮುಕ್ತಿ ನೀಡುತ್ತೆ ಈ ಎಲೆ..! ಇಂದೇ ಟ್ರೈ ಮಾಡಿ
- ವಾರಕ್ಕೊಮ್ಮೆ ಅಥವಾ ತಿಂಗಳಿಗೆ ಒಂದೆರಡು ಬಾರಿ ಡ್ರಿಂಕ್ಸ್ ಮಾಡಿದರೂ, ಲಿವರ್ ಗೆ ಸಮಸ್ಯೆ ಆಗುತ್ತಾ.?
- ಯಾರ ಮನೆ ಬಾಗಿಲಿಗೆ ಯಾರು ಹೋಗಿದ್ದರು ಎಂಬುದು ನನಗೂ ಗೊತ್ತು: ಎಚ್ಡಿಕೆ ಹೇಳಿಕೆಗೆ ಪ್ರಿಯಾಂಕ್ ಖರ್ಗೆ ತಿರುಗೇಟು!
- ‘ವಿಜಯೇಂದ್ರನನ್ನು ಒದ್ದು ಬಿಸಾಕಿ’ ಸದಾನಂದ ಗೌಡರದ್ದು ಎನ್ನಲಾದ ಆಡಿಯೋ ಲೀಕ್, ನೋ ಕಮೆಂಟ್ಸ್ ಎಂದ ಡಿವಿಎಸ್!!
- ತೆರಿಗೆ ಹಣಕ್ಕಿಂತ ಜನರ ಆರೋಗ್ಯವೇ ಮುಖ್ಯ: ಕರ್ನಾಟಕದಲ್ಲಿ ಗುಟ್ಕಾ ಮತ್ತು ಪಾನ್ ಮಸಾಲ ನಿಷೇಧ- ಮುಕ್ತ ಕರ್ನಾಟಕಕ್ಕೆ ಡಿ.ಕೆ. ಶಿವಕುಮಾರ್ ಖಡಕ್ ನಿರ್ಧಾರ
- ‘ನಮ್ಮ ರಾಜಕೀಯ ಮುಗಿಯಿತು.. ಚುನಾವಣಾ ರಾಜಕೀಯದ ಅಂತ್ಯದ ಬಗ್ಗೆ ಮೈಸೂರಲ್ಲಿ ಮುನ್ಸೂಚನೆ ನೀಡಿದ್ರಾ ಮಾಜಿ ಸಿಎಂ ಸಿದ್ದರಾಮಯ್ಯ!
- ಹೋಟೆಲ್ನಲ್ಲಿ ಕೊನೆಯ ಊಟ ಮಾಡಿ ನದಿಗೆ ಹಾರಿದ ದಂಪತಿ, ಇಬ್ಬರು ಮಕ್ಕಳು; ಬಡತನ ತಾಳಲಾರದೆ ಒಂದೇ ಕುಟುಂಬದ ನಾಲ್ವರ ಸಾಮೂಹಿಕ ಆತ್ಮಹತ್ಯೆ!
- ಗರ್ಭದಲ್ಲಿರೋ ಮಗುವಿಗೆ DNA ಟೆಸ್ಟ್ ಮಾಡಿಸಲು ಗಂಡನ ಪಟ್ಟು; ಮನನೊಂದು 23 ವರ್ಷದ ಗರ್ಭಿಣಿ ಆತ್ಮಹತ್ಯೆ!
- 10 ಕೆಜಿ ತೂಕ ಇಳಿಸಿಕೊಳ್ಳಲು ಜೀರಿಗೆ ನೀರನ್ನ ಎಷ್ಟು ದಿನಗಳವರೆಗೆ ಕುಡಿಯಬೇಕು.?
- ರಕ್ತದಲ್ಲಿ ಯೂರಿಕ್ ಆಸಿಡ್ ಹೆಚ್ಚಾದರೆ ಕಿಡ್ನಿ ಹಾಗೂ ಮೂಳೆಗಳಿಗೆ ಹಾನಿ ಜಾಸ್ತಿಯಂತೆ!
- ದೇಶದಲ್ಲಿ ಒಮ್ಮೆ ಪ್ರಜಾಪ್ರಭುತ್ವ ಹೋದರೆ ಮತ್ತೆ ಗುಲಾಮಗಿರಿ ಬರುತ್ತದೆ ಎಚ್ಚರ! SIR ಪರಿಣಾಮ ಏನೆಂದು ಮಹಾರಾಷ್ಟ್ರ, ಹರಿಯಾಣ, ಪಶ್ಚಿಮ ಬಂಗಾಳದ ಫಲಿತಾಂಶದಲ್ಲಿದೆ: ಮಾಜಿ ಸಿಎಂ ಸಿದ್ದರಾಮಯ್ಯ
- ಕಾರಿನಲ್ಲಿ ನಾಡಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ – ಸ್ಪೋಟಕ ವಿಚಾರ ಬಿಚ್ಚಿಟ್ಟ ಸಂತ್ರಸ್ತೆ.!
- ಹರ್ನಿಯಾ : ಹೊಟ್ಟೆ ಭಾಗದಲ್ಲಿ ನೋವು, ತೊಡೆಸಂಧಿಯ ಉಬ್ಬು, ಹರ್ನಿಯಾ ನಡುವಿನ ವ್ಯತ್ಯಾಸ ತಿಳಿಯಿರಿ
- ಟೊಮೆಟೋ ತಿಂದರೆ ಕಿಡ್ನಿ ಸ್ಟೋನ್ ಆಗುತ್ತಾ? ವೈದ್ಯರೇ ಬಿಚ್ಚಿಟ್ಟ ಸತ್ಯವಿದು..
- ಹೆಣ್ಣಿಗೆ ಮಿಲನದಲ್ಲಿ ಸಂಪೂರ್ಣ ತೃಪ್ತಿ ಸಿಗದೇ ಇದ್ದರೆ, ಆಕೆಯ ಮೇಲಾಗುವ 6 ಆಶ್ಚರ್ಯಕರ ಪರಿಣಾಮಗಳು | Health Tips
- ಅಂಬಾನಿ ನೀಡಿದ ₹900 ಕೋಟಿ ದೇಣಿಗೆಯ ಲೆಕ್ಕ ನೀಡಿ: ರಾಮಮಂದಿರ ಟ್ರಸ್ಟ್ʼಗೆ ಬಿ.ಕೆ. ಹರಿಪ್ರಸಾದ್ ಪ್ರಶ್ನೆ
- ಭಾಮೈದುನ ಮೇಲಿನ ದಾಳಿ ಸತ್ಯಾಂಶ ತಿಳಿಯಲು 6 ತಿಂಗಳು ಬೇಕು : ಸಚಿವ ಸತೀಶ್ ಜಾರಕಿಹೊಳಿ



















