‘ಇದ್ರೆ ನೆಮ್ಮದಿಯಾಗ್ ಇರ್ಬೇಕ್’ ಹಾಡು 24 ಗಂಟೆಯಲ್ಲಿ ಪಡೆದ ವೀವ್ಸ್ ಎಷ್ಟು ಗೊತ್ತಾ.? ಡಿಬಾಸ್ ಅಭಿಮಾನಿಗಳಿಗೆ ಸಂತಸದ ಸುದ್ಧಿ!

ನಟ ದರ್ಶನ್ ಅವರ ಅಭಿಮಾನಿಗಳೆಲ್ಲರೂ ‘ಇದ್ರೆ ನೆಮ್ಮದಿಯಾಗ್ ಇರ್ಬೇಕ್’ ಎಂದು ಗುನುಗುತ್ತಿದ್ದಾರೆ. ಅಷ್ಟರಮಟ್ಟಿಗೆ ಈ ಹಾಡು ಟ್ರೆಂಡ್ ಆಗುತ್ತಿದೆ. ಒಂದೇ ದಿನದಲ್ಲಿ ಕೋಟ್ಯಂತರ ಬಾರಿ ವೀವ್ಸ್ ಆಗಿದೆ. ಈ ಗೀತೆಯ ಮೂಲಕ ‘ದಿ ಡೆವಿಲ್’ ಸಿನಿಮಾದ ಮೇಲಿನ ಹೈಪ್ ಹೆಚ್ಚುವಂತಾಗಿದೆ. ಆ ಕುರಿತು ಇಲ್ಲಿದೆ ಇನ್ನಷ್ಟು ಮಾಹಿತಿ.. ಭಾರಿ ನಿರೀಕ್ಷೆ ಮೂಡಿಸಿದ್ದ ‘ಇದ್ರೆ ನೆಮ್ಮದಿಯಾಗ್ ಇರ್ಬೇಕ್’ ಹಾಡು ಆಗಸ್ಟ್ 24ರಂದು ಬಿಡುಗಡೆ ಆಯಿತು. ನಟ ದರ್ಶನ್ ಅವರ ಅಭಿಮಾನಿಗಳು ‘ದಿ ಡೆವಿಲ್’ (The Devil Movie) ಸಿನಿಮಾದ … Read more

ಕೊಡವ ಸಮುದಾಯದಿಂದ ನನಗಿಂತಲೂ ಮೊದಲು ಚಿತ್ರರಂಗಕ್ಕೆ ಬಂದಿದ್ದಾರೆ – ನಟಿ ಪ್ರೇಮ

ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಮೊದಲು ಬಂದಿದ್ದು ನಾನೇ ಎನ್ನುವ ನಟಿ ರಶ್ಮಿಕಾ ಮಂದಣ್ಣ ಹೇಳಿಕೆಗೆ ಹಿರಿಯ ನಟಿ ಪ್ರೇಮ ಪ್ರತಿಕ್ರಿಯಿಸಿದ್ದು, ಚಿತ್ರರಂಗಕ್ಕೆ ಕೊಡವ ಸಮುದಾಯದಿಂದ ನನಗಿಂತ ಮುಂಚೆ ಚಾಮರಾಜಪೇಟೆ ಮೂಲದ ಶಶಿಕಲಾ ಎಂಬುವವರು ಬಂದಿದ್ದರು. ಅವರು ಪೋಷಕ ಪಾತ್ರದಲ್ಲಿ ಮೊದಲು ಕಾಣಿಸಿಕೊಂಡಿದ್ದರು. ಅದಾದ ಬಳಿಕ ನಾನು ನಟಿಯಾಗಿ ಬಂದೆ. ನಂತರ ಕೊಡವ ಸಮುದಾಯದ ಹಲವಾರು ಜನರು ಚಿತ್ರರಂಗಕ್ಕೆ ಬಂದಿದ್ದಾರೆ ಎಂದು ಹೇಳಿದರು. ನಟಿ ರಶ್ಮಿಕಾ ಮಂದಣ್ಣ ಹೇಳಿಕೆ ಕುರಿತು ಮಾತನಾಡಲು ನಮ್ಮ ಕೊಡವ ಸಮುದಾಯವಿದೆ. ಅವರು ಚರ್ಚೆ … Read more

ಪಾರ್ವತಮ್ಮನವರಿಗೂ ಇಷ್ಟು ಧಿಮಾಕು ಇರ್ಲಿಲ್ಲ : ರಾಕಿಂಗ್ ಸ್ಟಾರ್ ಯಶ್ ತಾಯಿ ಪುಷ್ಪ ಟ್ರೋಲ್ ಆಗಿದ್ದೇಕೆ.?

ರಾಕಿಂಗ್ ಸ್ಟಾರ್ ಯಶ್ ತಾಯಿ ಪುಷ್ಪ ಈಗ ತಮ್ಮದೇ ಪ್ರೊಡಕ್ಷನ್ ಹೌಸ್ ಮಾಡಿ ಕೊತ್ತಲವಾಡಿ ಎಂಬ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಆದರೆ ಮಾಧ್ಯಮಗಳ ಜೊತೆ ಅವರು ಮಾತನಾಡುವ ಧಾಟಿ ನೋಡಿ ನೆಟ್ಟಿಗರು ಟ್ರೋಲ್ ಮಾಡಿದ್ದು ಪಾರ್ವತಮ್ಮನವಿರಗೂ ಇಷ್ಟು ಧಿಮಾಕು ಇರ್ಲಿಲ್ಲ ಎಂದಿದ್ದಾರೆ. ನಿನ್ನೆ ಡಾ ರಾಜ್ ಕುಮಾರ್ ಸಮಾಧಿಗೆ ಕೊತ್ತಲವಾಡಿ ಚಿತ್ರತಂಡ ನಮಿಸಿದೆ. ಈ ವೇಳೆ ಪುಷ್ಪ ಕೂಡಾ ಬಂದಿದ್ದಾರೆ. ಬಳಿಕ ಮಾಧ್ಯಮಗಳ ಜೊತೆ ಮಾತನಾಡುವಾಗ ಅವರು ರಫ್ ಆಗಿ ಮಾತನಾಡುತ್ತಿದ್ದರು. ಯಶ್ ಸಿನಿಮಾ ಬಗ್ಗೆ ಏನಂದ್ರು … Read more

ಅಮ್ಮ ಬೇರೆ, ಮಗ ಬೇರೆ, ಅವನ ಅನಿಸಿಕೆ ನನಗೆ ಬೇಕಿಲ್ಲ : ಖಡಕ್ ಆಗಿ ಹೇಳಿದ ಯಶ್ ತಾಯಿ ಪುಷ್ಪ

ಯಶ್ ತಾಯಿ ಪುಷ್ಪ ಅವರು ‘ಕೊತ್ತಲವಾಡಿ’ ಸಿನಿಮಾ ನಿರ್ಮಾಣ ಮಾಡಿದ್ದು, ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ. ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಯಶ್ಗೆ ಸಿನಿಮಾ ತೋರಿಸಿ ಅಭಿಪ್ರಾಯ ಪಡೆಯುತ್ತೀರಾ ಎಂದು ಕೇಳಿದ್ದಕ್ಕೆ ಪುಷ್ಪ ಅವರು ಖಡಕ್ ಆಗಿ ಪ್ರತಿಕ್ರಿಯಿಸಿದ್ದಾರೆ. ‘ಯಶ್, ರಾಧಿಕಾ ಯಾರಿಗೂ ನಾನು ಸಿನಿಮಾ ತೋರಿಸಲ್ಲ. ಮಗ ಬೇರೆ, ಅಮ್ಮ ಬೇರೆ. ಮಗ ಎಂದಮಾತ್ರಕ್ಕೆ ನನ್ನ ಮಾತು ಕೇಳಬೇಕು ಅಂತ ಏನೂ ಇಲ್ಲ. ಅವನು ನನ್ನ ಸಿನಿಮಾ ನೋಡುತ್ತಾನೆ ಅಂತ ನಾನು ನಿರೀಕ್ಷಿಸಲ್ಲ. ಯಶ್ ನೋಡಿದ ತಕ್ಷಣ … Read more

ವಿಜಯ್‌ ರಾಘವೇಂದ್ರ ಜೊತೆ ಎರಡನೇ ಮದುವೆ ಬಗ್ಗೆ ಮೌನ ಮುರಿದ ಮೇಘನಾ ರಾಜ್.!

ಕನ್ನಡ, ಮಲಯಾಳಂ ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿರುವ ನಟಿ ಮೇಘನಾ ರಾಜ್‌ ಎರಡನೇ ಮದುವೆ ಬಗ್ಗೆ ಆಗಾಗ ಚರ್ಚೆಗಳು ನಡೆಯುತ್ತಲೇ ಇರುತ್ತವೆ. 2018ರಲ್ಲಿ ಚಿರಂಜೀವಿ ಅವರನ್ನು ಮೇಘನಾ ವರಿಸಿದ್ದರು. ಈ ಜೋಡಿಗೆ ಮುದ್ದಾದ ಮಗನಿದ್ದಾನೆ. ಆದ್ರೆ ವಿಧಿಯಾಟವೇ ಬೇರೆಯಿತ್ತು. 2020 ಜೂನ್ 7 ಭಾನುವಾರದಂನ ಚಿರು 39ನೇ ವಯಸ್ಸಿನಲ್ಲಿ ಜೀವ ಬಿಟ್ಟಿದ್ದರು. ನಟ ಚಿರಂಜೀವಿ ಸರ್ಜಾ ಅವರು ಅಕಾಲಿಕ ಮರಣ ಹೊಂದಿದ ನಂತರ ಕನ್ನಡ ನಟಿ ಮೇಘನಾ ರಾಜ್ ಅವರು ನೋವಿನಲ್ಲೇ ಜೀವನ ಸಾಗಿಸುತ್ತಿದ್ದಾರೆ. ಹೀಗಿರುವಾಗ ಮೇಘನಾ … Read more

ʻಅಂತಹ ಪರಿಸ್ಥಿತಿ ಬಂದ್ರೆ ಸಿನಿಮಾ ಬಿಟ್ಟು ಹೊರ ಬರ್ತೇನೆ!ʼ ರಶ್ಮಿಕಾ ಮಂದಣ್ಣ ಹೇಳಿಕೆ ಭಾರೀ ವೈರಲ್‌

ಕನ್ನಡದ ಬೆಡಗಿ ರಶ್ಮಿಕಾ ಮಂದಣ್ಣ ಪರಭಾಷೆಯ ಸಿನಿಮಾಗಳಲ್ಲಿ ಬೇಡಿಕೆ ಹೆಚ್ಚಿಸಿಕೊಂಡಿದ್ದಾರೆ. ಬ್ಯಾಕ್‌ ಟು ಬ್ಯಾಕ್‌ ಸಿನಿಮಾಗಳಲ್ಲಿ ವಿಭಿನ್ನ ಪಾತ್ರಗಳ ಮೂಲಕ ರಶ್ಮಿಕಾ ಮಂದಣ್ಣ ಕಮಾಯಿ ಮಾಡುತ್ತಿದ್ದಾರೆ. ನ್ಯಾಷನಲ್‌ ಕ್ರಶ್‌ ಎಂದೇ ಗುರುತಿಸಿಕೊಂಡಿರುವ ಅವರು ಭಾರತೀಯ ಚಿತ್ರರಂಗದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ನಟಿಯರಲ್ಲಿ ಒಬ್ಬರಾಗಿದ್ದಾರೆ. ಒಂದಲ್ಲ ಒಂದು ಹೇಳಿಕೆಗಳಿಂದ ಸುದ್ದಿಯಾಗುವ ರಶ್ಮಿಕಾ ಇದೀಗ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಆದರೆ ಕಾರಣ ಬಹಳ ವಿಶೇಷವಾಗಿದೆ. ರಶ್ಮಿಕಾ ಹೇಳಿಕೆ ಭಾರೀ ವೈರಲ್ ಇತ್ತೀಚೆಗೆ ಲಂಡನ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ನಟಿ ರಶ್ಮಿಕಾ ಮಂದಣ್ಣ … Read more

ಯಾರೋ ಪಿಎಗಳಿಂದ ಮಾತನಾಡಿಸೋದಲ್ಲ ಎಂದು ನಟಿ ರಚಿತಾ ರಾಮ್ ಮೇಲೆ ವಾಣಿಜ್ಯ ಮಂಡಳಿ ಅಧ್ಯಕ್ಷರು ಗರಂ.!

ನಟಿ ರಚಿತಾ ರಾಮ್ ಹಾಗೂ ‘ಸಂಜು ವೆಡ್ಸ್ ಗೀತಾ 2’ ಸಿನಿಮಾ ತಂಡದ ನಡುವೆ ಕಿರಿಕ್ ಆಗಿದೆ. ಈ ಬಗ್ಗೆ ನಿರ್ದೇಶಕ ನಾಗಶೇಖರ್ ಅವರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ನೀಡಿದ್ದರು. ಆದರೆ ರಚಿತಾ ರಾಮ್ ಅವರನ್ನು ವಾಣಿಜ್ಯ ಮಂಡಳಿಗೆ ಕರೆಸಲು ಸಾಧ್ಯವಾಗಿಲ್ಲ. ಈ ಬಗ್ಗೆ ಮಂಡಳಿ ಅಧ್ಯಕ್ಷ ನರಸಿಂಹಲು ಮಾತನಾಡಿದ್ದಾರೆ. ‘ಎಷ್ಟು ಬಾರಿ ಸಿನಿಮಾ ಬಿಡುಗಡೆ ಆದರೂ ಕಲಾವಿದರು ಪ್ರಚಾರಕ್ಕೆ ಬಂದು ಬೆಂಬಲ ನೀಡಲೇಬೇಕು. ಯಾಕೆಂದರೆ ಸಿನಿಮಾ ರಂಗದಿಂದಲೇ ನೀವು ಹಣ, ಹೆಸರು ಗಳಿಸಿದ್ದೀರಿ. … Read more

ಬಿಗ್ ಬಾಸ್ ಕನ್ನಡ 12 ಸ್ಪರ್ಧಿಗಳ ಸಂಭಾವ್ಯ ಪಟ್ಟಿ : ‘ಇವರೆಲ್ಲಾ’ ಬಂದ್ರೆ ಚೆನ್ನ ಎಂದ ವೀಕ್ಷಕರು!

ಈ ಬಾರಿ ‘ಬಿಗ್ ಬಾಸ್’ ಮನೆಗೆ ಯಾರೆಲ್ಲಾ ಬರ್ತಾರೋ ಗೊತ್ತಿಲ್ಲ. ಆದರೆ, ‘ಇವರೆಲ್ಲಾ’ ಬಂದರೆ ಚೆನ್ನ ಅಂತ ವೀಕ್ಷಕರು ಕೆಲವರನ್ನ ನಿರೀಕ್ಷಿಸುತ್ತಿದ್ದಾರೆ. ವೀಕ್ಷಕರ ಇಚ್ಛಾನುಸಾರ ಈ ಬಾರಿ ಯಾರೆಲ್ಲಾ ‘ಬಿಗ್ ಬಾಸ್’ ಸ್ಪರ್ಧಿಗಳಾಗಿ ಬರಬೇಕು? ಲಿಸ್ಟ್ ಇಲ್ಲಿದೆ ನೋಡಿ… ಈ ಬಾರಿ ‘ಬಿಗ್ ಬಾಸ್’ ಮನೆಗೆ ಹೋಗೋರು ಯಾರು?    ಈ ಬಾರಿ ‘ಬಿಗ್ ಬಾಸ್’ ಮನೆಗೆ ಹೋಗೋರು ಯಾರು?‘ಬಿಗ್ ಬಾಸ್ ಕನ್ನಡ 12’ ಕಾರ್ಯಕ್ರಮ ಯಾವಾಗ ಲಾಂಚ್ ಆಗುತ್ತೆ ಎಂಬ ಅಧಿಕೃತ ಮಾಹಿತಿ ಇನ್ನೂ ಲಭ್ಯವಾಗಿಲ್ಲ. … Read more

ಲಕ್ಷ್ಮೀ ಪಾತ್ರಕ್ಕೆ ಎಂಟ್ರಿ ಕೊಟ್ಟ ಕನ್ನಡ ಚಿತ್ರರಂಗದ ಖ್ಯಾತ ನಟಿ.! ಯಾರದು.?

ಲಕ್ಷ್ಮೀ ನಿವಾಸʼ ಧಾರಾವಾಹಿಯಲ್ಲಿ ಲಕ್ಷ್ಮೀ ಆಗಿ ನಟಿಸುತ್ತಿದ್ದ ಶ್ವೇತಾ ಅವರು ಸೀರಿಯಲ್‌ನಿಂದ ಹೊರಗಡೆ ಬಂದಿದ್ದಾರೆ. ತಾಯಿಯ ಅನಾರೋಗ್ಯ ಹಾಗೂ ವೈಯಕ್ತಿಕ ಕಾರಣಕ್ಕೆ ಅವರು ಧಾರಾವಾಹಿಯಿಂದ ಹೊರಗಡೆ ಬಂದಿದ್ದಾರೆ. ಹೀಗಾಗಿ ಇವರ ಪಾತ್ರಕ್ಕೆ ಹೊಸ ನಟಿ ಎಂಟ್ರಿ ಕೊಟ್ಟಿದ್ದಾರೆ. ಕನ್ನಡದ ಅನೇಕ ಧಾರಾವಾಹಿ, ಸಿನಿಮಾಗಳಲ್ಲಿ ನಟಿಸಿದ್ದ ಮಾಧುರಿ ಈಗ ಲಕ್ಷ್ಮೀ ನಿವಾಸ ಧಾರಾವಾಹಿಗೆ ಲಕ್ಷ್ಮೀಯಾಗಿ ಎಂಟ್ರಿ ಕೊಡುತ್ತಿದ್ದಾರೆ. ಹೌದು, ಕನ್ನಡ ಕಿರುತೆರೆಯಲ್ಲಿ ವಿಭಿನ್ನ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದ ನಟಿ ಮಾಧುರಿ ಅವರು ಲಕ್ಷ್ಮೀ ಪಾತ್ರದಲ್ಲಿ ನಟಿಸುತ್ತಿರೋದನ್ನು ಈ ಧಾರಾವಾಹಿಯ ನಟಿ … Read more

ರಚಿತಾ ರಾಮ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ : ನಿರ್ದೇಶಕ ನಾಗಶೇಖರ್ ಒತ್ತಾಯ

ನಟಿ ರಚಿತಾ ರಾಮ್ ವಿರುದ್ಧ ಕಲಾವಿದರ ಸಂಘ ಮತ್ತು ಫಿಲ್ಮ್ ಚೇಂಬರ್ ಕಠಿಣ ಕ್ರಮ ತಗೆದುಕೊಳ್ಳಬೇಕು ಅಂತ ಸಂಜು ವೆಡ್ಸ್ ಗೀತಾ 2 ಸಿನಿಮಾದ ನಿರ್ದೇಶಕ ನಾಗಶೇಖರ್ ಒತ್ತಾಯಿಸಿದ್ದಾರೆ. ಸಿನಿಮಾ ಟೀಮ್ ಜೊತೆ ಮಂಗಳವಾರ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಆಗಮಿಸಿದ್ದ ನಾಗಶೇಖರ್, ತಮ್ಮದೇ ಸಿನಿಮಾದ ನಾಯಕಿ ರಚಿತಾ ರಾಮ್ ವಿರುದ್ಧ ಫಿಲ್ಮ್ ಚೇಂಬರ್ ಗೆ ದೂರು ಸಲ್ಲಿಸಿದರು. ರಚಿತಾರಿಂದ ಆದ ತೊಂದರೆಯನ್ನು ಹಂಚಿಕೊಂಡರು. ಇದನ್ನೂ ಓದಿ: ಇಷ್ಟ ಇಲ್ಲದಿದ್ರೆ ಸಿನಿಮಾ ನೋಡಬೇಡಿ: ಕರ್ನಾಟಕದಲ್ಲಿ ‘ಥಗ್‌ ಲೈಫ್‌’ … Read more