Kantara : ‘ದೈವದ ಹೆಸರಲ್ಲಿ ಮಾಡಿದ ದುಡ್ಡನ್ನು ಆಸ್ಪತ್ರೆಗೆ ಸುರಿಸುತ್ತೇನೆ..’ ಕಾಂತಾರ ತಂಡಕ್ಕೆ ಎಚ್ಚರಿಕೆ ನೀಡಿದ ಪಿಲ್ಚಂಡಿ ದೈವ!

Kantara : ‘ಕಾಂತಾರ’ ಚಿತ್ರದ ವಿರುದ್ಧ ದೈವದ ಅಪಹಾಸ್ಯದ ಆರೋಪದ ಹಿನ್ನೆಲೆಯಲ್ಲಿ, ಕೆಲವು ದೈವಾರಾಧಕರು ಪಿಲ್ಚಂಡಿ ದೈವದ ಎದುರು ತಮ್ಮ ಅಳಲು ತೋಡಿಕೊಂಡಿದ್ದಾರೆ. ಈ ವೇಳೆ ದೈವದ ನುಡಿಗಳು ದೈವಾರಾಧಕರಿಗೆ ಅಭಯ ನೀಡುವುದರ ಜೊತೆಗೆ ಎಚ್ಚರಿಕೆಯನ್ನೂ ನೀಡಿವೆ. ‘ನಾನು ನಿಮ್ಮ ಹಿಂದಿದ್ದೇನೆ, ನಿಮ್ಮ ಹೋರಾಟ ಮುಂದುವರೆಸಿ’ ಎಂದು ದೈವವು ದೈವಾರಾಧಕರಿಗೆ ಅಭಯ ನೀಡಿದ್ದು, ‘ಹುಚ್ಚು ಕಟ್ಟಿದವರ ಹುಚ್ಚು ಹಿಡಿಸುತ್ತೇನೆ’ ಎಂದು ಹೇಳುವ ಮೂಲಕ ಎಚ್ಚರಿಕೆಯನ್ನೂ ನೀಡಿದೆ. ದೈವದ ಹೆಸರಿನಲ್ಲಿ ಮಾಡಿದ ದುಡ್ಡನ್ನು (ಆದಾಯವನ್ನು) ಆಸ್ಪತ್ರೆಗೆ ಸುರಿಸುವಂತೆ ಮಾಡುತ್ತೇನೆ … Read more

ರಕ್ಷಿತಾ ಹೇಳಿದ್ದ ಡೈಲಾಗ್‌ ವೈರಲ್‌..! ಬಿಗ್ ಬಾಸ್ ಶೋ ಬಂದ್‌ : ರಾತ್ರೋರಾತ್ರಿ ಮನೆಯಿಂದ ಎಲ್ಲಾ ಸ್ಪರ್ಧಿಗಳು ಹೊರಕ್ಕೆ

ಪರಿಸರ ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ ಕನ್ನಡದ ಬಿಗ್ ಬಾಸ್ ಶೋ ತಾತ್ಕಾಲಿಕವಾಗಿ ಬಂದ್ ಆಗಿದ್ದು, ಸ್ಪರ್ಧಿಗಳು ರಾತ್ರೋರಾತ್ರಿ ಹೊರಗೆ ಬಂದಿದ್ದಾರೆ. ಈ ನಡುವೆ ಮನೆಯೊಳಗೆ ಹೋಗುವಾಗ ರಕ್ಷಿತಾ ಶೆಟ್ಟಿ ಹೊಡೆದಿರುವ ಡೈಲಾಗ್ ವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಬಿಗ್‌ ಬಾಸ್‌ ಮನೆ ಪ್ರವೇಶಿಸಿದ ಕೂಡಲೇ ರಕ್ಷಿತಾ ಅವರನ್ನು ಇತರ ಸ್ಪರ್ಧಿಗಳು ಎಲಿಮಿನೇಟ್‌ ಮಾಡಿದ್ದರು. ಎಲಿಮಿನೇಟ್‌ ಮಾಡಿದ್ದರೂ ರಕ್ಷಿತಾ ಅವರು ಸೀಕ್ರೆಟ್‌ ರೂಮಿನಲ್ಲಿ ಇರಿಸಲಾಗಿತ್ತು. ಒಂದು ವಾರದ ಬಳಿಕ ರಕ್ಷಿತಾ ಅವರನ್ನು ಮತ್ತೆ ಮನೆಯೊಳಗೆ ಕಳುಹಿಸಲಾಗಿತ್ತು. ಮನೆಗೆ … Read more

ಕೊನೆಗೂ ಬಿಗ್ ಬಾಸ್ ವೀಕ್ಷಕರಿಗೆ ಸಿಹಿಸುದ್ದಿ ಕೊಟ್ಟ ಸರ್ಕಾರ, ಬಿಗ್ ಬಾಸ್ ಪುನಾರಂಭಕ್ಕೆ ಡಿಸಿಎಂ ಡಿಕೆಶಿ ಗ್ರೀನ್ ಸಿಗ್ನಲ್!

ಬಿಗ್ ಬಾಸ್ ಕಾರ್ಯಕ್ರಮದ ನಿರ್ಮಾಣ ಸಂಸ್ಥೆಯಾದ ಜಾಲಿವುಡ್ ಸ್ಟುಡಿಯೋಸ್‌ಗೆ ಮತ್ತೊಂದು ಅವಕಾಶ ನೀಡುವಂತೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಜಿಲ್ಲಾಧಿಕಾರಿಗಳಿಗೆ ಸೂಚನೆ ರವಾನಿಸಿದ್ದಾರೆ. ಇತ್ತೀಚೆಗಷ್ಟೇ ನಿಯಮ ಉಲ್ಲಂಘನೆ ಆರೋಪದ ಮೇರೆಗೆ ಸ್ಥಗಿತವಾಗಿದ್ದ ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋ ಅಭಿಮಾನಿಗಳಿಗೆ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ಶೀಘ್ರದಲ್ಲೇ ಶೋ ಪುನಾರಂಭಗೊಳ್ಳಲಿದೆ. ಹೌದು.. ಸರ್ಕಾರದ ನಿಯಮ ಉಲ್ಲಂಘನೆ ಆರೋಪದ ಮೇಲೆ ಸ್ಥಗಿತಗೊಂಡಿದ್ದ ‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋಗೆ ಡಿಸಿಎಂ ಡಿಕೆ ಶಿವಕುಮಾರ್ ಮಧ್ಯಸ್ಥಿಕೆ ವಹಿಸಿದ್ದು, ತಪ್ಪು … Read more

ಜೈಲು ಹತ್ರ ಬರಬೇಡ, ಹಣೆಬರಹದಲ್ಲಿ ಇದ್ದಂತೆ ಆಗುತ್ತೆ : ಪತ್ನಿ ಮುಂದೆ ದರ್ಶನ್‌ ಬೇಸರ

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ ತೂಗುದೀಪ ಅವರನ್ನು ಪತ್ನಿ ವಿಜಯಲಕ್ಷ್ಮಿ ಭೇಟಿಯಾಗಿದ್ದಾರೆ. ಈ ವೇಳೆ ದರ್ಶನ್‌ ಅವರ ಸ್ಥಿತಿ ಕಂಡು ವಿಜಯಲಕ್ಷ್ಮಿ ಅವರು ಕಣ್ಣೀರಿಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮೊದಲ ಬಾರಿಗೆ ದರ್ಶನ್‌ ಅವರು ಜೈಲಿಗೆ ಹೋಗಿದ್ದಾಗ ಕೆಲ ಸೌಲಭ್ಯಗಳು ಸಿಕ್ಕಿತ್ತು. ಆದರೆ ಸುಪ್ರೀಂಕೋರ್ಟ್‌ ಖಡಕ್‌ ಸೂಚನೆ ಬಳಿಕ ಎರಡನೇ ಸಲ ಜೈಲಿಗೆ ಮರಳಿರುವ ದರ್ಶನ್‌ಗೆ ಯಾವುದೇ ಹೆಚ್ಚುವರಿ ಸೌಲಭ್ಯಗಳು ಸಿಗುತ್ತಿಲ್ಲ. ಒಂದು ರೀತಿ ಜೈಲಿನಲ್ಲಿ ನರಕಯಾತನೆ ಎಂಬಂತಾಗಿದೆ. ಹೀಗಾಗಿ ನನ್ನ ನೋಡಲು … Read more

ಮೂರು – ನಾಲ್ಕು ಬಾರಿ ನಾನು ಸತ್ತೇ ಹೋಗಬೇಕಿತ್ತು – ರಿಷಭ್ ಶೆಟ್ಟಿ ಹೀಗೆ ಹೇಳಿದ್ದು ಯಾಕೆ.? Kantara Chapter 1

Kantara Chapter 1 : ಮೂರು ನಾಲ್ಕು ಬಾರಿ ನಾನು ಸತ್ತೆ ಹೋಗಬೇಕಿತ್ತು ಆ ಮಟ್ಟಿಗೆ ತೊಂದರೆಯಾಗಿದೆ ಮೂರು ತಿಂಗಳಿಂದ ನಾವು ಸರಿಯಾಗಿ ನಿದ್ದೆನೇ ಮಾಡಿಲ್ಲ ಎಲ್ಲರೂ ನಮ್ಮ ಸಿನಿಮಾ ಅಂತ ಕೆಲಸ ಮಾಡಿದರು. ಈ ವೇಳೆ ಸಾಕಷ್ಟು ತೊಂದರೆಗಳನ್ನ ಎದುರಿಸಿದ್ದೇವೆ. ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಅವರು ನಿರ್ದೇಶಿಸಿ ನಟನೆ ಮಾಡಿರುವ ಕಾಂತಾರ ಫ್ರೀಕ್ವೆಲ್ ಸಿನಿಮಾದ ಟ್ರೈಲರ್ ನ್ನು ಕನ್ನಡ ಸೇರಿದಂತೆ ಎಲ್ಲಾ ಭಾಷೆಗಳಲ್ಲಿ ರಿಲೀಸ್ ಮಾಡಲಾಗಿದೆ. ಟ್ರೈಲರ್ ಅದ್ದೂರಿಯಾಗಿದ್ದು, ರಿಷಬ್ ಶೆಟ್ಟಿ ಹಾಗೂ ರುಕ್ಮಿಣಿ … Read more

ಕೇವಲ ಒಂದು ಶೋಗಾಗಿ ಬೆಡ್ ಮೇಲೆ ಪುರುಷನೊಂದಿಗೆ ಮಲಗುವಷ್ಟು ನಾನು ಚೀಪ್ ಅಲ್ಲ – 1.65 ಕೋಟಿ ರೂ ಬಿಗ್ ಬಾಸ್ ಆಫರ್ ತಿರಸ್ಕರಿಸಿದ್ದೇನೆ ಎಂದ ನಟಿ

ಎರಡು ತಿಂಗಳ ಹಿಂದೆ ಅಳುವ ವಿಡಿಯೋ ಮೂಲಕ ಸುದ್ದಿಯಾಗಿದ್ದ ಬಾಲಿವುಡ್ ನಟಿ ತನುಶ್ರೀ ದತ್ತಾ, ಕಳೆದ 11 ವರ್ಷಗಳಿಂದಲೂ ನನಗೆ ಬಿಗ್ ಬಾಸ್ ಆಫರ್ ಬಂದಿದೆ ಎಂದು ಇತ್ತೀಚಿನ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ. ಈ ಬಾರಿ ಬಿಗ್‌ಬಾಸ್‌ಗಾಗಿ ರೂ. 1.65 ಕೋಟಿ ಆಫರ್ ಅನ್ನು ತಿರಸ್ಕರಿಸಿರುವುದಾಗಿ ಬಹಿರಂಗಪಡಿಸಿದ್ದಾರೆ. ಈ ನಿರಾಕರಣೆಗೆ ಕಾರಣ ತಿಳಿಸಿರುವ ತನುಶ್ರೀ, ಕೇವಲ ಒಂದು ರಿಯಾಲಿಟಿ ಶೋಗಾಗಿ ಒಂದೇ ಹಾಸಿಗೆ ಮೇಲೆ ವ್ಯಕ್ತಿಯೊಂದಿಗೆ ಮಲಗುವಷ್ಟು ನಾನು ಚೀಪ್ ಅಲ್ಲ ಎಂದಿದ್ದಾರೆ. ಬಾಲಿವುಡ್ ಥಿಕನಾಗೆ ನೀಡಿದ ಸಂದರ್ಶನದಲ್ಲಿ … Read more

‘ಇದ್ರೆ ನೆಮ್ಮದಿಯಾಗ್ ಇರ್ಬೇಕ್’ ಹಾಡು 24 ಗಂಟೆಯಲ್ಲಿ ಪಡೆದ ವೀವ್ಸ್ ಎಷ್ಟು ಗೊತ್ತಾ.? ಡಿಬಾಸ್ ಅಭಿಮಾನಿಗಳಿಗೆ ಸಂತಸದ ಸುದ್ಧಿ!

ನಟ ದರ್ಶನ್ ಅವರ ಅಭಿಮಾನಿಗಳೆಲ್ಲರೂ ‘ಇದ್ರೆ ನೆಮ್ಮದಿಯಾಗ್ ಇರ್ಬೇಕ್’ ಎಂದು ಗುನುಗುತ್ತಿದ್ದಾರೆ. ಅಷ್ಟರಮಟ್ಟಿಗೆ ಈ ಹಾಡು ಟ್ರೆಂಡ್ ಆಗುತ್ತಿದೆ. ಒಂದೇ ದಿನದಲ್ಲಿ ಕೋಟ್ಯಂತರ ಬಾರಿ ವೀವ್ಸ್ ಆಗಿದೆ. ಈ ಗೀತೆಯ ಮೂಲಕ ‘ದಿ ಡೆವಿಲ್’ ಸಿನಿಮಾದ ಮೇಲಿನ ಹೈಪ್ ಹೆಚ್ಚುವಂತಾಗಿದೆ. ಆ ಕುರಿತು ಇಲ್ಲಿದೆ ಇನ್ನಷ್ಟು ಮಾಹಿತಿ.. ಭಾರಿ ನಿರೀಕ್ಷೆ ಮೂಡಿಸಿದ್ದ ‘ಇದ್ರೆ ನೆಮ್ಮದಿಯಾಗ್ ಇರ್ಬೇಕ್’ ಹಾಡು ಆಗಸ್ಟ್ 24ರಂದು ಬಿಡುಗಡೆ ಆಯಿತು. ನಟ ದರ್ಶನ್ ಅವರ ಅಭಿಮಾನಿಗಳು ‘ದಿ ಡೆವಿಲ್’ (The Devil Movie) ಸಿನಿಮಾದ … Read more

ಕೊಡವ ಸಮುದಾಯದಿಂದ ನನಗಿಂತಲೂ ಮೊದಲು ಚಿತ್ರರಂಗಕ್ಕೆ ಬಂದಿದ್ದಾರೆ – ನಟಿ ಪ್ರೇಮ

ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಮೊದಲು ಬಂದಿದ್ದು ನಾನೇ ಎನ್ನುವ ನಟಿ ರಶ್ಮಿಕಾ ಮಂದಣ್ಣ ಹೇಳಿಕೆಗೆ ಹಿರಿಯ ನಟಿ ಪ್ರೇಮ ಪ್ರತಿಕ್ರಿಯಿಸಿದ್ದು, ಚಿತ್ರರಂಗಕ್ಕೆ ಕೊಡವ ಸಮುದಾಯದಿಂದ ನನಗಿಂತ ಮುಂಚೆ ಚಾಮರಾಜಪೇಟೆ ಮೂಲದ ಶಶಿಕಲಾ ಎಂಬುವವರು ಬಂದಿದ್ದರು. ಅವರು ಪೋಷಕ ಪಾತ್ರದಲ್ಲಿ ಮೊದಲು ಕಾಣಿಸಿಕೊಂಡಿದ್ದರು. ಅದಾದ ಬಳಿಕ ನಾನು ನಟಿಯಾಗಿ ಬಂದೆ. ನಂತರ ಕೊಡವ ಸಮುದಾಯದ ಹಲವಾರು ಜನರು ಚಿತ್ರರಂಗಕ್ಕೆ ಬಂದಿದ್ದಾರೆ ಎಂದು ಹೇಳಿದರು. ನಟಿ ರಶ್ಮಿಕಾ ಮಂದಣ್ಣ ಹೇಳಿಕೆ ಕುರಿತು ಮಾತನಾಡಲು ನಮ್ಮ ಕೊಡವ ಸಮುದಾಯವಿದೆ. ಅವರು ಚರ್ಚೆ … Read more

ಪಾರ್ವತಮ್ಮನವರಿಗೂ ಇಷ್ಟು ಧಿಮಾಕು ಇರ್ಲಿಲ್ಲ : ರಾಕಿಂಗ್ ಸ್ಟಾರ್ ಯಶ್ ತಾಯಿ ಪುಷ್ಪ ಟ್ರೋಲ್ ಆಗಿದ್ದೇಕೆ.?

ರಾಕಿಂಗ್ ಸ್ಟಾರ್ ಯಶ್ ತಾಯಿ ಪುಷ್ಪ ಈಗ ತಮ್ಮದೇ ಪ್ರೊಡಕ್ಷನ್ ಹೌಸ್ ಮಾಡಿ ಕೊತ್ತಲವಾಡಿ ಎಂಬ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಆದರೆ ಮಾಧ್ಯಮಗಳ ಜೊತೆ ಅವರು ಮಾತನಾಡುವ ಧಾಟಿ ನೋಡಿ ನೆಟ್ಟಿಗರು ಟ್ರೋಲ್ ಮಾಡಿದ್ದು ಪಾರ್ವತಮ್ಮನವಿರಗೂ ಇಷ್ಟು ಧಿಮಾಕು ಇರ್ಲಿಲ್ಲ ಎಂದಿದ್ದಾರೆ. ನಿನ್ನೆ ಡಾ ರಾಜ್ ಕುಮಾರ್ ಸಮಾಧಿಗೆ ಕೊತ್ತಲವಾಡಿ ಚಿತ್ರತಂಡ ನಮಿಸಿದೆ. ಈ ವೇಳೆ ಪುಷ್ಪ ಕೂಡಾ ಬಂದಿದ್ದಾರೆ. ಬಳಿಕ ಮಾಧ್ಯಮಗಳ ಜೊತೆ ಮಾತನಾಡುವಾಗ ಅವರು ರಫ್ ಆಗಿ ಮಾತನಾಡುತ್ತಿದ್ದರು. ಯಶ್ ಸಿನಿಮಾ ಬಗ್ಗೆ ಏನಂದ್ರು … Read more

ಅಮ್ಮ ಬೇರೆ, ಮಗ ಬೇರೆ, ಅವನ ಅನಿಸಿಕೆ ನನಗೆ ಬೇಕಿಲ್ಲ : ಖಡಕ್ ಆಗಿ ಹೇಳಿದ ಯಶ್ ತಾಯಿ ಪುಷ್ಪ

ಯಶ್ ತಾಯಿ ಪುಷ್ಪ ಅವರು ‘ಕೊತ್ತಲವಾಡಿ’ ಸಿನಿಮಾ ನಿರ್ಮಾಣ ಮಾಡಿದ್ದು, ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ. ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಯಶ್ಗೆ ಸಿನಿಮಾ ತೋರಿಸಿ ಅಭಿಪ್ರಾಯ ಪಡೆಯುತ್ತೀರಾ ಎಂದು ಕೇಳಿದ್ದಕ್ಕೆ ಪುಷ್ಪ ಅವರು ಖಡಕ್ ಆಗಿ ಪ್ರತಿಕ್ರಿಯಿಸಿದ್ದಾರೆ. ‘ಯಶ್, ರಾಧಿಕಾ ಯಾರಿಗೂ ನಾನು ಸಿನಿಮಾ ತೋರಿಸಲ್ಲ. ಮಗ ಬೇರೆ, ಅಮ್ಮ ಬೇರೆ. ಮಗ ಎಂದಮಾತ್ರಕ್ಕೆ ನನ್ನ ಮಾತು ಕೇಳಬೇಕು ಅಂತ ಏನೂ ಇಲ್ಲ. ಅವನು ನನ್ನ ಸಿನಿಮಾ ನೋಡುತ್ತಾನೆ ಅಂತ ನಾನು ನಿರೀಕ್ಷಿಸಲ್ಲ. ಯಶ್ ನೋಡಿದ ತಕ್ಷಣ … Read more