ಈ ಜೀವ ನಿಮಗೆ ಅರ್ಪಣೆ, ನಿಮ್ಮ ಉಪಕಾರ ಮರೆಯಲ್ಲ: ಡಿ.ಕೆ.ಶಿವಕುಮಾರ್‌ ಸಹಾಯ ನೆನೆದು ನಟ ರವಿಚಂದ್ರನ್ ಭಾವುಕ

ಮಂಡ್ಯ ಜಿಲ್ಲೆಯ ‘ಮದ್ದೂರು ಉತ್ಸವ’ ಕಾರ್ಯಕ್ರಮದಲ್ಲಿ ಸ್ಯಾಂಡಲ್‌ವುಡ್‌ನ ಕ್ರೇಜಿ ಸ್ಟಾರ್ ರವಿಚಂದ್ರನ್ ಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಬಗ್ಗೆ ಆಡಿದ ಮಾತುಗಳು ಈಗ ಸೋಷಿಯಲ್ ಮೀಡಿಯಾದಲ್ಲಿ ಭಾರಿ ಸದ್ದು ಮಾಡುತ್ತಿವೆ. ಸಂಕಷ್ಟದ ಸಮಯದಲ್ಲಿ ತಮಗೆ ಆಸರೆಯಾದ ಡಿಕೆ ಶಿವಕುಮಾರ್‌ ಅವರ ಗುಣವನ್ನು ಸ್ಮರಿಸಿದ ರವಿಚಂದ್ರನ್, ವೇದಿಕೆಯಲ್ಲೇ ಅತ್ಯಂತ ಭಾವುಕರಾಗಿ ಮಾತನಾಡಿದರು. ಕೈ ಚಾಚುವ ಮುನ್ನವೇ ಆಸರೆಯಾದರು ವೇದಿಕೆ ಮೇಲೆ ಮಾತನಾಡಿದ ರವಿಚಂದ್ರನ್, “ಮನುಷ್ಯನ ಜೀವನದಲ್ಲಿ ಕೆಲವೊಮ್ಮೆ ಕಠಿಣ ಸಮಯಗಳು ಎದುರಾಗುತ್ತವೆ. ಅಂತಹ ಸಂದರ್ಭದಲ್ಲಿ ಯಾರಾದರೂ ಸಹಾಯಕ್ಕೆ … Read more

ತಮಿಳುನಾಡಿನಲ್ಲಿ ವಿಜಯ್ ಯುಗ ಆರಂಭ.. ಕರ್ನಾಟಕದಲ್ಲೂ ವಿಜಯ್ ರಾಜಕೀಯ ಜರ್ನಿ ಆರಂಭ ಆಗುತ್ತಾ?

2026ರಲ್ಲಿ ತಮಿಳುನಾಡು ಚುನಾವಣೆ ದೇಶದ ಗಮನ ಸೆಳೆಯುತ್ತಿದೆ. ದಳಪತಿ ವಿಜಯ್ ರಾಜಕೀಯ ಅಖಾಡಕ್ಕೆ ಇಳಿದ ಎರಡೇ ವರ್ಷಗಳಲ್ಲಿ ಚರಿತ್ರೆಯನ್ನು ಬರೆದಿದ್ದಾರೆ. ರಾಜಕೀಯದಲ್ಲಿ ಮತ್ತೆ ಸಿನಿಮಾದ ಸ್ಟಾರ್‌ಡಮ್ ಕೆಲಸ ಮಾಡಿದೆ. ವಿಜಯ್ ಪಕ್ಷ ಟಿವಿಕೆ ಗೆಲ್ಲುವುದಕ್ಕೆ ಜೆನ್‌ಝೀ (Gen Z) ಫ್ಯಾಕ್ಟರ್ ಕೂಡ ಕೆಲಸ ಮಾಡಿದೆ ಎಂದು ರಾಜಕೀಯ ವಿಶ್ಲೇಷಕರು ಹೇಳುತ್ತಿದ್ದಾರೆ. ವಿಜಯ್ ಗೆಲುವು ಹಲವು ರಾಜ್ಯಗಳಿಗೆ ಮಾದರಿಯಾಗಿದೆ. ವಿಜಯ್‌ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದಂತೆ ಎಲ್ಲಾ ರಾಜ್ಯಗಳಲ್ಲೂ ಆಗಬೇಕು ಎಂಬ ಅಭಿಪ್ರಾಯ ಕೂಡ ವ್ಯಕ್ತವಾಗುತ್ತಿದೆ. ಎರಡು ರಾಷ್ಟ್ರೀಯ ಪಕ್ಷಗಳ … Read more

ಗಿಲ್ಲಿ ವಿರುದ್ಧ ತಿರುಗಿ ಬಿದ್ದ ರಕ್ಷಿತಾ ಶೆಟ್ಟಿ : ಈಗ ಬದಲಾಯ್ತು ಬಿಗ್ ಬಾಸ್ ಆಟ

ಈ ವಾರದ ಬಿಗ್‌ಬಾಸ್ ನಾಮಿನೇಷನ್ ಪ್ರಕ್ರಿಯೆಯು ಸ್ಪರ್ಧಿಗಳ ಬಟ್ಟೆ ತೊಳೆಯುವ ವಿಶೇಷತೆಯೊಂದಿಗೆ ನಡೆದಿದೆ. ಧ್ರುವಂತ್ ಅವರು ಅಶ್ವಿನಿ ಮತ್ತು ಜಾನ್ವಿಯನ್ನು ‘ಡಮ್ಮಿ ಕ್ಯಾಂಡಿಡೇಟ್‌’ ಎಂದು ಆರೋಪಿಸಿದ್ದು, ಇದು ತೀವ್ರ ವಾಗ್ವಾದಕ್ಕೆ ಕಾರಣವಾಗಿದೆ. ಬಿಗ್‌ಬಾಸ್ ಮನೆಯಲ್ಲಿ ನಾಮಿನೇಷನ್ ಪ್ರಕ್ರಿಯೆ ಸ್ಪರ್ಧಿಗಳ ನಡುವೆ ದೊಡ್ಡ ಕಂದಕವನ್ನೇ ಸೃಷ್ಟಿ ಮಾಡಿದೆ.ಸ್ಪರ್ಧಿಯಲ್ಲಿನ ನೆಗೆಟಿವ್ ಅಂಶವನ್ನು ಹೇಳಿ ನಾಮಿನೇಟ್ ಮಾಡಬೇಕಾಗುತ್ತದೆ. ಹಾಗಾಗಿ ಇದು ಸ್ಪರ್ಧಿಗಳ ನಡುವಿನ ಮನಸ್ತಾಪಕ್ಕೆ ಕಾರಣವಾಗುತ್ತದೆ. ಈ ವಾರದ ನಾಮಿನೇಷನ್ ಪ್ರಕ್ರಿಯೆಯನ್ನು ವಿಶೇಷವಾಗಿ ನೀಡಲಾಗಿದೆ. ನಾಮಿನೇಟ್ ಮಾಡುವ ಸ್ಪರ್ಧಿಯ ಬಟ್ಟೆಯನ್ನು ತೊಳೆಯುತ್ತಾ … Read more

ನಿಮಗೆ ಗೌರವ ಸಿಗ್ಬೇಕು ಅಂದ್ರೆ, ಚಿಕ್ಕ ಮಗುವಿಗೂ ಮರ್ಯಾದೆ ಕೊಡೋದನ್ನ ಕಲಿಯಿರಿ : ಅಶ್ವಿನಿಗೆ ಕಿಚ್ಚ ಕ್ಲಾಸ್‌

ಬಿಗ್‌ಬಾಸ್‌ ಮನೆಯಲ್ಲಿ ನನಗೆ ಮರ್ಯಾದೆ ಸಿಕ್ತಿಲ್ಲ ಅಂತ ಆರೋಪ ಮಾಡಿ ರಾದ್ಧಾಂತ ಸೃಷ್ಟಿಸಿದ್ದ ಅಶ್ವಿನಿ ಗೌಡ ಅವರಿಗೆ ಕಿಚ್ಚ ಸುದೀಪ್‌ ಸಖತ್‌ ಕ್ಲಾಸ್‌ ತೆಗೆದುಕೊಂಡಿದ್ದಾರೆ. ಅಶ್ವಿನಿ ಗೌಡ ವಿಚಾರದಲ್ಲಿ ಸುದೀಪ್‌ ಸೈಲೆಂಟ್‌ ಆಗಿದ್ದಾರೆಂಬ ಆರೋಪ ಸೋಷಿಯಲ್‌ ಮೀಡಿಯಾದಲ್ಲಿ ವ್ಯಕ್ತವಾಗಿತ್ತು. ಈ ಆರೋಪಕ್ಕೆ ಕಿಚ್ಚ ತೆರೆ ಎಳೆದಂತೆ ಕಾಣುತ್ತಿದೆ. ಇಂದಿನ ಪ್ರೋಮೊದಲ್ಲಿ ಅಶ್ವಿನಿ ಅವರಿಗೆ ಕಿಚ್ಚ ಹಿಗ್ಗಾಮುಗ್ಗ ಜಾಡಿಸಿದ್ದಾರೆ. ಕ್ಯಾಪ್ಟನ್‌ ಆಗಿದ್ದ ರಘು ಅವರು ಮನೆ ಕೆಲಸಕ್ಕಾಗಿ ಅಶ್ವಿನಿ ಅವರನ್ನು ಕರೆದಿದ್ದರು. ‘ಬನ್ನಿ ಅಶ್ವಿನಿ..ಕೆಲಸ ಮಾಡಬನ್ನಿ’ ಎಂದು ಕರೆದಿದ್ದಕ್ಕೆ … Read more

ವಿಷಕಾರಿ ಸಂಬಂಧದಲ್ಲಿ ಸಿಲುಕಿದ್ದೆ, ಬೇರೆ ಆಯ್ಕೆ ಇರಲಿಲ್ಲ; ಮಾಜಿ ಪ್ರೇಮಿ ಬಗ್ಗೆ ರಶ್ಮಿಕಾ ಮಂದಣ್ಣ ಆರೋಪ

ರಶ್ಮಿಕಾ ಮಂದಣ್ಣ ಸಿನಿಮಾ ಹೊರತಾಗಿ ಆಗಾಗ ವೈಯಕ್ತಿಕ ವಿಚಾರಗಳಿಗೆ ಸುದ್ದಿಯಾಗುತ್ತಲೇ ಇರುತ್ತಾರೆ. ಇತ್ತೀಚೆಗೆ ತಮ್ಮ ಹಿಂದಿನ ರಿಲೇಶಿನ್‌ಶಿಪ್‌ ಬಗ್ಗೆ ಮುಕ್ತವಾಗಿ ಮಾತನಾಡಿದ್ದಾರೆ. ಸುಮಾ ಕನಕಾಲ ಅವರಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ರಶ್ಮಿಕಾ ಮಂದಣ್ಣ ನೀವು ಯಾರೊಂದಿಗೆ ಇರಬೇಕೆಂದು ಬಯಸುತ್ತೀರಿ ಅಂತವರನ್ನ ಮೊದಲು ಆಯ್ಕೆ ಮಾಡಿ ಎಂದು ಹೇಳಿಕೊಂಡಿದ್ದಾರೆ. ನಾನು ಹಿಂದೊಮ್ಮೆ ಇಂಥಹಾ ರಿಲೇಷನ್ನಲ್ಲಿ ಇದ್ದೆ ಎಂದು ಪರೋಕ್ಷವಾಗಿ ರಕ್ಷಿತ್‌ ಶೆಟ್ಟಿ ವಿರುದ್ಧ ಆರೋಪ ಮಾಡಿದ್ದಾರೆ. ಈಗಿನ ಸಂಗಾತಿ ಅರ್ಥಪೂರ್ಣ ರಶ್ಮಿಕಾ ಮಾತನಾಡಿ, ʻನನ್ನ ಈಗಿನ ಸಂಗಾತಿ, ಅರ್ಥಪೂರ್ಣ … Read more

ಬಿಗ್ ಬಾಸ್ ನಲ್ಲಿ ಗಿಲ್ಲಿ ಮೇಲೆ ಹಲ್ಲೆ ಮಾಡಿದ ರಿಷಾ ಬಗ್ಗೆ ಗಿಲ್ಲಿ ತಾಯಿ ಹೇಳಿದ್ದೇನು ಗೊತ್ತ? Gillinata! Biggboss

ಬಿಗ್ ಬಾಸ್ ನಲ್ಲಿ ಗಿಲ್ಲಿ ಮೇಲೆ ಹಲ್ಲೆ ಆಗಿರುವ ಬಗ್ಗೆ ಅವರ ತಾಯಿ ಸವಿತಾವರು ಮೊದಲ ಬಾರಿಗೆ ಮಾತನಾಡಿದ್ದು ಬಿಗ್ ಬಾಸ್ ನ ಮೇಲೆ ಬೇಸರವನ್ನ ಹೊರಹಾಕಿದ್ದಾರೆ. ಅಸಲಿಗೆ ರಿಷಾ ಗೌಡ ರವರು ಗಿಲ್ಲಿಯನ್ನ ಹೊಡೆದಿದ್ರು ಕೂಡ ಬಿಗ್ ಬಾಸ್ ಯಾಕೆ ಇನ್ನು ಅವರನ್ನ ಹೊರಗಡೆ ಕಳುಹಿಸಲಿಲ್ಲ. ಈ ವಿಚಾರದಲ್ಲಿ ಡಬಲ್ ಗೇಮ್ ಮಾಡುತ್ತಿದ್ದಾರಾ.? ಕಳೆದ ಬಾರಿಯೇ ಜಗದೀಶ್ ಅವರನ್ನ ತಳ್ಳಿದ್ದಕ್ಕೆ ರಂಜಿತ್ ನ ಹೊರಗಡೆ ಕಳುಹಿಸಿದ್ದರು. ಆದರೆ ಈ ಬಾರಿ ಗಿಲ್ಲಿಯನ್ನ ಒಂದು ಸಲ ಹೊಡೆದು … Read more

ಗಿಲ್ಲಿ ಮೇಲೆ ಹಲ್ಲೆ ಮಾಡಿದ ರಿಷಾ ಗೌಡ; ಅರ್ಧದಲ್ಲೇ ಮನೆಯಿಂದ ಎಲಿಮಿನೇಟ್? Biggboss Kannada

‘ಯಾರ ಮೇಲೆ ಯಾರೂ ಹಲ್ಲೆ ಮಾಡಬಾರದು’ ಎಂಬುದು ಬಿಗ್ ಬಾಸ್ನ (Bigg Boss) ಮೂಲ ನಿಯಮಗಳಲ್ಲಿ ಒಂದು. ಈ ರೀತಿ ಮಾಡಿದರೆ ಆ ಕ್ಷಣವೇ ಅವರನ್ನು ಮನೆಯಿಂದ ಹೊರಕ್ಕೆ ಕಳುಹಿಸಲಾಗುತ್ತದೆ. ಈ ಮೊದಲು ಬಿಗ್ ಬಾಸ್ನಲ್ಲಿ ಈ ರೀತಿ ಆದ ಸಾಕಷ್ಟು ಉದಾಹರಣೆ ಇದೆ. ಕಳೆದ ಸೀಸನ್ನಲ್ಲಿ ರಂಜಿತ್ ಅವರು ಇದೇ ರೀತಿ ಮಾಡಿ ಮನೆಯಿಂದ ಹೊರ ಹೋಗಿದ್ದರು. ಈಗ ಗಿಲ್ಲಿ ಮೇಲೆ ರಿಷಾ ಅವರು ಕೈ ಮಾಡಿದ್ದಾರೆ. ಈ ವಿಚಾರ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಅವರನ್ನು … Read more

Kantara : ‘ದೈವದ ಹೆಸರಲ್ಲಿ ಮಾಡಿದ ದುಡ್ಡನ್ನು ಆಸ್ಪತ್ರೆಗೆ ಸುರಿಸುತ್ತೇನೆ..’ ಕಾಂತಾರ ತಂಡಕ್ಕೆ ಎಚ್ಚರಿಕೆ ನೀಡಿದ ಪಿಲ್ಚಂಡಿ ದೈವ!

Kantara : ‘ಕಾಂತಾರ’ ಚಿತ್ರದ ವಿರುದ್ಧ ದೈವದ ಅಪಹಾಸ್ಯದ ಆರೋಪದ ಹಿನ್ನೆಲೆಯಲ್ಲಿ, ಕೆಲವು ದೈವಾರಾಧಕರು ಪಿಲ್ಚಂಡಿ ದೈವದ ಎದುರು ತಮ್ಮ ಅಳಲು ತೋಡಿಕೊಂಡಿದ್ದಾರೆ. ಈ ವೇಳೆ ದೈವದ ನುಡಿಗಳು ದೈವಾರಾಧಕರಿಗೆ ಅಭಯ ನೀಡುವುದರ ಜೊತೆಗೆ ಎಚ್ಚರಿಕೆಯನ್ನೂ ನೀಡಿವೆ. ‘ನಾನು ನಿಮ್ಮ ಹಿಂದಿದ್ದೇನೆ, ನಿಮ್ಮ ಹೋರಾಟ ಮುಂದುವರೆಸಿ’ ಎಂದು ದೈವವು ದೈವಾರಾಧಕರಿಗೆ ಅಭಯ ನೀಡಿದ್ದು, ‘ಹುಚ್ಚು ಕಟ್ಟಿದವರ ಹುಚ್ಚು ಹಿಡಿಸುತ್ತೇನೆ’ ಎಂದು ಹೇಳುವ ಮೂಲಕ ಎಚ್ಚರಿಕೆಯನ್ನೂ ನೀಡಿದೆ. ದೈವದ ಹೆಸರಿನಲ್ಲಿ ಮಾಡಿದ ದುಡ್ಡನ್ನು (ಆದಾಯವನ್ನು) ಆಸ್ಪತ್ರೆಗೆ ಸುರಿಸುವಂತೆ ಮಾಡುತ್ತೇನೆ … Read more

ರಕ್ಷಿತಾ ಹೇಳಿದ್ದ ಡೈಲಾಗ್‌ ವೈರಲ್‌..! ಬಿಗ್ ಬಾಸ್ ಶೋ ಬಂದ್‌ : ರಾತ್ರೋರಾತ್ರಿ ಮನೆಯಿಂದ ಎಲ್ಲಾ ಸ್ಪರ್ಧಿಗಳು ಹೊರಕ್ಕೆ

ಪರಿಸರ ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ ಕನ್ನಡದ ಬಿಗ್ ಬಾಸ್ ಶೋ ತಾತ್ಕಾಲಿಕವಾಗಿ ಬಂದ್ ಆಗಿದ್ದು, ಸ್ಪರ್ಧಿಗಳು ರಾತ್ರೋರಾತ್ರಿ ಹೊರಗೆ ಬಂದಿದ್ದಾರೆ. ಈ ನಡುವೆ ಮನೆಯೊಳಗೆ ಹೋಗುವಾಗ ರಕ್ಷಿತಾ ಶೆಟ್ಟಿ ಹೊಡೆದಿರುವ ಡೈಲಾಗ್ ವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಬಿಗ್‌ ಬಾಸ್‌ ಮನೆ ಪ್ರವೇಶಿಸಿದ ಕೂಡಲೇ ರಕ್ಷಿತಾ ಅವರನ್ನು ಇತರ ಸ್ಪರ್ಧಿಗಳು ಎಲಿಮಿನೇಟ್‌ ಮಾಡಿದ್ದರು. ಎಲಿಮಿನೇಟ್‌ ಮಾಡಿದ್ದರೂ ರಕ್ಷಿತಾ ಅವರು ಸೀಕ್ರೆಟ್‌ ರೂಮಿನಲ್ಲಿ ಇರಿಸಲಾಗಿತ್ತು. ಒಂದು ವಾರದ ಬಳಿಕ ರಕ್ಷಿತಾ ಅವರನ್ನು ಮತ್ತೆ ಮನೆಯೊಳಗೆ ಕಳುಹಿಸಲಾಗಿತ್ತು. ಮನೆಗೆ … Read more

ಕೊನೆಗೂ ಬಿಗ್ ಬಾಸ್ ವೀಕ್ಷಕರಿಗೆ ಸಿಹಿಸುದ್ದಿ ಕೊಟ್ಟ ಸರ್ಕಾರ, ಬಿಗ್ ಬಾಸ್ ಪುನಾರಂಭಕ್ಕೆ ಡಿಸಿಎಂ ಡಿಕೆಶಿ ಗ್ರೀನ್ ಸಿಗ್ನಲ್!

ಬಿಗ್ ಬಾಸ್ ಕಾರ್ಯಕ್ರಮದ ನಿರ್ಮಾಣ ಸಂಸ್ಥೆಯಾದ ಜಾಲಿವುಡ್ ಸ್ಟುಡಿಯೋಸ್‌ಗೆ ಮತ್ತೊಂದು ಅವಕಾಶ ನೀಡುವಂತೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಜಿಲ್ಲಾಧಿಕಾರಿಗಳಿಗೆ ಸೂಚನೆ ರವಾನಿಸಿದ್ದಾರೆ. ಇತ್ತೀಚೆಗಷ್ಟೇ ನಿಯಮ ಉಲ್ಲಂಘನೆ ಆರೋಪದ ಮೇರೆಗೆ ಸ್ಥಗಿತವಾಗಿದ್ದ ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋ ಅಭಿಮಾನಿಗಳಿಗೆ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ಶೀಘ್ರದಲ್ಲೇ ಶೋ ಪುನಾರಂಭಗೊಳ್ಳಲಿದೆ. ಹೌದು.. ಸರ್ಕಾರದ ನಿಯಮ ಉಲ್ಲಂಘನೆ ಆರೋಪದ ಮೇಲೆ ಸ್ಥಗಿತಗೊಂಡಿದ್ದ ‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋಗೆ ಡಿಸಿಎಂ ಡಿಕೆ ಶಿವಕುಮಾರ್ ಮಧ್ಯಸ್ಥಿಕೆ ವಹಿಸಿದ್ದು, ತಪ್ಪು … Read more