Bhagyalakshmi Serial : ಶ್ರೇಷ್ಠಾಳಿಂದ ನಮಗೆ ತಾಂಬೂಲ ಬೇಡ, ಈ ಮನೆ ಸೊಸೆ ಭಾಗ್ಯಾ ಕೊಟ್ಟರೆ ಮಾತ್ರ ತೆಗೆದುಕೊಳ್ಳುವುದು ಎಂದ ನೆರೆಮನೆಯವರು
ತಾಂಡವ್ನನ್ನು ಬ್ಲಾಕ್ಮೇಲ್ ಮಾಡಿ ಮನೆಗೆ ಬಂದು ಸೇರಿಕೊಂಡಿರುವ ಶ್ರೇಷ್ಠಾ, ತಾನು ಅಧಿಕೃತವಾಗಿ ಆ ಮನೆ ಸೊಸೆ ಎನ್ನುವಂತೆ ವರ್ತಿಸುತ್ತಿದ್ದಾಳೆ. ಮನೆಯವರೆಲ್ಲಾ ನನ್ನನ್ನು ಇಲ್ಲಿಂದ ಓಡಿಸಲು ಪ್ರಯತ್ನಿಸುತ್ತಿದ್ದಾರೆ. ಯಾವುದೇ ಕಾರಣಕ್ಕೂ ನಾನು ಆ ಭಾಗ್ಯಾಗಿಂತ ಕಡಿಮೆ ಎನಿಸಿಕೊಳ್ಳಬಾರದು ಎಂದು ಮನೆ ಕೆಲಸವನ್ನು ತಾನೇ ಮಾಡುತ್ತಿದ್ದಾಳೆ. ಸತ್ಯನಾರಾಯಣಸ್ವಾಮಿಗೆ ಪ್ರಸಾದ ತಯಾರಿಸುತ್ತೇನೆ ಎಂದು ಹೇಳಿ ಶ್ರೇಷ್ಠಾ, ಉಪ್ಪಿಟ್ಟು ತಯಾರಿಸುತ್ತಾಳೆ. ಅದನ್ನು ನೋಡಿ ಅರ್ಚಕರು ಇಷ್ಟು ವರ್ಷಗಳ ಕಾಲ ಪೂಜೆ ಮಾಡಿದ್ದೇನೆ ಎಲ್ಲಿಯೂ ಈ ರೀತಿ ಪ್ರಮಾದ ಆಗಿಲ್ಲ, ಯಾರಾದರೂ ಸತ್ಯನಾರಾಯಣ ಪೂಜೆಗೆ … Read more