ಯಾರೋ ಪಿಎಗಳಿಂದ ಮಾತನಾಡಿಸೋದಲ್ಲ ಎಂದು ನಟಿ ರಚಿತಾ ರಾಮ್ ಮೇಲೆ ವಾಣಿಜ್ಯ ಮಂಡಳಿ ಅಧ್ಯಕ್ಷರು ಗರಂ.!
ನಟಿ ರಚಿತಾ ರಾಮ್ ಹಾಗೂ ‘ಸಂಜು ವೆಡ್ಸ್ ಗೀತಾ 2’ ಸಿನಿಮಾ ತಂಡದ ನಡುವೆ ಕಿರಿಕ್ ಆಗಿದೆ. ಈ ಬಗ್ಗೆ ನಿರ್ದೇಶಕ ನಾಗಶೇಖರ್ ಅವರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ನೀಡಿದ್ದರು. ಆದರೆ ರಚಿತಾ ರಾಮ್ ಅವರನ್ನು ವಾಣಿಜ್ಯ ಮಂಡಳಿಗೆ ಕರೆಸಲು ಸಾಧ್ಯವಾಗಿಲ್ಲ. ಈ ಬಗ್ಗೆ ಮಂಡಳಿ ಅಧ್ಯಕ್ಷ ನರಸಿಂಹಲು ಮಾತನಾಡಿದ್ದಾರೆ. ‘ಎಷ್ಟು ಬಾರಿ ಸಿನಿಮಾ ಬಿಡುಗಡೆ ಆದರೂ ಕಲಾವಿದರು ಪ್ರಚಾರಕ್ಕೆ ಬಂದು ಬೆಂಬಲ ನೀಡಲೇಬೇಕು. ಯಾಕೆಂದರೆ ಸಿನಿಮಾ ರಂಗದಿಂದಲೇ ನೀವು ಹಣ, ಹೆಸರು ಗಳಿಸಿದ್ದೀರಿ. … Read more