ಜೈಲು ಹತ್ರ ಬರಬೇಡ, ಹಣೆಬರಹದಲ್ಲಿ ಇದ್ದಂತೆ ಆಗುತ್ತೆ : ಪತ್ನಿ ಮುಂದೆ ದರ್ಶನ್‌ ಬೇಸರ

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ ತೂಗುದೀಪ ಅವರನ್ನು ಪತ್ನಿ ವಿಜಯಲಕ್ಷ್ಮಿ ಭೇಟಿಯಾಗಿದ್ದಾರೆ. ಈ ವೇಳೆ ದರ್ಶನ್‌ ಅವರ ಸ್ಥಿತಿ ಕಂಡು ವಿಜಯಲಕ್ಷ್ಮಿ ಅವರು ಕಣ್ಣೀರಿಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮೊದಲ ಬಾರಿಗೆ ದರ್ಶನ್‌ ಅವರು ಜೈಲಿಗೆ ಹೋಗಿದ್ದಾಗ ಕೆಲ ಸೌಲಭ್ಯಗಳು ಸಿಕ್ಕಿತ್ತು. ಆದರೆ ಸುಪ್ರೀಂಕೋರ್ಟ್‌ ಖಡಕ್‌ ಸೂಚನೆ ಬಳಿಕ ಎರಡನೇ ಸಲ ಜೈಲಿಗೆ ಮರಳಿರುವ ದರ್ಶನ್‌ಗೆ ಯಾವುದೇ ಹೆಚ್ಚುವರಿ ಸೌಲಭ್ಯಗಳು ಸಿಗುತ್ತಿಲ್ಲ. ಒಂದು ರೀತಿ ಜೈಲಿನಲ್ಲಿ ನರಕಯಾತನೆ ಎಂಬಂತಾಗಿದೆ. ಹೀಗಾಗಿ ನನ್ನ ನೋಡಲು … Read more

ಮೂರು – ನಾಲ್ಕು ಬಾರಿ ನಾನು ಸತ್ತೇ ಹೋಗಬೇಕಿತ್ತು – ರಿಷಭ್ ಶೆಟ್ಟಿ ಹೀಗೆ ಹೇಳಿದ್ದು ಯಾಕೆ.? Kantara Chapter 1

Kantara Chapter 1 : ಮೂರು ನಾಲ್ಕು ಬಾರಿ ನಾನು ಸತ್ತೆ ಹೋಗಬೇಕಿತ್ತು ಆ ಮಟ್ಟಿಗೆ ತೊಂದರೆಯಾಗಿದೆ ಮೂರು ತಿಂಗಳಿಂದ ನಾವು ಸರಿಯಾಗಿ ನಿದ್ದೆನೇ ಮಾಡಿಲ್ಲ ಎಲ್ಲರೂ ನಮ್ಮ ಸಿನಿಮಾ ಅಂತ ಕೆಲಸ ಮಾಡಿದರು. ಈ ವೇಳೆ ಸಾಕಷ್ಟು ತೊಂದರೆಗಳನ್ನ ಎದುರಿಸಿದ್ದೇವೆ. ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಅವರು ನಿರ್ದೇಶಿಸಿ ನಟನೆ ಮಾಡಿರುವ ಕಾಂತಾರ ಫ್ರೀಕ್ವೆಲ್ ಸಿನಿಮಾದ ಟ್ರೈಲರ್ ನ್ನು ಕನ್ನಡ ಸೇರಿದಂತೆ ಎಲ್ಲಾ ಭಾಷೆಗಳಲ್ಲಿ ರಿಲೀಸ್ ಮಾಡಲಾಗಿದೆ. ಟ್ರೈಲರ್ ಅದ್ದೂರಿಯಾಗಿದ್ದು, ರಿಷಬ್ ಶೆಟ್ಟಿ ಹಾಗೂ ರುಕ್ಮಿಣಿ … Read more

ಕೇವಲ ಒಂದು ಶೋಗಾಗಿ ಬೆಡ್ ಮೇಲೆ ಪುರುಷನೊಂದಿಗೆ ಮಲಗುವಷ್ಟು ನಾನು ಚೀಪ್ ಅಲ್ಲ – 1.65 ಕೋಟಿ ರೂ ಬಿಗ್ ಬಾಸ್ ಆಫರ್ ತಿರಸ್ಕರಿಸಿದ್ದೇನೆ ಎಂದ ನಟಿ

ಎರಡು ತಿಂಗಳ ಹಿಂದೆ ಅಳುವ ವಿಡಿಯೋ ಮೂಲಕ ಸುದ್ದಿಯಾಗಿದ್ದ ಬಾಲಿವುಡ್ ನಟಿ ತನುಶ್ರೀ ದತ್ತಾ, ಕಳೆದ 11 ವರ್ಷಗಳಿಂದಲೂ ನನಗೆ ಬಿಗ್ ಬಾಸ್ ಆಫರ್ ಬಂದಿದೆ ಎಂದು ಇತ್ತೀಚಿನ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ. ಈ ಬಾರಿ ಬಿಗ್‌ಬಾಸ್‌ಗಾಗಿ ರೂ. 1.65 ಕೋಟಿ ಆಫರ್ ಅನ್ನು ತಿರಸ್ಕರಿಸಿರುವುದಾಗಿ ಬಹಿರಂಗಪಡಿಸಿದ್ದಾರೆ. ಈ ನಿರಾಕರಣೆಗೆ ಕಾರಣ ತಿಳಿಸಿರುವ ತನುಶ್ರೀ, ಕೇವಲ ಒಂದು ರಿಯಾಲಿಟಿ ಶೋಗಾಗಿ ಒಂದೇ ಹಾಸಿಗೆ ಮೇಲೆ ವ್ಯಕ್ತಿಯೊಂದಿಗೆ ಮಲಗುವಷ್ಟು ನಾನು ಚೀಪ್ ಅಲ್ಲ ಎಂದಿದ್ದಾರೆ. ಬಾಲಿವುಡ್ ಥಿಕನಾಗೆ ನೀಡಿದ ಸಂದರ್ಶನದಲ್ಲಿ … Read more

‘ಇದ್ರೆ ನೆಮ್ಮದಿಯಾಗ್ ಇರ್ಬೇಕ್’ ಹಾಡು 24 ಗಂಟೆಯಲ್ಲಿ ಪಡೆದ ವೀವ್ಸ್ ಎಷ್ಟು ಗೊತ್ತಾ.? ಡಿಬಾಸ್ ಅಭಿಮಾನಿಗಳಿಗೆ ಸಂತಸದ ಸುದ್ಧಿ!

ನಟ ದರ್ಶನ್ ಅವರ ಅಭಿಮಾನಿಗಳೆಲ್ಲರೂ ‘ಇದ್ರೆ ನೆಮ್ಮದಿಯಾಗ್ ಇರ್ಬೇಕ್’ ಎಂದು ಗುನುಗುತ್ತಿದ್ದಾರೆ. ಅಷ್ಟರಮಟ್ಟಿಗೆ ಈ ಹಾಡು ಟ್ರೆಂಡ್ ಆಗುತ್ತಿದೆ. ಒಂದೇ ದಿನದಲ್ಲಿ ಕೋಟ್ಯಂತರ ಬಾರಿ ವೀವ್ಸ್ ಆಗಿದೆ. ಈ ಗೀತೆಯ ಮೂಲಕ ‘ದಿ ಡೆವಿಲ್’ ಸಿನಿಮಾದ ಮೇಲಿನ ಹೈಪ್ ಹೆಚ್ಚುವಂತಾಗಿದೆ. ಆ ಕುರಿತು ಇಲ್ಲಿದೆ ಇನ್ನಷ್ಟು ಮಾಹಿತಿ.. ಭಾರಿ ನಿರೀಕ್ಷೆ ಮೂಡಿಸಿದ್ದ ‘ಇದ್ರೆ ನೆಮ್ಮದಿಯಾಗ್ ಇರ್ಬೇಕ್’ ಹಾಡು ಆಗಸ್ಟ್ 24ರಂದು ಬಿಡುಗಡೆ ಆಯಿತು. ನಟ ದರ್ಶನ್ ಅವರ ಅಭಿಮಾನಿಗಳು ‘ದಿ ಡೆವಿಲ್’ (The Devil Movie) ಸಿನಿಮಾದ … Read more

ಕೊಡವ ಸಮುದಾಯದಿಂದ ನನಗಿಂತಲೂ ಮೊದಲು ಚಿತ್ರರಂಗಕ್ಕೆ ಬಂದಿದ್ದಾರೆ – ನಟಿ ಪ್ರೇಮ

ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಮೊದಲು ಬಂದಿದ್ದು ನಾನೇ ಎನ್ನುವ ನಟಿ ರಶ್ಮಿಕಾ ಮಂದಣ್ಣ ಹೇಳಿಕೆಗೆ ಹಿರಿಯ ನಟಿ ಪ್ರೇಮ ಪ್ರತಿಕ್ರಿಯಿಸಿದ್ದು, ಚಿತ್ರರಂಗಕ್ಕೆ ಕೊಡವ ಸಮುದಾಯದಿಂದ ನನಗಿಂತ ಮುಂಚೆ ಚಾಮರಾಜಪೇಟೆ ಮೂಲದ ಶಶಿಕಲಾ ಎಂಬುವವರು ಬಂದಿದ್ದರು. ಅವರು ಪೋಷಕ ಪಾತ್ರದಲ್ಲಿ ಮೊದಲು ಕಾಣಿಸಿಕೊಂಡಿದ್ದರು. ಅದಾದ ಬಳಿಕ ನಾನು ನಟಿಯಾಗಿ ಬಂದೆ. ನಂತರ ಕೊಡವ ಸಮುದಾಯದ ಹಲವಾರು ಜನರು ಚಿತ್ರರಂಗಕ್ಕೆ ಬಂದಿದ್ದಾರೆ ಎಂದು ಹೇಳಿದರು. ನಟಿ ರಶ್ಮಿಕಾ ಮಂದಣ್ಣ ಹೇಳಿಕೆ ಕುರಿತು ಮಾತನಾಡಲು ನಮ್ಮ ಕೊಡವ ಸಮುದಾಯವಿದೆ. ಅವರು ಚರ್ಚೆ … Read more

ಪಾರ್ವತಮ್ಮನವರಿಗೂ ಇಷ್ಟು ಧಿಮಾಕು ಇರ್ಲಿಲ್ಲ : ರಾಕಿಂಗ್ ಸ್ಟಾರ್ ಯಶ್ ತಾಯಿ ಪುಷ್ಪ ಟ್ರೋಲ್ ಆಗಿದ್ದೇಕೆ.?

ರಾಕಿಂಗ್ ಸ್ಟಾರ್ ಯಶ್ ತಾಯಿ ಪುಷ್ಪ ಈಗ ತಮ್ಮದೇ ಪ್ರೊಡಕ್ಷನ್ ಹೌಸ್ ಮಾಡಿ ಕೊತ್ತಲವಾಡಿ ಎಂಬ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಆದರೆ ಮಾಧ್ಯಮಗಳ ಜೊತೆ ಅವರು ಮಾತನಾಡುವ ಧಾಟಿ ನೋಡಿ ನೆಟ್ಟಿಗರು ಟ್ರೋಲ್ ಮಾಡಿದ್ದು ಪಾರ್ವತಮ್ಮನವಿರಗೂ ಇಷ್ಟು ಧಿಮಾಕು ಇರ್ಲಿಲ್ಲ ಎಂದಿದ್ದಾರೆ. ನಿನ್ನೆ ಡಾ ರಾಜ್ ಕುಮಾರ್ ಸಮಾಧಿಗೆ ಕೊತ್ತಲವಾಡಿ ಚಿತ್ರತಂಡ ನಮಿಸಿದೆ. ಈ ವೇಳೆ ಪುಷ್ಪ ಕೂಡಾ ಬಂದಿದ್ದಾರೆ. ಬಳಿಕ ಮಾಧ್ಯಮಗಳ ಜೊತೆ ಮಾತನಾಡುವಾಗ ಅವರು ರಫ್ ಆಗಿ ಮಾತನಾಡುತ್ತಿದ್ದರು. ಯಶ್ ಸಿನಿಮಾ ಬಗ್ಗೆ ಏನಂದ್ರು … Read more

ಅಮ್ಮ ಬೇರೆ, ಮಗ ಬೇರೆ, ಅವನ ಅನಿಸಿಕೆ ನನಗೆ ಬೇಕಿಲ್ಲ : ಖಡಕ್ ಆಗಿ ಹೇಳಿದ ಯಶ್ ತಾಯಿ ಪುಷ್ಪ

ಯಶ್ ತಾಯಿ ಪುಷ್ಪ ಅವರು ‘ಕೊತ್ತಲವಾಡಿ’ ಸಿನಿಮಾ ನಿರ್ಮಾಣ ಮಾಡಿದ್ದು, ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ. ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಯಶ್ಗೆ ಸಿನಿಮಾ ತೋರಿಸಿ ಅಭಿಪ್ರಾಯ ಪಡೆಯುತ್ತೀರಾ ಎಂದು ಕೇಳಿದ್ದಕ್ಕೆ ಪುಷ್ಪ ಅವರು ಖಡಕ್ ಆಗಿ ಪ್ರತಿಕ್ರಿಯಿಸಿದ್ದಾರೆ. ‘ಯಶ್, ರಾಧಿಕಾ ಯಾರಿಗೂ ನಾನು ಸಿನಿಮಾ ತೋರಿಸಲ್ಲ. ಮಗ ಬೇರೆ, ಅಮ್ಮ ಬೇರೆ. ಮಗ ಎಂದಮಾತ್ರಕ್ಕೆ ನನ್ನ ಮಾತು ಕೇಳಬೇಕು ಅಂತ ಏನೂ ಇಲ್ಲ. ಅವನು ನನ್ನ ಸಿನಿಮಾ ನೋಡುತ್ತಾನೆ ಅಂತ ನಾನು ನಿರೀಕ್ಷಿಸಲ್ಲ. ಯಶ್ ನೋಡಿದ ತಕ್ಷಣ … Read more

ವಿಜಯ್‌ ರಾಘವೇಂದ್ರ ಜೊತೆ ಎರಡನೇ ಮದುವೆ ಬಗ್ಗೆ ಮೌನ ಮುರಿದ ಮೇಘನಾ ರಾಜ್.!

ಕನ್ನಡ, ಮಲಯಾಳಂ ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿರುವ ನಟಿ ಮೇಘನಾ ರಾಜ್‌ ಎರಡನೇ ಮದುವೆ ಬಗ್ಗೆ ಆಗಾಗ ಚರ್ಚೆಗಳು ನಡೆಯುತ್ತಲೇ ಇರುತ್ತವೆ. 2018ರಲ್ಲಿ ಚಿರಂಜೀವಿ ಅವರನ್ನು ಮೇಘನಾ ವರಿಸಿದ್ದರು. ಈ ಜೋಡಿಗೆ ಮುದ್ದಾದ ಮಗನಿದ್ದಾನೆ. ಆದ್ರೆ ವಿಧಿಯಾಟವೇ ಬೇರೆಯಿತ್ತು. 2020 ಜೂನ್ 7 ಭಾನುವಾರದಂನ ಚಿರು 39ನೇ ವಯಸ್ಸಿನಲ್ಲಿ ಜೀವ ಬಿಟ್ಟಿದ್ದರು. ನಟ ಚಿರಂಜೀವಿ ಸರ್ಜಾ ಅವರು ಅಕಾಲಿಕ ಮರಣ ಹೊಂದಿದ ನಂತರ ಕನ್ನಡ ನಟಿ ಮೇಘನಾ ರಾಜ್ ಅವರು ನೋವಿನಲ್ಲೇ ಜೀವನ ಸಾಗಿಸುತ್ತಿದ್ದಾರೆ. ಹೀಗಿರುವಾಗ ಮೇಘನಾ … Read more

ʻಅಂತಹ ಪರಿಸ್ಥಿತಿ ಬಂದ್ರೆ ಸಿನಿಮಾ ಬಿಟ್ಟು ಹೊರ ಬರ್ತೇನೆ!ʼ ರಶ್ಮಿಕಾ ಮಂದಣ್ಣ ಹೇಳಿಕೆ ಭಾರೀ ವೈರಲ್‌

ಕನ್ನಡದ ಬೆಡಗಿ ರಶ್ಮಿಕಾ ಮಂದಣ್ಣ ಪರಭಾಷೆಯ ಸಿನಿಮಾಗಳಲ್ಲಿ ಬೇಡಿಕೆ ಹೆಚ್ಚಿಸಿಕೊಂಡಿದ್ದಾರೆ. ಬ್ಯಾಕ್‌ ಟು ಬ್ಯಾಕ್‌ ಸಿನಿಮಾಗಳಲ್ಲಿ ವಿಭಿನ್ನ ಪಾತ್ರಗಳ ಮೂಲಕ ರಶ್ಮಿಕಾ ಮಂದಣ್ಣ ಕಮಾಯಿ ಮಾಡುತ್ತಿದ್ದಾರೆ. ನ್ಯಾಷನಲ್‌ ಕ್ರಶ್‌ ಎಂದೇ ಗುರುತಿಸಿಕೊಂಡಿರುವ ಅವರು ಭಾರತೀಯ ಚಿತ್ರರಂಗದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ನಟಿಯರಲ್ಲಿ ಒಬ್ಬರಾಗಿದ್ದಾರೆ. ಒಂದಲ್ಲ ಒಂದು ಹೇಳಿಕೆಗಳಿಂದ ಸುದ್ದಿಯಾಗುವ ರಶ್ಮಿಕಾ ಇದೀಗ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಆದರೆ ಕಾರಣ ಬಹಳ ವಿಶೇಷವಾಗಿದೆ. ರಶ್ಮಿಕಾ ಹೇಳಿಕೆ ಭಾರೀ ವೈರಲ್ ಇತ್ತೀಚೆಗೆ ಲಂಡನ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ನಟಿ ರಶ್ಮಿಕಾ ಮಂದಣ್ಣ … Read more

ಯಾರೋ ಪಿಎಗಳಿಂದ ಮಾತನಾಡಿಸೋದಲ್ಲ ಎಂದು ನಟಿ ರಚಿತಾ ರಾಮ್ ಮೇಲೆ ವಾಣಿಜ್ಯ ಮಂಡಳಿ ಅಧ್ಯಕ್ಷರು ಗರಂ.!

ನಟಿ ರಚಿತಾ ರಾಮ್ ಹಾಗೂ ‘ಸಂಜು ವೆಡ್ಸ್ ಗೀತಾ 2’ ಸಿನಿಮಾ ತಂಡದ ನಡುವೆ ಕಿರಿಕ್ ಆಗಿದೆ. ಈ ಬಗ್ಗೆ ನಿರ್ದೇಶಕ ನಾಗಶೇಖರ್ ಅವರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ನೀಡಿದ್ದರು. ಆದರೆ ರಚಿತಾ ರಾಮ್ ಅವರನ್ನು ವಾಣಿಜ್ಯ ಮಂಡಳಿಗೆ ಕರೆಸಲು ಸಾಧ್ಯವಾಗಿಲ್ಲ. ಈ ಬಗ್ಗೆ ಮಂಡಳಿ ಅಧ್ಯಕ್ಷ ನರಸಿಂಹಲು ಮಾತನಾಡಿದ್ದಾರೆ. ‘ಎಷ್ಟು ಬಾರಿ ಸಿನಿಮಾ ಬಿಡುಗಡೆ ಆದರೂ ಕಲಾವಿದರು ಪ್ರಚಾರಕ್ಕೆ ಬಂದು ಬೆಂಬಲ ನೀಡಲೇಬೇಕು. ಯಾಕೆಂದರೆ ಸಿನಿಮಾ ರಂಗದಿಂದಲೇ ನೀವು ಹಣ, ಹೆಸರು ಗಳಿಸಿದ್ದೀರಿ. … Read more