e-Shram Card : ಈ ಕಾರ್ಡ್ ಇದ್ದವರಿಗೆ ಪ್ರತಿ ತಿಂಗಳಿಗೆ ₹3,000/- ಹಣ ಖಾತೆಗೆ ಜಮಾ | ಕೇಂದ್ರ ಸರ್ಕಾರದಿಂದ ಘೋಷಣೆ.!

e-Shram Card : ಈ ಕಾರ್ಡ್ ಇದ್ದವರಿಗೆ ಪ್ರತಿ ತಿಂಗಳಿಗೆ ₹3,000/- ಹಣ ಖಾತೆಗೆ ಜಮಾ | ಕೇಂದ್ರ ಸರ್ಕಾರದಿಂದ ಘೋಷಣೆ.!

e-Shram Card : ನಮಸ್ಕಾರ ಸ್ನೇಹಿತರೇ, ಕೇಂದ್ರ ಸರ್ಕಾರದಿಂದ ಈ ಕಾರ್ಡ್ ಇದ್ದವರಿಗೆ ಪ್ರತಿ ತಿಂಗಳಿಗೆ ₹3,000 ಹಣ ಬಿಡುಗಡೆ. ಇತ್ತೀಚಿಗೆ ಕರ್ನಾಟಕ ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಪ್ರತಿ ತಿಂಗಳಿಗೆ ಮಹಿಳೆಯರಿಗೆ ₹2,000 ಹಣ ನೀಡುತ್ತಿರುವ ರಾಜ್ಯ ಸರ್ಕಾರಕ್ಕೆ ಏಟಿಗೆ ಎದುರೇಟು ನೀಡಲು ಕೇಂದ್ರ ಸರ್ಕಾರ ಈ ಕಾರ್ಡ್ ಇದ್ದವರಿಗೆ ಪ್ರತಿ ತಿಂಗಳಿಗೆ ₹3,000 ಹಣ ಬಿಡುಗಡೆ ಮಾಡಿದೆ. ಕಾರ್, ಟ್ಯಾಕ್ಸಿ, ಗೂಡ್ಸ್ ಎಲ್ಲಾ ವಾಹನಗಳಿಗೆ 1 ವರ್ಷದವರೆಗೆ ಎಲ್ಲಾ ಟೋಲ್ ಫ್ರೀ.! Toll Gate … Read more

Shrama Shakthi Scheme : ಕರ್ನಾಟಕ ಶ್ರಮ ಶಕ್ತಿ ಯೋಜನೆ ಮೂಲಕ ₹50,000/- ಹಣ ಸಿಗಲಿದೆ.! ಅರ್ಜಿ ಸಲ್ಲಿಸುವುದು ಹೇಗೆ.?

Shrama Shakthi Scheme : ಕರ್ನಾಟಕ ಶ್ರಮ ಶಕ್ತಿ ಯೋಜನೆ ಮೂಲಕ ₹50,000/- ಹಣ ಸಿಗಲಿದೆ.! ಅರ್ಜಿ ಸಲ್ಲಿಸುವುದು ಹೇಗೆ.?

Shrama Shakthi Scheme : ನಮಸ್ಕಾರ ಸ್ನೇಹಿತರೇ, ಶ್ರಮಶಕ್ತಿ ಸಾಲ ಯೋಜನೆಯ ಸಂಪೂರ್ಣವಾದ ಮಾಹಿತಿಯನ್ನು ತಿಳಿದು ನೀವು ಕೂಡ 50,000 ಹಣವನ್ನು ಪಡೆಯಲು ಸರ್ಕಾರಕ್ಕೆ ಅರ್ಜಿಯನ್ನು ಕೂಡ ಸಲ್ಲಿಕೆ ಮಾಡಬಹುದಾಗಿದೆ. ಇದರ ಸಂಪೂರ್ಣ ಮಾಹಿತಿಗಳನ್ನು ತಿಳಿದುಕೊಳ್ಳೋಣ ಬನ್ನಿರಿ. ಶ್ರಮ ಶಕ್ತಿ ಯೋಜನೆ (Shrama Shakthi Scheme) ಈ ಶ್ರಮ ಶಕ್ತಿ ಯೋಜನೆಯು(Shrama Shakthi Scheme) ಕರ್ನಾಟಕದಲ್ಲಿರುವಂತಹ ಎಲ್ಲಾ ಅಲ್ಪಸಂಖ್ಯಾತರಿಗೆ ಕೂಡ ಹಣವನ್ನು ನೀಡುತ್ತದೆ. ಅರ್ಧದಷ್ಟು ಹಣವನ್ನು ರಾಜ್ಯ ಸರ್ಕಾರವು ಸಬ್ಸಿಡಿಯಾಗಿ ನೀಡಲಿದೆ. ನೀವು ಉಳಿದಂತಹ ಅರ್ಧದಷ್ಟು ಹಣವನ್ನು … Read more

ಕೇಂದ್ರದಿಂದ ಉಚಿತ ಮನೆ ಪಡೆಯಲು ಅರ್ಜಿ ಪ್ರಾರಂಭ.. ಕೂಡಲೇ ಅರ್ಜಿ ಸಲ್ಲಿಸಿ – ಪ್ರಧಾನ ಮಂತ್ರಿ ಆವಾಸ್‌ ಯೋಜನೆಯಡಿ ಮನೆ ಮಂಜೂರು

ಸ್ವಂತ ಮನೆಯ ಕನಸು ಕಾಣುವವರಿಗೆ ಸಿಹಿ ಸುದ್ದಿ! ಕೇಂದ್ರ ಸರ್ಕಾರದ ಪ್ರಮುಖ ವಸತಿ ಯೋಜನೆಯಾದ ಪ್ರಧಾನ ಮಂತ್ರಿ ಆವಾಸ್ ಯೋಜನೆ (PMAY)**ಯ ನೋಂದಣಿ ಗಡುವನ್ನು ಗ್ರಾಮೀಣ ಮತ್ತು ನಗರ ಫಲಾನುಭವಿಗಳಿಗೆ ಡಿಸೆಂಬರ್ 2025ರವರೆಗೆ ವಿಸ್ತರಿಸಲಾಗಿದೆ. ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ ತಮ್ಮದೇ ಆದ ಪಕ್ಕಾ ಮನೆ ನಿರ್ಮಿಸಲು ಈ ಯೋಜನೆ ಆರ್ಥಿಕ ನೆರವು ಒದಗಿಸುತ್ತದೆ. ಯೋಜನೆಯ ಪ್ರಮುಖ ಅಂಶಗಳು :- PMAY ವೆಬ್‌ಸೈಟ್‌ನ ಅಧಿಕೃತ ದತ್ತಾಂಶದ ಪ್ರಕಾರ, ಈ ಯೋಜನೆಯಡಿ ಈಗಾಗಲೇ 92.61 ಲಕ್ಷಕ್ಕೂ ಅಧಿಕ ಮನೆಗಳು ಪೂರ್ಣಗೊಂಡಿದ್ದು, … Read more

Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?

Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ - ಹೇಗೆ ಸಾಲ ಪಡೆಯುವುದು.?

Agriculture Loan : ನಮಸ್ಕಾರ ಸ್ನೇಹಿತರೇ, ಈಗಾಗಲೇ ನಿಮಗೆ ತಿಳಿದಿರುವಂತೆ ಕೃಷಿ ಕೆಲಸಕ್ಕಾಗಿ ಹಲವಾರು ಬ್ಯಾಂಕಿನಲ್ಲಿ ಸಾಲವನ್ನು ನೀಡುತ್ತಿದ್ದು ಆದರೆ ಈ ಬ್ಯಾಂಕಿನಲ್ಲಿ ಬಡ್ಡಿ ರಹಿತವಾಗಿ ಸಾಲವನ್ನು ನೀಡುತ್ತಿದ್ದು ಯಾವ ಬ್ಯಾಂಕ್ ಹಾಗೆ ಹೇಗೆ ಈ ಸಾಲವನ್ನು ಪಡೆದುಕೊಳ್ಳಬೇಕು ಎಂಬ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. ರೈತರಿಗೆ ಸಹಾಯವಾಗಲೆಂದು ರಾಜ್ಯ ಸರ್ಕಾರ ಹೊಸ ಯೋಜನೆ ಅಡಿಯಲ್ಲಿ 5 ಲಕ್ಷ ವರೆಗೂ ಬಡ್ಡಿ ರಹಿತ ಸಾಲವನ್ನು ನೀಡುತ್ತಿದ್ದು, ಇದರ ಸದುಪಯೋಗವನ್ನು ರೈತರು ಪಡೆದುಕೊಳ್ಳಬೇಕೆಂದು ಡಿಸಿಸಿ ಬ್ಯಾಂಕ್ … Read more

Free Borewell : ನಿಮಗೆ ಉಚಿತ ಬೋರ್ ವೆಲ್ ಬೇಕಾ.? ಈ ಕೂಡಲೇ ಅರ್ಜಿ ಸಲ್ಲಿಸಿ.! ಡೈರೆಕ್ಟ್ ಲಿಂಕ್ ಇಲ್ಲಿದೆ

Free Borewell : ನಿಮಗೆ ಉಚಿತ ಬೋರ್ ವೆಲ್ ಬೇಕಾ.? ಈ ಕೂಡಲೇ ಅರ್ಜಿ ಸಲ್ಲಿಸಿ.! ಡೈರೆಕ್ಟ್ ಲಿಂಕ್ ಇಲ್ಲಿದೆ

Free Borewell : ನಮಸ್ಕಾರ ಸ್ನೇಹಿತರೇ, ಚಿಕ್ಕ ಹಾಗೂ ಅತೀ ಚಿಕ್ಕ ರೈತರಿಗೆ ಸಹಾಯವಾಗಲೆಂದು ನಮ್ಮ ಗಂಗಾ ಕಲ್ಯಾಣ ಯೋಜನೆಯ(Ganga Kalyana Yojane) ಅಡಿಯಲ್ಲಿ ಸರ್ಕಾರವೇ ಬೋರ್ವೆಲ್ ಕೊರೆಸಲು ಸಹಾಯಧನವನ್ನು ನೀಡುತ್ತಿದೆ. ಈ ಯೋಜನೆಗೆ ಯಾರೆಲ್ಲಾ ಅರ್ಹರು.? ಈ ಯೋಜನೆಯ ಲಾಭವನ್ನು ಪಡೆದುಕೊಳ್ಳುವುದು ಹೇಗೆ.? ಅರ್ಜಿ ಸಲ್ಲಿಸುವುದು ಹೇಗೆ.? ಹಾಗೆಯೇ ಯಾವ ಜಿಲ್ಲೆಗಳಲ್ಲಿ ಈ ಗಂಗಾ ಕಲ್ಯಾಣ ಯೋಜನೆಯು ಚಾಲ್ತಿಯಲ್ಲಿದೆ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. ನಮ್ಮ ಕರ್ನಾಟಕ ಮೈನಾರಿಟಿ ಡೆವಲಪ್ಮೆಂಟ್ … Read more

Ration Card : ರಾಜ್ಯದಲ್ಲಿ ‘ರೇಷನ್ ಕಾರ್ಡ್’ ತಿದ್ದುಪಡಿಗೆ ಜುಲೈ 31 ರವರೆಗೆ ಅವಕಾಶ, ಈ ದಾಖಲೆಗಳು ಕಡ್ಡಾಯ

ಪಡಿತರ ಚೀಟಿದಾರರಿಗೆ ಆಹಾರ ಇಲಾಖೆ ಸಿಹಿಸುದ್ದಿ ನೀಡಿದ್ದು, ಹೆಸರು ಸೇರ್ಪಡೆ/ತಿದ್ದುಪಡಿಗೆ ಜುಲೈ 31 ರವರೆಗೆ ಅವಕಾಶ ನೀಡಲಾಗಿದೆ. ಪಡಿತರ ಚೀಟಿದಾರರು ಹೆಸರು ತಿದ್ದುಪಡಿ, ಹೊಸ ಸದಸ್ಯರ ಸೇರ್ಪಡೆ, ವಿಳಾಸ ಬದಲಾವಣೆ,ಹೆಸರು ತೆಗೆಯುವುದಕ್ಕೆ ಅವಕಾಶ ನೀಡಲಾಗಿದೆ. ಬೆಂಗಳೂರು ಒನ್, ಸೈಬರ್ ಸೆಂಟರ್ ಗಳಲ್ಲಿ ಹೊಸ ಕಾರ್ಡ್ ಅಥವಾ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದು. ವೆಬ್ ಸೈಟ್ ಸ್ವಯಂ ಆಗಿ ಅರ್ಜಿ ಸಲ್ಲಿಸಬಹುದು. ಎಪಿಎಲ್ ಕಾರ್ಡ್ ಪಡೆಯುವವರು ಕೂಡ ಆನ್ನೈನ್ ನಲ್ಲಿ ಅರ್ಜಿ ಸಲ್ಲಿಸಬೇಕಿದೆ. ಈಗಾಗಲೇ ಪಡಿತರ ಚೀಟಿ ಹೊಂದಿದವರು … Read more

ರಾಜ್ಯ ಸರ್ಕಾರದಿಂದ ರೈತರಿಗೆ `ಬೋರ್ ವೆಲ್’ ಕೊರೆಸಲು 4 ಲಕ್ಷ ರೂ. ಸಬ್ಸಿಡಿ : ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಲು ಜೂ.30 ಲಾಸ್ಟ್ ಡೇಟ್.!

ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮವು 2025-26ನೇ ಸಾಲಿಗೆ ಡಿ.ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಗಂಗಾಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕ್ಗಳ ಸಹಯೋಗದೊಂದಿಗೆ), ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆ, ಹೊಲಿಗೆ ಯಂತ್ರ ವಿತರಣೆ ಯೋಜನೆಗಳಡಿಯಲ್ಲಿ ಸೌಲಭ್ಯ ಪಡೆಯಲು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ … Read more

ರೈತರಿಗೆ ಸಿಗಲಿದೆ ಪ್ರತಿ ತಿಂಗಳು 3000 ಹಣ, ಬೇಗ ಅರ್ಜಿ ಸಲ್ಲಿಸಿ – ಅರ್ಜಿ ಸಲ್ಲಿಸುವುದು ಹೇಗೆ.?

ದೇಶದ ಸಣ್ಣ ಮತ್ತು ಅತಿ ಸಣ್ಣ ರೈತರ ವೃದ್ಧಾಪ್ಯವನ್ನು ಆರ್ಥಿಕವಾಗಿ ಭದ್ರಪಡಿಸಲು ಭಾರತ ಸರ್ಕಾರವು ಅತ್ಯಂತ ಮಹತ್ವದ ಮತ್ತು ಪ್ರಯೋಜನಕಾರಿ ಯೋಜನೆಯನ್ನು ಪ್ರಾರಂಭಿಸಿದೆ – ‘ ಪ್ರಧಾನ ಮಂತ್ರಿ ಕಿಸಾನ್ ಮಂಧನ್ ಯೋಜನೆ ‘Pradhan Mantri Kisan Mandhan Yojana (PM-KMY). ಸೆಪ್ಟೆಂಬರ್ 12, 2019 ರಂದು ಪ್ರಾರಂಭಿಸಲಾದ ಈ ಯೋಜನೆಯು ವೃದ್ಧಾಪ್ಯದಲ್ಲಿ ರೈತರಿಗೆ ಆರ್ಥಿಕ ನೆರವು ನೀಡುವ ಒಂದು ನವೀನ ಪ್ರಯತ್ನವಾಗಿದೆ. ಈ ಯೋಜನೆಯಲ್ಲಿ, ರೈತರು ಸ್ವತಃ ಕೊಡುಗೆ ನೀಡುತ್ತಾರೆ ಮತ್ತು ಸರ್ಕಾರವು ಅವರ ಮೊತ್ತಕ್ಕೆ … Read more

Gold Rate Today : ಮತ್ತೆ ಇಳಿಕೆಯತ್ತ ಸಾಗಿದ ಬಂಗಾರದ ಬೆಲೆ.? ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ?

Gold Price : ಚಿನ್ನ ಖರೀದಿದಾರರಿಗೆ ಸಿಹಿಸುದ್ಧಿ ಇದೆಯಾ.? ಇಂದಿನ ಚಿನ್ನದ ಬೆಲೆಯ ಬಗ್ಗೆ ಸಂಪೂರ್ಣ ಮಾಹಿತಿ

Gold Rate Today : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹8,945/- ರೂಪಾಯಿ ಆಗಿದೆ. 10 ಗ್ರಾಂ ಗೆ ₹89,450/- ರೂಪಾಯಿ. 100 ಗ್ರಾಂ ಗೆ ₹8,94,500/- ರೂಪಾಯಿ ಆಗಿದೆ. ನಿನ್ನೆ ಇದೇ 22 … Read more

Gold Rate Today : ಇಳಿಕೆಯ ಹಾದಿ ಮರೆತ ಬಂಗಾರ.! ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?

Gold Rate Today : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹9,090/- ರೂಪಾಯಿ ಆಗಿದೆ. 10 ಗ್ರಾಂ ಗೆ ₹90,900/- ರೂಪಾಯಿ. 100 ಗ್ರಾಂ ಗೆ ₹9,09,000/- ರೂಪಾಯಿ ಆಗಿದೆ. ನಿನ್ನೆ ಇದೇ 22 … Read more