ಆಧಾರ್, PAN, Voter ID ಇದ್ದರೂ ಭಾರತೀಯ ಪ್ರಜೆ ಎಂದು ಸಾಬೀತಾಗಲ್ಲ! ಹೈಕೋರ್ಟ್ ಶಾಕಿಂಗ್ ತೀರ್ಪು

ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್, ಮತದಾರರ ಗುರುತಿನ ಚೀಟಿ (Voter ID) ಅಥವಾ ಬ್ಯಾಂಕ್ ಪಾಸ್‌ಬುಕ್ ಇದ್ದರೆ ಮಾತ್ರ ಸಾಕು, ನೀವು ಭಾರತೀಯ ಪ್ರಜೆ ಎಂದು ಸಾಬೀತುಪಡಿಸಲು ಸಾಧ್ಯವಿಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ನ್ಯಾಯಾಲಯದ ಪ್ರಕಾರ, ಈ ದಾಖಲೆಗಳು ವ್ಯಕ್ತಿಯ ಗುರುತು ಮತ್ತು ಸರ್ಕಾರಿ ಸೇವೆಗಳನ್ನು ಪಡೆಯಲು ಮಾತ್ರ ಉಪಯುಕ್ತ. ಆದರೆ, ಇವುಗಳನ್ನು ಭಾರತೀಯ ಪೌರತ್ವದ ಕಾನೂನಾತ್ಮಕ ಸಾಕ್ಷ್ಯ ಎಂದು ಪರಿಗಣಿಸಲಾಗುವುದಿಲ್ಲ. ಪ್ರಕರಣ ಏನು? ಬಾಂಗ್ಲಾದೇಶ ಮೂಲದ ವ್ಯಕ್ತಿಯೊಬ್ಬರನ್ನು ಅಕ್ರಮವಾಗಿ ಭಾರತದಲ್ಲಿ ನೆಲೆಸಿದ್ದ … Read more

ಗೃಹಜ್ಯೋತಿ ಫಲಾನುಭವಿಗಳೇ ಎಚ್ಚರ: ಜುಲೈ ವಿದ್ಯುತ್ ಬಿಲ್ ಬಗ್ಗೆ ಬೆಸ್ಕಾಂನಿಂದ ಹೊಸ ಪ್ರಕಟಣೆ!

ಗೃಹಜ್ಯೋತಿ ಯೋಜನೆಯ ಫಲಾನುಭವಿಗಳು ಸೇರಿದಂತೆ ಗೃಹ ಬಳಕೆದಾರರಿಗೆ ಬೆಸ್ಕಾಂ ಮಹತ್ವದ ಮಾಹಿತಿ ನೀಡಿದೆ. ಮನೆ-ಮನೆ ಮಾಹಿತಿ ಪರಿಶೀಲನೆಗಾಗಿ ಮೀಟರ್ ರೀಡರ್‌ಗಳನ್ನು ನಿಯೋಜಿಸಿರುವ ಹಿನ್ನೆಲೆಯಲ್ಲಿ, ಜುಲೈ ತಿಂಗಳಲ್ಲಿ ಗ್ರಾಹಕರಿಗೆ ನೈಜ ಮೀಟರ್ ರೀಡಿಂಗ್ ಬದಲಾಗಿ ಕಳೆದ ಮೂರು ತಿಂಗಳ ವಿದ್ಯುತ್ ಬಳಕೆಯ ಸರಾಸರಿ ಆಧಾರದ ಮೇಲೆ ಬಿಲ್ ನೀಡಲಾಗಿದೆ. ಈ ಬಾರಿ ಗ್ರಾಹಕರಿಗೆ ಭೌತಿಕ ವಿದ್ಯುತ್ ಬಿಲ್ ವಿತರಿಸದೇ, ಬಿಲ್ ಮೊತ್ತವನ್ನು ಎಸ್‌ಎಂಎಸ್ ಹಾಗೂ ಇಮೇಲ್ ಮೂಲಕ ಕಳುಹಿಸಲಾಗಿದೆ. ಮೀಟರ್ ರೀಡರ್ ಮನೆಗೆ ಬಂದಿಲ್ಲ ಎಂದು ಆತಂಕ ಪಡುವ … Read more

Gold Loan New Rules : ಚಿನ್ನದ ಸಾಲಗಾರರಿಗೆ ಬಿಗ್ ಅಲರ್ಟ್! ಬುಲೆಟ್ ಪಾವತಿ ಬಂದ್? EMI ಕಡ್ಡಾಯಕ್ಕೆ ಹೊಸ ನಿಯಮ ಸಾಧ್ಯತೆ

Gold Loan New Rules : ಚಿನ್ನದ ಸಾಲ ಪಡೆದಿರುವವರು ಅಥವಾ ಮುಂದೆ ಗೋಲ್ಡ್ ಲೋನ್ ಪಡೆಯಲು ಯೋಚಿಸುತ್ತಿರುವವರು ಈ ಸುದ್ದಿಯನ್ನು ತಪ್ಪದೇ ಓದಬೇಕು. ಚಿನ್ನದ ಸಾಲ ಮರುಪಾವತಿ ವಿಧಾನದಲ್ಲಿ ಮಹತ್ವದ ಬದಲಾವಣೆ ತರಲು ಬ್ಯಾಂಕೇತರ ಹಣಕಾಸು ಸಂಸ್ಥೆಗಳು (NBFC) ಚಿಂತನೆ ನಡೆಸಿವೆ. ಇದುವರೆಗೆ ಜನಪ್ರಿಯವಾಗಿದ್ದ ಬುಲೆಟ್ ಪೇಮೆಂಟ್ (Bullet Payment) ವಿಧಾನಕ್ಕೆ ಬದಲಾಗಿ ಪ್ರತಿ ತಿಂಗಳು EMI ಪಾವತಿ ಕಡ್ಡಾಯಗೊಳಿಸುವ ಸಾಧ್ಯತೆ ಇದೆ. ಈ ಕ್ರಮವು ಆರ್‌ಬಿಐ ಮಾರ್ಗಸೂಚಿಗಳಿಗೆ ಅನುಗುಣವಾಗಿ ಸಾಲ ಮರುಪಾವತಿ ವ್ಯವಸ್ಥೆಯನ್ನು ಹೆಚ್ಚು … Read more

ಹೊಸ ರೇಷನ್ ಕಾರ್ಡ್ ಪಡೆಯುವವರಿಗೆ ಗುಡ್ ನ್ಯೂಸ್! ಪ್ರತ್ಯೇಕ ಕಾರ್ಡ್‌ಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ

ಬೆಂಗಳೂರು: ಕುಟುಂಬದಿಂದ ಪ್ರತ್ಯೇಕವಾಗಿ ವಾಸಿಸಲು ಆರಂಭಿಸಿರುವವರು, ನವವಿವಾಹಿತ ದಂಪತಿಗಳು ಹಾಗೂ ಶಾಶ್ವತವಾಗಿ ಬೇರೆ ವಿಳಾಸದಲ್ಲಿ ನೆಲೆಸಿರುವವರಿಗೆ ಪ್ರತ್ಯೇಕ ರೇಷನ್ ಕಾರ್ಡ್ (Ration Card) ಪಡೆಯಲು ಅವಕಾಶವಿದೆ. ಆದರೆ ಹೊಸ ಕಾರ್ಡ್ ಪಡೆಯಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ನಿಯಮಗಳಂತೆ ಕೆಲವು ಪ್ರಮುಖ ದಾಖಲೆಗಳನ್ನು ಕಡ್ಡಾಯವಾಗಿ ಸಲ್ಲಿಸಬೇಕಾಗುತ್ತದೆ. ಯಾರು ಅರ್ಜಿ ಸಲ್ಲಿಸಬಹುದು? • ನವವಿವಾಹಿತ ದಂಪತಿಗಳು:ಮದುವೆಯಾದ ನಂತರ ಹೊಸ ಕುಟುಂಬ ಆರಂಭಿಸಿರುವ ದಂಪತಿಗಳು ತಮ್ಮ ಪೋಷಕರ ರೇಷನ್ ಕಾರ್ಡ್‌ನಿಂದ ಹೆಸರು ತೆಗೆದುಹಾಕಿ ಹೊಸ ಕಾರ್ಡ್‌ಗೆ ಅರ್ಜಿ ಸಲ್ಲಿಸಬಹುದು. … Read more

ದೇಶಾದ್ಯಂತ ಇನ್ಮೇಲೆ ಇಂತವರಿಗೆ ಬ್ಯಾಂಕ್ ಸಾಲ ಸಿಗದಂತೆ ಹೊಸ ರೂಲ್ಸ್ | Bank Loan New Rules 2026

Bank Loan Rules : ಭಾರತೀಯ ರಿಸರ್ವ್ ಬ್ಯಾಂಕ್ ಇದೀಗ ನಿರ್ದಿಷ್ಟ ವ್ಯಕ್ತಿಗಳಿಗೆ ಸಾಲ ನೀಡುವುದನ್ನ ನಿಲ್ಲಿಸುವಂತೆ ಬ್ಯಾಂಕ್ ಗಳಿಗೆ ಮತ್ತೆ ಎನ್ಬಿಎಫ್ ಸಿಗಳಿಗೆ ಇದೀಗ ಸೂಚನೆ ನೀಡಿದೆ. ಇನ್ಮುಂದೆ ಈ ಐದು ರೀತಿಯ ಜನರಿಗೆ ಇನ್ಮುಂದೆ ಸಾಲ ಸಿಗುವುದು ಬಹಳಷ್ಟು ಕಷ್ಟ ಎಂಬ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಒಬ್ಬ ವ್ಯಕ್ತಿ ಹಿಂದಿನ ಸಾಲಗಳನ್ನ ಸರಿಯಾಗಿ ಮರುಪಾವತಿ ಮಾಡದಿದ್ರೆ ಅವರಿಗೆ ಹೊಸ ಸಾಲ ಸಿಗುವುದು ಬಹಳಷ್ಟು ಕಷ್ಟ. ಇದೀಗ ಈ ರೂಲ್ಸ್ ಈ ಹಿಂದೆ ಜಾರಿಯಾಗಿದ್ರೂ … Read more

‘ಬ್ಯಾಂಕ್’ ಗ್ರಾಹಕರೇ ಗಮನಿಸಿ : ಖಾತೆಯಿಂದ ಈ 10 ವಹಿವಾಟು ಮಾಡಿದ್ರೆ ನಿಮಗೆ ‘IT ನೋಟಿಸ್’ ಗ್ಯಾರೆಂಟಿ.! Bank Rules

ನಮ್ಮಲ್ಲಿ ಹೆಚ್ಚಿನವರಿಗೆ, ಹಣಕ್ಕೆ ಸಂಬಂಧಿಸಿದ ವಹಿವಾಟುಗಳನ್ನು ನಡೆಸುವ ಪ್ರಾಥಮಿಕ ಮಾರ್ಗವೆಂದರೆ ಬ್ಯಾಂಕ್ ಉಳಿತಾಯ ಖಾತೆಯ ಮೂಲಕ. ಪಾವತಿಗಳನ್ನು ಮಾಡಲು, ಹಣವನ್ನು ವರ್ಗಾಯಿಸಲು, ಹಣವನ್ನು ಹಿಂಪಡೆಯಲು ಮತ್ತು ಠೇವಣಿ ಮಾಡಲು ನಾವು ಬ್ಯಾಂಕ್ ಖಾತೆಯನ್ನು ಬಳಸುತ್ತೇವೆ. ಉಳಿತಾಯ ಖಾತೆಯ ಮೂಲಕ ನಾವು ವಿವಿಧ ಕಾರ್ಯಗಳನ್ನು ಪೂರ್ಣಗೊಳಿಸಿದರೂ, ಅನೇಕ ಜನರಿಗೆ ಉಳಿತಾಯ ಖಾತೆಯ ಮಿತಿಗಳ ಬಗ್ಗೆ ತಿಳಿದಿರುವುದಿಲ್ಲ. ಆದಾಯ ತೆರಿಗೆ ಇಲಾಖೆಯು ದಿನನಿತ್ಯದ ವಹಿವಾಟುಗಳ ಮೂಲಕ ನಮ್ಮ ಮೇಲೆ ಕೇಂದ್ರೀಕರಿಸುವ ಸಾಧ್ಯತೆಯಿದೆ. ಉಳಿತಾಯ ಖಾತೆಯ ಮೂಲಕ ನಡೆಸುವ 10 ವಹಿವಾಟುಗಳು … Read more

ಶಿಕ್ಷಣ ಸಾಲಕ್ಕೆ ಪೋಷಕರ ‘ಸಿಬಿಲ್ ಸ್ಕೋರ್’ ಮಾನದಂಡವಲ್ಲ: ಹೈಕೋರ್ಟ್ ಮಹತ್ವದ ತೀರ್ಪು

ಅರ್ಹ ವಿದ್ಯಾರ್ಥಿಗಳಿಗೆ ಸಿಗಬೇಕಾದ ಶೈಕ್ಷಣಿಕ ಸೌಲಭ್ಯಗಳಿಗೆ ಪೋಷಕರ ಆರ್ಥಿಕ ಸಂಕಷ್ಟಗಳು ಅಡ್ಡಿಯಾಗಬಾರದು ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಪೋಷಕರ ಸಿಬಿಲ್ ಸ್ಕೋರ್ ಕಡಿಮೆಯಿದೆ ಅಥವಾ ಅವರು ಸಾಲ ಸುಸ್ತಿದಾರರಾಗಿದ್ದಾರೆ ಎಂಬ ಕಾರಣಕ್ಕೆ ವಿದ್ಯಾರ್ಥಿಗಳ ಶಿಕ್ಷಣ ಸಾಲವನ್ನು ತಿರಸ್ಕರಿಸುವಂತಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಶೈಕ್ಷಣಿಕ ಸಾಲಗಳನ್ನು ಸಾಮಾನ್ಯ ವಾಣಿಜ್ಯ ಸಾಲಗಳಂತೆ ಪರಿಗಣಿಸಬಾರದು. ಇದು ಮಾನವ ಸಂಪನ್ಮೂಲ ಹಾಗೂ ವಿದ್ಯಾರ್ಥಿಯ ಭವಿಷ್ಯದ ಮೇಲಿನ ಹೂಡಿಕೆಯಾಗಿದೆ. ವಾಣಿಜ್ಯ, ಗೃಹ ಅಥವಾ ವೈಯಕ್ತಿಕ ಸಾಲ ನೀಡುವಾಗ ಸಿಬಿಲ್ ಸ್ಕೋರ್ ಪರಿಶೀಲಿಸುವುದು … Read more

ಜಮೀನು ಖರೀದಿಸುವ ಮುನ್ನ ಎಚ್ಚರ : ‘ಪೋಡಿ’ ಮತ್ತು ‘ದುರಸ್ತಿ’ ಎಂದರೇನು? ಇಲ್ಲಿದೆ ಉಪಯುಕ್ತ ಮಾಹಿತಿ

ಜಮೀನು ಅಥವಾ ಆಸ್ತಿಯ ವ್ಯವಹಾರ ಮಾಡುವಾಗ “ಪೋಡಿ ಆಗಿದೆಯಾ?”, “ಮೊದಲು ದುರಸ್ತಿ ಮಾಡಿಸಿ” ಎಂಬ ಮಾತುಗಳನ್ನು ನೀವು ಪದೇ ಪದೇ ಕೇಳಿರುತ್ತೀರಿ. ಕಂದಾಯ ಇಲಾಖೆಯ ಈ ಪ್ರಮುಖ ಪ್ರಕ್ರಿಯೆಗಳ ಬಗ್ಗೆ ಸರಿಯಾದ ಮಾಹಿತಿಯಿಲ್ಲದೆ ಅನೇಕರು ಸಮಸ್ಯೆಗೆ ಸಿಲುಕುವುದಿದೆ. ಹಾಗಾದರೆ, ಪೋಡಿ ಮತ್ತು ದುರಸ್ತಿ ಎಂದರೇನು? ಇವುಗಳ ನಡುವಿನ ವ್ಯತ್ಯಾಸವೇನು? ಎಂಬ ಸಂಪೂರ್ಣ ವಿವರ ಇಲ್ಲಿದೆ. 1. ಪೋಡಿ (Phodi) ಎಂದರೇನು.?ಒಂದು ದೊಡ್ಡ ಸರ್ವೆ ಸಂಖ್ಯೆಯ ಭೂಮಿಯನ್ನು ಅದರ ಮಾಲೀಕತ್ವ ಅಥವಾ ಹಂಚಿಕೆಯ ಆಧಾರದ ಮೇಲೆ ಸಣ್ಣ ಸಣ್ಣ … Read more

ರೈತರಿಗೆ ಸರ್ಕಾರದ ಬಂಪರ್ ಗಿಫ್ಟ್ : ಸೋಲಾರ್ ಪಂಪ್‌ಗೆ 90% ಸಬ್ಸಿಡಿ, ಈ ಅವಕಾಶ ಮಿಸ್ ಮಾಡಿಕೊಳ್ಳಬೇಡಿ!

ಕೃಷಿ ಕ್ಷೇತ್ರದಲ್ಲಿ ನೀರಾವರಿ ಅತ್ಯಂತ ಪ್ರಮುಖ ಅಂಶವಾಗಿದೆ. ಬೆಳೆಗಳಿಗೆ ಸರಿಯಾದ ಸಮಯಕ್ಕೆ ನೀರುಣಿಸಲು ವಿದ್ಯುತ್ ಅಗತ್ಯವಿದ್ದು, ಆಗಾಗ ಸಂಭವಿಸುವ ವಿದ್ಯುತ್ ಕಡಿತವು ರೈತರಿಗೆ ತೀವ್ರ ತೊಂದರೆಯನ್ನು ಉಂಟುಮಾಡುತ್ತಿದೆ. ಈ ಸಮಸ್ಯೆಗೆ ಸೂಕ್ತ ಪರಿಹಾರವಾಗಿ ಕೇಂದ್ರ ಸರ್ಕಾರವು ರೈತರಿಗೆ ಸೋಲಾರ್ ಪಂಪ್‌ಗಳನ್ನು ಉತ್ತೇಜಿಸುತ್ತಿದೆ. ಪ್ರಧಾನ ಮಂತ್ರಿ ಕಿಸಾನ್ ಉರ್ಜಾ ಸುರಕ್ಷಾ ಏವಂ ಉತ್ತಾನ್ ಮಹಾಭಿಯಾನ್ (PM-KUSUM) ಯೋಜನೆಯ ಮೂಲಕ ರೈತರು ಕಡಿಮೆ ವೆಚ್ಚದಲ್ಲಿ ಸೌರಶಕ್ತಿ ಆಧಾರಿತ ನೀರಾವರಿ ಸೌಲಭ್ಯವನ್ನು ಪಡೆದುಕೊಳ್ಳಬಹುದಾಗಿದೆ. ಬಂಪರ್ ಸಬ್ಸಿಡಿ ಮತ್ತು ಸಾಲ ಸೌಲಭ್ಯ ಈ … Read more

ಗಂಡನ ಆಸ್ತಿಗೆ ಕೇಳುವ ಹೆಂಡತಿಯರಿಗೆ ಹೇಗಿದೆ ನಿಯಮ | ಗಂಡನ ಆಸ್ತಿಯಲ್ಲಿ ಪತ್ನಿಗೆ ಪಾಲು ಇದೆಯಾ.? property Rules

ಆಸ್ತಿ ವಿಷಯವಾಗಿ ಅದೆಷ್ಟೋ ಸಂಬಂಧಗಳು ಈಗ ಕೋರ್ಟ್ ಮೆಟ್ಟಿಲು ಏರುತ್ತಾ ಇರುವುದನ್ನ ನೀವೆಲ್ಲರೂ ಕೂಡ ನೋಡಿರ್ತೀರಾ. ಆಸ್ತಿಯ ವಿಷಯವಾಗಿ ಗಂಡ-ಹೆಂಡತಿ, ಅಪ್ಪ-ಮಕ್ಕಳು, ಅಣ್ಣ-ತಂಗಿ, ಅಕ್ಕ-ತಂಗಿ ಸಂಬಂಧಗಳು ಈಗ ಕೋರ್ಟ್ ಮೆಟ್ಟಿಲೆರುತ್ತಿದೆ. ಈ ನಡುವೆ ಹೈಕೋರ್ಟ್ ಈಗ ಗಂಡನ ಆಸ್ತಿಗೆ ಸಂಬಂಧಪಟ್ಟಂತೆ ಬಹು ದೊಡ್ಡ ತೀರ್ಪು ಕೊಟ್ಟಿದೆ. ಗಂಡನ ಆಸ್ತಿಯಲ್ಲಿ ಹೆಂಡತಿಗೆ ಯಾವಾಗ ಪಾಲು ಸಿಗುತ್ತೆ ಮತ್ತು ಯಾವಾಗ ಪಾಲು ಸಿಗಲ್ಲ ಅನ್ನುವುದರ ಬಗ್ಗೆ ಹೈಕೋರ್ಟ್ ಮಹತ್ವದ ತೀರ್ಪನ್ನ ಕೊಟ್ಟಿದೆ. ಹಿಂದೂ ಉತ್ತರಾಧಿಕಾರಿ ಕಾಯ್ದೆ 1956ರ ಪ್ರಕಾರ ಗಂಡನ … Read more