ರಾಜ್ಯದ ಜನತೆಗೆ ಗುಡ್ ನ್ಯೂಸ್ : ಹೊಲಿಗೆ ಯಂತ್ರ, ಗಂಗಾ ಕಲ್ಯಾಣ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ರಾಜ್ಯ ಸರ್ಕಾರದ ವಿವಿಧ ಅಭಿವೃದ್ಧಿ ನಿಗಮಗಳ ವತಿಯಿಂದ 2026-27ನೇ ಸಾಲಿನ ವಿವಿಧ ಕಲ್ಯಾಣ ಯೋಜನೆಗಳ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ‘ಸೇವಾ ಸಿಂಧು’ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಸೆಪ್ಟೆಂಬರ್ 03, 2026 ರಿಂದಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30, 2026 ಕೊನೆಯ ದಿನಾಂಕವಾಗಿದೆ. ಲಭ್ಯವಿರುವ ಸೌಲಭ್ಯಗಳು: ಗಂಗಾ ಕಲ್ಯಾಣ ಯೋಜನೆ, ನೇರ ಸಾಲ ಯೋಜನೆ, ಅರಿವು ಶೈಕ್ಷಣಿಕ ಸಾಲ, ಸ್ವಯಂ ಉದ್ಯೋಗ … Read more

ಖಾಸಗಿ ಶಾಲಾ ಶಿಕ್ಷಕರಿಗೆ ಸಮಾನ ವೇತನ, ಪಿಂಚಣಿಗೆ ಆಗ್ರಹ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ದೇಶದ ಖಾಸಗಿ ಶಾಲೆಗಳ ಶಿಕ್ಷಕರಿಗೆ ಸಮಾನ ವೇತನ, ಪಿಂಚಣಿ ಮತ್ತು ನಿವೃತ್ತಿ ಸೌಲಭ್ಯಗಳನ್ನು ಒದಗಿಸಲು ರಾಷ್ಟ್ರೀಯ ನೀತಿ ರೂಪಿಸುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಈ ಸಂಬಂಧ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ನೋಟಿಸ್ ಜಾರಿ ಮಾಡಿ ಉತ್ತರಿಸುವಂತೆ ಸೂಚಿಸಿದೆ. ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರಿದ್ದ ಪೀಠವು ಈ ಅರ್ಜಿಯ ವಿಚಾರಣೆ ನಡೆಸಿದ್ದು, ಕೇಂದ್ರ ಸರ್ಕಾರ, ಎಲ್ಲಾ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು ಹಾಗೂ ರಾಷ್ಟ್ರೀಯ ಶಿಕ್ಷಕರ … Read more

Bank Strike : ದೇಶದಾದ್ಯಂತ ನಾಳೆಯಿಂದ 4 ದಿನ ಬ್ಯಾಂಕ್ ಬಂದ್, ಇವತ್ತೇ ನಿಮ್ಮ ಕೆಲಸ ಪೂರ್ಣಗೊಳಿಸಿ!

ಸೆಪ್ಟೆಂಬರ್‌ 11ರಂದು ದೇಶದ್ಯಾಂತ ಬ್ಯಾಂಕ್ ಯೂನಿಯನ್‌ಗಳು ಮುಷ್ಕರಕ್ಕೆ ಕರೆ ನೀಡಿದೆ. ವಾರಕ್ಕೆ ಐದು ದಿನಗಳ ಕೆಲಸದ ವಿಧಾನ, ಪಿಂಚಣಿಯ ಬೇಡಿಕೆಗಳನ್ನು ಈಡೇರಿಸುವಂತೆ ಬೇಡಿಕೆ ಇಟ್ಟಿದ್ದು, ಇದರ ಪ್ರಭಾವ ಸತತ ನಾಲ್ಕು ದಿನಗಳ ಕಾಲ ಬ್ಯಾಂಕ್‌ಗಳು ಬಂದ್‌ ಆಗಲಿದೆ. ಬ್ಯಾಂಕ್ ಖಾತೆದಾರರಿಗೆ ಬಿಗ್ ಅಲರ್ಟ್ ಇಲ್ಲಿದೆ. ಬ್ಯಾಂಕ್ ಸತತವಾಗಿ ನಾಲ್ಕು ದಿನಗಳ ಕಾಲ ಬಂದ್ ಆಗಲಿದೆ. ಬ್ಯಾಂಕ್ ನೌಕರರು ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಮುಷ್ಕರಕ್ಕೆ ಕರೆ ನೀಡಿದ್ದು, ವಾರಕ್ಕೆ ಐದು ದಿನಗಳ ಕೆಲಸ ವಿಧಾನವನ್ನು ಜಾರಿ ಮಾಡಬೇಕು. ಪಿಂಚಣಿ … Read more

BPL, APL ಕಾರ್ಡ್ ದಾರರಿಗೆ ಬಿಗ್ ನ್ಯೂಸ್ ; ಪ್ರತಿಯೊಬ್ಬ ಸದಸ್ಯರಿಗೂ ಇದು ಕಡ್ಡಾಯ, ಡೆಡ್ಲೈನ್ ಅನೌನ್ಸ್.!

ರಾಜ್ಯದಲ್ಲಿ ಪಡಿತರ ಚೀಟಿಯ ಇ-ಕೆವೈಸಿ (E-KYC) ಪ್ರಕ್ರಿಯೆ ನಡೆಯುತ್ತಿದ್ದು,ಸರ್ಕಾರದ ಆದೇಶದಂತೆ ಪಡಿತರ ಚೀಟಿಯಲ್ಲಿರುವ (Ration Card) ಪ್ರತಿಯೊಬ್ಬ ಸದಸ್ಯರ ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ. ಒಂದು ವೇಳೆ ನೀವು ಇದನ್ನು ಪೂರ್ಣಗೊಳಿಸದಿದ್ದರೆ ರೇಷನ್ ಕಾರ್ಡ್ದಾರರು ಸೌಲಭ್ಯವನ್ನ ಕಳೆದುಕೊಳ್ತಾರೆ. ಇ-ಕೆವೈಸಿ ಮಾಡಿಸೋಕು ಡೆಡ್ಲೈನ್ ಇದೆ. ರೇಷನ್ ಕಾರ್ಡ್ದಾರರಿಗೆ ಇ-ಕೆವೈಸಿ ಡೆಡ್ಲೈನ್ ಗೃಹಲಕ್ಷ್ಮಿ ಹಾಗೂ ಗೃಹಜ್ಯೋತಿ ಯೋಜನೆಗಳ ಪರಿಷ್ಕರಣೆ ನಡೆಸುತ್ತಿರುವ ಸರ್ಕಾರ, ಇದೀಗ ಅನರ್ಹ ಪಡಿತರ ಚೀಟಿಗಳನ್ನು ಗುರುತಿಸಿ ಕ್ರಮ ಕೈಗೊಳ್ಳಲು ಮುಂದಾಗಿದೆ. ಹೀಗಾಗಿ ರಾಜ್ಯದಲ್ಲಿ APL-BPL ಪಡಿತರ ಚೀಟಿ ಹೊಂದಿರುವ … Read more

8 ತಿಂಗಳ ಬಳಿಕ ಪತ್ತೆಯಾದ ಬೆಂಗಳೂರ ವಿದ್ಯಾರ್ಥಿನಿಯರು: ಒಬ್ಬಾಕೆ ಗರ್ಭಿಣಿ! ಸಿನಿಮಾ ಮೀರಿಸೋ ಸ್ಟೋರಿ ಇವರದ್ದು

ಕಳೆದ ಜನವರಿಯಲ್ಲಿ ಬೆಂಗಳೂರಿನ ವಿದ್ಯಾರಣ್ಯಪುರದಿಂದ ಇಬ್ಬರು ಕಾಲೇಜಿನ ವಿದ್ಯಾರ್ಥಿನಿಯರು ನಾಪತ್ತೆಯಾಗಿದ್ದು, ಈ ವಿಷ್ಯ ಭಾರಿ ಸದ್ದು ಮಾಡಿತ್ತು. ಪಿಯುಸಿ ಓದುತ್ತಿದ್ದ ಈ ವಿದ್ಯಾರ್ಥಿನಿಯರನ್ನು ಎಲ್ಲಿ ಹುಡುಕಿದರೂ ಸಿಕ್ಕಿರಲಿಲ್ಲ. ಇವರ ಇರುವಿಕೆಯ ಬಗ್ಗೆ ಯಾವುದೇ ಸುಳಿವು ಲಭ್ಯವಾಗಿರಲಿಲ್ಲ. ಫೋನ್ ಕೂಡ ಸಿಕ್ಕಿರಲಿಲ್ಲ. ಹೀಗಾಗಿ ಪೊಲೀಸರಿಗೆ ಇವರ ಪತ್ತೆ ವಿಚಾರ ಈಗ ದೊಡ್ಡ ಸವಾಲಾಗಿತ್ತು. ಇವರ ಪತ್ತೆಗಾಗಿ ಪೊಲೀಸ್ ಇಲಾಖೆ 10ಜನರ ವಿಶೇಷ ತಂಡವನ್ನು ರಚಿಸಿತ್ತು. ಈ ತಂಡವೂ ಈ ಇಬ್ಬರು ಬಾಲಕಿಯರಿಗಾಗಿ ಹಲವು ಕಡೆಗಳಲ್ಲಿ ಹುಡುಕಾಟ ನಡೆಸಿದರೂ ಸುಳಿವು … Read more

ಸಣ್ಣ ರೈತರಿಗೆ ಸರ್ಕಾರದ ಬಂಪರ್ ಕೊಡುಗೆ: ‘ಮುಖ್ಯಮಂತ್ರಿ ನೇಗಿಲ ಯೋಗಿ’ ಯೋಜನೆ ಘೋಷಣೆ

ರಾಜ್ಯದ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ (farmers) ಕೃಷಿ ಚಟುವಟಿಕೆಗಳಲ್ಲಿ ನೆರವಾಗಲು ಸರ್ಕಾರ ‘ಮುಖ್ಯಮಂತ್ರಿ ನೇಗಿಲ ಯೋಗಿ’ (Mukhyamantri Negila Yogi scheme) ಎಂಬ ವಿನೂತನ ಯೋಜನೆಯನ್ನು ಜಾರಿಗೆ ತರಲು ತೀರ್ಮಾನಿಸಿದೆ. ಸಚಿವ ಸಂಪುಟ ಸಭೆಯ ಬಳಿಕ ಡಿಸಿಎಂ ಪರಮೇಶ್ವರ್ ಅವರು ಈ ಯೋಜನೆಯ ಮಹತ್ವದ ವಿವರಗಳನ್ನು ಮಾಧ್ಯಮಗಳಿಗೆ ಹಂಚಿಕೊಂಡಿದ್ದಾರೆ. ಉಚಿತವಾಗಿ ಹೊಲ ಉಳುಮೆ! ಸಾಮಾನ್ಯವಾಗಿ ಟ್ರ್ಯಾಕ್ಟರ್ ಹೊಂದಿರುವ ಕೆಲವೇ ರೈತರು ತಮ್ಮ ಜಮೀನನ್ನು ಮಾತ್ರ ಉಳುಮೆ ಮಾಡಿಕೊಂಡು, ನಂತರ ಆ ಯಂತ್ರಗಳನ್ನು ಸುಮ್ಮನೆ ನಿಲ್ಲಿಸಿಟ್ಟಿರುತ್ತಾರೆ. … Read more

Ration Card : ಪ್ರತ್ಯೇಕ ಪಡಿತರ ಚೀಟಿಗೆ ಯಾವಾಗ ಅರ್ಜಿ ಸಲ್ಲಿಸಬಹುದು? ಅವಿವಾಹಿತ ವ್ಯಕ್ತಿಗಳಿಗಿರುವ ಆಯ್ಕೆಗಳೇನು?

ಪಡಿತರ ಚೀಟಿ ಸಾಮಾನ್ಯವಾಗಿ ಇಡೀ ಕುಟುಂಬ ಸದಸ್ಯರನ್ನು (Family members) ಒಳಗೊಳ್ಳುತ್ತದೆ. ಆದರೆ ಪ್ರತ್ಯೇಕವಾಗಿಯೂ ಒಂದು ರೇಷನ್‌ ಕಾರ್ಡ್‌ (Ration card) ಪಡೆಯಲು ಸಾಧ್ಯವಿದೆ. ಆದರೆ ಇದಕ್ಕೆ ನಿರ್ದಿಷ್ಟ ಷರತ್ತುಗಳು ಅನ್ವಯಿಸುತ್ತವೆ. ಆ ಬಗ್ಗೆ ಮಾಹಿತಿ ಇಲ್ಲಿದೆ. ಪ್ರತ್ಯೇಕ ಪಡಿತರ ಚೀಟಿಗೆ ಯಾವಾಗ ಅರ್ಜಿ ಸಲ್ಲಿಸಬಹುದು? ಭಾರತದಲ್ಲಿ ಪಡಿತರ ಚೀಟಿ ಬಹಳ ಮಹತ್ವದ್ದಾಗಿದೆ. ಇದು ಸರ್ಕಾರದಿಂದ ಸಬ್ಸಿಡಿ ಪಡೆದ ಪಡಿತರವನ್ನು (Ration) ಪಡೆಯಲು ಅವಕಾಶ ನೀಡುವುದಲ್ಲದೆ, ಗುರುತು ಮತ್ತು ವಿಳಾಸದ ಪುರಾವೆಯಾಗಿಯೂ ಕಾರ್ಯನಿರ್ವಹಿಸುತ್ತದೆ. ಪಡಿತರ ಚೀಟಿ ಸಾಮಾನ್ಯವಾಗಿ … Read more

ಭಾರತೀಯ ಅಂಚೆ ಇಲಾಖೆಯಲ್ಲಿ ಬೃಹತ್ ನೇಮಕಾತಿ 2026: ಪರೀಕ್ಷೆಯಿಲ್ಲದೆ 25,000+ GDS ಹುದ್ದೆಗಳಿಗೆ ಅರ್ಜಿ ಆಹ್ವಾನ! 10ನೇ ತರಗತಿ ಪಾಸಾದವರಿಗೆ ಬಂಪರ್ ಆಫರ್.

ಕೇಂದ್ರ ಸರ್ಕಾರದ ಹುದ್ದೆಗಳ ನಿರೀಕ್ಷೆಯಲ್ಲಿರುವ ಯುವಜನತೆಗೆ, ಅದರಲ್ಲೂ ಹತ್ತನೇ ತರಗತಿ ಪಾಸಾಗಿರುವವರಿಗೆ ಅಂಚೆ ಇಲಾಖೆ ಬಹುದೊಡ್ಡ ಉಡುಗೊರೆ ನೀಡಿದೆ. ದೇಶಾದ್ಯಂತ 25,000 ಕ್ಕೂ ಹೆಚ್ಚು ಗ್ರಾಮೀಣ ಡಾಕ್ ಸೇವಕ್ (ಜಿಡಿಎಸ್) ಹುದ್ದೆಗಳ ಭರ್ತಿಗೆ ಭಾರತೀಯ ಅಂಚೆ ಇಲಾಖೆ ಅಧಿಕೃತ ಪ್ರಕಟಣೆ ಹೊರಡಿಸಿದೆ. ಆಗಸ್ಟ್ 31, 2026ರಿಂದಲೇ ನೋಂದಣಿ ಪ್ರಕ್ರಿಯೆ ಶುರುವಾಗಿದ್ದು, ಸೆಪ್ಟೆಂಬರ್ 21 ಅರ್ಜಿ ಸಲ್ಲಿಸಲು ಕಡೆಯ ದಿನವಾಗಿದೆ. ಈ ಬೃಹತ್ ನೇಮಕಾತಿಯ ಅತಿ ದೊಡ್ಡ ವಿಶೇಷತೆ ಎಂದರೆ ಯಾವುದೇ ಲಿಖಿತ ಪರೀಕ್ಷೆ ಅಥವಾ ಮುಖಾಮುಖಿ ಸಂದರ್ಶನ … Read more

ವಿದ್ಯುತ್ ಸಂಪರ್ಕದ ಹೆಸರು ಬದಲಾವಣೆಗೆ ಇನ್ನು ಕಚೇರಿಗೆ ಅಲೆಯುವ ಅಗತ್ಯವಿಲ್ಲ

ಬೆಸ್ಕಾಂ ವಿದ್ಯುತ್ ಮೀಟರ್‌ನ ಹೆಸರು ಬದಲಾವಣೆ ಪ್ರಕ್ರಿಯೆಯನ್ನು ಸಂಪೂರ್ಣ ಡಿಜಿಟಲೀಕರಣಗೊಳಿಸಿದೆ. ಈ ಸೌಲಭ್ಯ ಜಾರಿಗೆ ತಂದ ದೇಶದ ಮೊದಲ ವಿದ್ಯುತ್ ವಿತರಣಾ ಕಂಪನಿಯಾಗಿ ಬೆಸ್ಕಾಂ ಹೊರಹೊಮ್ಮಿದೆ. ವಿದ್ಯುತ್‌ ಸಂಪರ್ಕದ ಹೆಸರು ಬದಲಾಯಿಸಿಕೊಳ್ಳಲು ದಶಕಗಳಿಂದ ಕಚೇರಿಗಳಿಗೆ ಅಲೆದಾಡುತ್ತಿದ್ದ ವಿದ್ಯುತ್ ಗ್ರಾಹಕರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಬೆಸ್ಕಾಂ ತನ್ನ ವ್ಯಾಪ್ತಿಯ 8 ಜಿಲ್ಲೆಗಳ ನಗರ ಪ್ರದೇಶಗಳಲ್ಲಿ ವಿದ್ಯುತ್‌ ಮೀಟರ್‌ನ ಹೆಸರು ಬದಲಾವಣೆ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಡಿಜಿಟಲೀಕರಣಗೊಳಿಸಿದೆ. ಈ ಮೂಲಕ ಈ ಸೌಲಭ್ಯವನ್ನು ಜಾರಿಗೆ ತಂದ ದೇಶದ ಮೊದಲ ವಿದ್ಯುತ್ … Read more

ಪೋಸ್ಟ್ ಆಫೀಸ್‌ನಲ್ಲಿ ‘ಡಬಲ್ ಎಂಜಿನ್’ ಹೂಡಿಕೆ ತಂತ್ರ : 13% ವರೆಗೆ ರಿಟರ್ನ್ಸ್‌.?

ಪೋಸ್ಟ್ ಆಫೀಸ್ ಹೂಡಿಕೆಯಲ್ಲಿ ಹೆಚ್ಚು ರಿಟರ್ನ್ಸ್ ಪಡೆಯಲು ಪೋಸ್ಟ್ ಆಫೀಸ್ ಮಾಸಿಕ ಆದಾಯ ಯೋಜನೆ (POMIS) ಮತ್ತು ಪಬ್ಲಿಕ್ ಪ್ರಾವಿಡೆಂಟ್ ಫಂಡ್ (PPF) ಅನ್ನು ಒಟ್ಟಿಗೆ ಬಳಸುವ ‘ಡಬಲ್ ಎಂಜಿನ್’ ತಂತ್ರದ ಬಗ್ಗೆ ಚರ್ಚೆ ನಡೆಯುತ್ತಿದೆ. ಖಂಡಿತ. ಈ “ಡಬಲ್ ಎಂಜಿನ್” ಪೋಸ್ಟ್ ಆಫೀಸ್ ಸ್ಟ್ರಾಟಜಿಯನ್ನು ತುಂಬಾ ಸರಳವಾಗಿ ಅರ್ಥವಾಗುವಂತೆ ಹೇಳುವುದಾದರೆ ಹೀಗೆ: ಡಬಲ್ ಎಂಜಿನ್ ಎಂದರೇನು.? ಇಲ್ಲಿ ಎರಡು ಪೋಸ್ಟ್ ಆಫೀಸ್ ಯೋಜನೆಗಳನ್ನು ಬಳಸಲಾಗುತ್ತದೆ: 1. POMIS – Post Office Monthly Income Scheme … Read more