ಮಾಜಿ ಸೈನಿಕನ ಸಾವಿಗೆ ಟ್ವಿಸ್ಟ್: 2 ಕೋಟಿ ಹಣಕ್ಕಾಗಿ ಚಟ್ಟ, FSL ವರದಿಯನ್ನೇ ಬದಲಿಸಿದ್ದ ಖತರ್ನಾಕ್ ಗ್ಯಾಂಗ್

ಬೆಳಗಾವಿ : ನಗರದಲ್ಲಿ ಕ್ರೈಂ, ತ್ರಿಲ್ಲರ್ ವೆಬ್ ಸೀರಿಸ್ ಮೀರಿಸುವಂತಹ ಭೀಕರ ಕೊಲೆಯೊಂದು (kill)ನಡೆದಿದೆ. ಇಲ್ಲಿ ಅಧಿಕಾರಿಗಳೇ ಎಫ್ಎಸ್ಎಲ್ ವರದಿಯನ್ನ ತಿರುಚಿ ಕೇಸ್ ಮುಚ್ಚಿ ಹಾಕುವ ಯತ್ನ ನಡೆಸಿದ್ದು, ತನಿಖೆಯಲ್ಲಿ ಬಯಲಾಗಿದೆ. ಅಷ್ಟಕ್ಕೂ 2 ಕೋಟಿ ರೂ ವಿಮೆ ಹಣಕ್ಕಾಗಿ ಪತಿಗೆ ಚಟ್ಟ ಕಟ್ಟಿದ ಪತ್ನಿ (Wife) ಹಾಗೂ ಆಕೆಯ ಪ್ರಿಯಕರ ಮಾಡಿದ ಕತರ್ನಾಕ್ ಐಡಿಯಾಗಳು ಎಂತಹದ್ದು? ಇರದಲ್ಲಿ ಯಾರೆಲ್ಲಾ ಭಾಗಿಯಾಗಿದ್ದಾರೆ, ಹಣಕ್ಕಾಗಿ ಹೇಗೆಲ್ಲಾ ಬಳಕೆ ಮಾಡಿಕೊಂಡರು ಎಂಬುವುದನ್ನು ತಿಳಿದರೆ ನಿಜಕ್ಕೂ ಶಾಕ್ ಆಗುತ್ತೀರಾ. 2 ಕೋಟಿ … Read more

RRB Recruitment 2026 : ಭಾರತೀಯ ರೈಲ್ವೇ ಇಲಾಖೆಯಲ್ಲಿ 6,565 ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೇಂದ್ರ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿದ್ದ ಯುವಜನತೆಗೆ ಭಾರತೀಯ ರೈಲ್ವೆ ಇಲಾಖೆಯು ಭರ್ಜರಿ ಸಿಹಿಸುದ್ದಿ ನೀಡಿದೆ. ರೈಲ್ವೆ ನೇಮಕಾತಿ ಮಂಡಳಿ (RRB) ದೇಶಾದ್ಯಂತ ಇರುವ ವಿವಿಧ ರೈಲ್ವೆ ವಲಯಗಳಲ್ಲಿ ಖಾಲಿ ಇರುವ ಒಟ್ಟು 6,565 ಟೆಕ್ನಿಷಿಯನ್ (ತಂತ್ರಜ್ಞ) ಹುದ್ದೆಗಳ ಭರ್ತಿಗಾಗಿ ಸಂಕ್ಷಿಪ್ತ ನೇಮಕಾತಿ ಅಧಿಸೂಚನೆಯನ್ನು (CEN No. 02/2026) ಬಿಡುಗಡೆ ಮಾಡಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ರೈಲ್ವೆ ನೇಮಕಾತಿ ಮಂಡಳಿಯ ಅಧಿಕೃತ ವೆಬ್ಸೈಟ್ಗಳ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಗಳ ವಿವರ ಹಾಗೂ ವರ್ಗೀಕರಣ: ರೈಲ್ವೆ ಇಲಾಖೆಯು … Read more

ಅಂಗನವಾಡಿ ಕೇಂದ್ರದಲ್ಲಿ ಗರ್ಭಿಣಿಗೆ ನೀಡಿದ ಪೌಷ್ಟಿಕಾಹಾರದ ಪ್ಯಾಕೆಟ್ ನಲ್ಲಿ ಸತ್ತ ಹಾವಿನ ಮರಿ ಪತ್ತೆ!

ಮಧ್ಯಪ್ರದೇಶದ ಪಾಂಡುರ್ಣ ಜಿಲ್ಲೆಯ ಅಂಗನವಾಡಿ ಕೇಂದ್ರವೊಂದರಲ್ಲಿ ವಿತರಿಸಲಾದ ಪೌಷ್ಟಿಕಾಹಾರದ ಪ್ಯಾಕೆಟ್ನಲ್ಲಿ ಸತ್ತ ಹಾವಿನ ಮರಿಯೊಂದು ಪತ್ತೆಯಾಗಿದ್ದು, ತೀವ್ರ ಆತಂಕಕ್ಕೆ ಕಾರಣವಾಗಿದೆ. ಗರ್ಭಿಣಿ ಮಹಿಳೆಯೊಬ್ಬರಿಗೆ ನೀಡಲಾಗಿದ್ದ ಈ ಆಹಾರದ ಪ್ಯಾಕೆಟ್ನಲ್ಲಿ ಈ ಆಘಾತಕಾರಿ ದೃಶ್ಯ ಕಂಡುಬಂದಿದೆ. ಜಿಲ್ಲೆಯ ಕರ್ಘಾತ್ ಕಮ್ತಿ ಗ್ರಾಮದ ನಿವಾಸಿಯಾದ ವತ್ಸಲಾ ಬಾಯಿ ಧುರ್ವೆ ಎಂಬ ಗರ್ಭಿಣಿ ಮಹಿಳೆಗೆ ಅಂಗನವಾಡಿಯ ಪೂರಕ ಪೌಷ್ಟಿಕಾಂಶ ಯೋಜನೆಯಡಿ ಲಡ್ಡುಗಳ ಪ್ಯಾಕೆಟ್ ಅನ್ನು ನೀಡಲಾಗಿತ್ತು. ಅದೃಷ್ಟವಶಾತ್, ಮಹಿಳೆ ಇದನ್ನು ಸೇವಿಸುವ ಮುನ್ನವೇ ವಿಷಯ ಬೆಳಕಿಗೆ ಬಂದಿರುವುದರಿಂದ ಪ್ರಾಣಾಪಾಯ ತಪ್ಪಿದೆ. ಕುಟುಂಬಸ್ಥರು … Read more

ಸರಿಯಾದ ಕಾರಣವಿಲ್ಲದೇ ಪತ್ನಿ ಲೈಂಗಿಕ ಸಂಭೋಗಕ್ಕೆ ನಿರಾಕರಿಸುವುದು ಪತಿ ಮೇಲೆ ನಡೆಸುವ ಕ್ರೌರ್ಯ: ಸುಪ್ರೀಂಕೋರ್ಟ್

ಸರಿಯಾದ ಕಾರಣಗಳಿಲ್ಲದೇ ಪತ್ನಿ ಲೈಂಗಿಕ ಸಂಭೋಗಕ್ಕೆ ನಿರಾಕರಿಸುವುದು ಮತ್ತು ವೈವಾಹಿಕ ಹಕ್ಕುಗಳನ್ನು ನಿರಾಕರಿಸುವುದು ಪತಿ ಮೇಲೆ ನಡೆಸುವ ಮಾನಸಿಕ ಕ್ರೌರ್ಯ ಎಂದು ಸುಪ್ರೀಂಕೋರ್ಟ್(Supreme Court) ತೀರ್ಪು ನೀಡಿದ್ದು, ಅಂತಹ ಸಂದರ್ಭದಲ್ಲಿ ಹಿಂದೂ ವಿವಾಹ ಕಾಯ್ದೆಯ ಸೆಕ್ಷನ್ 13(1) (IA) ಅಡಿಯಲ್ಲಿ ವಿಚ್ಛೇದನವನ್ನು ಪಡೆಯುವ ಹಕ್ಕಿದೆ ಎಂದು ಸ್ಪಷ್ಟಪಡಿಸಿದೆ. ರಾಜಸ್ಥಾನದ ವೈದ್ಯರೊಬ್ಬರು ತಮ್ಮ ಪತ್ನಿ ಲೈಂಗಿಕ ಸಂಭೋಗವನ್ನು ನಿರಾಕರಿಸುತ್ತಿದ್ದಾರೆ ಈ ಹಿನ್ನೆಲೆ ಪತ್ನಿಯಿಂದ ವಿಚ್ಚೇದನ ಕೋರಿ ರಾಜಸ್ಥಾನ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಪತ್ನಿ ತಮ್ಮನ್ನು ರಾತ್ರಿ ಹತ್ತಿರಕ್ಕೂ ಸೇರಿಸಿಕೊಳ್ಳುತ್ತಿಲ್ಲ … Read more

ದಿನಕ್ಕೆ 333 ರೂಪಾಯಿ ಉಳಿಸಿದರೆ ಸಿಗಲಿದೆ ಬರೋಬ್ಬರಿ 17 ಲಕ್ಷ : ಇದು ಪೋಸ್ಟ್ ಆಫೀಸ್ ಆರ್‌ಡಿ ಮ್ಯಾಜಿಕ್.!

ಪ್ರತಿಯೊಬ್ಬರೂ ತಾವು ಕಷ್ಟಪಟ್ಟು ದುಡಿದ ಹಣವನ್ನು ಸುರಕ್ಷಿತವಾಗಿಡಲು ಮತ್ತು ಅದರಿಂದ ಉತ್ತಮ ಲಾಭವನ್ನು ಪಡೆಯಲು ಬಯಸುತ್ತಾರೆ. ಇಂದಿನ ದಿನಗಳಲ್ಲಿ ಮಾರುಕಟ್ಟೆಯಲ್ಲಿ ಹೂಡಿಕೆಗೆ ಹತ್ತು ಹಲವು ಹಾದಿಗಳಿದ್ದರೂ, ನೂರಕ್ಕೆ ನೂರು ಪ್ರತಿಶತ ಸುರಕ್ಷಿತ ಹಾಗೂ ಸರ್ಕಾರಿ ಗ್ಯಾರಂಟಿ ಇರುವ ಹೂಡಿಕೆ ಎಂದರೆ ಅದು ಅಂಚೆ ಕಚೇರಿ (Post Office) ಉಳಿತಾಯ ಯೋಜನೆಗಳು. ಮಧ್ಯಮ ವರ್ಗದ ಜನರಿಗೆ ಸಣ್ಣ ಉಳಿತಾಯದ ಮೂಲಕವೇ ಭವಿಷ್ಯದಲ್ಲಿ ಲಕ್ಷಾಂತರ ರೂಪಾಯಿಗಳ ದೊಡ್ಡ ಮೊತ್ತವನ್ನು (Fund) ನಿರ್ಮಿಸಿಕೊಡುವ ಅಂಚೆ ಕಚೇರಿಯ ‘ರೆಕರಿಂಗ್ ಡಿಪಾಸಿಟ್’ (RD) ಯೋಜನೆ … Read more

ಲೈಂಗಿಕ ಕ್ರಿಯೆ’ಯ ನಂತರ ಮರೆತೂ ಈ ತಪ್ಪುಗಳನ್ನು ಮಾಡಬೇಡಿ; ಸೋಂಕಿನ ಅಪಾಯ ಗ್ಯಾರಂಟಿ!,,

ಸಂಭೋಗ ಎಂಬುದು ಕೇವಲ ಎರಡು ಶರೀರಗಳ ಮಿಲನವಲ್ಲ, ಇದು ದಂಪತಿಗಳ ನಡುವೆ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ವೃದ್ಧಿಸುವ ಒಂದು ಪ್ರಕ್ರಿಯೆಯಾಗಿದೆ. ಇತ್ತೀಚಿನ ಬದಲಾದ ಜೀವನಶೈಲಿ ಮತ್ತು ಆಹಾರ ಪದ್ಧತಿಗಳಿಂದಾಗಿ ಅನೇಕರಲ್ಲಿ ಲೈಂಗಿಕ ಆಸಕ್ತಿ ಕಡಿಮೆಯಾಗುತ್ತಿರುವುದನ್ನು ಕಾಣಬಹುದು. ಆದರೆ, ಆರೋಗ್ಯಕರ ಲೈಂಗಿಕ ಜೀವನದಷ್ಟೇ ಶೃಂಗಾರದ ನಂತರದ ನೈರ್ಮಲ್ಯ ಮತ್ತು ಸುರಕ್ಷತೆಯೂ ಅಷ್ಟೇ ಮುಖ್ಯವಾಗಿದೆ. ಸಂಭೋಗದ ನಂತರ ಮಾಡುವ ಕೆಲವು ಸಾಮಾನ್ಯ ತಪ್ಪುಗಳು ಸೋಂಕುಗಳ (Infections) ಅಪಾಯವನ್ನು ಹೆಚ್ಚಿಸುತ್ತವೆ. ಹಾಗಾದರೆ ಶೃಂಗಾರದ ನಂತರ ಯಾವ ಕೆಲಸಗಳನ್ನು ಮಾಡಬೇಕು ಮತ್ತು … Read more

Gruha Lakshmi : ಗೃಹಲಕ್ಷ್ಮಿ ಹೊಸ ನಿಯಮ… ಇನ್ಮುಂದೆ ಎಲ್ಲ ಮಹಿಳೆಯರಿಗೂ ಸಿಗಲ್ಲ ₹2,000 ರೂಪಾಯಿ ಹಣ!

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಇದೀಗ ಹೊಸ ನಿಯಮಗಳು ಜಾರಿಯಾಗುತ್ತಿವೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, DBT ಪಾವತಿ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರಲು ಹಾಗೂ ನಕಲಿ ಫಲಾನುಭವಿಗಳನ್ನು ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಇದರ ಪರಿಣಾಮವಾಗಿ ಇನ್ಮುಂದೆ ಎಲ್ಲರಿಗೂ ಮಾಸಿಕ ₹2000 ಹಣ ಸಿಗುವುದಿಲ್ಲ ಎಂಬ ಆತಂಕವೂ ಎದುರಾಗಿದೆ. ರಾಜ್ಯ ಸರ್ಕಾರ ಜಾರಿ ಮಾಡಿರುವ ಪಂಚ ಗ್ಯಾರಂಟಿಗಳಲ್ಲಿ ಒಂದು ಪ್ರಮುಖ ಯೋಜನೆ ಎಂದರೆ ಅದು ಗೃಹಲಕ್ಷ್ಮಿ ಯೋಜನೆ. ಇದರ ಅಡಿಯಲ್ಲಿ … Read more

Electricity bill : ನಿಮ್ಮ ಮನೆಯ ‘ಕರೆಂಟ್ ಬಿಲ್’ ಕಡಿಮೆ ಮಾಡಲು ತಪ್ಪದೇ ಈ ನಿಯಮಗಳನ್ನು ಪಾಲಿಸಿ

ಬೇಸಿಗೆಯ ಬಿಸಿಲಿನ ತಾಪದಿಂದ ಪಾರಾಗಲು ನಾವು ಎಸಿ (AC) ಮತ್ತು ಏರ್ ಕೂಲರ್ಗಳನ್ನು ನಿರಂತರವಾಗಿ ಬಳಸುತ್ತೇವೆ. ಆದರೆ, ಕೇವಲ ಈ ಉಪಕರಣಗಳನ್ನು ಹೊಂದಿರುವುದರಿಂದ ಬಿಲ್ ಹೆಚ್ಚಾಗುವುದಿಲ್ಲ; ಬದಲಿಗೆ ನಾವು ಅವುಗಳನ್ನು ಬಳಸುವ ವಿಧಾನ ವಿದ್ಯುತ್ ವೆಚ್ಚವನ್ನು ನಿರ್ಧರಿಸುತ್ತದೆ. ಸರಿಯಾದ ನಿರ್ವಹಣೆ ಇಲ್ಲದ ಹಳೆಯ ಉಪಕರಣಗಳು ಮತ್ತು ಡಿಜಿಟಲ್ ಸಾಧನಗಳನ್ನು ಬಳಸದಿದ್ದರೂ ‘ಸ್ಟ್ಯಾಂಡ್ಬೈ’ ಮೋಡ್ನಲ್ಲಿ ಬಿಡುವುದು ಬಿಲ್ ಹೆಚ್ಚಾಗಲು ಪ್ರಮುಖ ಕಾರಣಗಳಾಗಿವೆ. ಪಾಲಿಸಬೇಕಾದ ನಿಯಮಗಳುನಮ್ಮ ದೈನಂದಿನ ಅಭ್ಯಾಸಗಳಲ್ಲಿ ಸಣ್ಣ ಬದಲಾವಣೆಗಳನ್ನು ಮಾಡಿಕೊಳ್ಳುವ ಮೂಲಕ ವಿದ್ಯುತ್ ಬಿಲ್ ಅನ್ನು ಗಣನೀಯವಾಗಿ … Read more

ಕರ್ನಾಟಕದಲ್ಲಿ ಮದ್ಯ ದರ ಏರಿಕೆ: ಬಡವರ ಬ್ರ್ಯಾಂಡ್ ತುಟ್ಟಿ, ಶ್ರೀಮಂತರ ಮದ್ಯ ಸಸ್ತಾ.. ಸಂಪೂರ್ಣ ವಿವರ ಇಲ್ಲಿದೆ

ವಿಶೇಷವೆಂದರೆ, ಅತಿ ಹೆಚ್ಚು ಮಾರಾಟವಾಗುವ ಸಾಮಾನ್ಯ ಬ್ರ್ಯಾಂಡ್‌ಗಳ ಬೆಲೆ ಏರಿಕೆ ಮಾಡಲಾಗಿದ್ದು, ಪ್ರೀಮಿಯಂ ಅಥವಾ ದುಬಾರಿ ಬ್ರ್ಯಾಂಡ್‌ಗಳ ಬೆಲೆಯಲ್ಲಿ ಅಲ್ಪ ಇಳಿಕೆ ಕಂಡುಬಂದಿದೆ. ಸರ್ಕಾರದ ಈ ನಿರ್ಧಾರಕ್ಕೆ ಮದ್ಯಪ್ರಿಯರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಯಾವುದರ ಬೆಲೆ ಎಷ್ಟು ಏರಿಕೆ? : ಸಾಮಾನ್ಯವಾಗಿ ಮಧ್ಯಮ ಮತ್ತು ಕೆಳವರ್ಗದ ಜನರು ಬಳಸುವ ಮದ್ಯದ ಬ್ರ್ಯಾಂಡ್‌ಗಳ ಮೇಲೆ ₹20 ರಿಂದ ₹30 ರವರೆಗೆ ಏರಿಕೆ ಮಾಡಲಾಗಿದೆ. ಪ್ರಮುಖ ಬ್ರ್ಯಾಂಡ್‌ಗಳ ಪರಿಷ್ಕೃತ ದರ ಪಟ್ಟಿ ಹೀಗಿದೆ. ಬೆಲೆ ಏರಿಕೆಯಾದ ಮದ್ಯದ ಬ್ರ್ಯಾಂಡ್‌ಗಳು (180ml) … Read more

ಟ್ರೆಕ್ಕಿಂಗ್‌ ಪ್ರಿಯರಿಗೆ ಸರ್ಕಾರ ಶಾಕ್‌..! ರಾಜ್ಯಾದ್ಯಂತ ಚಾರಣ ಬ್ಯಾನ್ ಮಾಡಿದ ಸರ್ಕಾರ.. ಕಾರಣವೇನು ಗೊತ್ತೆ.?

ಕಳೆದ ಮೇ 10ರಂದು ನಾಗಮಲೆ ಅರಣ್ಯ ಪ್ರದೇಶದಲ್ಲಿ ಚಿರತೆಯೊಂದು ಅನಿರೀಕ್ಷಿತವಾಗಿ ದಾಳಿ ನಡೆಸಿತ್ತು. ಈ ದಾಳಿಯಲ್ಲಿ 10 ವರ್ಷದ ಪುಟ್ಟ ಬಾಲಕನೊಬ್ಬ ಪ್ರಾಣ ಕಳೆದುಕೊಂಡಿದ್ದನು. ಈ ಘಟನೆಯು ಸ್ಥಳೀಯ ನಿವಾಸಿಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದಲ್ಲದೆ, ಪ್ರವಾಸಿಗರು ಮತ್ತು ಚಾರಣಿಗರ ಸುರಕ್ಷತೆಯ ಬಗ್ಗೆ ದೊಡ್ಡ ಮಟ್ಟದ ಚರ್ಚೆಯನ್ನು ಹುಟ್ಟುಹಾಕಿತ್ತು. ಅರಣ್ಯ ಪ್ರದೇಶಗಳಲ್ಲಿ ಜನರ ಮುಕ್ತ ಸಂಚಾರವು ಇಂತಹ ಅನಾಹುತಗಳಿಗೆ ಕಾರಣವಾಗುತ್ತಿದೆಯೇ ಎಂಬ ಪ್ರಶ್ನೆ ಎದ್ದಿತ್ತು. ಹೌದು.. ಘಟನೆಯ ಗಂಭೀರತೆಯನ್ನು ಮನಗಂಡ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರಾದ ಈಶ್ವರ … Read more