ರಾಜ್ಯದ ಜನತೆಗೆ ಗುಡ್ ನ್ಯೂಸ್ : ಹೊಲಿಗೆ ಯಂತ್ರ, ಗಂಗಾ ಕಲ್ಯಾಣ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
ರಾಜ್ಯ ಸರ್ಕಾರದ ವಿವಿಧ ಅಭಿವೃದ್ಧಿ ನಿಗಮಗಳ ವತಿಯಿಂದ 2026-27ನೇ ಸಾಲಿನ ವಿವಿಧ ಕಲ್ಯಾಣ ಯೋಜನೆಗಳ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ‘ಸೇವಾ ಸಿಂಧು’ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಸೆಪ್ಟೆಂಬರ್ 03, 2026 ರಿಂದಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30, 2026 ಕೊನೆಯ ದಿನಾಂಕವಾಗಿದೆ. ಲಭ್ಯವಿರುವ ಸೌಲಭ್ಯಗಳು: ಗಂಗಾ ಕಲ್ಯಾಣ ಯೋಜನೆ, ನೇರ ಸಾಲ ಯೋಜನೆ, ಅರಿವು ಶೈಕ್ಷಣಿಕ ಸಾಲ, ಸ್ವಯಂ ಉದ್ಯೋಗ … Read more