ಬಿಪಿಎಲ್ ಪಡಿತರ ಚೀಟಿದಾರರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್.! BPL Ration Card Updates
ರಾಜ್ಯದಲ್ಲಿ ಸದ್ಯ ಆಹಾರ ಇಲಾಖೆ ಅನರ್ಹರ ಬಳಿಯ ಬಿಪಿಎಲ್ ಕಾರ್ಡ್ಗಳನ್ನು ರದ್ದುಪಡಿಸಿ ಎಪಿಎಲ್ಗೆ ವರ್ಗಾಹಿಸುತ್ತಿದೆ. ಈ ನಡುವೆಯೇ ಇಂತಹವರೆಲ್ಲರನ್ನು ಬಿಗ್ ಶಾಕ್ವೊಂದು ಕಾದಿದ್ದು, ಬಿಪಿಎಲ್/ಅಂತ್ಯೋದಯ ಪಡಿತರ ಚೀಟಿಯಿಂದ ಹೊರಗಿಡಲಾಗಿದೆ. ಹಾಗಾದ್ರೆ, ಯಾರನ್ನು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ. ಸಾಮಾನ್ಯವಾಗಿ ಬಿಪಿಎಲ್ ಕಾರ್ಡ್ ಅನ್ನು ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ನೀಡಲಾಗುತ್ತದೆ. ಆದರೆ, ಇದನ್ನು ಶ್ರೀಮಂತರು ಅಂದರೆ, ಅನರ್ಹರು ಸಹ ಪಡೆದುಕೊಂಡಿದ್ದು, ಇಂತಹವರ ವಿರುದ್ಧ ಸರ್ಕಾರ ಸಮರ ಸಾರಿದೆ. ಈ ನಡುವೆಯೇ ಕೆಳಗೆ ನೀಡಲಾಗಿರುವ ಇಂತಹವರನ್ನು … Read more