ಮಗನಿಗೆ ತಂದೆಯ ಆಸ್ತಿಯಲ್ಲಿ ಹಕ್ಕು ಇಲ್ಲ.? ಕೋರ್ಟ್ ಆದೇಶ – ಏನಿದು ಹೊಸ ನಿಯಮ.?

ತಂದೆಯ ಆಸ್ತಿಗೆ ಸಂಬಂಧಪಟ್ಟಂತೆ ಈಗ ಸುಪ್ರೀಂ ಕೋರ್ಟ್ ದೇಶಾದ್ಯಂತ ಹೊಸ ನಿಯಮವನ್ನ ಜಾರಿಗೆ ತಂದಿದೆ. ಇನ್ನು ಮುಂದೆ ಸ್ವಂತ ಮಗನಾದರೂ ಕೂಡ ಅಪ್ಪನ ಆಸ್ತಿಯಲ್ಲಿ ಯಾವುದೇ ರೀತಿಯ ಪಾಲು ಸಿಗುವುದಿಲ್ಲ. ಅಪ್ಪನ ಆಸ್ತಿಯಲ್ಲಿ ಪಾಲು ಕೇಳುವ ಮಕ್ಕಳಿಗೆ ಈಗ ಸುಪ್ರೀಂ ಕೋರ್ಟ್ ಹೊಸ ನಿಯಮವನ್ನ ಜಾರಿಗೆ ತಂದಿದೆ. ಪೋಷಕರನ್ನ ಆರ್ಥಿಕವಾಗಿ ಮತ್ತು ಮಾನಸಿಕವಾಗಿ ರಕ್ಷಣೆ ಮಾಡುವ ಉದ್ದೇಶದಿಂದ ಸುಪ್ರೀಂ ಕೋರ್ಟ್ ಈ ಆದೇಶವನ್ನ ಹೊರಡಿಸಿದೆ. ಕೆಲವೊಮ್ಮೆ ಮಕ್ಕಳಾದವರು ತಂದೆಯ ಆಸ್ತಿಯಲ್ಲಿ ಪಾಲು ಬೇಕು ಅಂತ ಕೋರ್ಟ್ ಮೆಟ್ಟಿಲನ್ನ … Read more

ಜಾತಿಗಣತಿ ಇನ್ನೂ ಮುಗಿಯದ ಕಾರಣ ಶಾಲೆಗಳಿಗೆ ರಜೆ ವಿಸ್ತರಣೆ? | Karnataka Caste Census

ರಾಜ್ಯ ಸರ್ಕಾರ ನಡೆಸುತ್ತಿರುವಂತಹ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆಕ್ಕೆ ನೀಡಲಾದ ಗಡುವು ಇದೀಗ ಮುಗಿಯುತ್ತಾ ಬಂದ್ರೂ ಕೂಡ ಗಣತಿ ಕಾರ್ಯ ಮಾತ್ರ ಸದ್ಯ ಪೂರ್ಣವಾಗಿಲ್ಲ. ಸದ್ಯ ನಿಗದಿತ ಗುರಿ ತಲುಪುವಲ್ಲಿ ವಿಫಲವಾಗಿದ್ದು, ರಾಜ್ಯದಲ್ಲಿ ಮತ್ತೆ ಈ ಗಣತಿ ವಿಸ್ತರಣೆ ಆಗಲಿದೆ ಅಂತ ಹೇಳಲಾಗಿದೆ. ತಾಂತ್ರಿಕ ಸಮಸ್ಯೆ ಸೇರಿ ನಾನಾ ಕಾರಣಗಳಿಂದಾಗಿ ನಿರೀಕ್ಷಿತ ಗುರಿ ತಲುಪುವಲ್ಲಿ ಗಣತಿದಾರರು ವಿಫಲರಾಗುತ್ತಲಿದ್ದಾರೆ. ಇನ್ನು ಅಕ್ಟೋಬರ್ 18ರವರೆಗೆ ಸಮೀಕ್ಷೆ ಅವಧಿಯನ್ನ ವಿಸ್ತರಣೆ ಮಾಡಲಾಗಿದ್ದರೂ ಕೂಡ ರಾಜಧಾನಿ ಬೆಂಗಳೂರಿನಲ್ಲಿ ಈವರೆಗೆ ಶೇಕಡ 30ರಷ್ಟು ಮನೆಗಳ … Read more

ಈ 4 ಬ್ಯಾಂಕುಗಳಲ್ಲಿ ಹೆಚ್ಚಿನ ಹಣ ಇದ್ದವರಿಗೆ ಹೊಸ ಸಂಕಷ್ಟ | RBI ನಿರ್ಧಾರ.!

ಕೇಂದ್ರ ಸರ್ಕಾರ ಈಗ ಮತ್ತೆ ಬ್ಯಾಂಕುಗಳನ್ನ ವಿಲೀನಗೊಳಿಸಲು ಮುಂದಾಗಿದೆ. ಕೆಲವು ವರ್ಷಗಳ ಹಿಂದೆ ಕೆನರಾ ಬ್ಯಾಂಕ್ ಮತ್ತು ಸಿಂಡಿಕೇಟ್ ಬ್ಯಾಂಕ್ಗಳನ್ನ ವಿಲೀನಗೊಳಿಸಲಾಗಿತ್ತು. ಅದೇ ರೀತಿಯಲ್ಲಿ ಬ್ಯಾಂಕ್ ಆಫ್ ಬರೋಡ ಮತ್ತು ವಿಜಯ ಬ್ಯಾಂಕ್ ಅನ್ನ ಕೂಡ ವಿಲೀನಗೊಳಿಸಲಾಗಿತ್ತು. ಕೇಂದ್ರ ಸರ್ಕಾರ ಈಗ ಮತ್ತೆ ನಾಲ್ಕು ಬ್ಯಾಂಕುಗಳನ್ನ ವಿಲೀನಗೊಳಿಸಲು ಮುಂದಾಗಿದೆ. ದೇಶದ ನಾಲ್ಕು ಸಣ್ಣ ಬ್ಯಾಂಕುಗಳನ್ನ ಈಗ ಮತ್ತೆ ವಿಲೀನಗೊಳಿಸಲು ಮುಂದಾಗಿರುವ ಕೇಂದ್ರ ಸರ್ಕಾರ ಈಗ ಬಹು ದೊಡ್ಡ ತೀರ್ಮಾನವನ್ನ ತೆಗೆದುಕೊಂಡಿದೆ. ಹಾಗಾದ್ರೆ ಕೇಂದ್ರ ಸರ್ಕಾರ ಮತ್ತೆ ಯಾವ … Read more

ಮಿನಿಸ್ಟರ್ ಲಕ್ಷ್ಮಿನೇ ಸಸ್ಪೆಂಡ್ ಮಾಡ್ತಿದ್ದೆ ; ಗೃಹಲಕ್ಷ್ಮಿ ಹಣದ ಬಗ್ಗೆ ಗರಂ ಆಗಿದ್ಯಾಕೆ ಡಿಸಿಎಂ ಡಿಕೆ ಶಿವಕುಮಾರ್?

ಡಿಸಿಎಂ ಬೆಂಗಳೂರು ನಡಿಗೆ ಕಾರ್ಯಕ್ರಮದದ ವೇಳೆ ಮಹಿಳೆಯೊಬ್ಬರು 6 ತಿಂಗಳಿಂದ ಗೃಹಲಕ್ಷ್ಮಿ ಹಣ ಬರ್ತಿಲ್ಲ ಎಂದು ದೂರಿದ್ರು. ಇದಕ್ಕೆ ಡಿಕೆ ಶಿವಕುಮಾರ್ ಏನ್ ಮಾಡಿದ್ರು ಗೊತ್ತಾ? ಬೆಂಗಳೂರು ನಾಗರಿಕರ ಸಮಸ್ಯೆ ಆಲಿಸಲು DCM ಡಿಕೆ ಶಿವಕುಮಾರ್ (DCM DK Shivakumar) ಬೆಂಗಳೂರು ನಡಿಗೆ (Bengaluru Nadige) ಕಾರ್ಯಕ್ರಮ ನಡೆಸಿದ್ದಾರೆ. ಇವತ್ತು ಬೆಂಗಳೂರು ಪೂರ್ವ ನಗರ ಪಾಲಿಕೆ ವೆಂಗಯ್ಯ ಇಕೋ ಪಾರ್ಕ್ ಟಿಸಿ ಪಾಳ್ಯ ಕೆಆರ್ ಪುರಂ (KR Puram) ಸುತ್ತಮುತ್ತ ಸುಮಾರು 2 ಕಿಲೋಮೀಟರ್ ನಡಿಗೆ ಕಾರ್ಯಕ್ರಮದಲ್ಲಿ … Read more

ನಾಳೆ ಮಧ್ಯಾಹ್ನ 4 ಗಂಟೆಗೆ ಈ ಜಿಲ್ಲೆಗೆ ಬೆಳೆ ಪರಿಹಾರ ಹಣ | Karnataka Drought Crop Insurance & Relief Money

ಕರ್ನಾಟಕದಲ್ಲಿ ಪ್ರವಾಹದಿಂದ ಹಾನಿಗೊಳಗಾದ 12.54 ಲಕ್ಷ ಹೆಕ್ಟರ್ ಪ್ರದೇಶದ ರೈತರಿಗೆ ಪರಿಹಾರ ನೀಡುವ ಪ್ರಕ್ರಿಯೆ ಆರಂಭವಾಗಿದೆ. ಸುಮಾರು 2000 ಕೋಟಿ ರೂಪಾಯಿ ವೆಚ್ಚದಲ್ಲಿ ಪ್ರತಿ ಹೆಕ್ಟರ್ಗೆ 8500 ರಿಂದ 31000 ರೂಪಾಯಿಗಳವರೆಗೆ ನೇರವಾಗಿ ರೈತರ ಬ್ಯಾಂಕ್ ಖಾತೆಗಳಿಗೆ ಹಣವನ್ನ ಜಮೆ ಮಾಡಲಾಗ್ತಾ ಇದೆ. ಹಾಗಿದ್ರೆ ಯಾವಾಗ ಹಣ ಖಾತೆಗೆ ಬರಲಿದೆ.ನೋಡೋಣ. 2025ರ ನೈರುತ್ಯ ಮುಂಗಾರು ಋತುವಿನಲ್ಲಿ ಕರ್ನಾಟಕದಾದ್ಯಂತ ಭಾರೀ ಮಳೆಯಿಂದಾಗಿ ಕೃಷಿ ಮತ್ತು ತೋಟಗಾರಿಕ ಬೆಲೆಗಳಿಗೆ ಗಣನೀಯ ಹಾನಿಯಾಗಿದೆ. ಸೆಪ್ಟೆಂಬರ್ ನಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಂಭವಿಸಿದ … Read more

ಭಾರತೀಯರಿಗೆ BSNL ಐತಿಹಾಸಿಕ ಆಫರ್ ಘೋಷಣೆ | ಸಿಹಿಸುದ್ದಿ | BSNL Offers

ಸರ್ಕಾರಿ ಸ್ವಾಮ್ಯದ ಟೆಲಿಕಾಂ ಕಂಪನಿಯಾಗಿರುವ ಬಿಎಸ್ಎನ್ಎಲ್ ಈಗ ತನ್ನ ಎಲ್ಲಾ ಗ್ರಾಹಕರಿಗೆ ದೀಪಾವಳಿ ಹಬ್ಬದ ಹುಡುಗೊರೆಯನ್ನು ಕೊಟ್ಟಿದೆ. ಬಿಎಸ್ಎನ್ಎಲ್ ಗ್ರಾಹಕರು ಈಗ ಕೇವಲ ಒಂದು ರೂಪಾಯಿಗೆ ಒಂದು ತಿಂಗಳವರೆಗೆ ದಿನಕ್ಕೆ 2 GB ಡೇಟಾ ಅನಿಯಮಿತ ಕರೆ ಮತ್ತು 100 ಎಸ್ಎಂಎಸ್ ಗಳನ್ನ ಉಚಿತವಾಗಿ ಪಡೆದುಕೊಳ್ಳಬಹುದು. ಹಾಗಾದ್ರೆ ಬಿಎಸ್ಎನ್ಎಲ್ ನ ಈ ರಿಚಾರ್ಜ್ ಪ್ಲಾನ್ ಯಾವುದು ಮತ್ತು ಇದರ ಉಪಯೋಗ ಪಡೆಯುವುದು ಹೇಗೆ.? ತಿಳಿಯೋಣ. ಬಿಎಸ್ಎನ್ಎಲ್ ಈಗ ವಿಶೇಷವಾಗಿ ದೀಪಾವಳಿ ಹಬ್ಬದ ಬೋನಸ್ ಆಫರ್ ಗ್ರಾಹಕರಿಗಾಗಿ ಬಿಡುಗಡೆ … Read more

ಬಾಡಿಗೆ ಮನೆಯಲ್ಲಿದ್ದವರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ!! ನಿಮ್ಮ ಕನಸು ನನಸಾಗುತ್ತದೆ!!

ಈ ಬಾರಿ ಕರ್ನಾಟಕ ರಾಜ್ಯ ಸರ್ಕಾರದಿಂದ ಬಾಡಿಗೆ ಮನೆಯಲ್ಲಿ ವಾಸಿಸುತ್ತಿರುವವರು ಅಥವಾ ಸ್ವಂತ ಜಮೀನು ಇಲ್ಲದೆ ಬೇರೆಯವರ ಜಮೀನಿನಲ್ಲಿ ವಾಸಮಾಡುತ್ತಿರುವವರಿಗೆ ಬಹು ದೊಡ್ಡ ಗುಡ್ ನ್ಯೂಸ್ ಬಂದಿದೆ. ಸರ್ಕಾರವು ಸ್ವಂತ ಮನೆ ಇಲ್ಲದವರಿಗೆ ಉಚಿತವಾಗಿ ಮನೆ ನೀಡುವ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಈ ಯೋಜನೆಯಡಿ ಅರ್ಜಿ ಸಲ್ಲಿಸಿ, ಸರ್ಕಾರದಿಂದಲೇ ಹೊಸ ಮನೆ ಪಡೆಯುವ ಅವಕಾಶವನ್ನು ನೀವು ಪಡೆಯಬಹುದು. ಈ ಯೋಜನೆಯು ಪ್ರಧಾನಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಕಾರ್ಯಗತವಾಗುತ್ತಿದೆ. ಈ ಯೋಜನೆಯಡಿಯಲ್ಲಿ ಕರ್ನಾಟಕ ಸರ್ಕಾರವು 47,848 ಮನೆಗಳನ್ನು ಮಂಜೂರು … Read more

ಜಾತಿಗಣತಿಯಲ್ಲಿ ಕೆಲಸ ಮಾಡಿದ ಎಲ್ಲಾ ಶಿಕ್ಷಕರಿಗೂ ಗುಡ್ ನ್ಯೂಸ್ | Karnataka Caste Census 2025

ಕರ್ನಾಟಕ ರಾಜ್ಯದಲ್ಲಿ ಬಹುನಿರೀಕ್ಷಿತ ಸಾಮಾಜಿಕ ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ಕಾರ್ಯವು ಬರದಿಂದ ಸಾಗ್ತಾ ಇದೆ. ಈ ಪ್ರಮುಖ ಸಮೀಕ್ಷೆಯಲ್ಲಿ ಶ್ರಮಿಸುತ್ತಾ ಇರುವಂತಹ ಸಮೀಕ್ಷೆದಾರರು ಮತ್ತು ಮೇಲ್ವಿಚಾರಕರಿಗೆ ರಾಜ್ಯ ಸರ್ಕಾರ ಇದೀಗ ಗುಡ್ ನ್ಯೂಸ್ ನೀಡಿದೆ. ಸಮೀಕ್ಷೆಗಾಗಿ ಗೌರವ ಧನವನ್ನ ನಿಗದಿಪಡಿಸಿ ಸರ್ಕಾರವು ಅಧೀಕೃತವಾಗಿ ಇದೀಗ ಆದೇಶವನ್ನು ಕೂಡ ಹೊರಡಿಸಿದೆ. ಈ ಬಗ್ಗೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಕಾರ್ಯದರ್ಶಿಗಳು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಪತ್ರವನ್ನ ಬರೆದಿದ್ದಾರೆ. ಪತ್ರದಲ್ಲಿ ಆಯೋಗದಿಂದ ನಡೆಸಲಾಗ್ತ ಇರುವಂತಹ ಸಾಮಾಜಿಕ ಮತ್ತು … Read more

ದೀಪಾವಳಿಗೂ ಮುನ್ನ PF ಅಕೌಂಟ್ ಗೆ ಗುಡ್ ನ್ಯೂಸ್ | PF Account Rules

ನೀವು ಕೂಡ ಪಿಎಫ್ ಖಾತೆಯನ್ನ ಹೊಂದಿದ್ರೆ ಕೇಂದ್ರ ಸರ್ಕಾರದಿಂದ ನಿಮಗೊಂದು ಗುಡ್ ನ್ಯೂಸ್ ಬಂದಿದೆ. ಕೇಂದ್ರ ಸರ್ಕಾರ ಈಗ ಪಿಎಫ್ ಖಾತೆಯನ್ನ ಹೊಂದಿರುವ ಎಲ್ಲರಿಗೂ ಹೊಸ ಸೇವೆಯನ್ನ ಆರಂಭಿಸಿದೆ. ಈ ಮೂಲಕ ಕೇಂದ್ರ ಸರ್ಕಾರ ಪಿಎಫ್ ಖಾತೆ ಹೊಂದಿರುವವರಿಗೆ ಗುಡ್ ನ್ಯೂಸ್ ಕೊಟ್ಟಿದೆ.  ಕೇಂದ್ರ ಸರ್ಕಾರ ಈಗ ಪಿಎಫ್ ಖಾತೆಯ ಹಣವನ್ನ ಹಿಂಪಡೆಯುವಿಕೆಗೆ ಸಂಬಂಧಪಟ್ಟಂತೆ ದೇಶಾದ್ಯಂತ ಹೊಸ ಸೇವೆಯನ್ನ ಆರಂಭಿಸಿದೆ. ಇನ್ನು ಮುಂದೆ ಪಿಎಫ್ ಖಾತೆಯನ್ನು ಹೊಂದಿರುವವರು ತ್ವರಿತವಾಗಿ ತಮ್ಮ ಖಾತೆಯಲ್ಲಿರುವ ಹಣವನ್ನ ಹಿಂಪಡೆದುಕೊಳ್ಳಬಹುದು. ಈ ಹಿಂದೆ … Read more

ರಾಜ್ಯದ ಸರ್ಕಾರೀ ನೌಕರರಿಗೆ ನವೆಂಬರ್ 1 ರಿಂದ ಹೊಸ ರೂಲ್ಸ್ | ಹೊಸ ಆದೇಶ

ರಾಜ್ಯ ಸರ್ಕಾರ ಈಗ ಸರ್ಕಾರಿ ನೌಕರಿಯಲ್ಲಿರುವ ಪುರುಷ ಮತ್ತು ಮಹಿಳಾ ನೌಕರರಿಗೆ ಹೊಸ ನಿಯಮವನ್ನ ರಾಜ್ಯದಂತ ಜಾರಿಗೆ ತಂದಿದೆ. ಯಾವುದೇ ಸರ್ಕಾರಿ ನೌಕರಿಯ ಪ್ರಮೋಷನ್ಗೆ ಸಂಬಂಧಪಟ್ಟಂತೆ ಕರ್ನಾಟಕ ರಾಜ್ಯ ಸರ್ಕಾರ ಈಗ ರಾಜ್ಯಾಧ್ಯಂತ ಹೊಸ ನಿಯಮವನ್ನ ಜಾರಿಗೆ ತಂದಿದೆ. ಇನ್ನು ಮುಂದೆ ಸರ್ಕಾರಿ ನೌಕರರು ಪ್ರಮೋಷನ್ ಬೇಕಾದರೆ ಕಡ್ಡಾಯವಾಗಿ ಈ ಕೆಲಸವನ್ನ ಮಾಡಬೇಕು ಎಂದು ರಾಜ್ಯ ಸರ್ಕಾರ ಆದೇಶವನ್ನು ಹೊರಡಿಸಿದೆ. ರಾಜ್ಯ ಸರ್ಕಾರ ಈಗ ಸರ್ಕಾರಿ ನೌಕರರ ಆಡಳಿತಾತ್ಮಕ ಕೌಶಲ್ಯ ಮತ್ತು ಭರ್ತಿ ಪ್ರಕ್ರಿಯೆಯಲ್ಲಿ ದಕ್ಷತೆಯನ್ನ ಜಾರಿಗೆ … Read more