ಸರ್ಕಾರೀ ಜಾಗದಲ್ಲಿದ್ದವರಿಗೆ ಕೊನೆಗೂ ದೊಡ್ಡ ಗುಡ್ ನ್ಯೂಸ್ | Akrama Sakarama 2025

ಹಲವು ವರ್ಷಗಳಿಂದ ಸರ್ಕಾರಿ ಭೂಮಿಯನ್ನ ಬಳಕೆ ಮಾಡಿಕೊಳ್ಳುತ್ತಿರುವವರಿಗೆ ಈಗ ಸಚಿವರಾದ ಎಸ್ ಮಧು ಬಂಗಾರಪ್ಪ ಅವರು ಗುಡ್ ನ್ಯೂಸ್ ಕೊಟ್ಟಿದ್ದಾರೆ. ಸಾಕಷ್ಟು ವರ್ಷಗಳಿಂದ ಸರ್ಕಾರಿ ಭೂಮಿಯಲ್ಲಿ ಸಾಗುವಳಿಯನ್ನ ಮಾಡಿಕೊಂಡು ಬರುತ್ತಿರುವ ಅರಣ್ಯ ಭಾಗದ ರೈತರಿಗೆ ತೊಂದರೆಯನ್ನು ಕೊಟ್ಟು ಅವರನ್ನ ಒಕ್ಕಲೆಬ್ಬಿಸಬಾರದು ಅಂತ ಈಗ ಸಾರ್ವಜನಿಕ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಅವರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆಯನ್ನು ಕೊಟ್ಟಿದ್ದಾರೆ. ಸಾಕಷ್ಟು ವರ್ಷಗಳಿಂದ ಸರ್ಕಾರಿ ಭೂಮಿಯಲ್ಲಿ ಸಾಗುವಳಿಯನ್ನ ಮಾಡುತ್ತಿರುವ ರೈತರಿಗೆ ಯಾವುದೇ ಕಾರಣಕ್ಕೂ ನೋಟೀಸ್ … Read more

ಪಿಂಚಣಿ ಮೊತ್ತದಲ್ಲಿ 7500 ರೂ ಏರಿಕೆ, ದೀಪಾವಳಿ ಗುಡ್ ನ್ಯೂಸ್ | Senior Citizens Pension Hike

ಇಪಿಎಫ್ ಪಿಂಚಣಿದಾರರಿಗೆ ಇದೀಗ ಭಾರೀ ಶುಭ ಸುದ್ದಿ ಬಂದಿದೆ. ಹೌದು, ಪಿಂಚಣಿ ಶೀಘ್ರವೇ ಹೆಚ್ಚಳ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ. ದೇಶಾದ್ಯಂತ ಲಕ್ಷಾಂತರ ಇಪಿಎಸ್ ಪಿಂಚಣಿದಾರರು ದಶಕದಿಂದ ಎದುರು ನೋಡ್ತಾ ಇದ್ದಂತಹ ಕನಿಷ್ಠ ಪಿಂಚಣಿ ಹೆಚ್ಚಳದ ಬೇಡಿಕೆಗೆ ಕೊನೆಗೂ ಮನ್ನಣೆ ಸಿಗುವ ಸಾಧ್ಯತೆ ಕೂಡ ಇದೆ ಅಂತ ಹೇಳಲಾಗ್ತಾ ಇದೆ. ಪ್ರಸ್ತುತ 1000 ಇರುವ ಮಾಸಿಕ ಕನಿಷ್ಠ ಪಿಂಚಣಿ ಮೊತ್ತವನ್ನ 7000 ರವರೆಗೆ ವಿಸ್ತರಣೆ ಮಾಡುವ ಸಾಧ್ಯತೆ ಬಗ್ಗೆ ಕೇಂದ್ರ ಸರ್ಕಾರ ಮತ್ತು ಗಂಭೀರ ಚಿಂತನೆಯನ್ನ ನಡೆಸಿದೆ. … Read more

ಈ 5 ಆಸ್ತಿಯಲ್ಲಿ ಹೆಣ್ಣಿಗೆ ಸಿಗುತ್ತಿದ್ದ ಪಾಲು ರದ್ದುಗೊಳಿಸಿದ ಕೋರ್ಟ್, ಕೇಸ್ ಹಾಕಿದ್ರು ಫೇಲ್ | Property Act

ಹಿಂದೂ ಉತ್ತರಾಧಿಕಾರ ಕಾಯ್ದೆ 2005ರ ಪ್ರಕಾರ ಹೆಣ್ಣು ಮಕ್ಕಳು ತಂದೆಯ ಸ್ವಂತ ಆಸ್ತಿನಲ್ಲಿ ಸಮಪಾಲನ್ನ ಹೊಂದಿದ್ದಾರೆ. ಆದರೆ ಕೆಲವು ನಿರ್ದಿಷ್ಟ ಸಂದರ್ಭದಲ್ಲಿ ಮಾತ್ರ ಹೆಣ್ಣು ಮಕ್ಕಳಿಗೆ ಆಸ್ತಿ ಸಿಗುವುದಿಲ್ಲ. ಸ್ವಂತ ಸಂಪಾದಿತ ಆಸ್ತಿ ತಂದೆ ತನ್ನ ಸ್ವಂತ ಗಳಿಕೆಯಿಂದ ಖರೀದಿಸಿದ ಆಸ್ತಿಯ ಮೇಲೆ ಅವರಿಗೆ ಪೂರ್ಣ ಹಕ್ಕಿರುತ್ತದೆ ಅಂದ್ರೆ ತಂದೆಗೆ ಪೂರ್ಣ ಹಕ್ಕಿರುತ್ತದೆ. ಅವರು ಅದನ್ನ ಮಾರಾಟ ಮಾಡಬಹುದು ಅಥವಾ ಉಡುಗೊರೆಯಾಗಿ ನೀಡಬಹುದು ಅಥವಾ ವಿಲ್ ಮೂಲಕ ಯಾರಿಗಾದ್ರೂ ಬಿಟ್ಟುಕೊಡಬಹುದು. ಇದು ಪೂರ್ವಜರ ಸತ್ತು ಅಲ್ಲ. ಹೀಗಾಗಿ … Read more

ಸ್ವಂತ ಕೃಷಿಭೂಮಿ ಇದ್ದವರಿಗೆ ದೀಪಾವಳಿ ಘೋಷಣೆ | ಹೊಸ 2 ಸೇವೆ – ಸಂಪೂರ್ಣ ಮಾಹಿತಿ ಇಲ್ಲಿದೆ

ನೀವು ಕೂಡ ರೈತರಾಗಿದ್ದರೆ ಅಥವಾ ನಿಮ್ಮ ಮನೆಯಲ್ಲಿ ಕೃಷಿಭೂಮಿ ಇದ್ದರೆ ಇನ್ನು ಮುಂದೆ ನೀವು ರಾಜ್ಯ ಸರ್ಕಾರದಿಂದ ಈ ಸೇವೆಯನ್ನ ಉಚಿತವಾಗಿ ಪಡೆದುಕೊಳ್ಳಬಹುದು. ರೈತರಿಗೆ ಮತ್ತು ಕೃಷಿಭೂಮಿ ಇದ್ದವರಿಗೆ ರಾಜ್ಯ ಸರ್ಕಾರ ಈಗ ಹೊಸ ಸೇವೆಯನ್ನ ಆರಂಭಿಸಿದೆ. ಇನ್ನು ಮುಂದೆ ಕೃಷಿಭೂಮಿಯನ್ನು ಹೊಂದಿರುವ ರೈತರು ಸರ್ಕಾರಿ ಕಚೇರಿಗಳಿಗೆ ಭೇಟಿ ಕೊಡುವ ಅಗತ್ಯವಿಲ್ಲ. ಹಾಗಾದರೆ ಕರ್ನಾಟಕ ರಾಜ್ಯ ಸರ್ಕಾರ ರೈತರಿಗಾಗಿ ಜಾರಿಗೆ ತಂದಿರುವ ಹೊಸ ಸೇವೆ ಯಾವುದು.? ತಿಳಿಯೋಣ. ಕೃಷಿ ಭೂಮಿಯನ್ನು ಹೊಂದಿರುವ ರೈತರು ಇನ್ನು ಮುಂದೆ ತಮ್ಮ … Read more

ಈ 5 ದಾಖಲೆ ಸಾಬೀತು ಮಾಡಿದರೆ ಮಾತ್ರ BPL ಕಾರ್ಡ್ | ಹೊಸ ಆದೇಶ – BPL Ration Card

ಕರ್ನಾಟಕ ರಾಜ್ಯ ಸರ್ಕಾರ ಇತ್ತೀಚಿಗೆ ಸುಮಾರು 13 ಲಕ್ಷ ಬಿಪಿಎಲ್ ರೇಷನ್ ಕಾರ್ಡುಗಳನ್ನ ರದ್ದು ಮಾಡಿರುವುದು ನಿಮಗೆಲ್ಲರಿಗೂ ಕೂಡ ಗೊತ್ತೇ ಇದೆ. ಅದೇ ರೀತಿಯಲ್ಲಿ ಈಗ ಬಿಪಿಎಲ್ ರೇಷನ್ ಕಾರ್ಡುಗಳಿಗೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರ ರಾಜ್ಯಾದ್ಯಂತ ಹೊಸ ನಿಯಮವನ್ನ ಜಾರಿಗೆ ತಂದಿದೆ. ಸಾಕಷ್ಟು ಕುಟುಂಬದವರು ಬಿಪಿಎಲ್ ರೇಷನ್ ಕಾರ್ಡುಗಳನ್ನ ದುರುಪಯೋಗ ಮಾಡಿಕೊಳ್ಳುತ್ತಿರುವುದು ಈಗ ರಾಜ್ಯ ಸರ್ಕಾರದ ಗಮನಕ್ಕೆ ಬಂದಿದೆ. ಈ ಕಾರಣಗಳಿಂದ ರಾಜ್ಯ ಸರ್ಕಾರ ಬಿಪಿಎಲ್ ರೇಷನ್ ಕಾರ್ಡ್ಗಳಿಗೆ ಸಂಬಂಧಪಟ್ಟಂತೆ ರಾಜ್ಯಾದ್ಯಂತ ಹೊಸ ನಿಯಮವನ್ನ ಜಾರಿಗೆ ತಂದಿದೆ. … Read more

ದಸರಾ ರಜೆ ಬೆನ್ನಲ್ಲೆ ಎಸ್ಎಸ್ಎಲ್ಸಿ (SSLC) ಪರೀಕ್ಷೆಗೆ ರಾಜ್ಯದ್ಯಂತ ಹೊಸ ರೂಲ್ಸ್ – SSLC Exam 2026

ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆ ಈಗ ಎಸ್ಎಸ್ಎಲ್ಸಿ (SSLC) ಪರೀಕ್ಷೆ ಬರೆಯುವ ಎಲ್ಲಾ ಮಕ್ಕಳಿಗೆ ಬಿಗ್ ಅಪ್ಡೇಟ್ ಅನ್ನ ಬಿಡುಗಡೆ ಮಾಡಿದೆ. 2026ರ ಮಾರ್ಚ್ ಮತ್ತು ಏಪ್ರಿಲ್ ತಿಂಗಳಲ್ಲಿ ಆಗುವ ಎಸ್ಎಸ್ಎಲ್ಸಿ (SSLC) ಪರೀಕ್ಷೆಗೆ ಸಂಬಂಧಪಟ್ಟಂತೆ ಈಗ ಹೊಸ ಮಾರ್ಗಸೂಚಿಯನ್ನ ಬಿಡುಗಡೆ ಮಾಡಲಾಗಿದೆ. ಈ ಮೂಲಕ ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆ ಪರೀಕ್ಷೆ ಬರೆಯುವ ಎಲ್ಲಾ ಮಕ್ಕಳಿಗೆ ಬಿಗ್ ಅಪ್ಡೇಟ್ ಕೊಟ್ಟಿದೆ. ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆ ಈಗ ಸರ್ಕಾರಿ ಅನುದಾನಿತ ಹಾಗೂ ಅನುದಾನಿತ ರಹಿತ ಶಾಲಾ … Read more

ಸರ್ಕಾರಿ ನೌಕರರ ನಿವೃತ್ತಿ ವಯಸ್ಸು ಏರಿಕೆ ಕುರಿತು ಹೊಸ ಆದೇಶ ಪ್ರಕಟ | Retirement Age

ಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರದಿಂದ ಬಿಗ್ ಅಪ್ಡೇಟ್ ಬಂದಿದೆ. ಕೇಂದ್ರ ಸರ್ಕಾರ ಈಗ ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನ ಏರಿಕೆ ಮಾಡಿದೆ. ಇನ್ನು ಮುಂದೆ ಸರ್ಕಾರಿ ನೌಕರರು ಹೆಚ್ಚುವರಿ ವರ್ಷ ಕೆಲಸ ಮಾಡಬೇಕಾಗುತ್ತದೆ. ಹಾಗಾದರೆ ಕೇಂದ್ರ ಸರ್ಕಾರ ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನ ಏರಿಕೆ ಮಾಡಿರುವುದು ಯಾಕೆ.? ಇದರ ಹಿಂದಿನ ಕಾರಣ ಏನು.? ಕೇಂದ್ರ ಸರ್ಕಾರ ಈಗ ಅಖಿಲ ಭಾರತ ಬೆಲೆ ಸೂಚ್ಯಾಂಕವನ್ನ ಆಧರಿಸಿ ಕೇಂದ್ರ ಸರ್ಕಾರಿ ನೌಕರರಿಗೆ ಶೇಕಡ ಮೂರರಷ್ಟು ತುಟ್ಟಿಬತ್ತಿಯನ್ನ ಹೆಚ್ಚಳ ಮಾಡಿದೆ. ತುಟ್ಟಿಬತ್ತೆ … Read more

ಈ 3 ಬ್ಯಾಂಕ್ ನಲ್ಲಿ 2 ಲಕ್ಷದವರೆಗೆ ಹಣ ಇದ್ದವರಿಗೆ ಹೊಸ ರೂಲ್ಸ್ | Bank Account Rules

ನೀವು ಭಾರತೀಯ ಸ್ಟೇಟ್ ಬ್ಯಾಂಕ್, ಪಂಜಾಬ್ ನ್ಯಾಷನಲ್ ಬ್ಯಾಂಕ್ ಅಥವಾ ಬ್ಯಾಂಕ್ ಆಫ್ ಬರೋಡದಲ್ಲಿ ಖಾತೆಯನ್ನ ಹೊಂದಿದ್ದರೆ ನೀವು ಜಾರಿಗೆ ಬಂದಿರುವ ಈ ಹೊಸ ನಿಯಮವನ್ನ ತಿಳಿದುಕೊಳ್ಳುವುದು ಅತೀ ಅಗತ್ಯವಾಗಿದೆ. ಈ ಮೂರು ಬ್ಯಾಂಕಿನಲ್ಲಿ ಯಾರೆಲ್ಲಾ ಎರಡು ಲಕ್ಷಕ್ಕಿಂತ ಅಧಿಕ ಹಣವನ್ನು ಇಟ್ಟಿದ್ದಾರೋ, ಅವರು ಈ ನಿಯಮವನ್ನ ಕಡ್ಡಾಯವಾಗಿ ಪಾಲನೆ ಮಾಡಬೇಕಾಗಿದೆ.  ಇತ್ತೀಚಿಗೆ ಭಾರತೀಯ ತೆರಿಗೆ ಇಲಾಖೆ ತೆರಿಗೆ ನಿಯಮವನ್ನ ಕಠಿಣ ಮಾಡಿರುವುದು ನಿಮಗೆಲ್ಲರಿಗೂ ಕೂಡ ಗೊತ್ತೇ ಇದೆ. ಅದೇ ರೀತಿಯಲ್ಲಿ ಭಾರತೀಯ ಸ್ಟೇಟ್ ಬ್ಯಾಂಕ್ ಪಂಜಾಬ್ … Read more

ದಸರಾ ರಜೆ ಮುಂದೂಡಿದ ಬೆನ್ನಲ್ಲೇ ಮಕ್ಕಳಿಗೆ ಹೊಸ ರೂಲ್ಸ್ | Dasara Holiday

ರಾಜ್ಯ ಸರ್ಕಾರ ಜಾತಿ ಜನಗಣತಿಗಾಗಿ ಶಾಲಾ ಮಕ್ಕಳ ದಸರಾ ಹಬ್ಬದ ರಜೆಯನ್ನ ಅಕ್ಟೋಬರ್ 18ರವರೆಗೆ ವಿಸ್ತರಣೆ ಮಾಡಿರುವುದು ನಿಮಗೆಲ್ಲರಿಗೂ ಕೂಡ ಗೊತ್ತೇ ಇದೆ. ಸದ್ಯ ಅಕ್ಟೋಬರ್ 18ರವರೆಗೆ ರಜೆಯನ್ನ ವಿಸ್ತರಣೆ ಮಾಡಿರುವ ಕರ್ನಾಟಕ ರಾಜ್ಯ ಸರ್ಕಾರ ಈಗ ಶಾಲಾ ಮಕ್ಕಳಿಗೆ ಹೊಸ ನಿಯಮವನ್ನ ಜಾರಿಗೆ ತಂದಿದೆ. ಅಕ್ಟೋಬರ್ 18 ರಿಂದ ಶಾಲೆಗೆ ಹೋಗುವ ಎಲ್ಲಾ ಮಕ್ಕಳು ಈ ನಿಯಮವನ್ನ ಕಡ್ಡಾಯವಾಗಿ ಪಾಲನೆ ಮಾಡಬೇಕಾಗಿದೆ. ಕರ್ನಾಟಕದಲ್ಲಿ ಈ ಹಿಂದೆ ಮಳೆಯಿಂದಾಗಿ ಶಾಲಾ ಮಕ್ಕಳು ಸಾಕಷ್ಟು ರಜೆಯನ್ನ ಪಡೆದುಕೊಂಡಿದ್ದರು. ಅದೇ … Read more

ಬೆಳೆಹಾನಿ ಪರಿಹಾರಕ್ಕಾಗಿ ಕಾಯುತ್ತಿದ್ದವರಿಗೆ ದೊಡ್ಡ ಗುಡ್ ನ್ಯೂಸ್ – Crop Insurance & Loan Waiver

Crop Insurance & Loan Waiver : ರೈತರಿಗೆ ಬೆಳೆಹಾನಿ ಪರಿಹಾರ ನೀಡುವ ಪ್ರಕ್ರಿಯೆ ಆರಂಭವಾಗಿದ್ದು, ಖಾತೆಗೆ ಹಣ ಜಮೆ ಆಗುವ ಬಗ್ಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಹಾಗಿದ್ರೆ ರೈತರಿಗೆ ಯಾವಾಗ ಹಣ ಜಮೆಯಾಗಲಿದೆ ಅಥವಾ ಎಷ್ಟು ಮೊತ್ತ ಖಾತೆಗೆ ಜಮೆಯಾಗಲಿದೆ ತಿಳಿಯೋಣ. ರಾಜ್ಯದಲ್ಲಿ ಅತಿವೃಷ್ಟಿ ಮತ್ತೆ ನೆರಹಾವಳಿಯಿಂದಾಗಿ ಬೆಳೆಯನ್ನು ಕಳೆದುಕೊಂಡಿರುವ ರೈತರಿಗೆ ಪರಿಹಾರ ನೀಡುವ ಪ್ರಕ್ರಿಯೆ ಆರಂಭವಾಗಿದೆ. ಮುಂದಿನ 30 ದಿನಗಳಲ್ಲಿ ಎಲ್ಲಾ ಸಂತ್ರಸ್ತ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರದ ಹಣ ಕೂಡ ಜಮ … Read more