‘ಬ್ಯಾಂಕ್’ ಗ್ರಾಹಕರೇ ಗಮನಿಸಿ : ಖಾತೆಯಿಂದ ಈ 10 ವಹಿವಾಟು ಮಾಡಿದ್ರೆ ನಿಮಗೆ ‘IT ನೋಟಿಸ್’ ಗ್ಯಾರೆಂಟಿ.! Bank Rules

ನಮ್ಮಲ್ಲಿ ಹೆಚ್ಚಿನವರಿಗೆ, ಹಣಕ್ಕೆ ಸಂಬಂಧಿಸಿದ ವಹಿವಾಟುಗಳನ್ನು ನಡೆಸುವ ಪ್ರಾಥಮಿಕ ಮಾರ್ಗವೆಂದರೆ ಬ್ಯಾಂಕ್ ಉಳಿತಾಯ ಖಾತೆಯ ಮೂಲಕ. ಪಾವತಿಗಳನ್ನು ಮಾಡಲು, ಹಣವನ್ನು ವರ್ಗಾಯಿಸಲು, ಹಣವನ್ನು ಹಿಂಪಡೆಯಲು ಮತ್ತು ಠೇವಣಿ ಮಾಡಲು ನಾವು ಬ್ಯಾಂಕ್ ಖಾತೆಯನ್ನು ಬಳಸುತ್ತೇವೆ. ಉಳಿತಾಯ ಖಾತೆಯ ಮೂಲಕ ನಾವು ವಿವಿಧ ಕಾರ್ಯಗಳನ್ನು ಪೂರ್ಣಗೊಳಿಸಿದರೂ, ಅನೇಕ ಜನರಿಗೆ ಉಳಿತಾಯ ಖಾತೆಯ ಮಿತಿಗಳ ಬಗ್ಗೆ ತಿಳಿದಿರುವುದಿಲ್ಲ. ಆದಾಯ ತೆರಿಗೆ ಇಲಾಖೆಯು ದಿನನಿತ್ಯದ ವಹಿವಾಟುಗಳ ಮೂಲಕ ನಮ್ಮ ಮೇಲೆ ಕೇಂದ್ರೀಕರಿಸುವ ಸಾಧ್ಯತೆಯಿದೆ. ಉಳಿತಾಯ ಖಾತೆಯ ಮೂಲಕ ನಡೆಸುವ 10 ವಹಿವಾಟುಗಳು … Read more

ಬ್ಯಾಂಕ್ ನಲ್ಲಿ ನವೆಂಬರ್ 1 ರಿಂದ ಹಿರಿಯ ನಾಗರೀಕರಿಗೆ ಈ 5 ಸೇವೆ ಉಚಿತ | Senior Citizens

ನವೆಂಬರ್ ಒಂದರಿಂದ ದೇಶದ ಪ್ರಮುಖ ಬ್ಯಾಂಕುಗಳು ಹಿರಿಯ ನಾಗರಿಕರಿಗೆ ಐದು ವಿಶೇಷ ಉಚಿತ ಸೇವೆಗಳನ್ನ ಜಾರಿಗೆ ತರಲು ಸಿದ್ಧತೆ ನಡೆಸಿದೆ. ಎಸ್ ಬಿಐ, ಕೆನರಾ ಬ್ಯಾಂಕ್ ಮತ್ತು ಎಚ್ ಡಿಎಫ್ ಸಿ ಸೇರಿದಂತೆ ಹಲವು ಬ್ಯಾಂಕುಗಳು ಬ್ಯಾಂಕುಗಳಲ್ಲಿ ಹೊಸ ನಿಯಮಗಳು ಜಾರಿಯಾಗಲಿವೆ. ಈ ಕ್ರಮವು 60 ವರ್ಷ ಮೇಲ್ಪಟ್ಟವರು ಬ್ಯಾಂಕಿಂಗ್ ವಹಿವಾಟುಗಳನ್ನ ಸುಲಭ ಹಾಗು ಒತ್ತಡವಿಲ್ಲದೆ ನಿರ್ವಹಿಸಲು ಸಹಾಯ ಮಾಡುತ್ತದೆ. ಕ್ಯೂ ಇಲ್ಲದೆ ಸೇವೆ : ಹಿರಿಯ ನಾಗರಿಕರಿಗೆ ಬ್ಯಾಂಕ್ ಕೌಂಟರ್ ಗಳಲ್ಲಿ ಮೊದಲ ಆಧ್ಯತೆ ನೀಡಲಾಗ್ತಾ … Read more

ಅಕ್ಟೋಬರ್ 31 ರವೆರೆಗೆ ಶಾಲೆಗಳಿಗೆ ರಜೆ ವಿಸ್ತರಣೆ.? ಮಕ್ಕಳಿಗೆ ಇನ್ನೊಂದು ಸಿಹಿಸುದ್ದಿ.!

ಜನಗಣತಿ ಕೂಡ ಅಕ್ಟೋಬರ್ 31ರವರೆಗೆ ಮುಂದುವರೆದಿದೆ. ಸದ್ಯ ಶಾಲೆಗೆ ರಜೆ ಸಿಗ್ತದೆ ಇಲ್ವಾ ಎಂಬ ಪ್ರಶ್ನೆ ಎಲ್ಲರಿಗೂ ಕಾಡುತ್ತಿದೆ. ಈಗಾಗಲೇ ದೀಪಾವಳಿ ರಜೆಯಲ್ಲಿ ಇರುವಂತ ಮಕ್ಕಳು ಅಕ್ಟೋಬರ್ 31ರವರೆಗೆ ಶಾಲೆಗೆ ರಜೆ ಸಿಗಲಿದೆಯಾ ಎನ್ನುವ ಗೊಂದಲದಲ್ಲಿದ್ದಾರೆ. ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ನಡೆಯುತ್ತಿರುವಂತಹ ಬಹುನಿರೀಕ್ಷಿತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಜಾತಿಗಣತೆಯ ಅವಧಿಯನ್ನ ಸರ್ಕಾರವು ಮತ್ತೊಮ್ಮೆ ವಿಸ್ತರಣೆ ಮಾಡಿದೆ. ಸಮೀಕ್ಷೆಯ ಅಂತಿಮ ಗಡುವನ್ನ ಅಕ್ಟೋಬರ್ 31ರವರೆಗೆ ವಿಸ್ತರಿಸಲು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ … Read more

ಚಿನ್ನದ ಬೆಲೆ ಬಗ್ಗೆ RBI ಹೊಸ ನಿರ್ಧಾರ | ಇಳಿಕೆಯತ್ತ ಸಾಗುತ್ತಾ ಬಂಗಾರದ ಬೆಲೆ.?

ಕಳೆದ ಎರಡು ವರ್ಷಗಳ ಅವಧಿಯಲ್ಲಿ ಚಿನ್ನದ ಬೆಲೆ ಶೇಕಡ 80% ಏರಿಕೆಯಾಗಿರುವುದು ನಿಮಗೆಲ್ಲರಿಗೂ ಕೂಡ ಗೊತ್ತೇ ಇದೆ. ಸದ್ಯ ದೇಶದಲ್ಲಿ 24 ಕ್ಯಾರೆಟ್ನ ಒಂದು ಗ್ರಾಂ ಚಿನ್ನದ ಬೆಲೆ 13,000 ಸಾವಿರದ ಗಡಿ ದಾಟಿದೆ. ದಿನಗಳು ಉರುಳುತ್ತಿದ್ದಂತೆ ಚಿನ್ನದ ಬೆಲೆ ಬಾರಿ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವ ಕಾರಣ ಈಗ ಭಾರತೀಯ ರಿಸರ್ವ್ ಬ್ಯಾಂಕ್ ಬಹು ದೊಡ್ಡ ತೀರ್ಮಾನವನ್ನು ತೆಗೆದುಕೊಂಡಿದೆ.  ಭಾರತ ಸಾಮಾನ್ಯವಾಗಿ ಹೆಚ್ಚಿನ ಪ್ರಮಾಣದಲ್ಲಿ ಚಿನ್ನವನ್ನ ಆಮದು ಮಾಡಿಕೊಳ್ಳುತ್ತದೆ. ಅದೇ ರೀತಿಯಲ್ಲಿ ಅತಿ ಹೆಚ್ಚು ಚಿನ್ನವನ್ನ ಆಮದು ಮಾಡಿಕೊಳ್ಳುವ … Read more

ನವೆಂಬರ್ 1 ರಿಂದ ದೇಶಾದ್ಯಂತ ಸ್ವಂತ ವಾಹನಕ್ಕೆ 5000 ರೂ. ದಂಡ | ಹೊಸ ರೂಲ್ಸ್

ಇತ್ತೀಚಿಗೆ ರಸ್ತೆ ಅಪಘಾತಗಳ ಸಂಖ್ಯೆ ಹೆಚ್ಚಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಎಷ್ಟೇ ಬಿಗಿಯಾದ ಸಂಚಾರ ನಿಯಮವನ್ನ ಜಾರಿಗೆ ತಂದರೂ ಕೂಡ ರಸ್ತೆ ಅಪಘಾತಗಳ ಸಂಖ್ಯೆ ಕಡಿಮೆಯಾಗುತ್ತಿಲ್ಲ. ಈ ಕಾರಣಗಳಿಂದ ಕರ್ನಾಟಕ ರಾಜ್ಯ ಸರ್ಕಾರ ಈಗ ದೀಪಾವಳಿ ಹಬ್ಬಕ್ಕೂ ಮುನ್ನವೇ ವಾಹನ ಸವಾರರಿಗೆ ಹೊಸ ನಿಯಮವನ್ನ ಜಾರಿಗೆ ತಂದಿದೆ. ಇನ್ನು ಮುಂದೆ ವಾಹನ ಸವಾರರು ರಸ್ತೆಯಲ್ಲಿ ಈ ತಪ್ಪನ್ನ ಮಾಡಿದರೆ 5000 ರೂಪಾಯಿ ದಂಡವನ್ನ ಪಾವತಿ ಮಾಡಬೇಕು. ಹಾಗಾದ್ರೆ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಹೊಸ ಸಂಚಾರ … Read more

6 ತಿಂಗಳು ಒಂದೇ ಕಂಪನಿಯಲ್ಲಿ ಇದ್ದವರಿಗೆ ದೊಡ್ಡ ರೂಲ್ಸ್ | ಐತಿಹಾಸಿಕ ನಿರ್ಧಾರ

ಕಳೆದ ಆರು ತಿಂಗಳಿಂದ ಒಂದೇ ಕಂಪನಿಯಲ್ಲಿ ಕೆಲಸವನ್ನ ಮಾಡುತ್ತಿರುವ ಎಲ್ಲಾ ನೌಕರರಿಗೆ ಕೇಂದ್ರ ಸರ್ಕಾರ ಈಗ ಗುಡ್ ನ್ಯೂಸ್ ನೀಡಿದೆ. ಯಾವುದೇ ಖಾಸಗಿ ಕಂಪನಿಯಲ್ಲಿ ಕೆಲಸವನ್ನ ಮಾಡುತ್ತಿರುವವರಿಗಾಗಿ ಕೇಂದ್ರ ಸರ್ಕಾರ ಈಗ ಹೊಸ ಯೋಜನೆಯನ್ನ ದೇಶಾದ್ಯಂತ ಜಾರಿಗೆ ತಂದಿದೆ. ಕಳೆದ ಆರು ತಿಂಗಳಿಂದ ಒಂದೇ ಕಂಪನಿಯಲ್ಲಿ ಕೆಲಸವನ್ನ ಮಾಡುತ್ತಿರುವವರು ಈ ಯೋಜನೆಯ ಸಂಪೂರ್ಣ ಲಾಭವನ್ನ ಪಡೆದುಕೊಳ್ಳಬಹುದು. ಕೇಂದ್ರ ಸರ್ಕಾರ ಈಗ ದೇಶದಲ್ಲಿ ಉದ್ಯೋಗಾವಕಾಶವನ್ನ ಹೆಚ್ಚಳ ಮಾಡಲು ಪ್ರಧಾನಮಂತ್ರಿ ವಿಕಸಿತ್ ಭಾರತ್ ರೋಜಗಾರ್ ಯೋಜನೆಯನ್ನ ದೇಶಾದ್ಯಂತ ಆರಂಭಿಸಿದೆ. ಕೇಂದ್ರ … Read more

ದೀಪಾವಳಿಗೆ ಗೃಹಲಕ್ಷ್ಮೀ ಹಣ ಫಿಕ್ಸ್‌! ಈ ಪಟ್ಟಿಯಲ್ಲಿ ನಿಮ್ಮ ಹೆಸರಿದ್ರೆ ಮಾತ್ರ ದುಡ್ಡು – ಹಣ ಬಂದಿರೋದು ಹೇಗೆ ಚೆಕ್ ಮಾಡೋದು?

ರಾಜ್ಯ ಕಾಂಗ್ರೆಸ್‌ ಸರ್ಕಾರ ಅಧಿಕಾರ ವಹಿಸಿಕೊಳ್ಳುವ ಮೊದಲು ನೀಡಿದ ಪಂಚ ಗ್ಯಾರೆಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆ ಬಹುತೇಕ ಯಶಸ್ವಿಯಾದರೂ ಸಹ ಕಳೆದ ಕೆಲ ತಿಂಗಳ ಹಣ ಇನ್ನೂ ಬಾಕಿ ಉಳಿದಿದೆ. ಇದೀಗ 4 ತಿಂಗಳುಗಳು ಕಳೆದರೂ ಮಹಿಳೆಯರ ಅಕೌಂಟ್ ಗೆ 2000 ರೂಪಾಯಿ ಹಣ ಜಮೆ ಆಗಿಲ್ಲ. ಆದರೆ ಇದೀಗ ದೀಪಾವಳಿ ಹಬ್ಬ ನಿಮಿತ್ತ ಒಟ್ಟು 3 ತಿಂಗಳ ಹಣವನ್ನು ಒಟ್ಟಿಗೆ ಹಾಕುವ ಸಾಧ್ಯತೆ ಇದ್ದು, ಒಟ್ಟು 6,000 ರೂಪಾಯಿ ಮಹಿಳೆಯರ ಖಾತೆ ಸೇರುವ ನಿರೀಕ್ಷೆಯಿದೆ. ಗೃಹಲಕ್ಷ್ಮೀ … Read more

30×40 ಸೈಟ್ ಖರೀದಿಗೆ ಇನ್ಮೇಲೆ ಈ 4 ದಾಖಲೆ ಕಡ್ಡಾಯ | ಏನೆಲ್ಲಾ ದಾಖಲೆಗಳು ಬೇಕಾಗುತ್ತವೆ.?

30×40 ಸೈಟ್ ಖರೀದಿ ಮಾಡುವವರಿಗೆ ಈಗ ರಾಜ್ಯ ಸರ್ಕಾರ ಹೊಸ ನಿಯಮವನ್ನ ಜಾರಿಗೆ ತಂದಿದೆ. ಇನ್ನು ಮುಂದೆ 30×40 ಸೈಟ್ ಖರೀದಿ ಮಾಡುವ ಎಲ್ಲರೂ ಕೂಡ ಈ ದಾಖಲೆಯನ್ನ ಕಡ್ಡಾಯವಾಗಿ ಇಟ್ಟುಕೊಳ್ಳಬೇಕು. ಕರ್ನಾಟಕದಲ್ಲಿ 30×40 ಸೈಟ್ಗೆ ಸಂಬಂಧಪಟ್ಟಂತೆ ಕೆಲವು ಹೊಸ ನಿಯಮಗಳನ್ನ ಜಾರಿಗೆ ತರಲಾಗಿದೆ. ಹಾಗಾದರೆ 30×40 ಸೈಟ್ ಖರೀದಿ ಮಾಡುವವರು ಯಾವ ದಾಖಲೆಯನ್ನ ಕಡ್ಡಾಯವಾಗಿ ಇಟ್ಟುಕೊಳ್ಳಬೇಕು. ಈ ಕುರಿತಂತೆ ಸರ್ಕಾರ ಹೊರಡಿಸಿರುವ ಆದೇಶವೇನು.? ತಿಳಿಯೋಣ. 30×40 ಸೈಟ್ ಖರೀದಿ ಮಾಡುವವರು ಎನ್ಕಂಬರೆನ್ಸ್ ಸರ್ಟಿಫಿಕೇಟ್ ಅಂದರೆ ಈಸಿ … Read more

ಮಗನಿಗೆ ತಂದೆಯ ಆಸ್ತಿಯಲ್ಲಿ ಹಕ್ಕು ಇಲ್ಲ.? ಕೋರ್ಟ್ ಆದೇಶ – ಏನಿದು ಹೊಸ ನಿಯಮ.?

ತಂದೆಯ ಆಸ್ತಿಗೆ ಸಂಬಂಧಪಟ್ಟಂತೆ ಈಗ ಸುಪ್ರೀಂ ಕೋರ್ಟ್ ದೇಶಾದ್ಯಂತ ಹೊಸ ನಿಯಮವನ್ನ ಜಾರಿಗೆ ತಂದಿದೆ. ಇನ್ನು ಮುಂದೆ ಸ್ವಂತ ಮಗನಾದರೂ ಕೂಡ ಅಪ್ಪನ ಆಸ್ತಿಯಲ್ಲಿ ಯಾವುದೇ ರೀತಿಯ ಪಾಲು ಸಿಗುವುದಿಲ್ಲ. ಅಪ್ಪನ ಆಸ್ತಿಯಲ್ಲಿ ಪಾಲು ಕೇಳುವ ಮಕ್ಕಳಿಗೆ ಈಗ ಸುಪ್ರೀಂ ಕೋರ್ಟ್ ಹೊಸ ನಿಯಮವನ್ನ ಜಾರಿಗೆ ತಂದಿದೆ. ಪೋಷಕರನ್ನ ಆರ್ಥಿಕವಾಗಿ ಮತ್ತು ಮಾನಸಿಕವಾಗಿ ರಕ್ಷಣೆ ಮಾಡುವ ಉದ್ದೇಶದಿಂದ ಸುಪ್ರೀಂ ಕೋರ್ಟ್ ಈ ಆದೇಶವನ್ನ ಹೊರಡಿಸಿದೆ. ಕೆಲವೊಮ್ಮೆ ಮಕ್ಕಳಾದವರು ತಂದೆಯ ಆಸ್ತಿಯಲ್ಲಿ ಪಾಲು ಬೇಕು ಅಂತ ಕೋರ್ಟ್ ಮೆಟ್ಟಿಲನ್ನ … Read more

ಜಾತಿಗಣತಿ ಇನ್ನೂ ಮುಗಿಯದ ಕಾರಣ ಶಾಲೆಗಳಿಗೆ ರಜೆ ವಿಸ್ತರಣೆ? | Karnataka Caste Census

ರಾಜ್ಯ ಸರ್ಕಾರ ನಡೆಸುತ್ತಿರುವಂತಹ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆಕ್ಕೆ ನೀಡಲಾದ ಗಡುವು ಇದೀಗ ಮುಗಿಯುತ್ತಾ ಬಂದ್ರೂ ಕೂಡ ಗಣತಿ ಕಾರ್ಯ ಮಾತ್ರ ಸದ್ಯ ಪೂರ್ಣವಾಗಿಲ್ಲ. ಸದ್ಯ ನಿಗದಿತ ಗುರಿ ತಲುಪುವಲ್ಲಿ ವಿಫಲವಾಗಿದ್ದು, ರಾಜ್ಯದಲ್ಲಿ ಮತ್ತೆ ಈ ಗಣತಿ ವಿಸ್ತರಣೆ ಆಗಲಿದೆ ಅಂತ ಹೇಳಲಾಗಿದೆ. ತಾಂತ್ರಿಕ ಸಮಸ್ಯೆ ಸೇರಿ ನಾನಾ ಕಾರಣಗಳಿಂದಾಗಿ ನಿರೀಕ್ಷಿತ ಗುರಿ ತಲುಪುವಲ್ಲಿ ಗಣತಿದಾರರು ವಿಫಲರಾಗುತ್ತಲಿದ್ದಾರೆ. ಇನ್ನು ಅಕ್ಟೋಬರ್ 18ರವರೆಗೆ ಸಮೀಕ್ಷೆ ಅವಧಿಯನ್ನ ವಿಸ್ತರಣೆ ಮಾಡಲಾಗಿದ್ದರೂ ಕೂಡ ರಾಜಧಾನಿ ಬೆಂಗಳೂರಿನಲ್ಲಿ ಈವರೆಗೆ ಶೇಕಡ 30ರಷ್ಟು ಮನೆಗಳ … Read more