ರಾಜ್ಯದ ಎಲ್ಲಾ ಮಹಿಳೆಯರಿಗೆ ಹೊಸ ರೂಲ್ಸ್ | ಗೃಹಲಕ್ಷ್ಮೀ ಹಣಕ್ಕೆ ಹೊಸ ಆದೇಶ | Gruhalakshmi Scheme Rules

ರಾಜ್ಯ ಸರ್ಕಾರ ಗೃಹಲಕ್ಷ್ಮಿ ಯೋಜನೆಯಲ್ಲಿ ಬಹು ದೊಡ್ಡ ಬದಲಾವಣೆಯನ್ನ ಮಾಡಿದೆ. ಗೃಹಲಕ್ಷ್ಮಿ ಯೋಜನೆಗೆ ಸಂಬಂಧಪಟ್ಟಂತೆ ಕರ್ನಾಟಕ ರಾಜ್ಯ ಸರ್ಕಾರ ಈಗ ಹೊಸ ನಿಯಮವನ್ನ ಜಾರಿಗೆ ತಂದಿದ್ದು, ಇನ್ನು ಮುಂದೆ ಈ ಮಹಿಳೆಯರು ಗೃಹಲಕ್ಷ್ಮಿ ಯೋಜನೆ ಹಣವನ್ನ ಪಡೆದುಕೊಳ್ಳಲು ಸಾಧ್ಯವಿಲ್ಲ. ಹಾಗಾದರೆ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಪಟ್ಟಂತೆ ಕರ್ನಾಟಕ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಹೊಸ ನಿಯಮ ಏನು.? ತಿಳಿಯೋಣ. ರಾಜ್ಯ ಸರ್ಕಾರ ಈಗ ವಾರ್ಷಿಕವಾಗಿ 1 ಲಕ್ಷ 20 ಸಾವಿರಕ್ಕಿಂತ ಅಧಿಕ ಆದಾಯವನ್ನ ಹೊಂದಿರುವ ಕುಟುಂಬದ ಬಿಪಿಎಲ್ ರೇಷನ್ … Read more

ಬಿಪಿಎಲ್ ಕಾರ್ಡ್ ದಾರರಿಗೆ ಗುಡ್‌ನ್ಯೂಸ್‌! 5 ಕೆಜಿ ಅಕ್ಕಿ ಜತೆ ಇಂದಿರಾ ಆಹಾರ ಕಿಟ್‌ ನೀಡಲು ಸಚಿವ ಸಂಪುಟ ನಿರ್ಣಯ ; ಕಿಟ್‌ನಲ್ಲಿ ಏನೆಲ್ಲಾ ಇರುತ್ತೆ?

ರಾಜ್ಯ ಸರ್ಕಾರ ಅನ್ನಭಾಗ್ಯ ಯೋಜನೆಯಡಿ ಫಲಾನುಭವಿಗಳಿಗೆ ಗುಡ್‌ನ್ಯೂಸ್ ನೀಡಿದೆ. ಹೆಚ್ಚುವರಿ 5 ಕೆಜಿ ಅಕ್ಕಿ ಬದಲಿಗೆ ಈಗ ‘ಇಂದಿರಾ ಆಹಾರ ಕಿಟ್’ ವಿತರಿಸಲು ನಿರ್ಧರಿಸಲಾಗಿದೆ. ಈ ಕಿಟ್‌ನಲ್ಲಿ ತೊಗರಿಬೇಳೆ, ಅಡುಗೆ ಎಣ್ಣೆ, ಸಕ್ಕರೆ, ಉಪ್ಪು ಮತ್ತು 5 ಕೆಜಿ ಅಕ್ಕಿ ಇರಲಿದೆ. ಅಕ್ಕಿಯ ದುರ್ಬಳಕೆ ತಡೆಯುವುದು ಇದರ ಉದ್ದೇಶವಾಗಿದೆ ಎಂದು ಸರ್ಕಾರ ತಿಳಿಸಿದೆ. ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಗುಡ್‌ನ್ಯೂಸ್‌ ನೀಡಿದೆ. ಹೆಚ್ಚುವರಿ 5 ಕೆಜಿ ಅಕ್ಕಿ ಬದಲು ಆಹಾರ ಕಿಟ್‌ ನೀಡಲು ನಿರ್ಧರಿಸಲಾಗಿದೆ. ಇನ್ನು … Read more

ದಸರಾ ರಜೆಯಲ್ಲಿ ಹೊಸ ಬದಲಾವಣೆ | ಮಕ್ಕಳಿಗೆ ಗುಡ್ ನ್ಯೂಸ್| Dasara Holiday

ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಿಗೆ ನಾಳೆಯಿಂದ ಅಕ್ಟೋಬರ್ 18ರವರೆಗೆ ದಸರಾ ರಜೆಯನ್ನು ಸರ್ಕಾರ ವಿಸ್ತರಣೆ ಮಾಡಿದೆ. ರಾಜ್ಯದಲ್ಲಿ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದಿಂದ ನಡೆಯುತ್ತಿರುವ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಕಾರ್ಯ ಇಂದು ಪೂರ್ಣಗೊಳ್ಳಬೇಕಾಗಿತ್ತು. ಆದರೆ, ಇನ್ನೂ ಕೆಲವು ಜಿಲ್ಲೆಗಳಲ್ಲಿ ಸಮೀಕ್ಷೆ ಕಾರ್ಯ ಪೂರ್ಣಗೊಂಡಿಲ್ಲ. ಹೀಗಾಗಿ ಸಂಪುಟ ಸಹೋದ್ಯೋಗಿಗಳೊಂದಿಗೆ ಮುಖ್ಯಮಂತ್ರಿ ಚರ್ಚಿಸಿದ ನಂತರ ಮತ್ತೆ 10 ದಿನಗಳ ಕಾಲ ವಿಸ್ತರಿಸಲು ನಿರ್ಧರಿಸಲಾಗಿದೆ. ಸಂಪುಟದ ಸಹೋದ್ಯೋಗಿಗಳು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ … Read more

ಗಂಡನ ಆಸ್ತಿಗೆ ಕೇಳುವ ಹೆಂಡತಿಯರಿಗೆ ಹೇಗಿದೆ ನಿಯಮ | ಗಂಡನ ಆಸ್ತಿಯಲ್ಲಿ ಪತ್ನಿಗೆ ಪಾಲು ಇದೆಯಾ.? property Rules

ಆಸ್ತಿ ವಿಷಯವಾಗಿ ಅದೆಷ್ಟೋ ಸಂಬಂಧಗಳು ಈಗ ಕೋರ್ಟ್ ಮೆಟ್ಟಿಲು ಏರುತ್ತಾ ಇರುವುದನ್ನ ನೀವೆಲ್ಲರೂ ಕೂಡ ನೋಡಿರ್ತೀರಾ. ಆಸ್ತಿಯ ವಿಷಯವಾಗಿ ಗಂಡ-ಹೆಂಡತಿ, ಅಪ್ಪ-ಮಕ್ಕಳು, ಅಣ್ಣ-ತಂಗಿ, ಅಕ್ಕ-ತಂಗಿ ಸಂಬಂಧಗಳು ಈಗ ಕೋರ್ಟ್ ಮೆಟ್ಟಿಲೆರುತ್ತಿದೆ. ಈ ನಡುವೆ ಹೈಕೋರ್ಟ್ ಈಗ ಗಂಡನ ಆಸ್ತಿಗೆ ಸಂಬಂಧಪಟ್ಟಂತೆ ಬಹು ದೊಡ್ಡ ತೀರ್ಪು ಕೊಟ್ಟಿದೆ. ಗಂಡನ ಆಸ್ತಿಯಲ್ಲಿ ಹೆಂಡತಿಗೆ ಯಾವಾಗ ಪಾಲು ಸಿಗುತ್ತೆ ಮತ್ತು ಯಾವಾಗ ಪಾಲು ಸಿಗಲ್ಲ ಅನ್ನುವುದರ ಬಗ್ಗೆ ಹೈಕೋರ್ಟ್ ಮಹತ್ವದ ತೀರ್ಪನ್ನ ಕೊಟ್ಟಿದೆ. ಹಿಂದೂ ಉತ್ತರಾಧಿಕಾರಿ ಕಾಯ್ದೆ 1956ರ ಪ್ರಕಾರ ಗಂಡನ … Read more

ದಸರಾ ರಜೆ ಇನ್ನಷ್ಟು ದಿನ ವಿಸ್ತರಣೆ.! ಮಕ್ಕಳಿಗೆ ಸಿಹಿಸುದ್ದಿ ಇದೆಯಾ.? Dasara Holidays

ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳು ದಸರಾ ಹಬ್ಬದ ನಿಮಿತ್ತ ಸುದೀರ್ಘ ರಜೆಯನ್ನ ಆನಂದಿಸುತ್ತಾ ಇದ್ದಾರೆ. ಈ ನಡುವೆ ರಜೆಯನ್ನ ಅಕ್ಟೋಬರ್ 10 ಶುಕ್ರವಾರದವರೆಗೆ ವಿಸ್ತರಣೆ ಮಾಡುವ ಸಾಧ್ಯತೆ ಇದೆ ಎಂಬ ಸುದ್ದಿ ಹರಿದಾಡುತ್ತಿದೆ. ದಸರಾ ಪ್ರಯುಕ್ತ ಬರೋಬ್ಬರಿ 18 ದಿನಗಳ ಕಾಲ ಸಿಕ್ಕಿರುವ ಈ ರಜೆಯ ಖುಷಿಯಲ್ಲಿ ವಿದ್ಯಾರ್ಥಿಗಳು ರಿಲ್ಯಾಕ್ಸ್ ಮಾಡ್ತಾ ಇದ್ದಾರೆ. ಆದರೆ ಇದೀಗ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮತ್ತೆ ಮಳೆಯ ಅಬ್ಬರ ಜೋರಾಗುವ ಆತಂಕ ಮೂಡಿರುವ ಕಾರಣಕ್ಕೆ ಇದೀಗ ರಜೆಯನ್ನ ವಿಸ್ತರಣೆ ಮಾಡುವ ಸುದ್ದಿ … Read more

ದೇಶದ ಎಲ್ಲರಿಗೂ ಗುಡ್ ನ್ಯೂಸ್ ಕೊಟ್ಟು ಪ್ರಧಾನಿ ನರೇಂದ್ರ ಮೋದಿ | ಕೂಡಲೇ ಈ ಕೆಲಸ ಮಾಡಿ

ಕೇಂದ್ರ ಸರ್ಕಾರ ನಿಮಗಾಗಿ ಈಗ ಹೊಸ ಸೇವೆಯನ್ನ ಆರಂಭ ಮಾಡಿದೆ. ಈಗ ನೀವು ನೇರವಾಗಿ ಪ್ರಧಾನಿ ನರೇಂದ್ರ ಮೋದಿಯವರಿಗೆ ದೂರು ಕೊಡಬಹುದು. ಸರ್ಕಾರಿ ಕೆಲಸಗಳು ವಿಳಂಬವಾದರೆ ಅಥವಾ ನಿಮಗೆ ಸರ್ಕಾರಿ ಯೋಜನೆಗಳ ಲಾಭ ಸಿಗುತ್ತಿಲ್ಲ ಅಂತ ಹೇಳಿದ್ರೆ ನೀವು ನೇರವಾಗಿ ಈಗ ನರೇಂದ್ರ ಮೋದಿಯವರಿಗೆ ಕಂಪ್ಲೇಂಟ್ ಕೊಡಬಹುದು. ಹಾಗಾದರೆ ನೇರವಾಗಿ ನರೇಂದ್ರ ಮೋದಿ ಯವರ ಕಚೇರಿಗೆ ದೂರು ಕೊಡುವುದು ಹೇಗೆ.? ತಿಳಿಯೋಣ. ಕೇಂದ್ರ ಸರ್ಕಾರ ಈಗ ದೇಶದ ಜನಸಾಮಾನ್ಯರಿಗಾಗಿ ಹೊಸ ಸೇವೆಯನ್ನ ಆರಂಭಿಸಿದೆ. ಸರ್ಕಾರಿ ಕೆಲಸಗಳ ವಿಷಯವಾಗಿ … Read more

ಡ್ರೈವಿಂಗ್ ಲೈಸನ್ಸ್ ಇದ್ದವರಿಗೆ ಇಂದಿನಿಂದಲೇ ಹೊಸ ರೂಲ್ಸ್ | ಮತ್ತೊಂದು ಆದೇಶ – mParivahan

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಈಗ ವಾಹನಗಳ ಮಾಲೀಕರಿಗೆ ಮತ್ತು ಡ್ರೈವಿಂಗ್ ಲೈಸೆನ್ಸ್ ಹೊಂದಿರುವವರಿಗೆ ಹೊಸ ನಿಯಮವನ್ನ ಜಾರಿಗೆ ತಂದಿದೆ. ಯಾವುದೇ ವಾಹನ ಹೊಂದಿರುವವರು ಅಥವಾ ಡ್ರೈವಿಂಗ್ ಲೈಸೆನ್ಸ್ ಹೊಂದಿರುವವರು ಕಡ್ಡಾಯವಾಗಿ ಈ ಕೆಲಸವನ್ನ ಮಾಡಬೇಕು. ಒಂದುವೇಳೆ ಈ ಕೆಲಸವನ್ನ ಮಾಡದೇ ಇದ್ದರೆ ಅಂತಹವರಿಗೆ ಆರ್ಟಿಓ ಅಧಿಕಾರಿಗಳು ದಂಡವನ್ನು ಹಾಕಲಿದ್ದಾರೆ. ಹಾಗಾದರೆ ಸ್ವಂತ ವಾಹನ ಹೊಂದಿರುವವರು ಅಥವಾ ಡ್ರೈವಿಂಗ್ ಲೈಸೆನ್ಸ್ ಹೊಂದಿರುವರು ಕಡ್ಡಾಯವಾಗಿ ಮಾಡಬೇಕಾದ ಕೆಲಸ ಯಾವುದು ತಿಳಿಯೋಣ. ಕೇಂದ್ರ ಸಾರಿಗೆ ಇಲಾಖೆ ಮತ್ತು … Read more

ಪೊಲೀಸರ ಈ ಅಧಿಕಾರವನ್ನು ಕಿತ್ತುಕೊಂಡ ಕೋರ್ಟ್ | ಹೊಸ ಆದೇಶ | Property Rules

ಇನ್ಮುಂದೆ ಪೊಲೀಸರು ಸಿವಿಲ್ ವ್ಯಾಜ್ಯ, ಭೂವಿವಾದಗಳು ಮತ್ತೆ ಆಸ್ತಿ ಮಾಲಿಕತ್ವದ ಪ್ರಕರಣಗಳಲ್ಲಿ ಮಧ್ಯ ಪ್ರವೇಶ ಮಾಡುವಂತಿಲ್ಲ ಎಂದು ಸರಕಾರ ಸುತ್ತೋಲೆಯನ್ನ ಹೊರಡಿಸಿದೆ. ಸಿವಿಲ್ ವ್ಯಾಜ್ಯಗಳಲ್ಲಿ ಇನ್ಮುಂದೆ ಪೊಲೀಸರು ತಲೆ ಹಾಕುವಂತಿಲ್ಲ. ಪೊಲೀಸರ ಅಧಿಕಾರದ ಹೆಸರಿನಲ್ಲಿ ನಡೆಯುತ್ತಿದ್ದ ವಸೂಲಿ ದಂಧೆಗೆ ಕಡಿವಾಣ ಹಾಕಲು ಈ ಕ್ರಮವನ್ನು ಕೈಕೊಳ್ಳಲಾಗ್ತಾ ಇದೆ. ನಿಯಮ ಉಲ್ಲಂಘಿಸುವ ಸಿಬ್ಬಂದಿಗೆ ಇಲಾಖೆಯಿಂದ ಗೇಟ್ ಪಾಸ್ ನೀಡುವುದಾಗಿ ಕಠಿಣ ಎಚ್ಚರಿಕೆಯನ್ನ ಕೂಡ ನೀಡಲಾಗಿದೆ. ಸಿವಿಲ್ ವಿವಾದಗಳಲ್ಲಿ ಪೊಲೀಸ್ ಇಲಾಖೆ ಮೂಗು ತೂರಿಸಬಾರದು ಎಂದು ಇದೀಗ ಸ್ಪಷ್ಟನೆಯನ್ನ ನೀಡಿದೆ. … Read more

BSNL eSIM : ಸಿಮ್ ಕಾರ್ಡ್ ಇಲ್ಲದೆ ಕಾಲ್-ಇಂಟರ್ನೆಟ್ ಆನಂದಿಸಿ : ಬಿಎಸ್‌ಎನ್‌ಎಲ್ ನಿಂದ ಬಂಪರ್.!

ಇಲ್ಲಿಯವರೆಗೆ, ಭಾರತದಲ್ಲಿ ಖಾಸಗಿ ಟೆಲಿಕಾಂ ಕಂಪನಿಗಳು ಮಾತ್ರ eSIM ಸೌಲಭ್ಯವನ್ನು ಒದಗಿಸುತ್ತಿದ್ದವು. ಆದರೆ ಈಗ ಬಿಎಸ್ಎನ್ಎಲ್ (BSNL) ಕೂಡ ಈ ಸೇವೆಯನ್ನು ಪ್ರಾರಂಭಿಸಿದೆ. ಇದರರ್ಥ ನೀವು ಭೌತಿಕ ಸಿಮ್‌ಗೆ ಒಂದೇ ಸ್ಲಾಟ್ ಹೊಂದಿರುವ ಸ್ಮಾರ್ಟ್‌ಫೋನ್ ಅನ್ನು ಬಳಸಿದರೆ, ನೀವು ಈಗ ಬಿಎಸ್ಎನ್ಎಲ್ ಅನ್ನು eSIM ಆಗಿ ಬಳಸಲು ಸಾಧ್ಯವಾಗುತ್ತದೆ. ಇದು ದೇಶಾದ್ಯಂತ ಗ್ರಾಹಕರಿಗೆ ಉತ್ತಮ ಸಂಪರ್ಕ ಮತ್ತು ಅನುಕೂಲತೆಯನ್ನು ಒದಗಿಸುತ್ತದೆ. ಈ ಸೇವೆಗಾಗಿ BSNL ಟಾಟಾ ಕಮ್ಯುನಿಕೇಷನ್ಸ್‌ನೊಂದಿಗೆ ಕೈಜೋಡಿಸಿದೆ. ಟಾಟಾ ಕಮ್ಯುನಿಕೇಷನ್ಸ್‌ನ ಪ್ಲಾಟ್‌ಫಾರ್ಮ್ “MOVE” ಅನ್ನು eSIM … Read more

ಬಿಎಸ್ಎನ್ಎಲ್ (BSNL) ಪೂರ್ತಿ 1 ತಿಂಗಳಿಗೆ ಅನ್ಲಿಮಿಟೆಡ್ ಕರೆ ಮತ್ತು ದಿನಕ್ಕೆ 2GB ಡೇಟಾದ ಪ್ಲಾನ್ ಸಿಕ್ಕಾಪಟ್ಟೆ ಕಡಿಮೆ ಬೆಲೆಗೆ ಲಭ್ಯ!

ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (BSNL) ತಮ್ಮ ಲಕ್ಷಾಂತರ ಬಳಕೆದಾರರಿಗೆ ಹೊಸದಾಗಿ ಕೇವಲ ₹229 ರೂಗಳ ಹೊಸ ರಿಚಾರ್ಜ್ ಪ್ಲಾನ್ ಪರಿಚಯಿಸಿದೆ. ಇದು ಹೆಚ್ಚು ಸ್ಪರ್ಧಾತ್ಮಕ ಪ್ರಿಪೇಯ್ಡ್ ರೀಚಾರ್ಜ್ ಆಯ್ಕೆಯನ್ನು ನೀಡುತ್ತದೆ. ಇದನ್ನು ಪೂರ್ತಿ ತಿಂಗಳ ಮಾನ್ಯತೆಯೊಂದಿಗೆ ಡೇಟಾ, ವಾಯ್ಸ್ ಕರೆ ಮತ್ತು SMS ಪ್ರಯೋಜನಗಳ ಸಮತೋಲಿತ ಮಿಶ್ರಣವನ್ನು ಬಯಸುವ ಬಳಕೆದಾರರಿಗಾಗಿ ವಿನ್ಯಾಸಗೊಳಿಸಲಾಗಿದೆ. ಬಿಎಸ್ಎನ್ಎಲ್ ಇದಕ್ಕಿಂತ ಹೆಚ್ಚಿನ ಬೆಲೆಗೆ ಕೇವಲ 28 ದಿನಗಳ ವ್ಯಾಲಿಡಿಟಿ ಮತ್ತು ಕಡಿಮೆ ಡೇಟಾ ನೀಡುವ ಯೋಜನೆಗಳೊಂದಿಗೆ ಸ್ಪರ್ಧಿಸಲಿದೆ. ಪ್ರಸ್ತುತ ಬಿಎಸ್ಎನ್ಎಲ್ ಬಿಟ್ರೆ … Read more