ದಸರಾ ರಜೆ ಬೆನ್ನಲ್ಲೆ ಎಸ್ಎಸ್ಎಲ್ಸಿ (SSLC) ಪರೀಕ್ಷೆಗೆ ರಾಜ್ಯದ್ಯಂತ ಹೊಸ ರೂಲ್ಸ್ – SSLC Exam 2026

ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆ ಈಗ ಎಸ್ಎಸ್ಎಲ್ಸಿ (SSLC) ಪರೀಕ್ಷೆ ಬರೆಯುವ ಎಲ್ಲಾ ಮಕ್ಕಳಿಗೆ ಬಿಗ್ ಅಪ್ಡೇಟ್ ಅನ್ನ ಬಿಡುಗಡೆ ಮಾಡಿದೆ. 2026ರ ಮಾರ್ಚ್ ಮತ್ತು ಏಪ್ರಿಲ್ ತಿಂಗಳಲ್ಲಿ ಆಗುವ ಎಸ್ಎಸ್ಎಲ್ಸಿ (SSLC) ಪರೀಕ್ಷೆಗೆ ಸಂಬಂಧಪಟ್ಟಂತೆ ಈಗ ಹೊಸ ಮಾರ್ಗಸೂಚಿಯನ್ನ ಬಿಡುಗಡೆ ಮಾಡಲಾಗಿದೆ. ಈ ಮೂಲಕ ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆ ಪರೀಕ್ಷೆ ಬರೆಯುವ ಎಲ್ಲಾ ಮಕ್ಕಳಿಗೆ ಬಿಗ್ ಅಪ್ಡೇಟ್ ಕೊಟ್ಟಿದೆ. ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆ ಈಗ ಸರ್ಕಾರಿ ಅನುದಾನಿತ ಹಾಗೂ ಅನುದಾನಿತ ರಹಿತ ಶಾಲಾ … Read more

ಸರ್ಕಾರಿ ನೌಕರರ ನಿವೃತ್ತಿ ವಯಸ್ಸು ಏರಿಕೆ ಕುರಿತು ಹೊಸ ಆದೇಶ ಪ್ರಕಟ | Retirement Age

ಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರದಿಂದ ಬಿಗ್ ಅಪ್ಡೇಟ್ ಬಂದಿದೆ. ಕೇಂದ್ರ ಸರ್ಕಾರ ಈಗ ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನ ಏರಿಕೆ ಮಾಡಿದೆ. ಇನ್ನು ಮುಂದೆ ಸರ್ಕಾರಿ ನೌಕರರು ಹೆಚ್ಚುವರಿ ವರ್ಷ ಕೆಲಸ ಮಾಡಬೇಕಾಗುತ್ತದೆ. ಹಾಗಾದರೆ ಕೇಂದ್ರ ಸರ್ಕಾರ ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನ ಏರಿಕೆ ಮಾಡಿರುವುದು ಯಾಕೆ.? ಇದರ ಹಿಂದಿನ ಕಾರಣ ಏನು.? ಕೇಂದ್ರ ಸರ್ಕಾರ ಈಗ ಅಖಿಲ ಭಾರತ ಬೆಲೆ ಸೂಚ್ಯಾಂಕವನ್ನ ಆಧರಿಸಿ ಕೇಂದ್ರ ಸರ್ಕಾರಿ ನೌಕರರಿಗೆ ಶೇಕಡ ಮೂರರಷ್ಟು ತುಟ್ಟಿಬತ್ತಿಯನ್ನ ಹೆಚ್ಚಳ ಮಾಡಿದೆ. ತುಟ್ಟಿಬತ್ತೆ … Read more

ಈ 3 ಬ್ಯಾಂಕ್ ನಲ್ಲಿ 2 ಲಕ್ಷದವರೆಗೆ ಹಣ ಇದ್ದವರಿಗೆ ಹೊಸ ರೂಲ್ಸ್ | Bank Account Rules

ನೀವು ಭಾರತೀಯ ಸ್ಟೇಟ್ ಬ್ಯಾಂಕ್, ಪಂಜಾಬ್ ನ್ಯಾಷನಲ್ ಬ್ಯಾಂಕ್ ಅಥವಾ ಬ್ಯಾಂಕ್ ಆಫ್ ಬರೋಡದಲ್ಲಿ ಖಾತೆಯನ್ನ ಹೊಂದಿದ್ದರೆ ನೀವು ಜಾರಿಗೆ ಬಂದಿರುವ ಈ ಹೊಸ ನಿಯಮವನ್ನ ತಿಳಿದುಕೊಳ್ಳುವುದು ಅತೀ ಅಗತ್ಯವಾಗಿದೆ. ಈ ಮೂರು ಬ್ಯಾಂಕಿನಲ್ಲಿ ಯಾರೆಲ್ಲಾ ಎರಡು ಲಕ್ಷಕ್ಕಿಂತ ಅಧಿಕ ಹಣವನ್ನು ಇಟ್ಟಿದ್ದಾರೋ, ಅವರು ಈ ನಿಯಮವನ್ನ ಕಡ್ಡಾಯವಾಗಿ ಪಾಲನೆ ಮಾಡಬೇಕಾಗಿದೆ.  ಇತ್ತೀಚಿಗೆ ಭಾರತೀಯ ತೆರಿಗೆ ಇಲಾಖೆ ತೆರಿಗೆ ನಿಯಮವನ್ನ ಕಠಿಣ ಮಾಡಿರುವುದು ನಿಮಗೆಲ್ಲರಿಗೂ ಕೂಡ ಗೊತ್ತೇ ಇದೆ. ಅದೇ ರೀತಿಯಲ್ಲಿ ಭಾರತೀಯ ಸ್ಟೇಟ್ ಬ್ಯಾಂಕ್ ಪಂಜಾಬ್ … Read more

ದಸರಾ ರಜೆ ಮುಂದೂಡಿದ ಬೆನ್ನಲ್ಲೇ ಮಕ್ಕಳಿಗೆ ಹೊಸ ರೂಲ್ಸ್ | Dasara Holiday

ರಾಜ್ಯ ಸರ್ಕಾರ ಜಾತಿ ಜನಗಣತಿಗಾಗಿ ಶಾಲಾ ಮಕ್ಕಳ ದಸರಾ ಹಬ್ಬದ ರಜೆಯನ್ನ ಅಕ್ಟೋಬರ್ 18ರವರೆಗೆ ವಿಸ್ತರಣೆ ಮಾಡಿರುವುದು ನಿಮಗೆಲ್ಲರಿಗೂ ಕೂಡ ಗೊತ್ತೇ ಇದೆ. ಸದ್ಯ ಅಕ್ಟೋಬರ್ 18ರವರೆಗೆ ರಜೆಯನ್ನ ವಿಸ್ತರಣೆ ಮಾಡಿರುವ ಕರ್ನಾಟಕ ರಾಜ್ಯ ಸರ್ಕಾರ ಈಗ ಶಾಲಾ ಮಕ್ಕಳಿಗೆ ಹೊಸ ನಿಯಮವನ್ನ ಜಾರಿಗೆ ತಂದಿದೆ. ಅಕ್ಟೋಬರ್ 18 ರಿಂದ ಶಾಲೆಗೆ ಹೋಗುವ ಎಲ್ಲಾ ಮಕ್ಕಳು ಈ ನಿಯಮವನ್ನ ಕಡ್ಡಾಯವಾಗಿ ಪಾಲನೆ ಮಾಡಬೇಕಾಗಿದೆ. ಕರ್ನಾಟಕದಲ್ಲಿ ಈ ಹಿಂದೆ ಮಳೆಯಿಂದಾಗಿ ಶಾಲಾ ಮಕ್ಕಳು ಸಾಕಷ್ಟು ರಜೆಯನ್ನ ಪಡೆದುಕೊಂಡಿದ್ದರು. ಅದೇ … Read more

ಬೆಳೆಹಾನಿ ಪರಿಹಾರಕ್ಕಾಗಿ ಕಾಯುತ್ತಿದ್ದವರಿಗೆ ದೊಡ್ಡ ಗುಡ್ ನ್ಯೂಸ್ – Crop Insurance & Loan Waiver

Crop Insurance & Loan Waiver : ರೈತರಿಗೆ ಬೆಳೆಹಾನಿ ಪರಿಹಾರ ನೀಡುವ ಪ್ರಕ್ರಿಯೆ ಆರಂಭವಾಗಿದ್ದು, ಖಾತೆಗೆ ಹಣ ಜಮೆ ಆಗುವ ಬಗ್ಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಹಾಗಿದ್ರೆ ರೈತರಿಗೆ ಯಾವಾಗ ಹಣ ಜಮೆಯಾಗಲಿದೆ ಅಥವಾ ಎಷ್ಟು ಮೊತ್ತ ಖಾತೆಗೆ ಜಮೆಯಾಗಲಿದೆ ತಿಳಿಯೋಣ. ರಾಜ್ಯದಲ್ಲಿ ಅತಿವೃಷ್ಟಿ ಮತ್ತೆ ನೆರಹಾವಳಿಯಿಂದಾಗಿ ಬೆಳೆಯನ್ನು ಕಳೆದುಕೊಂಡಿರುವ ರೈತರಿಗೆ ಪರಿಹಾರ ನೀಡುವ ಪ್ರಕ್ರಿಯೆ ಆರಂಭವಾಗಿದೆ. ಮುಂದಿನ 30 ದಿನಗಳಲ್ಲಿ ಎಲ್ಲಾ ಸಂತ್ರಸ್ತ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರದ ಹಣ ಕೂಡ ಜಮ … Read more

ರಾಜ್ಯದ ಎಲ್ಲಾ ಮಹಿಳೆಯರಿಗೆ ಹೊಸ ರೂಲ್ಸ್ | ಗೃಹಲಕ್ಷ್ಮೀ ಹಣಕ್ಕೆ ಹೊಸ ಆದೇಶ | Gruhalakshmi Scheme Rules

ರಾಜ್ಯ ಸರ್ಕಾರ ಗೃಹಲಕ್ಷ್ಮಿ ಯೋಜನೆಯಲ್ಲಿ ಬಹು ದೊಡ್ಡ ಬದಲಾವಣೆಯನ್ನ ಮಾಡಿದೆ. ಗೃಹಲಕ್ಷ್ಮಿ ಯೋಜನೆಗೆ ಸಂಬಂಧಪಟ್ಟಂತೆ ಕರ್ನಾಟಕ ರಾಜ್ಯ ಸರ್ಕಾರ ಈಗ ಹೊಸ ನಿಯಮವನ್ನ ಜಾರಿಗೆ ತಂದಿದ್ದು, ಇನ್ನು ಮುಂದೆ ಈ ಮಹಿಳೆಯರು ಗೃಹಲಕ್ಷ್ಮಿ ಯೋಜನೆ ಹಣವನ್ನ ಪಡೆದುಕೊಳ್ಳಲು ಸಾಧ್ಯವಿಲ್ಲ. ಹಾಗಾದರೆ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಪಟ್ಟಂತೆ ಕರ್ನಾಟಕ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಹೊಸ ನಿಯಮ ಏನು.? ತಿಳಿಯೋಣ. ರಾಜ್ಯ ಸರ್ಕಾರ ಈಗ ವಾರ್ಷಿಕವಾಗಿ 1 ಲಕ್ಷ 20 ಸಾವಿರಕ್ಕಿಂತ ಅಧಿಕ ಆದಾಯವನ್ನ ಹೊಂದಿರುವ ಕುಟುಂಬದ ಬಿಪಿಎಲ್ ರೇಷನ್ … Read more

ಬಿಪಿಎಲ್ ಕಾರ್ಡ್ ದಾರರಿಗೆ ಗುಡ್‌ನ್ಯೂಸ್‌! 5 ಕೆಜಿ ಅಕ್ಕಿ ಜತೆ ಇಂದಿರಾ ಆಹಾರ ಕಿಟ್‌ ನೀಡಲು ಸಚಿವ ಸಂಪುಟ ನಿರ್ಣಯ ; ಕಿಟ್‌ನಲ್ಲಿ ಏನೆಲ್ಲಾ ಇರುತ್ತೆ?

ರಾಜ್ಯ ಸರ್ಕಾರ ಅನ್ನಭಾಗ್ಯ ಯೋಜನೆಯಡಿ ಫಲಾನುಭವಿಗಳಿಗೆ ಗುಡ್‌ನ್ಯೂಸ್ ನೀಡಿದೆ. ಹೆಚ್ಚುವರಿ 5 ಕೆಜಿ ಅಕ್ಕಿ ಬದಲಿಗೆ ಈಗ ‘ಇಂದಿರಾ ಆಹಾರ ಕಿಟ್’ ವಿತರಿಸಲು ನಿರ್ಧರಿಸಲಾಗಿದೆ. ಈ ಕಿಟ್‌ನಲ್ಲಿ ತೊಗರಿಬೇಳೆ, ಅಡುಗೆ ಎಣ್ಣೆ, ಸಕ್ಕರೆ, ಉಪ್ಪು ಮತ್ತು 5 ಕೆಜಿ ಅಕ್ಕಿ ಇರಲಿದೆ. ಅಕ್ಕಿಯ ದುರ್ಬಳಕೆ ತಡೆಯುವುದು ಇದರ ಉದ್ದೇಶವಾಗಿದೆ ಎಂದು ಸರ್ಕಾರ ತಿಳಿಸಿದೆ. ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಗುಡ್‌ನ್ಯೂಸ್‌ ನೀಡಿದೆ. ಹೆಚ್ಚುವರಿ 5 ಕೆಜಿ ಅಕ್ಕಿ ಬದಲು ಆಹಾರ ಕಿಟ್‌ ನೀಡಲು ನಿರ್ಧರಿಸಲಾಗಿದೆ. ಇನ್ನು … Read more

ದಸರಾ ರಜೆಯಲ್ಲಿ ಹೊಸ ಬದಲಾವಣೆ | ಮಕ್ಕಳಿಗೆ ಗುಡ್ ನ್ಯೂಸ್| Dasara Holiday

ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಿಗೆ ನಾಳೆಯಿಂದ ಅಕ್ಟೋಬರ್ 18ರವರೆಗೆ ದಸರಾ ರಜೆಯನ್ನು ಸರ್ಕಾರ ವಿಸ್ತರಣೆ ಮಾಡಿದೆ. ರಾಜ್ಯದಲ್ಲಿ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದಿಂದ ನಡೆಯುತ್ತಿರುವ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಕಾರ್ಯ ಇಂದು ಪೂರ್ಣಗೊಳ್ಳಬೇಕಾಗಿತ್ತು. ಆದರೆ, ಇನ್ನೂ ಕೆಲವು ಜಿಲ್ಲೆಗಳಲ್ಲಿ ಸಮೀಕ್ಷೆ ಕಾರ್ಯ ಪೂರ್ಣಗೊಂಡಿಲ್ಲ. ಹೀಗಾಗಿ ಸಂಪುಟ ಸಹೋದ್ಯೋಗಿಗಳೊಂದಿಗೆ ಮುಖ್ಯಮಂತ್ರಿ ಚರ್ಚಿಸಿದ ನಂತರ ಮತ್ತೆ 10 ದಿನಗಳ ಕಾಲ ವಿಸ್ತರಿಸಲು ನಿರ್ಧರಿಸಲಾಗಿದೆ. ಸಂಪುಟದ ಸಹೋದ್ಯೋಗಿಗಳು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ … Read more

ಗಂಡನ ಆಸ್ತಿಗೆ ಕೇಳುವ ಹೆಂಡತಿಯರಿಗೆ ಹೇಗಿದೆ ನಿಯಮ | ಗಂಡನ ಆಸ್ತಿಯಲ್ಲಿ ಪತ್ನಿಗೆ ಪಾಲು ಇದೆಯಾ.? property Rules

ಆಸ್ತಿ ವಿಷಯವಾಗಿ ಅದೆಷ್ಟೋ ಸಂಬಂಧಗಳು ಈಗ ಕೋರ್ಟ್ ಮೆಟ್ಟಿಲು ಏರುತ್ತಾ ಇರುವುದನ್ನ ನೀವೆಲ್ಲರೂ ಕೂಡ ನೋಡಿರ್ತೀರಾ. ಆಸ್ತಿಯ ವಿಷಯವಾಗಿ ಗಂಡ-ಹೆಂಡತಿ, ಅಪ್ಪ-ಮಕ್ಕಳು, ಅಣ್ಣ-ತಂಗಿ, ಅಕ್ಕ-ತಂಗಿ ಸಂಬಂಧಗಳು ಈಗ ಕೋರ್ಟ್ ಮೆಟ್ಟಿಲೆರುತ್ತಿದೆ. ಈ ನಡುವೆ ಹೈಕೋರ್ಟ್ ಈಗ ಗಂಡನ ಆಸ್ತಿಗೆ ಸಂಬಂಧಪಟ್ಟಂತೆ ಬಹು ದೊಡ್ಡ ತೀರ್ಪು ಕೊಟ್ಟಿದೆ. ಗಂಡನ ಆಸ್ತಿಯಲ್ಲಿ ಹೆಂಡತಿಗೆ ಯಾವಾಗ ಪಾಲು ಸಿಗುತ್ತೆ ಮತ್ತು ಯಾವಾಗ ಪಾಲು ಸಿಗಲ್ಲ ಅನ್ನುವುದರ ಬಗ್ಗೆ ಹೈಕೋರ್ಟ್ ಮಹತ್ವದ ತೀರ್ಪನ್ನ ಕೊಟ್ಟಿದೆ. ಹಿಂದೂ ಉತ್ತರಾಧಿಕಾರಿ ಕಾಯ್ದೆ 1956ರ ಪ್ರಕಾರ ಗಂಡನ … Read more

ದಸರಾ ರಜೆ ಇನ್ನಷ್ಟು ದಿನ ವಿಸ್ತರಣೆ.! ಮಕ್ಕಳಿಗೆ ಸಿಹಿಸುದ್ದಿ ಇದೆಯಾ.? Dasara Holidays

ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳು ದಸರಾ ಹಬ್ಬದ ನಿಮಿತ್ತ ಸುದೀರ್ಘ ರಜೆಯನ್ನ ಆನಂದಿಸುತ್ತಾ ಇದ್ದಾರೆ. ಈ ನಡುವೆ ರಜೆಯನ್ನ ಅಕ್ಟೋಬರ್ 10 ಶುಕ್ರವಾರದವರೆಗೆ ವಿಸ್ತರಣೆ ಮಾಡುವ ಸಾಧ್ಯತೆ ಇದೆ ಎಂಬ ಸುದ್ದಿ ಹರಿದಾಡುತ್ತಿದೆ. ದಸರಾ ಪ್ರಯುಕ್ತ ಬರೋಬ್ಬರಿ 18 ದಿನಗಳ ಕಾಲ ಸಿಕ್ಕಿರುವ ಈ ರಜೆಯ ಖುಷಿಯಲ್ಲಿ ವಿದ್ಯಾರ್ಥಿಗಳು ರಿಲ್ಯಾಕ್ಸ್ ಮಾಡ್ತಾ ಇದ್ದಾರೆ. ಆದರೆ ಇದೀಗ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮತ್ತೆ ಮಳೆಯ ಅಬ್ಬರ ಜೋರಾಗುವ ಆತಂಕ ಮೂಡಿರುವ ಕಾರಣಕ್ಕೆ ಇದೀಗ ರಜೆಯನ್ನ ವಿಸ್ತರಣೆ ಮಾಡುವ ಸುದ್ದಿ … Read more