ದೇಶದ ಎಲ್ಲರಿಗೂ ಗುಡ್ ನ್ಯೂಸ್ ಕೊಟ್ಟು ಪ್ರಧಾನಿ ನರೇಂದ್ರ ಮೋದಿ | ಕೂಡಲೇ ಈ ಕೆಲಸ ಮಾಡಿ

ಕೇಂದ್ರ ಸರ್ಕಾರ ನಿಮಗಾಗಿ ಈಗ ಹೊಸ ಸೇವೆಯನ್ನ ಆರಂಭ ಮಾಡಿದೆ. ಈಗ ನೀವು ನೇರವಾಗಿ ಪ್ರಧಾನಿ ನರೇಂದ್ರ ಮೋದಿಯವರಿಗೆ ದೂರು ಕೊಡಬಹುದು. ಸರ್ಕಾರಿ ಕೆಲಸಗಳು ವಿಳಂಬವಾದರೆ ಅಥವಾ ನಿಮಗೆ ಸರ್ಕಾರಿ ಯೋಜನೆಗಳ ಲಾಭ ಸಿಗುತ್ತಿಲ್ಲ ಅಂತ ಹೇಳಿದ್ರೆ ನೀವು ನೇರವಾಗಿ ಈಗ ನರೇಂದ್ರ ಮೋದಿಯವರಿಗೆ ಕಂಪ್ಲೇಂಟ್ ಕೊಡಬಹುದು. ಹಾಗಾದರೆ ನೇರವಾಗಿ ನರೇಂದ್ರ ಮೋದಿ ಯವರ ಕಚೇರಿಗೆ ದೂರು ಕೊಡುವುದು ಹೇಗೆ.? ತಿಳಿಯೋಣ. ಕೇಂದ್ರ ಸರ್ಕಾರ ಈಗ ದೇಶದ ಜನಸಾಮಾನ್ಯರಿಗಾಗಿ ಹೊಸ ಸೇವೆಯನ್ನ ಆರಂಭಿಸಿದೆ. ಸರ್ಕಾರಿ ಕೆಲಸಗಳ ವಿಷಯವಾಗಿ … Read more

ಡ್ರೈವಿಂಗ್ ಲೈಸನ್ಸ್ ಇದ್ದವರಿಗೆ ಇಂದಿನಿಂದಲೇ ಹೊಸ ರೂಲ್ಸ್ | ಮತ್ತೊಂದು ಆದೇಶ – mParivahan

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಈಗ ವಾಹನಗಳ ಮಾಲೀಕರಿಗೆ ಮತ್ತು ಡ್ರೈವಿಂಗ್ ಲೈಸೆನ್ಸ್ ಹೊಂದಿರುವವರಿಗೆ ಹೊಸ ನಿಯಮವನ್ನ ಜಾರಿಗೆ ತಂದಿದೆ. ಯಾವುದೇ ವಾಹನ ಹೊಂದಿರುವವರು ಅಥವಾ ಡ್ರೈವಿಂಗ್ ಲೈಸೆನ್ಸ್ ಹೊಂದಿರುವವರು ಕಡ್ಡಾಯವಾಗಿ ಈ ಕೆಲಸವನ್ನ ಮಾಡಬೇಕು. ಒಂದುವೇಳೆ ಈ ಕೆಲಸವನ್ನ ಮಾಡದೇ ಇದ್ದರೆ ಅಂತಹವರಿಗೆ ಆರ್ಟಿಓ ಅಧಿಕಾರಿಗಳು ದಂಡವನ್ನು ಹಾಕಲಿದ್ದಾರೆ. ಹಾಗಾದರೆ ಸ್ವಂತ ವಾಹನ ಹೊಂದಿರುವವರು ಅಥವಾ ಡ್ರೈವಿಂಗ್ ಲೈಸೆನ್ಸ್ ಹೊಂದಿರುವರು ಕಡ್ಡಾಯವಾಗಿ ಮಾಡಬೇಕಾದ ಕೆಲಸ ಯಾವುದು ತಿಳಿಯೋಣ. ಕೇಂದ್ರ ಸಾರಿಗೆ ಇಲಾಖೆ ಮತ್ತು … Read more

ಪೊಲೀಸರ ಈ ಅಧಿಕಾರವನ್ನು ಕಿತ್ತುಕೊಂಡ ಕೋರ್ಟ್ | ಹೊಸ ಆದೇಶ | Property Rules

ಇನ್ಮುಂದೆ ಪೊಲೀಸರು ಸಿವಿಲ್ ವ್ಯಾಜ್ಯ, ಭೂವಿವಾದಗಳು ಮತ್ತೆ ಆಸ್ತಿ ಮಾಲಿಕತ್ವದ ಪ್ರಕರಣಗಳಲ್ಲಿ ಮಧ್ಯ ಪ್ರವೇಶ ಮಾಡುವಂತಿಲ್ಲ ಎಂದು ಸರಕಾರ ಸುತ್ತೋಲೆಯನ್ನ ಹೊರಡಿಸಿದೆ. ಸಿವಿಲ್ ವ್ಯಾಜ್ಯಗಳಲ್ಲಿ ಇನ್ಮುಂದೆ ಪೊಲೀಸರು ತಲೆ ಹಾಕುವಂತಿಲ್ಲ. ಪೊಲೀಸರ ಅಧಿಕಾರದ ಹೆಸರಿನಲ್ಲಿ ನಡೆಯುತ್ತಿದ್ದ ವಸೂಲಿ ದಂಧೆಗೆ ಕಡಿವಾಣ ಹಾಕಲು ಈ ಕ್ರಮವನ್ನು ಕೈಕೊಳ್ಳಲಾಗ್ತಾ ಇದೆ. ನಿಯಮ ಉಲ್ಲಂಘಿಸುವ ಸಿಬ್ಬಂದಿಗೆ ಇಲಾಖೆಯಿಂದ ಗೇಟ್ ಪಾಸ್ ನೀಡುವುದಾಗಿ ಕಠಿಣ ಎಚ್ಚರಿಕೆಯನ್ನ ಕೂಡ ನೀಡಲಾಗಿದೆ. ಸಿವಿಲ್ ವಿವಾದಗಳಲ್ಲಿ ಪೊಲೀಸ್ ಇಲಾಖೆ ಮೂಗು ತೂರಿಸಬಾರದು ಎಂದು ಇದೀಗ ಸ್ಪಷ್ಟನೆಯನ್ನ ನೀಡಿದೆ. … Read more

BSNL eSIM : ಸಿಮ್ ಕಾರ್ಡ್ ಇಲ್ಲದೆ ಕಾಲ್-ಇಂಟರ್ನೆಟ್ ಆನಂದಿಸಿ : ಬಿಎಸ್‌ಎನ್‌ಎಲ್ ನಿಂದ ಬಂಪರ್.!

ಇಲ್ಲಿಯವರೆಗೆ, ಭಾರತದಲ್ಲಿ ಖಾಸಗಿ ಟೆಲಿಕಾಂ ಕಂಪನಿಗಳು ಮಾತ್ರ eSIM ಸೌಲಭ್ಯವನ್ನು ಒದಗಿಸುತ್ತಿದ್ದವು. ಆದರೆ ಈಗ ಬಿಎಸ್ಎನ್ಎಲ್ (BSNL) ಕೂಡ ಈ ಸೇವೆಯನ್ನು ಪ್ರಾರಂಭಿಸಿದೆ. ಇದರರ್ಥ ನೀವು ಭೌತಿಕ ಸಿಮ್‌ಗೆ ಒಂದೇ ಸ್ಲಾಟ್ ಹೊಂದಿರುವ ಸ್ಮಾರ್ಟ್‌ಫೋನ್ ಅನ್ನು ಬಳಸಿದರೆ, ನೀವು ಈಗ ಬಿಎಸ್ಎನ್ಎಲ್ ಅನ್ನು eSIM ಆಗಿ ಬಳಸಲು ಸಾಧ್ಯವಾಗುತ್ತದೆ. ಇದು ದೇಶಾದ್ಯಂತ ಗ್ರಾಹಕರಿಗೆ ಉತ್ತಮ ಸಂಪರ್ಕ ಮತ್ತು ಅನುಕೂಲತೆಯನ್ನು ಒದಗಿಸುತ್ತದೆ. ಈ ಸೇವೆಗಾಗಿ BSNL ಟಾಟಾ ಕಮ್ಯುನಿಕೇಷನ್ಸ್‌ನೊಂದಿಗೆ ಕೈಜೋಡಿಸಿದೆ. ಟಾಟಾ ಕಮ್ಯುನಿಕೇಷನ್ಸ್‌ನ ಪ್ಲಾಟ್‌ಫಾರ್ಮ್ “MOVE” ಅನ್ನು eSIM … Read more

ಬಿಎಸ್ಎನ್ಎಲ್ (BSNL) ಪೂರ್ತಿ 1 ತಿಂಗಳಿಗೆ ಅನ್ಲಿಮಿಟೆಡ್ ಕರೆ ಮತ್ತು ದಿನಕ್ಕೆ 2GB ಡೇಟಾದ ಪ್ಲಾನ್ ಸಿಕ್ಕಾಪಟ್ಟೆ ಕಡಿಮೆ ಬೆಲೆಗೆ ಲಭ್ಯ!

ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (BSNL) ತಮ್ಮ ಲಕ್ಷಾಂತರ ಬಳಕೆದಾರರಿಗೆ ಹೊಸದಾಗಿ ಕೇವಲ ₹229 ರೂಗಳ ಹೊಸ ರಿಚಾರ್ಜ್ ಪ್ಲಾನ್ ಪರಿಚಯಿಸಿದೆ. ಇದು ಹೆಚ್ಚು ಸ್ಪರ್ಧಾತ್ಮಕ ಪ್ರಿಪೇಯ್ಡ್ ರೀಚಾರ್ಜ್ ಆಯ್ಕೆಯನ್ನು ನೀಡುತ್ತದೆ. ಇದನ್ನು ಪೂರ್ತಿ ತಿಂಗಳ ಮಾನ್ಯತೆಯೊಂದಿಗೆ ಡೇಟಾ, ವಾಯ್ಸ್ ಕರೆ ಮತ್ತು SMS ಪ್ರಯೋಜನಗಳ ಸಮತೋಲಿತ ಮಿಶ್ರಣವನ್ನು ಬಯಸುವ ಬಳಕೆದಾರರಿಗಾಗಿ ವಿನ್ಯಾಸಗೊಳಿಸಲಾಗಿದೆ. ಬಿಎಸ್ಎನ್ಎಲ್ ಇದಕ್ಕಿಂತ ಹೆಚ್ಚಿನ ಬೆಲೆಗೆ ಕೇವಲ 28 ದಿನಗಳ ವ್ಯಾಲಿಡಿಟಿ ಮತ್ತು ಕಡಿಮೆ ಡೇಟಾ ನೀಡುವ ಯೋಜನೆಗಳೊಂದಿಗೆ ಸ್ಪರ್ಧಿಸಲಿದೆ. ಪ್ರಸ್ತುತ ಬಿಎಸ್ಎನ್ಎಲ್ ಬಿಟ್ರೆ … Read more

ದೇಶಾದ್ಯಂತ ಆಧಾರ್ ಕಾರ್ಡ್ ನಿಯಮ ಬದಲು | ಹೊಸ ನಿಯಮವೇನು.? Aadhaar Card Rules Updates

ಆಧಾರ್ ಕಾರ್ಡ್ ವಿಷಯವಾಗಿ ಕೇಂದ್ರ ಸರ್ಕಾರ ಈಗ ಮಹತ್ವದ ಆದೇಶವನ್ನು ಹೊರಡಿಸಿದೆ. ಯಾರು 10 ವರ್ಷಕ್ಕಿಂತ ಹಳೆಯ ಆಧಾರ್ ಕಾರ್ಡನ್ನ ಹೊಂದಿದ್ದಾರೋ ಅವರು ತಕ್ಷಣ ಈ ಕೆಲಸವನ್ನ ಮಾಡಿಸಿಕೊಳ್ಳಬೇಕಾಗಿದೆ. 10 ವರ್ಷಕ್ಕಿಂತ ಹಳೆಯ ಆಧಾರ್ ಕಾರ್ಡನ್ನ ಹೊಂದಿರುವವರು ಈ ಕೆಲಸವನ್ನ ತಕ್ಷಣ ಮಾಡದೇ ಇದ್ದರೆ ಅವರು ಕೆಲವು ಸರ್ಕಾರಿ ಯೋಜನೆಗಳ ಲಾಭವನ್ನ ಪಡೆದುಕೊಳ್ಳಲು ಸಾಧ್ಯವಾಗುವುದಿಲ್ಲ. ಹಾಗಾದ್ರೆ 10 ವರ್ಷಕ್ಕಿಂತ ಹಳೆಯ ಆಧಾರ್ ಕಾರ್ಡನ್ನ ಹೊಂದಿರುವವರಿಗೆ ಕೇಂದ್ರ ಸರ್ಕಾರ ಕೊಟ್ಟಿರುವ ಎಚ್ಚರಿಕೆ ಏನು.? ತಿಳಿಯೋಣ. ಆಧಾರ್ ಕಾರ್ಡ್ ಅನ್ನುವುದು … Read more

ದೀಪಾವಳಿಗೆ ಮುನ್ನ ರೈತರಿಗೆ ಗುಡ್ ನ್ಯೂಸ್ : ಪಿಎಂ ಕಿಸಾನ್ ಯೋಜನೆ 21ನೇ ಕಂತು ಶೀಘ್ರ ಜಮಾ.!

ದೇಶದ ರೈತರು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ(ಪಿಎಂ ಕಿಸಾನ್) ಯೋಜನೆಯಡಿಯಲ್ಲಿ ರೂ. 2000 ರ 21ನೇ ಕಂತಿನ ಪಾವತಿಗಾಗಿ ಕಾತರದಿಂದ ಕಾಯುತ್ತಿದ್ದಾರೆ. ಕೆಲವು ರೈತರು ಈಗಾಗಲೇ ತಮ್ಮ ಪಾವತಿಗಳನ್ನು ಸ್ವೀಕರಿಸಿದ್ದರೂ, ಹೆಚ್ಚಿನ ಸಂಖ್ಯೆಯ ರೈತರು ಇನ್ನೂ ತಮ್ಮ ಬ್ಯಾಂಕ್ ಖಾತೆಗಳಿಗೆ ಹಣವನ್ನು ಜಮಾ ಮಾಡಲು ಕಾಯುತ್ತಿದ್ದಾರೆ. ಪಂಜಾಬ್, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಂತಹ ರಾಜ್ಯಗಳಲ್ಲಿ ಇತ್ತೀಚೆಗೆ ಸಂಭವಿಸಿದ ಪ್ರವಾಹದಿಂದಾಗಿ ಬೆಳೆಗಳಿಗೆ ತೀವ್ರ ಹಾನಿಯಾಗಿದ್ದು, ಸರ್ಕಾರವು ಈಗಾಗಲೇ ಈ ಪ್ರದೇಶಗಳಲ್ಲಿ ಸುಮಾರು 27 ಲಕ್ಷ ರೈತರಿಗೆ ಕಂತನ್ನು … Read more

ದೇಶಾದ್ಯಂತ ಬಾಡಿಗೆ ಮನೆಗೆ 4 ಕಠಿಣ ರೂಲ್ಸ್ ಘೋಷಣೆ | ಊಹಿಸದ ಕ್ರಮ | Tenant Rules India 2025

ಬಾಡಿಗೆ ನಿಯಮಕ್ಕೆ ಸಂಬಂಧಪಟ್ಟಂತೆ ಇದೀಗ ಹೊಸ ನಿಯಮವನ್ನು ಜಾರಿ ಮಾಡಿದೆ. ಒಂದು ವೇಳೆ ನಿಯಮವನ್ನ ಉಲ್ಲಂಘನೆ ಮಾಡಿದ್ರೆ ಬಾಡಿಗೆದಾರರು ಮಾತ್ರವಲ್ಲದೇ ಮಾಲೀಕರು ಕೂಡ ದಂಡವನ್ನ ಕಟ್ಟಬೇಕಾಗುತ್ತದೆ. ಕರ್ನಾಟಕ ಸರ್ಕಾರವು ಬಾಡಿಗೆ ನಿಯಂತ್ರಣ ಕಾಯ್ದೆಗೆ ಮಹತ್ವದ ತಿದ್ದುಪಡೆಗಳನ್ನ ಜಾರಿಗೆ ಮಾಡಿದೆ. ಬಾಡಿಗೆ ವಿವಾದಗಳನ್ನ ಇನ್ಮುಂದೆ ಕ್ರಿಮಿನಲ್ ಅಪರಾಧವಲ್ಲ ಎಂದು ಪರಿಗಣಿಸಿದೆ. ಆದರೆ ನಿಯಮ ಉಲ್ಲಂಘಿಸುವ ಬಾಡಿಗೆದಾರರು ಹಾಗು ಮನೆ ಮಾಲೀಕರು, ಇಬ್ಬರಿಗೂ ಕೂಡ ಹಿಂದಿಗಿಂತಲೂ ಅಧಿಕ ಭಾರಿ ಆರ್ಥಿಕ ದಂಡದ ಬರೆ ಕೂಡ ಬೀಳಲಿದೆ. ಹಾಗಿದ್ರೆ ಯಾವುದೆಲ್ಲ ತಿದ್ದುಪಡಿಗಳು … Read more

10 ವರ್ಷಕ್ಕಿಂತ ಹಳೆಯ ಬ್ಯಾಂಕ್ ಖಾತೆಗೆ ಹೊಸ ರೂಲ್ಸ್ – ಏನಿದು ಹೊಸ ನಿಯಮ – ಸಂಪೂರ್ಣ ಮಾಹಿತಿ

ಭಾರತೀಯ ರಿಸರ್ವ್ ಬ್ಯಾಂಕ್ ಈಗ ಬ್ಯಾಂಕ್ ಖಾತೆಗಳಿಗೆ ಸಂಬಂಧಪಟ್ಟಂತೆ ದೇಶಾದ್ಯಂತ ಹೊಸ ನಿಯಮವನ್ನ ಜಾರಿಗೆ ತಂದಿದೆ. ವಿಶೇಷವಾಗಿ 10 ವರ್ಷಕ್ಕಿಂತ ಹಳೆಯ ಬ್ಯಾಂಕ್ ಖಾತೆಗಳಿಗೆ ಸಂಬಂಧಪಟ್ಟಂತೆ ಭಾರತೀಯ ರಿಸರ್ವ್ ಬ್ಯಾಂಕ್ ಈಗ ಹೊಸ ನಿಯಮವನ್ನ ದೇಶಾದ್ಯಂತ ಜಾರಿಗೆ ತಂದಿದೆ. ಯಾರು 10 ವರ್ಷಕ್ಕಿಂತ ಹಳೆಯ ಬ್ಯಾಂಕ್ ಖಾತೆಯನ್ನು ಹೊಂದಿದ್ದಾರೋ ಅವರು ತಕ್ಷಣ ಈ ಕೆಲಸವನ್ನ ಮಾಡಬೇಕಾಗಿದೆ. ಹಾಗಾದರೆ 10 ವರ್ಷಕ್ಕಿಂತ ಹಳೆಯ ಬ್ಯಾಂಕ್ ಖಾತೆಗಳಿಗೆ ಸಂಬಂಧ ಪಟ್ಟಂತೆ ಭಾರತೀಯ ರಿಸರ್ವ್ ಬ್ಯಾಂಕ್ ಹೊರಡಿಸಿರುವ ಆದೇಶ ಏನು ತಿಳಿಯೋಣ. … Read more

ಗ್ರಾಹಕರಿಗೆ ಗುಡ್ ನ್ಯೂಸ್ : ಇನ್ಮುಂದೆ ಈ ಬ್ಯಾಂಕ್ ಖಾತೆಗಳಲ್ಲಿ `ಕನಿಷ್ಠ ಬ್ಯಾಲೆನ್ಸ್’ ನಿಯಮ ರದ್ದು.! Minimum Balance

Minimum Balance : ಭಾರತದಲ್ಲಿ ಲಕ್ಷಾಂತರ ಉಳಿತಾಯ ಖಾತೆದಾರರಿಗೆ ಸಿಹಿಸುದ್ದಿ, ದೀರ್ಘಕಾಲದವರೆಗೆ, ಬ್ಯಾಂಕ್ ಖಾತೆಗಳಲ್ಲಿ ಕನಿಷ್ಠ ಬ್ಯಾಲೆನ್ಸ್ ಕಾಯ್ದುಕೊಳ್ಳುವ ಒತ್ತಡ ಮತ್ತು ಅದರಿಂದಾಗಿ ವಿಧಿಸಲಾದ ದಂಡಗಳಿಂದ ಜನರು ತೊಂದರೆಗೊಳಗಾಗಿದ್ದಾರೆ. ಆದಾಗ್ಯೂ, ಈಗ ದೇಶದ ಎಂಟು ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕುಗಳು ಉಳಿತಾಯ ಖಾತೆಗಳ ಮೇಲಿನ ಈ ನಿಬಂಧನೆಯನ್ನು ಸಂಪೂರ್ಣವಾಗಿ ತೆಗೆದುಹಾಕಿವೆ. ಇದರರ್ಥ ಈಗ ನಿಮ್ಮ ಖಾತೆಯಲ್ಲಿ ನಿಮ್ಮ ಬಳಿ ಎಷ್ಟೇ ಹಣವಿದ್ದರೂ ಅಥವಾ ನಿಮ್ಮಲ್ಲಿ ಶೂನ್ಯ ಬ್ಯಾಲೆನ್ಸ್ ಇದ್ದರೂ, ಯಾವುದೇ ದಂಡ ವಿಧಿಸಲಾಗುವುದಿಲ್ಲ. ನಿಯಮವನ್ನು ರದ್ದುಗೊಳಿಸಿದ 8 … Read more