ಕರ್ನಾಟಕದಲ್ಲಿ 3 ದಿನಗಳ ವಿಶೇಷ ರಜೆ ಘೋಷಣೆ! ಕಾರಣವೇನು ಗೊತ್ತಾ?
ಕರ್ನಾಟಕದ ಉಪಮುಖ್ಯಮಂತ್ರಿ ಹಾಗೂ ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರ ಹೊಸ ಘೋಷಣೆ ಇದೀಗ ಸಾಮಾಜಿಕ ಮಾಧ್ಯಮಗಳಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ. ಅವರು ರಾಜ್ಯದ ಕಂಪನಿಗಳು ಮತ್ತು ವ್ಯವಹಾರ ಸಂಸ್ಥೆಗಳಿಗೆ ಮೂರು ದಿನಗಳ ವಿಶೇಷ ರಜೆ ನೀಡುವಂತೆ ಮನವಿ ಮಾಡಿದ್ದಾರೆ. ಆದರೆ ಯಾಕೆ ಈ ರಜೆ? ಅದರ ಹಿಂದೆ ಏನು ಕಾರಣ ಇದೆ ಎಂಬುದು ಕುತೂಹಲ ಮೂಡಿಸಿದೆ. ಬಿಹಾರ ಚುನಾವಣೆಯ ಬೆನ್ನಲ್ಲೇ ಶಿವಕುಮಾರ್ ಅವರ ಮನವಿ ಬಿಹಾರ ವಿಧಾನಸಭಾ ಚುನಾವಣೆಯು ದೇಶದ ರಾಜಕೀಯ ವಾತಾವರಣವನ್ನು ಮತ್ತೊಮ್ಮೆ ಬಿಸಿಗೊಳಿಸಿದೆ. … Read more