ಬಿಎಸ್ಎನ್ಎಲ್(BSNL) ಸಿಮ್ ಬಳಸುತ್ತಿದ್ದವರಿಗೆ ಮೋದಿ ದೊಡ್ಡ ಗುಡ್ ನ್ಯೂಸ್.! BSNL ಸಿಮ್ OFFERS

ಬಿಎಸ್ಎನ್ಎಲ್(BSNL) ಸಿಮ್ ಗೆ ಸಂಬಂಧಪಟ್ಟಂತೆ ಪ್ರಧಾನಿ ಮೋದಿಯವರು ಬಹು ದೊಡ್ಡ ಘೋಷಣೆಯನ್ನ ಮಾಡಿದ್ದಾರೆ. ನರೇಂದ್ರ ಮೋದಿ ಯವರ ಈ ಘೋಷಣೆ ಸದ್ಯ ಬಿಎಸ್ಎನ್ಎಲ್(BSNL) ಸಿಮ್ ಬಳಕೆದಾರರ ಸಂತಸಕ್ಕೆ ಕಾರಣವಾಗಿದೆ. ಮೋದಿಯವರು ಈಗ ಬಿಎಸ್ಎನ್ಎಲ್(BSNL) ನ ಸ್ವದೇಶಿ 4ಜಿ ನೆಟ್ವರ್ಕ್ಗೆ ಚಾಲನೆಯನ್ನ ಕೊಟ್ಟಿದ್ದಾರೆ. ಅಷ್ಟೇ ಮಾತ್ರವಲ್ಲದೇ, ದೇಶದಲ್ಲಿ ಸುಮಾರು 97,500 4ಜಿ ಟವರ್ ಗಳನ್ನ ಆರಂಭಿಸಲು ಪ್ರಧಾನಿ ಆದೇಶವನ್ನ ಹೊರಡಿಸಿದ್ದಾರೆ. ಇನ್ನು ಮುಂದೆ ಬಿಎಸ್ಎನ್ಎಲ್(BSNL) ಸಿಮ್ ಬಳಸುವ ಪ್ರತಿಯೊಬ್ಬ ಗ್ರಾಹಕರು ಕೂಡ 4ಜಿ ನೆಟ್ವರ್ಕ್ ಬಳಸಬಹುದು. ದೇಶಾದ್ಯಂತ 4ಜಿ … Read more

ಜಾತಿ ಗಣತಿಗೆ ಬರುವ ಅಧಿಕಾರಿಗಳಿಗೆ 4 ಹೊಸ ರೂಲ್ಸ್ | ಆಯೋಗಕ್ಕೆ ಕಠಿಣ ಶರತ್ತು ವಿಧಿಸಿದ ನ್ಯಾಯಾಲಯ

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಕೈಗೊಂಡಿರುವಂತಹ ಬಹುನಿರೀಕ್ಷಿತ ಸಾಮಾಜಿಕ ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ಜಾತಿಗಣತಿಯ ಮುಂದುವರಿಕೆಗೆ ಈಗಾಗಲೇ ಕರ್ನಾಟಕ ಹೈಕೋರ್ಟ್ ಅನುಮತಿಯನ್ನ ನೀಡಿದೆ. ಆದರೆ ಜಾತಿ ಸಮೀಕ್ಷೆಗೆ ಬಂದವರು ಈ ವಿಚಾರಗಳನ್ನ ಕೇಳುವಂತಿಲ್ಲ ಎಂದು ಹೊಸ ರೂಲ್ಸ್ ಜಾರಿ ಮಾಡಿದೆ. ಸಮೀಕ್ಷೆಗೆ ಒಪ್ಪಿಗೆ ನೀಡಿದಂತಹ ನ್ಯಾಯಾಲಯವು, ಆಯೋಗಕ್ಕೆ ಕಠಿಣ ಶರತ್ತುಗಳನ್ನು ವಿಧಿಸಿದೆ. ಗೌಪ್ಯತೆಯ ಕಡ್ಡಾಯ :- ಸಮೀಕ್ಷೆಯ ಮೂಲಕ ಸಂಗ್ರಹಿಸಲಾದ ಯಾವುದೇ ದತ್ತಾಂಶವನ್ನ ಅಂದ್ರೆ ಯಾವುದೇ ಮಾಹಿತಿಯನ್ನ ರಾಜ್ಯ ಸರ್ಕಾರ ಸೇರಿದಂತೆ ಯಾವುದೇ ವ್ಯಕ್ತಿ … Read more

ಕೋರ್ಟ್ ಅಲೆದಾಡಿದರೂ ಹೆಣ್ಣಿಗೆ ಈ 8 ಸಂದರ್ಭಗಳಲ್ಲಿ ಆಸ್ತಿ ನೀಡದಂತೆ ಆದೇಶ | Hindu Property Act

2005ರ ಹಿಂದೂ ಉತ್ತರಾಧಿಕಾರ ಕಾಯ್ದೆಯ ಪ್ರಕಾರ ಹೆಣ್ಣುಮಕ್ಕಳಿಗೆ ತಂದೆಯ ಆಸ್ತಿಯಲ್ಲಿ ಸಮಾನ ಹಕ್ಕನ್ನ ನೀಡಿದೆ. ಆದರೆ ಇದೊಂದು ಹೆಣ್ಣು ಮಕ್ಕಳಿಗೆ ದೊಡ್ಡ ಶಕ್ತಿಯಾದರೂ ಕೂಡ ಕೆಲವೊಂದು ಕಾನೂನಿನ ಸಂದರ್ಭದಲ್ಲಿ ಹೆಣ್ಣುಮಕ್ಕಳಿಗೆ ಆಸ್ತಿ ಸಿಗದೆ ಇರಬಹುದು. ಆಕೆಗೆ ಆಸ್ತಿಯ ಪಾಲು ಸಿಗದಿರುವ ಸಾಧ್ಯತೆಗಳು ಕೂಡ ಈ ಸಮಯದಲ್ಲಿ ಹೆಚ್ಚಾಗಿರುತ್ತವೆ. ತಂದೆಯ ಸ್ವಯಂ ಸಂಪಾದಿತ ಆಸ್ತಿ :- ತಂದೆ ತನ್ನ ಸ್ವಂತ ಗಳಿಕೆಯಿಂದ ಆಸ್ತಿಯನ್ನ ಗಳಿಸಿದರೆ ಅಥವಾ ಖರೀದಿ ಮಾಡಿದ್ರೆ ಅದರ ಮೇಲೆ ಅವರಿಗೆನೇ ಸಂಪೂರ್ಣವಾದ ಹಕ್ಕಿರುತ್ತದೆ. ಇದು ಪೂರ್ವಜರ … Read more

ಬ್ಯಾಂಕ್ ಅಕೌಂಟ್ ನಲ್ಲಿ ಇಷ್ಟು ಹಣವಿಟ್ಟವರ BPL ಕಾರ್ಡ್ ರದ್ದು | BPL Card Rules

BPL Card Rules : ರಾಜ್ಯ ಸರ್ಕಾರ ಈಗ ಬಿಪಿಎಲ್ ರೇಷನ್ ಕಾರ್ಡ್ಗಳಿಗೆ ಸಂಬಂಧಪಟ್ಟಂತೆ ರಾಜ್ಯಾದ್ಯಂತ ಹೊಸ ನಿಯಮವನ್ನ ಜಾರಿಗೆ ತಂದಿದೆ. ಇನ್ನು ಮುಂದೆ ಬ್ಯಾಂಕ್ ಖಾತೆಯಲ್ಲಿ ಹೆಚ್ಚಿನ ಹಣವಿದ್ದರೆ ನಿಮ್ಮ ರೇಷನ್ ಕಾರ್ಡ್ ರದ್ದಾಗುತ್ತದೆ. ಕುಟುಂಬದ ಆದಾಯವನ್ನು ಪರಿಗಣಿಸಿ ಬಿಪಿಎಲ್ ರೇಷನ್ ಕಾರ್ಡುಗಳನ್ನ ರದ್ದು ಮಾಡಲು ಈಗ ರಾಜ್ಯ ಸರ್ಕಾರ ಆದೇಶವನ್ನು ಹೊರಡಿಸಿದೆ. ರಾಜ್ಯ ಸರ್ಕಾರದ ಹೊಸ ನಿಯಮದ ಪ್ರಕಾರ ಒಂದು ಕುಟುಂಬದ ವಾರ್ಷಿಕ ಆದಾಯ ಒಂದು ಲಕ್ಷದ ಇಪ್ಪತ್ತು ಸಾವಿರಕ್ಕಿಂತ ಅಧಿಕವಾಗಿದ್ದರೆ ಅವರ ಬಿಪಿಎಲ್ … Read more

Labour Board Facilities : ಕಾರ್ಮಿಕರ ಮಕ್ಕಳ ಮದುವೆ ಹಾಗು ಇತರೇ ಕಾರ್ಯಗಳಿಗೆ ಸರಕಾರದ ಸಹಾಯಧನ | ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?

Labour Board Facilities : ಕಾರ್ಮಿಕರ ಮಕ್ಕಳ ಮದುವೆ ಹಾಗು ಇತರೇ ಕಾರ್ಯಗಳಿಗೆ ಸರಕಾರದ ಸಹಾಯಧನ | ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?

Labour Board Facilities : ನಮಸ್ಕಾರ ಸ್ನೇಹಿತರೇ, ಇಂತಹ ಕಾರ್ಮಿಕರಿಗೆ 19 ಬಗೆಯ ಸಹಾಯಧನ ಸೌಲಭ್ಯವನ್ನು ಸರಕಾರ ನೀಡುತ್ತದೆ. ಈ ಸಹಾಯಧನ ಪಡೆಯಲು ಕಾರ್ಮಿಕರು ಹೊಂದಿರಬೇಕಾದಅರ್ಹತೆಗಳೇನು.? ಹಾಗು ಬೇಕಾಗುವ ದಾಖಲೆಗಳೇನು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. ರಾಜ್ಯದಲ್ಲಿ ಕಟ್ಟಡ ಕಾರ್ಮಿಕರ ಸುಧಾರಣೆಗಾಗಿ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರ ಹಲವು ಸೌಲಭ್ಯಗಳನ್ನು ಜಾರಿಗೆ ತಂದಿದೆ. ಕಾರ್ಮಿಕ ಇಲಾಖೆಯಲ್ಲಿ ಅರ್ಹ ಫಲಾನುಭವಿಗಳು ಹೆಸರು ನೋಂದಾಯಿಸುವ ಮೂಲಕ ಈ ಸೌಲಭ್ಯಗಳನ್ನು ಪಡೆಯಬಹುದಾಗಿದೆ. ಇದನ್ನೂ ಕೂಡ … Read more

ಬ್ಯಾಂಕ್ ಲಾಕಾರ್ ನಲ್ಲಿ ಚಿನ್ನ ಇಟ್ಟವರಿಗೆ RBI ಹೊಸ ರೂಲ್ಸ್ | Gold Locker Rules

ಚಿನ್ನದ ಲಾಕಾರ್ ಗಳಿಗೆ ಸಂಬಂಧಿಸಿದಂತೆ ಹೊಸ ನಿಯಮಗಳು ಜಾರಿ ಆಗಲಿವೆ. ಒಂದು ವೇಳೆ ನಿಮ್ಮ ಬ್ಯಾಂಕ್ ಲಾಕರ್ ನಲ್ಲಿ ನಿರ್ದಿಷ್ಟ ಮೌಲ್ಯಕ್ಕಿಂತ ಹೆಚ್ಚಿನ ಚಿನ್ನದ ಆಭರಣಗಳು ಅಥವಾ ಚಿನ್ನದ ಬಾರ್ ಗಳನ್ನ ಸಂಗ್ರಹಿಸಿದರೆ ಈ ಬಗ್ಗೆ ಬ್ಯಾಂಕ್ಗಳು ತೆರಿಗೆ ಇಲಾಖೆಗೆ ವರದಿ ಮಾಡಬೇಕಾಗಬಹುದು. ಒಂದು ಕುಟುಂಬವು 15 ರಿಂದ 20 ಲಕ್ಷ ಮೌಲ್ಯದ ಚಿನ್ನವನ್ನ ಬ್ಯಾಂಕ್ ಲಾಕರ್ನಲ್ಲಿ ಸಂಗ್ರಹಿಸಿದ್ರೆ ಆದರೆ ಅವರ ವಾರ್ಷಿಕ ಐಟಿಆರ್ ಆದಾಯ ಕೇವಲ 4-5 ಲಕ್ಷದಲ್ಲಿ ಇದ್ದರೆ ಬ್ಯಾಂಕ್ ಈ ವ್ಯತ್ಯಾಸದ ಬಗ್ಗೆ … Read more

ಸರ್ಕಾರೀ ಕೆಲಸ ಬೇಕಿದ್ದವರಿಗೆ ಸಿಹಿಸುದ್ದಿ ಕೊಟ್ಟ ರಾಜ್ಯ ಸರ್ಕಾರ – Government Jobs Update

ಕರ್ನಾಟಕ ರಾಜ್ಯ ಸರ್ಕಾರ ಈಗ ಸರ್ಕಾರಿ ನೌಕರಿಯ ನಿರೀಕ್ಷೆಯಲ್ಲಿರುವವರಿಗೆ ಗುಡ್ ನ್ಯೂಸ್ ಕೊಟ್ಟಿದೆ. ರಾಜ್ಯ ಸರ್ಕಾರ ಈಗ ಸರ್ಕಾರಿ ನೌಕರಿಗಳ ನೇಮಕಾತಿಗಳ ಮರುಚಾಲಣೆ ಮತ್ತು ವಯೋಮಿತಿಯ ಸಡಿಲಿಕೆಗೆ ಸಂಬಂಧಪಟ್ಟಂತೆ ಬಹು ದೊಡ್ಡ ಆದೇಶವನ್ನು ಹೊರಡಿಸಿದೆ. ಹಾಗಾದರೆ ಸರ್ಕಾರಿ ನೌಕರಿಯ ನಿರೀಕ್ಷೆಯಲ್ಲಿರುವವರಿಗೆ ರಾಜ್ಯ ಸರ್ಕಾರ ನೀಡಿರುವ ಗುಡ್ ನ್ಯೂಸ್ ಏನು ಎಂದು ತಿಳಿಯೋಣ.? ರಾಜ್ಯ ಸರ್ಕಾರ ಈ ಹಿಂದೆ ತಡೆ ಹಿಡಿಯಲಾಗಿದ್ದ ಕೆಲವು ನೇಮಕಾತಿಗಳಿಗೆ ಸಂಬಂಧಪಟ್ಟಂತೆ ಈಗ ಮರುಚಾಲನೆಯನ್ನ ಕೊಟ್ಟಿದೆ. ಅಷ್ಟೇ ಮಾತ್ರವಲ್ಲದೆ ಸರ್ಕಾರಿ ನೌಕರಿಯ ನೇರ ನೇಮಕಾತಿಗೆ … Read more

Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?

Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ - ಹೇಗೆ ಸಾಲ ಪಡೆಯುವುದು.?

Agriculture Loan : ನಮಸ್ಕಾರ ಸ್ನೇಹಿತರೇ, ಈಗಾಗಲೇ ನಿಮಗೆ ತಿಳಿದಿರುವಂತೆ ಕೃಷಿ ಕೆಲಸಕ್ಕಾಗಿ ಹಲವಾರು ಬ್ಯಾಂಕಿನಲ್ಲಿ ಸಾಲವನ್ನು ನೀಡುತ್ತಿದ್ದು ಆದರೆ ಈ ಬ್ಯಾಂಕಿನಲ್ಲಿ ಬಡ್ಡಿ ರಹಿತವಾಗಿ ಸಾಲವನ್ನು ನೀಡುತ್ತಿದ್ದು ಯಾವ ಬ್ಯಾಂಕ್ ಹಾಗೆ ಹೇಗೆ ಈ ಸಾಲವನ್ನು ಪಡೆದುಕೊಳ್ಳಬೇಕು ಎಂಬ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. ರೈತರಿಗೆ ಸಹಾಯವಾಗಲೆಂದು ರಾಜ್ಯ ಸರ್ಕಾರ ಹೊಸ ಯೋಜನೆ ಅಡಿಯಲ್ಲಿ 5 ಲಕ್ಷ ವರೆಗೂ ಬಡ್ಡಿ ರಹಿತ ಸಾಲವನ್ನು ನೀಡುತ್ತಿದ್ದು, ಇದರ ಸದುಪಯೋಗವನ್ನು ರೈತರು ಪಡೆದುಕೊಳ್ಳಬೇಕೆಂದು ಡಿಸಿಸಿ ಬ್ಯಾಂಕ್ … Read more

Free Borewell : ನಿಮಗೆ ಉಚಿತ ಬೋರ್ ವೆಲ್ ಬೇಕಾ.? ಈ ಕೂಡಲೇ ಅರ್ಜಿ ಸಲ್ಲಿಸಿ.! ಡೈರೆಕ್ಟ್ ಲಿಂಕ್ ಇಲ್ಲಿದೆ

Free Borewell : ನಿಮಗೆ ಉಚಿತ ಬೋರ್ ವೆಲ್ ಬೇಕಾ.? ಈ ಕೂಡಲೇ ಅರ್ಜಿ ಸಲ್ಲಿಸಿ.! ಡೈರೆಕ್ಟ್ ಲಿಂಕ್ ಇಲ್ಲಿದೆ

Free Borewell : ನಮಸ್ಕಾರ ಸ್ನೇಹಿತರೇ, ಚಿಕ್ಕ ಹಾಗೂ ಅತೀ ಚಿಕ್ಕ ರೈತರಿಗೆ ಸಹಾಯವಾಗಲೆಂದು ನಮ್ಮ ಗಂಗಾ ಕಲ್ಯಾಣ ಯೋಜನೆಯ(Ganga Kalyana Yojane) ಅಡಿಯಲ್ಲಿ ಸರ್ಕಾರವೇ ಬೋರ್ವೆಲ್ ಕೊರೆಸಲು ಸಹಾಯಧನವನ್ನು ನೀಡುತ್ತಿದೆ. ಈ ಯೋಜನೆಗೆ ಯಾರೆಲ್ಲಾ ಅರ್ಹರು.? ಈ ಯೋಜನೆಯ ಲಾಭವನ್ನು ಪಡೆದುಕೊಳ್ಳುವುದು ಹೇಗೆ.? ಅರ್ಜಿ ಸಲ್ಲಿಸುವುದು ಹೇಗೆ.? ಹಾಗೆಯೇ ಯಾವ ಜಿಲ್ಲೆಗಳಲ್ಲಿ ಈ ಗಂಗಾ ಕಲ್ಯಾಣ ಯೋಜನೆಯು ಚಾಲ್ತಿಯಲ್ಲಿದೆ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. ನಮ್ಮ ಕರ್ನಾಟಕ ಮೈನಾರಿಟಿ ಡೆವಲಪ್ಮೆಂಟ್ … Read more

ರಾಜ್ಯಾದ್ಯಂತ ಎಸ್ಎಸ್ಎಲ್ಸಿ ಪರೀಕ್ಷೆಗೆ ಹೊಸ ರೂಲ್ಸ್ ಘೋಷಣೆ | Karnataka SSLC Examination Rules

10ನೇ ತರಗತಿಯ ಪರೀಕ್ಷೆಯ ವಿಷಯವಾಗಿ ಶೈಕ್ಷಣಿಕ ಇಲಾಖೆ ತೆಗೆದುಕೊಂಡಿರುವ ಈ ನಿರ್ಧಾರ ಸದ್ಯ ಮಕ್ಕಳ ಬೇಸರಕ್ಕೆ ಕಾರಣವಾಗಿದೆ. ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಈಗ ಎಸ್ಎಸ್ಎಲ್ಸಿ ಮಕ್ಕಳ ಪರೀಕ್ಷಾ ಶುಲ್ಕವನ್ನ ಹೆಚ್ಚಳ ಮಾಡಿದೆ. 10ನೇ ತರಗತಿ ಪರೀಕ್ಷೆ ಬರೆಯುವ ಎಲ್ಲಾ ವಿದ್ಯಾರ್ಥಿಗಳ ಶುಲ್ಕವನ್ನ ಶೇಕಡ ಐದರಷ್ಟು ಏರಿಕೆ ಮಾಡಲಾಗಿದೆ. ಈ ಹಿಂದೆ 10ನೇ ತರಗತಿ ಪರೀಕ್ಷೆ ಬರೆಯುವ ಮಕ್ಕಳು 676 ರೂಪಾಯ ಶುಲ್ಕವನ್ನ ಪಾವತಿ ಮಾಡಬೇಕಾಗಿತ್ತು. ಆದರೆ ಇನ್ನು ಮುಂದೆ 710 ರೂಪಾಯ … Read more