ಬ್ಯಾಂಕ್ ಲಾಕಾರ್ ನಲ್ಲಿ ಚಿನ್ನ ಇಟ್ಟವರಿಗೆ RBI ಹೊಸ ರೂಲ್ಸ್ | Gold Locker Rules

ಚಿನ್ನದ ಲಾಕಾರ್ ಗಳಿಗೆ ಸಂಬಂಧಿಸಿದಂತೆ ಹೊಸ ನಿಯಮಗಳು ಜಾರಿ ಆಗಲಿವೆ. ಒಂದು ವೇಳೆ ನಿಮ್ಮ ಬ್ಯಾಂಕ್ ಲಾಕರ್ ನಲ್ಲಿ ನಿರ್ದಿಷ್ಟ ಮೌಲ್ಯಕ್ಕಿಂತ ಹೆಚ್ಚಿನ ಚಿನ್ನದ ಆಭರಣಗಳು ಅಥವಾ ಚಿನ್ನದ ಬಾರ್ ಗಳನ್ನ ಸಂಗ್ರಹಿಸಿದರೆ ಈ ಬಗ್ಗೆ ಬ್ಯಾಂಕ್ಗಳು ತೆರಿಗೆ ಇಲಾಖೆಗೆ ವರದಿ ಮಾಡಬೇಕಾಗಬಹುದು. ಒಂದು ಕುಟುಂಬವು 15 ರಿಂದ 20 ಲಕ್ಷ ಮೌಲ್ಯದ ಚಿನ್ನವನ್ನ ಬ್ಯಾಂಕ್ ಲಾಕರ್ನಲ್ಲಿ ಸಂಗ್ರಹಿಸಿದ್ರೆ ಆದರೆ ಅವರ ವಾರ್ಷಿಕ ಐಟಿಆರ್ ಆದಾಯ ಕೇವಲ 4-5 ಲಕ್ಷದಲ್ಲಿ ಇದ್ದರೆ ಬ್ಯಾಂಕ್ ಈ ವ್ಯತ್ಯಾಸದ ಬಗ್ಗೆ … Read more

ಸರ್ಕಾರೀ ಕೆಲಸ ಬೇಕಿದ್ದವರಿಗೆ ಸಿಹಿಸುದ್ದಿ ಕೊಟ್ಟ ರಾಜ್ಯ ಸರ್ಕಾರ – Government Jobs Update

ಕರ್ನಾಟಕ ರಾಜ್ಯ ಸರ್ಕಾರ ಈಗ ಸರ್ಕಾರಿ ನೌಕರಿಯ ನಿರೀಕ್ಷೆಯಲ್ಲಿರುವವರಿಗೆ ಗುಡ್ ನ್ಯೂಸ್ ಕೊಟ್ಟಿದೆ. ರಾಜ್ಯ ಸರ್ಕಾರ ಈಗ ಸರ್ಕಾರಿ ನೌಕರಿಗಳ ನೇಮಕಾತಿಗಳ ಮರುಚಾಲಣೆ ಮತ್ತು ವಯೋಮಿತಿಯ ಸಡಿಲಿಕೆಗೆ ಸಂಬಂಧಪಟ್ಟಂತೆ ಬಹು ದೊಡ್ಡ ಆದೇಶವನ್ನು ಹೊರಡಿಸಿದೆ. ಹಾಗಾದರೆ ಸರ್ಕಾರಿ ನೌಕರಿಯ ನಿರೀಕ್ಷೆಯಲ್ಲಿರುವವರಿಗೆ ರಾಜ್ಯ ಸರ್ಕಾರ ನೀಡಿರುವ ಗುಡ್ ನ್ಯೂಸ್ ಏನು ಎಂದು ತಿಳಿಯೋಣ.? ರಾಜ್ಯ ಸರ್ಕಾರ ಈ ಹಿಂದೆ ತಡೆ ಹಿಡಿಯಲಾಗಿದ್ದ ಕೆಲವು ನೇಮಕಾತಿಗಳಿಗೆ ಸಂಬಂಧಪಟ್ಟಂತೆ ಈಗ ಮರುಚಾಲನೆಯನ್ನ ಕೊಟ್ಟಿದೆ. ಅಷ್ಟೇ ಮಾತ್ರವಲ್ಲದೆ ಸರ್ಕಾರಿ ನೌಕರಿಯ ನೇರ ನೇಮಕಾತಿಗೆ … Read more

Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?

Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ - ಹೇಗೆ ಸಾಲ ಪಡೆಯುವುದು.?

Agriculture Loan : ನಮಸ್ಕಾರ ಸ್ನೇಹಿತರೇ, ಈಗಾಗಲೇ ನಿಮಗೆ ತಿಳಿದಿರುವಂತೆ ಕೃಷಿ ಕೆಲಸಕ್ಕಾಗಿ ಹಲವಾರು ಬ್ಯಾಂಕಿನಲ್ಲಿ ಸಾಲವನ್ನು ನೀಡುತ್ತಿದ್ದು ಆದರೆ ಈ ಬ್ಯಾಂಕಿನಲ್ಲಿ ಬಡ್ಡಿ ರಹಿತವಾಗಿ ಸಾಲವನ್ನು ನೀಡುತ್ತಿದ್ದು ಯಾವ ಬ್ಯಾಂಕ್ ಹಾಗೆ ಹೇಗೆ ಈ ಸಾಲವನ್ನು ಪಡೆದುಕೊಳ್ಳಬೇಕು ಎಂಬ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. ರೈತರಿಗೆ ಸಹಾಯವಾಗಲೆಂದು ರಾಜ್ಯ ಸರ್ಕಾರ ಹೊಸ ಯೋಜನೆ ಅಡಿಯಲ್ಲಿ 5 ಲಕ್ಷ ವರೆಗೂ ಬಡ್ಡಿ ರಹಿತ ಸಾಲವನ್ನು ನೀಡುತ್ತಿದ್ದು, ಇದರ ಸದುಪಯೋಗವನ್ನು ರೈತರು ಪಡೆದುಕೊಳ್ಳಬೇಕೆಂದು ಡಿಸಿಸಿ ಬ್ಯಾಂಕ್ … Read more

Free Borewell : ನಿಮಗೆ ಉಚಿತ ಬೋರ್ ವೆಲ್ ಬೇಕಾ.? ಈ ಕೂಡಲೇ ಅರ್ಜಿ ಸಲ್ಲಿಸಿ.! ಡೈರೆಕ್ಟ್ ಲಿಂಕ್ ಇಲ್ಲಿದೆ

Free Borewell : ನಿಮಗೆ ಉಚಿತ ಬೋರ್ ವೆಲ್ ಬೇಕಾ.? ಈ ಕೂಡಲೇ ಅರ್ಜಿ ಸಲ್ಲಿಸಿ.! ಡೈರೆಕ್ಟ್ ಲಿಂಕ್ ಇಲ್ಲಿದೆ

Free Borewell : ನಮಸ್ಕಾರ ಸ್ನೇಹಿತರೇ, ಚಿಕ್ಕ ಹಾಗೂ ಅತೀ ಚಿಕ್ಕ ರೈತರಿಗೆ ಸಹಾಯವಾಗಲೆಂದು ನಮ್ಮ ಗಂಗಾ ಕಲ್ಯಾಣ ಯೋಜನೆಯ(Ganga Kalyana Yojane) ಅಡಿಯಲ್ಲಿ ಸರ್ಕಾರವೇ ಬೋರ್ವೆಲ್ ಕೊರೆಸಲು ಸಹಾಯಧನವನ್ನು ನೀಡುತ್ತಿದೆ. ಈ ಯೋಜನೆಗೆ ಯಾರೆಲ್ಲಾ ಅರ್ಹರು.? ಈ ಯೋಜನೆಯ ಲಾಭವನ್ನು ಪಡೆದುಕೊಳ್ಳುವುದು ಹೇಗೆ.? ಅರ್ಜಿ ಸಲ್ಲಿಸುವುದು ಹೇಗೆ.? ಹಾಗೆಯೇ ಯಾವ ಜಿಲ್ಲೆಗಳಲ್ಲಿ ಈ ಗಂಗಾ ಕಲ್ಯಾಣ ಯೋಜನೆಯು ಚಾಲ್ತಿಯಲ್ಲಿದೆ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. ನಮ್ಮ ಕರ್ನಾಟಕ ಮೈನಾರಿಟಿ ಡೆವಲಪ್ಮೆಂಟ್ … Read more

ರಾಜ್ಯಾದ್ಯಂತ ಎಸ್ಎಸ್ಎಲ್ಸಿ ಪರೀಕ್ಷೆಗೆ ಹೊಸ ರೂಲ್ಸ್ ಘೋಷಣೆ | Karnataka SSLC Examination Rules

10ನೇ ತರಗತಿಯ ಪರೀಕ್ಷೆಯ ವಿಷಯವಾಗಿ ಶೈಕ್ಷಣಿಕ ಇಲಾಖೆ ತೆಗೆದುಕೊಂಡಿರುವ ಈ ನಿರ್ಧಾರ ಸದ್ಯ ಮಕ್ಕಳ ಬೇಸರಕ್ಕೆ ಕಾರಣವಾಗಿದೆ. ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಈಗ ಎಸ್ಎಸ್ಎಲ್ಸಿ ಮಕ್ಕಳ ಪರೀಕ್ಷಾ ಶುಲ್ಕವನ್ನ ಹೆಚ್ಚಳ ಮಾಡಿದೆ. 10ನೇ ತರಗತಿ ಪರೀಕ್ಷೆ ಬರೆಯುವ ಎಲ್ಲಾ ವಿದ್ಯಾರ್ಥಿಗಳ ಶುಲ್ಕವನ್ನ ಶೇಕಡ ಐದರಷ್ಟು ಏರಿಕೆ ಮಾಡಲಾಗಿದೆ. ಈ ಹಿಂದೆ 10ನೇ ತರಗತಿ ಪರೀಕ್ಷೆ ಬರೆಯುವ ಮಕ್ಕಳು 676 ರೂಪಾಯ ಶುಲ್ಕವನ್ನ ಪಾವತಿ ಮಾಡಬೇಕಾಗಿತ್ತು. ಆದರೆ ಇನ್ನು ಮುಂದೆ 710 ರೂಪಾಯ … Read more

ಗಂಡನಿಗೆ ಈ ಉದ್ಯೋಗ ಇದ್ದರೆ ಗೃಹಲಕ್ಷ್ಮೀ ಹಣ ಬರೋದಿಲ್ಲ – ಹೊಸ ರೂಲ್ಸ್ – Gruhalakshmi Scheme

ನೀವು ಕೂಡ ಪ್ರತೀ ತಿಂಗಳು ಗೃಹಲಕ್ಷ್ಮಿ ಯೋಜನೆಯ ಹಣವನ್ನು ಪಡೆದುಕೊಳ್ತಾ ಇದ್ದೀರಾ.? ಹಾಗಾದರೆ ರಾಜ್ಯ ಸರ್ಕಾರದಿಂದ ಜಾರಿಗೆ ಬಂದಿರುವ ಈ ಹೊಸ ನಿಯಮವನ್ನು ತಿಳಿದುಕೊಳ್ಳುವುದು ಅತೀ ಅಗತ್ಯವಾಗಿದೆ. ರಾಜ್ಯ ಸರ್ಕಾರ ಈಗ ಗೃಹಲಕ್ಷ್ಮಿ ಯೋಜನೆಯ ಹಣಕ್ಕೆ ಸಂಬಂಧಪಟ್ಟಂತೆ ರಾಜ್ಯಾದ್ಯಂತ ಹೊಸ ನಿಯಮವನ್ನ ಜಾರಿಗೆ ತಂದಿದೆ. ಗೃಹಲಕ್ಷ್ಮಿ ಹಣವನ್ನು ಪಡೆದುಕೊಳ್ಳುತ್ತಿರುವ ಮಹಿಳೆಯ ಗಂಡನಾದವನು ಈ ಕೆಲಸವನ್ನ ಮಾಡ್ತಾ ಇದ್ದರೆ ಇನ್ನು ಮುಂದೆ ಮಹಿಳೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಯಾವುದೇ ಕಾರಣಕ್ಕೂ ಬರುವುದಿಲ್ಲ ಅಂತ ರಾಜ್ಯ ಸರ್ಕಾರ ಈಗ ಆದೇಶವನ್ನ … Read more

ಗೃಹಲಕ್ಷ್ಮಿ ಹಣ ನಿಮ್ಮ ಖಾತೆಗೆ ಜಮೆ ಆಗುವುದು ಯಾವಾಗ? ಈವರೆಗೆ ಪ್ರತಿ ಮಹಿಳೆಗೆ ನೀಡಲಾದ ಹಣ ಎಷ್ಟು? Gruhalakshmi Yojana

Gruhalakshmi Yojana : ರಾಜ್ಯ ಸರ್ಕಾರ ಮಹತ್ವದ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ (Gruhalakshmi Yojana) ಸಾಕಷ್ಟು ಬಡವರಿಗೆ ಅನುಕೂಲ ಮಾಡಿಕೊಟ್ಟಿದೆ. ಆರಂಭದಲ್ಲಿ ಯಾವುದೇ ಸಮಸ್ಯೆ ಇಲ್ಲದೆ ಜಮೆ ಆಗುತ್ತಿದ್ದ ಹಣ ಈಗ ವಿವಿಧ ಸಮಸ್ಯೆಗಳನ್ನು ಎದುರಿಸುತ್ತಿದೆ. ಅಂದರೆ ವಿವಿಧ ಕಾರಣಕ್ಕೆ ಬರೋಬ್ಬರು ಮೂರು ತಿಂಗಳ ಹಣ ಜಮೆ ಮಾಡದೆ ಸರ್ಕಾರ ಬಾಕಿ ಉಳಿಸಿಕೊಂಡಿದೆ. ಹೌದು, ಗ್ಯಾರಂಟಿ ಯೋಜನೆಗಳಲ್ಲಿ (Guarantee plan)ಹೆಚ್ಚು ಖರ್ಷು ಮಾಡುತ್ತಿರುವುದೇ ಈ ಗೃಹಲಕ್ಷ್ಮಿಯೋಜನೆಗೆ. ಅಲ್ಲದೆ ವಿವಿಧ ಯೋಜನೆಗಳ ದುಡ್ಡನ್ನೆಲ್ಲಾ ಇದಕ್ಕೆ ಹಾಕಲಾಗುತ್ತಿದೆ ಎಂಬ … Read more

ಹಿರಿಯ ನಾಗರಿಕರಿಗೆ ಕೇಂದ್ರ ಸರ್ಕಾರದ ದೊಡ್ಡ ಆದೇಶ | ಮಹತ್ವದ ಘೋಷಣೆ | Senior Citizens Pension Scheme

Senior Citizens Pension Scheme : 60 ವರ್ಷ ಮೇಲ್ಪಟ್ಟ ಎಲ್ಲಾ ಹಿರಿಯ ನಾಗರಿಕರು ಈಗ ಪ್ರತಿ ತಿಂಗಳು ಹತ್ತು ಸಾವಿರ ರೂಪಾಯಿ ಪಿಂಚಣೆಯನ್ನ ಪಡೆದುಕೊಳ್ಳಬಹುದು. ದೇಶದ ವೃದ್ಧ ಹಿರಿಯ ನಾಗರಿಕರ ಜೀವನವನ್ನ ಆರ್ಥಿಕವಾಗಿ ಸುರಕ್ಷಿತ ಮತ್ತು ಸ್ವಾವಲಂಬಿಯಾಗಿ ಮಾಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಈಗ ಹೊಸ ಯೋಜನೆಯನ್ನ ದೇಶಾದ್ಯಂತ ಜಾರಿಗೆ ತಂದಿದೆ. ಅದೇ ರೀತಿಯಲ್ಲಿ ಕೇಂದ್ರ ಸರ್ಕಾರದ ಈ ಯೋಜನೆ ಅಡಿಯಲ್ಲಿ 60 ವರ್ಷ ಮೇಲ್ಪಟ್ಟವರು ಪ್ರತಿ ತಿಂಗಳು ಹತ್ತು ಸಾವಿರ ರೂಪಾಯಿ ಪಿಂಚಣಿಯನ್ನ ಪಡೆದುಕೊಳ್ಳಬಹುದು. … Read more

ಅಕ್ಟೋಬರ್ 1 ರಿಂದ ಪೋಸ್ಟ್ ಆಫೀಸ್ ನಲ್ಲಿ ಹಣ ಇಟ್ಟವರಿಗೆ ದೊಡ್ಡ ನ್ಯೂಸ್ | Post Office Schemes Update

ನೀವು ಅಂಚೆ ಕಚೇರಿಯಲ್ಲಿ ಎಫ್ ಡಿ ಯಲ್ಲಿ ಹಣ ಹೂಡಿಕೆ ಮಾಡಿದ್ರೆ ಅಕ್ಟೋಬರ್ ಒಂದರಿಂದ ನಿಮಗೆ ಶುಭ ಸುದ್ಧಿ. ಹುಡಿಕೆದಾರರಿಗೆ ಹೆಚ್ಚಿನ ಲಾಭ ತರುವ ಉದ್ದೇಶದಿಂದ ಅಂಚೆ ಕಚೇರಿಗಳು ಎಫ್ ಡಿ ದರಗಳನ್ನ ಹೆಚ್ಚಿಸಿವೆ. ಈ ಹೊಸ ದರಗಳು ಅಕ್ಟೋಬರ್ ಒಂದರಿಂದ ಜಾರಿಗೆ ಬರಲಿದೆ. ಹೊಸ ಬಡ್ಡಿ ದರಗಳ ವಿವರ ಹೇಗಿದೆ ನೋಡೋಣ. ಮೊದಲನೇಯದಾಗಿ ಒಂದು ವರ್ಷದ ಎಫ್ ಡಿಗೆ ಹಳೆಯ ದರ 5.5ಕ್ಕೆ ಇತ್ತು. ಇದೀಗ 5.7 ಕ್ಕೆ ಏರಿಕೆಯಾಗಿದೆ. ಅದೇ ರೀತಿ ಎರಡು ವರ್ಷದ … Read more

ದೇಶಾದ್ಯಂತ ಸಹಕಾರಿ ಬ್ಯಾಂಕ್ ಗಳಲ್ಲಿ ಹಣ ಇಟ್ಟವರಿಗೆ RBI ಹೊಸ ರೂಲ್ಸ್ | ಹಣ ಹೇಗೆ ಮರಳಿ ಪಡೆಯುವುದು.?

ಇತ್ತೀಚಿಗೆ ಭಾರತೀಯ ರಿಸರ್ವ್ ಬ್ಯಾಂಕ್ ಕೆಲವು ಸಹಕಾರಿ ಬ್ಯಾಂಕುಗಳ ಪರಾವನಿಗೆಯನ್ನ ರದ್ದುಗೊಳಿಸಿ ಮಹತ್ವದ ಘೋಷಣೆ ಮಾಡಿದೆ. ಈ ಕ್ರಮಕ್ಕೆ ಮುಖ್ಯ ಕಾರಣ ಏನಂದ್ರೆ ಬ್ಯಾಂಕುಗಳ ಕಳಪೆಯಾದ ಆರ್ಥಿಕ ಸ್ಥಿತಿ. ಅದೇ ರೀತಿ ಬ್ಯಾಂಕಿಂಗ್ ನಿಯಮಗಳ ಉಲ್ಲಂಘನೆ ಕೂಡ ಆಗಿರುತ್ತದೆ. ಇಂತಹ ಸಂದರ್ಭದಲ್ಲಿ ಗ್ರಾಹಕರಿಗೆ ನಮ್ಮ ಹಣ ಮುಳುಗುತ್ತದೆ ಎನ್ನುವ ಪ್ರಶ್ನೆಗೆ ಇದೀಗ ಆರ್ ಬಿಐ ಕೂಡ ಸ್ಪಷ್ಟನೆ ನೀಡಿದೆ. ಇದು ಅತ್ಯಂತ ಮತ್ತು ಪ್ರಮುಖ ಗ್ರಾಹಕರಲ್ಲಿ ಆತಂಕ ಮೂಡಿಸಿರುವಂತ ಒಂದು ಪ್ರಶ್ನೆ. ಆರ್ ಬಿಐ ಕೂಡ ಇದಕ್ಕೆ … Read more