Ration Card : ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಆರಂಭ.! ಏನೆಲ್ಲಾ ದಾಖಲೆ ಬೇಕು.? ಹೇಗೆ ಅರ್ಜಿ ಸಲ್ಲಿಸುವುದು.?

Ration Card : ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಆರಂಭ.! ಏನೆಲ್ಲಾ ದಾಖಲೆ ಬೇಕು.? ಹೇಗೆ ಅರ್ಜಿ ಸಲ್ಲಿಸುವುದು.?

ಪಡಿತರ ಚೀಟಿ : ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಆರಂಭ – ಸಂಪೂರ್ಣ ಮಾಹಿತಿ Ration Card : ನಮಸ್ಕಾರ ಸ್ನೇಹಿತರೇ, ಹೊಸ ರೇಷನ್ ಕಾರ್ಡ್ ಗಾಗಿ ಈ ಕೆಳಗೆ ತಿಳಿಸಿರುವಂತೆ ಅರ್ಜಿ ಸಲ್ಲಿಸಿ, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಜಾರಿಯಾದ ನಂತರ, ರೇಷನ್ ಕಾರ್ಡ್(Ration Card) ಗೆ ಭಾರಿ ಬೇಡಿಕೆ ಹೆಚ್ಚಾಗಿದೆ. ಗೃಹಲಕ್ಷ್ಮಿ ಯೋಜನೆ(Gruhalakshmi), ಗೃಹಜ್ಯೋತಿ(Gruhajyothi) ಯೋಜನೆ, ಅನ್ನಭಾಗ್ಯ(Annabhagya) ಯೋಜನೆ ಸೇರಿದಂತೆ ರಾಜ್ಯ ಸರ್ಕಾರದ ಎಲ್ಲ ಪ್ರಮುಖ ಯೋಜನೆಗಳಿಗೆ ಈ ಪಡಿತರ ಚೀಟಿ … Read more

Pan Card Updates : ನೀವು ಪಾನ್ ಕಾರ್ಡ್ ಹೊಂದಿದ್ದೀರಾ.? ಹೊಸ ನಿಯಮ ಜಾರಿಗೆ – ₹10,000/- ದಂಡ.!

Pan Card Updates : ನೀವು ಪಾನ್ ಕಾರ್ಡ್ ಹೊಂದಿದ್ದೀರಾ.? ಹೊಸ ನಿಯಮ ಜಾರಿಗೆ - ₹10,000/- ದಂಡ.!

Pan Card Updates : ನಮಸ್ಕಾರ ಸ್ನೇಹಿತರೇ, ದೇಶದ ಜನರು ಅಗತ್ಯವಾಗಿ ಬಳಸುವ ಒಂದು ಐಡಿ ಕಾರ್ಡ್ ಗಳಲ್ಲಿ ಪಾನ್ ಕಾರ್ಡ್(Pan Card) ಕೂಡ ಒಂದು. ಅಗತ್ಯ ಹಣದ ವ್ಯವಹಾರಗಳನ್ನು ಮಾಡಲು ಮತ್ತು ತೆರಿಗೆ ಪಾವತಿಸಲು ಹಾಗೂ ಬ್ಯಾಂಕ್ ಖಾತೆಯನ್ನು ತೆರೆಯಲು ಪಾನ್ ಕಾರ್ಡ್ ಬಹಳ ಅವಶ್ಯಕ. ಇತ್ತೀಚಿನ ದಿನಗಳಲ್ಲಿ ಪಾನ್ ಕಾರ್ಡ್ ಇಲ್ಲದೆ ಕೆಲವು ಅಗತ್ಯ ಹಣಕಾಸಿನ ವ್ಯವಹಾರಗಳನ್ನು ಮಾಡಲು ಸಾಧ್ಯವಿಲ್ಲ. ಇದನ್ನೂ ಕೂಡ ಓದಿ : Ration Card : ಹೊಸ ರೇಷನ್ ಕಾರ್ಡ್ … Read more

Drought Relief Payment : ಬಾಕಿ ಉಳಿದ ರೈತರ ಬ್ಯಾಂಕ್ ಖಾತೆಗೆ ಬೆಳೆ ಹಾನಿ ಪರಿಹಾರ ಜಮಾ

Drought Relief Payment : ಬಾಕಿ ಉಳಿದ ರೈತರ ಬ್ಯಾಂಕ್ ಖಾತೆಗೆ ಬೆಳೆ ಹಾನಿ ಪರಿಹಾರ ಜಮಾ

Drought Relief Payment : ನಮಸ್ಕಾರ ಸ್ನೇಹಿತರೇ, ಮಳೆಯಿಲ್ಲದೇ ಭಾರೀ ಸಂಕಷ್ಟಕ್ಕೆ ಸಿಲುಕಿದ್ದ ರಾಜ್ಯದ ಬರಗಾಲ ಪೀಡಿತ ಪ್ರದೇಶದ ರೈತರಿಗೆ ಬೆಳೆಹಾನಿ ಹಣ ಈಗಾಗಲೇ ಬಹುತೇಕ ರೈತರ ಖಾತೆಗೆ ಜಮಾ ಮಾಡಿದ್ದು, ಬಾಕಿಯಿರುವ ಬೆಳೆಹಾನಿ ಪರಿಹಾರ ಮೊತ್ತದ ಕುರಿತು ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. ಇದನ್ನೂ ಕೂಡ ಓದಿ : Borewell Scheme : ರೈತರ ಬೋರ್ ವೆಲ್ ಅಕ್ರಮಕ್ಕೆ ಹೊಸ ಅಪ್ಡೇಟ್.! ಸರ್ಕಾರದಿಂದ ರೈತರಿಗೆ ಉಚಿತ ಬೋರ್‌ವೆಲ್‌ ನೀಡಲು ನಿರ್ಧಾರ.! ರಾಜ್ಯದಲ್ಲಿ ಈಗಾಗಲೇ … Read more

SBI Bank Update : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ ನಲ್ಲಿ ಶೀಘ್ರದಲ್ಲಿ ಒಟ್ಟು 12,000 ಹುದ್ದೆಗಳ ನೇಮಕಾತಿ ಆರಂಭ.!

SBI Bank Update : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ ನಲ್ಲಿ ಶೀಘ್ರದಲ್ಲಿ ಒಟ್ಟು 12,000 ಹುದ್ದೆಗಳ ನೇಮಕಾತಿ ಆರಂಭ.!

SBI Bank Updates : ಭಾರತದ ಅತಿ ದೊಡ್ಡ ಬ್ಯಾಂಕ್ ಎನಿಸಿಕೊಂಡಿರುವ ಭಾರತೀಯ ಸ್ಟೇಟ್ ಬ್ಯಾಂಕ್ (SBI Bank) ನಲ್ಲಿ ಒಟ್ಟು 12,000 ಖಾಲಿ ಹುದ್ದೆಗಳ ನೇಮಕಾತಿ ಆರಂಭವಾಗಲಿದ್ದು, ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. ದೇಶದ ಅತಿ ದೊಡ್ಡ ಬ್ಯಾಂಕ್ ಎನಿಸಿಕೊಂಡಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ(SBI Bank) ಸುಮಾರು 12,000 ಹೊಸ ನೇಮಕಾತಿಗಳನ್ನು ಕೂಡ ಮಾಡಿಕೊಳ್ಳಲಾಗುತ್ತಿದೆ. ಮಾಹಿತಿ ತಂತ್ರಜ್ಞಾನ ಹಾಗೂ ಬ್ಯಾಂಕಿನ ಇತರ ವಿಭಾಗಗಳಲ್ಲಿ ಉದ್ಯೋಗಕ್ಕಾಗಿ ಹಲವಾರು ಅಭ್ಯರ್ಥಿಗಳನ್ನ ನೇಮಕ ಮಾಡಿಕೊಳ್ಳಲಾಗುತ್ತಿದೆ … Read more

Drought Relief Amount : ರೈತರಿಗೆ ಭರ್ಜರಿ ಗುಡ್ ನ್ಯೂಸ್ – 16 ಲಕ್ಷ ರೈತರಿಗೆ ₹3,000 ಬರ ಪರಿಹಾರ ಜಮಾ

Drought Relief Amount : ರೈತರಿಗೆ ಭರ್ಜರಿ ಗುಡ್ ನ್ಯೂಸ್ - 16 ಲಕ್ಷ ರೈತರಿಗೆ ₹3,000 ಬರ ಪರಿಹಾರ ಜಮಾ

Drought Relief Amount : ನಮಸ್ಕಾರ ಸ್ನೇಹಿತರೇ, ರಾಜ್ಯ ಸರ್ಕಾರದಿಂದ 16 ಲಕ್ಷ ರೈತರಿಗೆ ಹೆಚ್ಚುವರಿ ₹3,000 ರೂಪಾಯಿ ಹಣ ಬಿಡುಗಡೆಯಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದ್ದಾರೆ. ಹೌದು, ಯಾವ ಯಾವ ರೈತರಿಗೆ ಹಣ ಜಮೆಯಾಗಿದೆ.? ಯಾವ ಜಿಲ್ಲೆಯ ರೈತರಿಗೆ ಜಮಾ ಆಗಲಿದೆ ಎಂಬುದನ್ನ ಈ ಲೇಖನದಲ್ಲಿ ತಿಳಿದುಕೊಳ್ಳೋಣ. ರಾಜ್ಯ ಸರಕಾರ ಬರ ಪರಿಹಾರವಾಗಿ 16 ಲಕ್ಷ ಸಣ್ಣ ಮತ್ತು ಅತೀ ಸಣ್ಣ ರೈತ ಕುಟುಂಬಗಳಿಗೆ ತಲಾ ₹3,000 ರೂಪಾಯಿ ನೀಡಲು ನಿರ್ಧರಿಸಿದೆ … Read more

Gruha Lakshmi Update : ಗೃಹಲಕ್ಷ್ಮಿಯರಿಗೆ ಕೊನೆಗೂ ಬಂತು ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್.! ಫಲಾನುಭವಿಗಳು ಎಲ್ಲರೂ ತಪ್ಪದೇ ನೋಡಿ

Gruha Lakshmi Update : ಗೃಹಲಕ್ಷ್ಮಿಯರಿಗೆ ಕೊನೆಗೂ ಬಂತು ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್.! ಫಲಾನುಭವಿಗಳು ಎಲ್ಲರೂ ತಪ್ಪದೇ ನೋಡಿ

Gruha Lakshmi Update : ನಮಸ್ಕಾರ ಸ್ನೇಹಿತರೇ, ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಸರ್ಕಾರದ ಕಡೆಯಿಂದ ಬಂದಿರುವ ಗುಡ್ ನ್ಯೂಸ್ ಏನು ಅಂದರೆ, ಸರ್ಕಾರದ ಕಡೆಯಿಂದ ಒಂದು ಸ್ಪಷ್ಟನೆ ಸಿಕ್ಕಿದೆ. ಸರ್ಕಾರ ಇದುವರೆಗೂ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ 10 ಕಂತು ಹಣ ಬಿಡುಗಡೆ ಮಾಡಿದೆ. ಈ 10 ಕಂತು ಹಣ ಬಿಡುಗಡೆ ಮಾಡಿದಾಗ, ಪ್ರತಿ ಕಂತು ಹಣ ಬಿಡುಗಡೆ ಮಾಡಿದಾಗ ಒಂದಿಷ್ಟು ಫಲಾನುಭವಿಗಳಿಗೆ ಬಾಕಿಯಿದೆ. ನಿಮಗೂ ಸಹ ಗೊತ್ತು. ಸಾಮಾನ್ಯವಾಗಿ ಅವರ ಅಕೌಂಟ್ ತೊಂದರೆ ಅಥವಾ ಆಧಾರ್ ಸೀಡಿಂಗ್ … Read more

Bele Parihara : ರೈತರ ಬ್ಯಾಂಕ್ ಖಾತೆಗೆ ಸಂಪೂರ್ಣ ಬೆಳೆಹಾನಿ ಪರಿಹಾರ ಹಣ ಜಮಾ : ಸಚಿವ ಕೃಷ್ಣಭೈರೇಗೌಡ

Bele Parihara : ರೈತರ ಬ್ಯಾಂಕ್ ಖಾತೆಗೆ ಸಂಪೂರ್ಣ ಬೆಳೆಹಾನಿ ಪರಿಹಾರ ಹಣ ಜಮಾ : ಸಚಿವ ಕೃಷ್ಣಭೈರೇಗೌಡ

Bele Parihara : ಎನ್ ಡಿಆರ್ ಎಫ್(NDRF) ಹಣ ಬಿಡುಗಡೆ ಆದ ಕೂಡಲೇ ರೈತರಿಗೆ ಅರ್ಹತೆ ಆಧಾರದಲ್ಲಿ ಪರಿಹಾರ ಪಾವತಿಸಲಾಗಿದೆ. ಇಲ್ಲಿಯವರೆಗೆ ಮೊದಲ ಹಂತದಲ್ಲಿ ₹2,000 ರೂಪಾಯಿ ಹಾಗು ಬರ ಪರಿಹಾರದ ಎರಡನೇ ಕಂತಿನ ಹಣವೂ ಸೇರಿದಂತೆ ಒಟ್ಟು 32.12 ಲಕ್ಷ ರೈತರ ಬ್ಯಾಂಕ್ ಖಾತೆಗೆ ಈ ದಿನದವರೆಗೆ ಸಂಪೂರ್ಣ ಬೆಳೆ ಪರಿಹಾರ ಮೊತ್ತವನ್ನ ಜಮೆ ಮಾಡಲಾಗಿದೆ. ಇನ್ನೂ ಕೂಡ ಸುಮಾರು 2 ಲಕ್ಷ ರೈತರಿಗೆ ಪರಿಹಾರ ಮೊತ್ತ ಜಮೆ ಮಾಡುವ ಪ್ರಕ್ರಿಯೆ ದಾಖಲೆ ಪರಿಶೀಲನೆ ನಡೆಯುತ್ತಿದೆ … Read more

Bara Parihara : ಯಾವ ಜಿಲ್ಲೆಗೆ ಬರ ಪರಿಹಾರದ ಹಣ ಜಮಾ – ಯಾವ ಬ್ಯಾಂಕ್ ಖಾತೆಗೆ ಹಣ ಜಮಾ ಆಗಿದೆ ತಿಳಿಯೋಣ

Bara Parihara : ಯಾವ ಜಿಲ್ಲೆಗೆ ಬರ ಪರಿಹಾರದ ಹಣ ಜಮಾ - ಯಾವ ಬ್ಯಾಂಕ್ ಖಾತೆಗೆ ಹಣ ಜಮಾ ಆಗಿದೆ ತಿಳಿಯೋಣ

Bara Parihara : ನಮಸ್ಕಾರ ಸ್ನೇಹಿತರೇ, ಬರ ಪರಿಹಾರದ ಬಗ್ಗೆ ಮತ್ತೊಂದು ಅಪ್ಡೇಟ್ ಬಂದಿದೆ. ಬರ ಪರಿಹಾರದ ಹಣ ಯಾವ ಬ್ಯಾಂಕ್ ಖಾತೆಗೆ ಜಮಾ ಆಗಲಿದೆ ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. ಬಹುತೇಕ ಜಿಲ್ಲೆಯ ರೈತರಿಗೆ ಏನ್ ಡಿಆರ್ಎಫ್ ಮಾರ್ಗಸೂಚಿಯ ಪ್ರಕಾರ ರಾಜ್ಯ ಮತ್ತು ಕೇಂದ್ರದಿಂದ ಬರ ಪರಿಹಾರ ಹಣ ಜಮಾ ಆಗಿದ್ದು, ಯಾವ ಬ್ಯಾಂಕ್ ಖಾತೆಗೆ ಬರ ಪರಿಹಾರದ ಹಣ ಜಮಾ ಆಗಿದೆ ಎಂದು ಹೇಗೆ ತಿಳಿದುಕೊಳ್ಳಬಹುದು ಎನ್ನುವುದನ್ನ ತಿಳಿಯೋಣ. … Read more

Ration Card Update : ಹೊಸ ರೇಷನ್ ಕಾರ್ಡ್ ಗೆ ಕಾಯ್ತಿದ್ದೀರಾ.? ಯಾವಾಗ ಮತ್ತು ಹೇಗೆ ಅರ್ಜಿ ಸಲ್ಲಿಸುವುದು.?

Ration Card Update : ಹೊಸ ರೇಷನ್ ಕಾರ್ಡ್ ಗೆ ಕಾಯ್ತಿದ್ದೀರಾ.? ಯಾವಾಗ ಮತ್ತು ಹೇಗೆ ಅರ್ಜಿ ಸಲ್ಲಿಸುವುದು.?

Ration Card Update : ನಮಸ್ಕಾರ ಸ್ನೇಹಿತರೇ, ಇದೀಗ ಜನಸಾಮಾನ್ಯರು ಸರ್ಕಾರದ ಯಾವುದೇ ಮಹತ್ವದ ಯೋಜನೆಗಳ ಪ್ರಯೋಜನ ಪಡೆದುಕೊಳ್ಳಬೇಕಿದ್ದರೆ ಪಡಿತರ ಚೀಟಿ(Ration Card) ಕಡ್ಡಾಯವಾಗಿ ಹೋಂದಿರಬೇಕು. ಬಿಪಿಎಲ್ ಪಡಿತರ ಚೀಟಿ ಯಾರು ಹೊಂದಿಲ್ಲವೋ ಅವರಿಗೆ ರಾಜ್ಯ ಸರ್ಕಾರದ ಮಹತ್ವದ ಗ್ಯಾರಂಟಿ ಯೋಜನೆಗಳಾಗಲಿ ಅಥವಾ ಇತರ ಯಾವುದೇ ಸರ್ಕಾರಿ ಯೋಜನೆಯ ಪ್ರಯೋಜನಗಳಾಗಲಿ ಪಡೆಯಲು ಸಾಧ್ಯವಿಲ್ಲ. ಇನ್ನು ಹೊಸ ಪಡಿತರ ಚೀಟಿ(Ration Card) ಗೆ ಅರ್ಜಿ ಸಲ್ಲಿಸಲು ಇದೇ ಜೂನ್ ತಿಂಗಳಿನಿಂದ ಪ್ರಾರಂಭಿಸಲಾಗುತ್ತದೆ ಎನ್ನಲಾಗುತ್ತಿದ್ದು, ಹೊಸ ರೇಷನ್ ಕಾರ್ಡ್ ಪಡೆಯಲು … Read more

Gruhalakshmi Scheme : ಗೃಹಲಕ್ಷ್ಮಿ ಯರಿಗೆ ಈ ಕೆಲಸ ಕಡ್ಡಾಯ | 10ನೇ ಕಂತಿಗೆ ಹೊಸ ರೂಲ್ಸ್ | ಮಹಿಳೆಯರಿಗೆ ಗುಡ್ ನ್ಯೂಸ್.!

Gruhalakshmi Scheme : ಗೃಹಲಕ್ಷ್ಮಿ ಯರಿಗೆ ಈ ಕೆಲಸ ಕಡ್ಡಾಯ | 10ನೇ ಕಂತಿಗೆ ಹೊಸ ರೂಲ್ಸ್ | ಮಹಿಳೆಯರಿಗೆ ಗುಡ್ ನ್ಯೂಸ್.!

Gruhalakshmi Scheme : ನಮಸ್ಕಾರ ಸ್ನೇಹಿತರೇ, ಪ್ರತಿ ತಿಂಗಳು ₹2,000 ಹಣ ಪಡೆದುಕೊಳ್ಳುತ್ತಿರುವ ರಾಜ್ಯದ ಎಲ್ಲಾ ಗೃಹಲಕ್ಷ್ಮಿ ಮಹಿಳೆಯರಿಗೆ ಯೋಜನೆಯಲ್ಲಿ ದೊಡ್ಡ ಬದಲಾವಣೆಯನ್ನು ಮಾಡಿ ಹೊಸ ನಿಯಮ ಜಾರಿಗೊಳಿಸಲಾಗಿದೆ. ಪ್ರತಿ ತಿಂಗಳು ಗೃಹಿಣಿಯರ ಖಾತೆಗೆ ₹2,000 ರೂ. ಗಳನ್ನು ಜಮಾ ಮಾಡುವ ಗೃಹಲಕ್ಷ್ಮಿ ಯೋಜನೆ(Gruhalakshmi Scheme) ಆರಂಭವಾಗಿ ಸುಮಾರು ಒಂಬತ್ತು ತಿಂಗಳು ಕಳೆದಿದೆ. ಈಗಾಗಲೇ ಎಂಟು ಮತ್ತು ಒಂಬತ್ತನೇ ಕಂತಿನ ಹಣವನ್ನ ಕೂಡ ಬಿಡುಗಡೆ ಮಾಡಲಾಗಿದೆ. ಏಪ್ರಿಲ್ ತಿಂಗಳಿನಲ್ಲಿ ₹4,000 ರೂಪಾಯಿಗಳು ಮಹಿಳೆಯರ ಖಾತೆಗೆ ಜಮಾ ಆಗಿದೆ. … Read more