Drought Relief Fund : ರೈತರ ಖಾತೆಗೆ ₹15000 ಸಾವಿರ ಬರ ಪರಿಹಾರ ಜಮಾ – ನಿಮ್ಮ ಸ್ಟೇಟಸ್ ಚೆಕ್ ಮಾಡಿಕೊಳ್ಳಿ

Drought Relief Fund : ರೈತರ ಖಾತೆಗೆ ₹15000 ಸಾವಿರ ಬರ ಪರಿಹಾರ ಜಮಾ - ನಿಮ್ಮ ಸ್ಟೇಟಸ್ ಚೆಕ್ ಮಾಡಿಕೊಳ್ಳಿ

Drought Relief Fund : ನಮಸ್ಕಾರ ಸ್ನೇಹಿತರೇ, ಬರ ಪರಿಹಾರ ರೈತರ ಖಾತೆಗೆ ಬರ ಪರಿಹಾರ ಜಮಾ ಆಗಿದೆ. ಹೌದು, ನಿಮಗೆ ಎಷ್ಟು ಜಮಾ ಆಗಿದೆ.? ಎನ್ನುವುದನ್ನ ನೀವು ನಿಮ್ಮ ಮೊಬೈಲ್‌ನಲ್ಲಿ ಚೆಕ್ ಮಾಡಿಕೊಳ್ಳಬಹುದು. ಅದು ಹೇಗೆ ಅಂತೀರಾ ಇಲ್ಲಿದೆ ಮಾಹಿತಿ. ಬರಗಾಲ ಪರಿಹಾರದ ಎರಡನೇ ಕಂತಿನ ಈಗಾಗಲೇ ಕೆಲವು ಜಿಲ್ಲೆಗಳ ರೈತರ ಖಾತೆಗೆ ಹಣ ಜಮೆ ಆಗಿದೆ. ಹೌದು, ಈಗ ಉಳಿದ ಜಿಲ್ಲೆಗಳ ರೈತರಿಗೂ ಜಮೆ ಮಾಡಲಾಗುತ್ತಿದೆ. ತಮಗೆಲ್ಲಾ ಗೊತ್ತಿದ್ದ ಹಾಗೆ ಬರ ಪರಿಹಾರದ ಮೊದಲ … Read more

Crop Insurance : ನಿಮಗೆ ಬೆಳೆ ಪರಿಹಾರ ಸಿಕಿದ್ಯಾ.? ಆಧಾರ್ ಕಾರ್ಡ್, ಮೊಬೈಲ್ ನಂಬ‌ರ್ ಹಾಕಿ ಬೆಳೆ ವಿಮೆ ಸ್ಟೇಟಸ್ ಚೆಕ್ ಮಾಡಿ

Crop Insurance : ನಿಮಗೆ ಬೆಳೆ ಪರಿಹಾರ ಸಿಕಿದ್ಯಾ.? ಆಧಾರ್ ಕಾರ್ಡ್, ಮೊಬೈಲ್ ನಂಬ‌ರ್ ಹಾಕಿ ಬೆಳೆ ವಿಮೆ ಸ್ಟೇಟಸ್ ಚೆಕ್ ಮಾಡಿ

Crop Insurance : ನಮಸ್ಕಾರ ಸ್ನೇಹಿತರೇ, 2023-24ನೇ ಸಾಲಿನ ಹಿಂಗಾರು ಬೆಳೆವಿಮೆಯ (Crop Insurance) ಕುರಿತು ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. 2023-22ನೇ ಸಾಲಿನಲ್ಲಿ ಮುಂಗಾರು ಮತ್ತು ಹಿಂಗಾರು ಮಳೆಗಳು ಬಾರದೆ ರಾಜ್ಯದ ರೈತರಿಗೆ ಅತ್ಯಂತ ಸಂಕಷ್ಟಕ್ಕೀಡು ಮಾಡಲಾಗಿದೆ. ಇದರಿಂದ ರಾಜ್ಯದ ರೈತರು ಆರ್ಥಿಕವಾಗಿ ಸಾಕಷ್ಟು ತೊಂದರೆ ಅನುಭವಿಸಿದ್ದು, 2024ನೇ ವರ್ಷದ ಮೊದಲ ತಿಂಗಳದಿಂದ ರಾಜ್ಯದಲ್ಲಿ ಅತ್ಯಂತ ಭೀಕರ ಬರಗಾಲ ಎದುರಾಗಿದೆ. ಇದನ್ನೂ ಕೂಡ ಓದಿ : PM Vishwakarma : ಕೇಂದ್ರದ ಈ … Read more

Crop Insurance : ಬರ ಪರಿಹಾರ ಬಿಡುಗಡೆ – ಹೆಚ್ಚಿನ ಪರಿಹಾರಕ್ಕಾಗಿ ಹೀಗೆ ಮಾಡಿ

Crop Insurance : ಬರ ಪರಿಹಾರ ಬಿಡುಗಡೆ - ಹೆಚ್ಚಿನ ಪರಿಹಾರಕ್ಕಾಗಿ ಹೀಗೆ ಮಾಡಿ

Crop Insurance : ಬರಗಾಲದಿಂದ ತೀವ್ರ ಸಂಕಷ್ಟ ಎದುರಿಸುತ್ತಿರುವ ರೈತರಿಗೆ ಆರ್ಥಿಕವಾಗಿ ನೆರವಾಗಲು ರಾಜ್ಯ ಸರ್ಕಾರ ಬರ ಪರಿಹಾರವಾಗಿ ಮೊದಲ ಹಂತದಲ್ಲಿ ₹2,000 ರೂಪಾಯಿಯನ್ನು ಈಗಾಗಲೇ ಜಿಲ್ಲಾವಾರುಗಳಂತೆ ಪ್ರತಿ ತಾಲ್ಲೂಕಿನ ರೈತರ ಖಾತೆಗೆ ವರ್ಗಾವಣೆ ಮಾಡಲಾಗಿದೆ. ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿ ಮಾಡಿಕೊಂಡು ಎಫ್ಐಡಿ ನಂಬರ್ ಪಡೆದಿರುವ ಅರ್ಹ ಫಲಾನುಭವಿಗಳಿಗೆ ಮೊದಲನೇ ಕಂತಿನ ಬೆಳೆ ನಷ್ಟ ಪರಿಹಾರದ ಹಣವನ್ನು ಜಮಾವಣೆ ಮಾಡಲಾಗಿರುತ್ತದೆ. ಈಗ ಎರಡನೇ ಹಂತದ ಹೆಚ್ಚಿನ ಪರಿಹಾರ ಬಿಡುಗಡೆ ಹಂತದಲ್ಲಿದ್ದು, ಕೇಂದ್ರ ಸರ್ಕಾರ … Read more

PM Kisan Samman Nidhi : ರೈತರಿಗೆ ಗುಡ್ ನ್ಯೂಸ್! 17 ನೇ ಕಂತಿನ ಹಣ ₹2,000/- ರೂಪಾಯಿ ರೈತರ ಬ್ಯಾಂಕ್ ಖಾತೆಗೆ ಜಮಾ!

PM Kisan Samman Nidhi : ರೈತರಿಗೆ ಗುಡ್ ನ್ಯೂಸ್! 17 ನೇ ಕಂತಿನ ಹಣ ₹2,000/- ರೂಪಾಯಿ ರೈತರ ಬ್ಯಾಂಕ್ ಖಾತೆಗೆ ಜಮಾ!

PM Kisan Samman Nidhi : ನಮಸ್ಕಾರ ಸ್ನೇಹಿತರೇ, ಆರ್ಥಿಕವಾಗಿ ಹಿಂದುಳಿದ ರೈತರನ್ನು ಬೆಂಬಲಿಸುವ ಉದ್ದೇಶದಿಂದ ಪ್ರಾರಂಭಿಸಲಾದ ಪ್ರಧಾನಮಂತ್ರಿ ಕಿಸಾನ್ ಯೋಜನೆಯ(PM Kisan Samman Nidhi) 17 ನೇ ಕಂತನ್ನು ಕೇಂದ್ರ ಸರ್ಕಾರ ಯಾವಾಗ ಬಿಡುಗಡೆ ಮಾಡುತ್ತದೆ ಎನ್ನುವುದನ್ನ ಈ ಲೇಖನದ ಮೂಲಕ ತಿಳಿಯೋಣ. ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರೈತರಿಗಾಗಿ ಮಹತ್ವಾಕಾಂಕ್ಷೆಯಿಂದ ಜಾರಿಗೊಳಿಸುತ್ತಿರುವ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ(PM Kisan Samman Nidhi) ಯೋಜನೆಯ ಫಲಾನುಭವಿಗಳಿಗೆ ಸಿಹಿಸುದ್ಧಿ. ದೇಶದಾದ್ಯಂತ ಅರ್ಹ ಫಲಾನುಭವಿ ರೈತರು ಪ್ರಧಾನಮಂತ್ರಿ … Read more

Drought Relief : ರೈತರಿಗೆ ಬರ ಪರಿಹಾರದ 2ನೇ ಕಂತಿನ ಹಣ ಬಿಡುಗಡೆ – ಇಂದು ಮಧ್ಯಾಹ್ನ 3 ಗಂಟೆಗೆ ರೈತರ ಖಾತೆಗಳಿಗೆ ಹಣ ಜಮಾ

Drought Relief : ರೈತರಿಗೆ ಬರ ಪರಿಹಾರದ 2ನೇ ಕಂತಿನ ಹಣ ಬಿಡುಗಡೆ - ಇಂದು ಮಧ್ಯಾಹ್ನ 3 ಗಂಟೆಗೆ ರೈತರ ಖಾತೆಗಳಿಗೆ ಹಣ ಜಮಾ

Drought Relief : ಕರ್ನಾಟಕ ರಾಜ್ಯದ ಎಲ್ಲ ರೈತರಿಗೆ ಗುಡ್ ನ್ಯೂಸ್! ರಾಜ್ಯದ ರೈತರ ಖಾತೆಗಳಿಗೆ ಬೆಳೆ ಹಾನಿ, ಬರ ಪರಿಹಾರ ಹಣ, ಎರಡನೇ ಕಂತಿನ ಹಣ ಜಮಾ. ರಾಜ್ಯ ಸರ್ಕಾರದಿಂದ ರಾಜ್ಯದ ಕೆಲವು ಜಿಲ್ಲೆಗಳಿಗೆ ಮತ್ತು ಕೆಲವು ತಾಲೂಕುಗಳನ್ನ ಬರಪೀಡಿತ ತಾಲೂಕುಗಳು ಎಂದು ಘೋಷಣೆ ಮಾಡಲಾಗಿತ್ತು. ಬರಪೀಡಿತ ತಾಲೂಕುಗಳ ರೈತರ ಖಾತೆಗಳಿಗೆ ಪ್ರತಿ ಹೆಕ್ಟೇರ್ ಭೂಮಿಗೆ ₹22,500 ರೂಪಾಯಿಗಳನ್ನ ಬಿಡುಗಡೆ ಗೊಳಿಸಬೇಕೆಂದು ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ಮಾರ್ಗಸೂಚಿಗಳನ್ನ ಬಿಡುಗಡೆಗೊಳಿಸಲಾಗಿತ್ತು. ಅದೇ ಪ್ರಕಾರವಾಗಿ, ರೈತರ ಖಾತೆಗಳಿಗೆ ಹಣ … Read more

Drought Relief : ಬೆಳೆ ಪರಿಹಾರ ಹಣ ಬಿಡುಗಡೆ.! ನಿಮ್ಮ ಬ್ಯಾಂಕ್ ಖಾತೆಗೆ ಬಂದಿದೆಯಾ ಚೆಕ್ ಮಾಡಿಕೊಳ್ಳಿ

Drought Relief : ಬೆಳೆ ಪರಿಹಾರ ಹಣ ಬಿಡುಗಡೆ.! ನಿಮ್ಮ ಬ್ಯಾಂಕ್ ಖಾತೆಗೆ ಬಂದಿದೆಯಾ ಚೆಕ್ ಮಾಡಿಕೊಳ್ಳಿ

Drought Relief : ನಮಸ್ಕಾರ ಸ್ನೇಹಿತರೇ, ರಾಜ್ಯದ ಎಲ್ಲ ರೈತರಿಗೆ ಗುಡ್‌ನ್ಯೂಸ್ ಬಂದಿದ್ದು, ಸುಮಾರು 34 ಲಕ್ಷ ರೈತರ ಬ್ಯಾಂಕ್ ಖಾತೆಗೆ ಡಿಬಿಟಿ ಮೂಲಕ ಇಂದಿನಿಂದಲೇ ಬೆಳೆ ನಷ್ಟ ಪರಿಹಾರ ವಿತರಿಸಲಾಗುವುದು. ಇನ್ನು ಮೂರ್ನಾಲ್ಕು ದಿನಗಳಲ್ಲಿ ಎಲ್ಲ ರೈತರ ಬ್ಯಾಂಕ್ ಅಕೌಂಟ್‌ಗೆ ಬೆಳೆ ನಷ್ಟ ಪರಿಹಾರ ಜಮಾ ಆಗಲಿದೆ. Pan Card Updates : ನೀವು ಪಾನ್ ಕಾರ್ಡ್ ಹೊಂದಿದ್ದೀರಾ.? ಹೊಸ ನಿಯಮ ಜಾರಿಗೆ – ₹10,000/- ದಂಡ.! ಹೌದು, ಕೇಂದ್ರದಿಂದ ಬಂದಿರುವ ₹3,454 ಕೋಟಿ ರೂಪಾಯಿ … Read more

Post office Jobs : ಪೋಸ್ಟ್ ಆಫೀಸ್ ಪರೀಕ್ಷೆ ಇಲ್ಲದೆ ನೇರ ನೇಮಕಾತಿ.! 10ನೇ ತರಗತಿ ಜಸ್ಟ್ ಪಾಸ್ ಆದರೆ ಸಾಕು.! ಡೈರೆಕ್ಟ್ ಲಿಂಕ್.!

Post office Jobs : ಪೋಸ್ಟ್ ಆಫೀಸ್ ಪರೀಕ್ಷೆ ಇಲ್ಲದೆ ನೇರ ನೇಮಕಾತಿ.! 10ನೇ ತರಗತಿ ಜಸ್ಟ್ ಪಾಸ್ ಆದರೆ ಸಾಕು.! ಡೈರೆಕ್ಟ್ ಲಿಂಕ್.!

Post office Jobs : ನಮಸ್ಕಾರ ಸ್ನೇಹಿತರೇ, ಇದೀಗ ಪೋಸ್ಟ್ ಆಫೀಸ್ ನವರು ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಮಾಡಿಕೊಳ್ಳುತ್ತಿದ್ದಾರೆ. ಹೌದು, ಪೋಸ್ಟ್ ಆಫೀಸ್ನಲ್ಲಿ ಪರೀಕ್ಷೆ ಇಲ್ಲದೆ ನೇರ ನೇಮಕಾತಿಗೆ ಅರ್ಜಿ ಅಧಿಸೂಚನೆ ಹೊರಡಿಸಲಾಗಿದೆ. ಆಸಕ್ತರು ಲೇಖನ ಕೊನೆಯವರೆಗೂ ಸಂಪೂರ್ಣ ವಿವರವಾಗಿ ಮಾಹಿತಿ ತಿಳಿಸಿದ್ದೇನೆ. ನಾವು ಸಾಮಾನ್ಯವಾಗಿ ಯಾವುದೇ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕಾದರೆ ನಮ್ಮಲ್ಲಿ ಕೆಲವೊಂದಿಷ್ಟು ಪ್ರಶ್ನೆಗಳು ಹುಟ್ಟಿಕೊಳ್ಳುತ್ತವೆ ಸಹಜವಾಗಿ ಉದಾಹರಣೆಗೆ ಹೇಳಬೇಕೆಂದರೆ ವಿದ್ಯಾರ್ಹತೆ ಏನಾಗಿರಬೇಕು..? ಎಷ್ಟು ಸಂಬಳ ನೀಡುತ್ತಾರೆ..? ಆಯ್ಕೆ ವಿಧಾನ ಹೇಗೆ..? ಇದರ ಬಗ್ಗೆ … Read more

Gruhalakshmi Scheme : ಗೃಹಲಕ್ಷ್ಮಿ ೮ನೇ ಕಂತು ಬಿಡುಗಡೆ.! ಹಣ ಜಮಾವಣೆ ಆಗದೇ ಇರುವವರು ಹೀಗೆ ಮಾಡಿ.

Gruhalakshmi Scheme : ಗೃಹಲಕ್ಷ್ಮಿ ೮ನೇ ಕಂತು ಬಿಡುಗಡೆ.! ಹಣ ಜಮಾವಣೆ ಆಗದೇ ಇರುವವರು ಹೀಗೆ ಮಾಡಿ.

Gruhalakshmi Scheme : ಗೃಹಲಕ್ಷ್ಮಿ ಯೋಜನೆಯ ಏಳನೇ ಕಂತು ಕಳೆದ ಮಾರ್ಚ್ ನಲ್ಲಿ ಬಿಡುಗಡೆಯಾಗಿದ್ದು, ಎಂಟನೇ ಕಂತು ಯಾವಾಗ ಬಿಡುಗಡೆ ಆಗಲಿದೆ ಎಂದು ಗೃಹಲಕ್ಷ್ಮಿ ಫಲಾನುಭವಿಗಳು ಕಾದು ಕುಳಿತಿದ್ದಾರೆ. ಎಂಟನೇ ಕಂತು ಬಿಡುಗಡೆ ಬಗ್ಗೆ ಸ್ಪಷ್ಟನೆ ನೀಡಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಇದೇ ತಿಂಗಳ 20 ರೊಳಗೆ ಗೃಹಲಕ್ಷ್ಮಿ ಅರ್ಜಿದಾರರಿಗೆ ಅಂತವಾಗಿ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಇದನ್ನೂ ಕೂಡ ಓದಿ : PM Kisan Samman Nidhi : ಪಿಎಂ … Read more

PM Kisan Samman Nidhi : ಪಿಎಂ ಕಿಸಾನ್ 17ನೇ ತಂತಿನ ಹಣ ಬಿಡುಗಡೆ | ಇಂದು ಮಧ್ಯಾಹ್ನ 3 ಗಂಟೆಗೆ ಇವರಿಗೆ ಮಾತ್ರ | ಈ ಕೆಲಸ ಕಡ್ಡಾಯ

PM Kisan Samman Nidhi : ಪಿಎಂ ಕಿಸಾನ್ 17ನೇ ತಂತಿನ ಹಣ ಬಿಡುಗಡೆ | ಇಂದು ಮಧ್ಯಾಹ್ನ 3 ಗಂಟೆಗೆ ಇವರಿಗೆ ಮಾತ್ರ | ಈ ಕೆಲಸ ಕಡ್ಡಾಯ

PM Kisan Samman Nidhi : ನಮಸ್ಕಾರ ಸ್ನೇಹಿತರೇ, ಎಲ್ಲ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ದೊಡ್ಡ ಗುಡ್‌ನ್ಯೂಸ್.! ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಹದಿನೇಳನೇ ಕಂತಿನ ಹಣ ಬಿಡುಗಡೆ. ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅಡಿಯಲ್ಲಿ ದೇಶದ ರೈತರಿಗೆ ವರ್ಷಕ್ಕೆ 6,000/- ಹಣ ಒದಗಿಸುವ ಯೋಜನೆಯನ್ನ ಜಾರಿಗೊಳಿಸಿದ್ದು, ಇಲ್ಲಿಯವರೆಗೂ ಎಲ್ಲ ರೈತರ ಖಾತೆಗಳಿಗೆ ಹದಿನಾರನೇ ಕಂತಿನ ಹಣ ಜಮಾ ಆಗಿದೆ. ಆದರೆ ಎಲ್ಲ ರೈತರು ಹದಿನೇಳನೇ … Read more

Gruhalakshmi Scheme : ಗೃಹಲಕ್ಷ್ಮಿಯರಿಗೆ ಸಿಎಂ ಸಿದ್ದರಾಮಯ್ಯ ಅವರಿಂದ ಎಲ್ಲಾ ಫಲಾನುಭವಿಗಳಿಗೆ ಗುಡ್ ನ್ಯೂಸ್.!

Gruhalakshmi Scheme : ಗೃಹಲಕ್ಷ್ಮಿಯರಿಗೆ ಸಿಎಂ ಸಿದ್ದರಾಮಯ್ಯ ಅವರಿಂದ ಎಲ್ಲಾ ಫಲಾನುಭವಿಗಳಿಗೆ ಗುಡ್ ನ್ಯೂಸ್.!

Gruhalakshmi Scheme : ನಮಸ್ಕಾರ ಸ್ನೇಹಿತರೇ, ಗೃಹಲಕ್ಷ್ಮಿಯರಿಗೆ ಅಂದ್ರೆ ಮಹಿಳೆಯರಿಗೆ ಸಿದ್ದರಾಮಯ್ಯ ಅವರು ಒಂದು ಭರ್ಜರಿ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳಾದಂತಹ ಗೃಹಲಕ್ಷ್ಮಿ ಯೋಜನೆ, ಅನ್ನಭಾಗ್ಯ ಯೋಜನೆ, ಶಕ್ತಿ ಯೋಜನೆ, ಯುವ ನಿಧಿ ಯೋಜನೆ, ಗೃಹಜ್ಯೋತಿ ಯೋಜನೆ, ಐದು ಗ್ಯಾರಂಟಿಗಳು ಲೋಕಸಭಾ ಚುನಾವಣೆ ಆದ ಬಳಿಕ ಅಥವಾ ಲೋಕಸಭಾ ಚುನಾವಣೆವರೆಗೂ ಮಾತ್ರ ಈ ಯೋಜನೆಗಳು ಇರುತ್ತೆ. ಚುನಾವಣೆಯ ನಂತರ ಐದು ಗ್ಯಾರಂಟಿಗಳು ಕೂಡ ರದ್ದಾಗುತ್ತೆ. ಐದು ಗ್ಯಾರಂಟಿಗಳು ಇರೋದಿಲ್ಲ ಅಂತ ಚರ್ಚೆಯಾಗ್ತಾ ಇದೆ. … Read more