ನೀವು ಈ 10 ರೀತಿಯ ಕ್ಯಾಷ್ ಟ್ರಾನ್ಸಾಕ್ಷನ್‌ ಮಾಡ್ತಿದ್ದೀರಾ? ಐಟಿ ನೋಟಿಸ್ ಬರಬಹುದು ಎಚ್ಚರ! Income Tax

ನಮ್ಮ ಉಳಿತಾಯ ಖಾತೆಯು ನಿಮ್ಮ ಮಾಸಿಕ ಅಗತ್ಯಗಳನ್ನು ಪೂರೈಸುತ್ತದೆ: ಸಂಬಳ, ಬಿಲ್ ಗಳು, ಇಎಂಐಗಳು, ಅಥವಾ ಕೆಲವೊಮ್ಮೆ ಹಣವನ್ನು ವರ್ಗಾಯಿಸುವುದು ಅಥವಾ ಸ್ವೀಕರಿಸುವುದು. ಇದೆಲ್ಲವೂ ಸಾಮಾನ್ಯವೆಂದು ತೋರುತ್ತದೆ, ಆದರೆ ಈಗ ಆದಾಯ ತೆರಿಗೆ ಇಲಾಖೆಯು ಈ ದೈನಂದಿನ ವಹಿವಾಟುಗಳ ಮೇಲೂ ನಿಕಟ ನಿಗಾ ಇಡುತ್ತಿದೆ. ಹೌದು, ಈಗ ದೊಡ್ಡ ಉದ್ಯಮಿಗಳು ಅಥವಾ ಶ್ರೀಮಂತ ವ್ಯಕ್ತಿಗಳು ಮಾತ್ರವಲ್ಲ, ಸಾಮಾನ್ಯ ಬ್ಯಾಂಕ್ ಖಾತೆದಾರರ ವಹಿವಾಟುಗಳು ಸಹ ಆದಾಯ ತೆರಿಗೆ ಇಲಾಖೆಯ ಡೇಟಾ ಮಾನಿಟರಿಂಗ್ ಸಿಸ್ಟಮ್ಗೆ ಒಳಪಟ್ಟಿವೆ. ಆದಾಯ ತೆರಿಗೆ ಇಲಾಖೆಯ … Read more

ಪರಿಶಿಷ್ಟ ಪಂಗಡದ ಮಹಿಳೆ ಆಸ್ತಿಗೆ ಹಕ್ಕುದಾರಳಲ್ಲ : ಸಂವಿಧಾನವನ್ನು ಉಲ್ಲೇಖಿಸಿದ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಹಿಂದೂ ಉತ್ತರಾಧಿಕಾರ ಕಾಯ್ದೆಯ ಪ್ರಕಾರ 2005ಕ್ಕಿಂತಲೂ ಮುಂಚಿತವಾಗಿ ಹೆಣ್ಣುಮಕ್ಕಳಿಗೆ ಪಿತ್ರಾರ್ಜಿತ ಆಸ್ತಿಗೆ ಹಕ್ಕುದಾರರು ಆಗಿರಲಿಲ್ಲ. ಆದರೆ 2005ರಲ್ಲಿ ಈ ಕಾಯ್ದೆಗೆ ತಿದ್ದುಪಡಿ ಮಾಡಲಾಯಿತು. ಅದರ ಅನ್ವಯ, ಗಂಡು ಮಕ್ಕಳಂತೆಯೇ ಹೆಣ್ಣು ಮಕ್ಕಳಿಗೂ ಪಿತ್ರಾರ್ಜಿತ ಆಸ್ತಿಯಲ್ಲಿ ಸಮಾನ ಹಕ್ಕನ್ನು ನೀಡುತ್ತದೆ. ಇದರ ಪ್ರಕಾರ, ತಂದೆ ಅಥವಾ ಮಗಳು 2005 ಕ್ಕಿಂತ ಮೊದಲು ನಿಧನರಾಗಿದ್ದರೂ ಸಹ, ಮಗಳು ಅಥವಾ ಅವಳ ಮಕ್ಕಳು ಆಸ್ತಿಯ ಮೇಲೆ ಹಕ್ಕು ಪಡೆಯಲು ಅರ್ಹರಾಗಿದ್ದಾರೆ. 2005 ರ ತಿದ್ದುಪಡಿಯು ಪೂರ್ವಾನ್ವಯವಾಗುತ್ತದೆ ಮತ್ತು ಹಿಂದಿನ ಪಾಲು ವಿವಾದಗಳ … Read more

BPL ಕಾರ್ಡ್ ಇದ್ದ 75 ವರ್ಷದವರಿಗೆ ದೊಡ್ಡ ಸಿಹಿಸುದ್ದಿ – ಹಿರಿಯ ನಾಗರಿಕರಿಗೆ ಈ ಸೇವೆ ಉಚಿತ | BPL Ration Card

ನಿಮ್ಮ ಬಿಪಿಎಲ್ ರೇಷನ್ ಕಾರ್ಡ್ ಅಥವಾ ಅಂತ್ಯೋದಯ ರೇಷನ್ ಕಾರ್ಡ್ ನಲ್ಲಿ 75 ವರ್ಷ ಮೇಲ್ಪಟ್ಟವರಿದ್ದರೆ ನಿಮಗೆ ರಾಜ್ಯ ಸರ್ಕಾರದಿಂದ ಹೊಸ ಸೇವೆ ಆರಂಭವಾಗಿದೆ. ಬಿಪಿಎಲ್ ಅಥವಾ ಅಂತ್ಯೋದಯ ರೇಷನ್ ಕಾರ್ಡ್ ನಲ್ಲಿ 75 ವರ್ಷ ಮೇಲ್ಪಟ್ಟವರಿದ್ದರೆ ಅಂತವರಿಗಾಗಿ ರಾಜ್ಯ ಸರ್ಕಾರ ಈಗ ಹೊಸ ಸೇವೆಯನ್ನ ಆರಂಭಿಸಿದೆ. ರಾಜ್ಯದಲ್ಲಿ 75 ವರ್ಷ ಮೇಲ್ಪಟ್ಟ ಎಲ್ಲಾ ಹಿರಿಯ ನಾಗರಿಕರು ರಾಜ್ಯ ಸರ್ಕಾರದಿಂದ ಈ ಸೇವೆಯನ್ನ ಉಚಿತವಾಗಿ ಪಡೆದುಕೊಳ್ಳಬಹುದು. ಕರ್ನಾಟಕ ರಾಜ್ಯ ಸರ್ಕಾರ ಈಗ 75 ವರ್ಷ ಮೇಲ್ಪಟ್ಟವರಿಗಾಗಿ ‘ಅನ್ನ … Read more

ಪೋಷಕರು ಮಾರಿದ ಆಸ್ತಿಯನ್ನು ಪ್ರಾಪ್ತ ವಯಸ್ಕ ಮಕ್ಕಳು ನಿರಾಕರಿಸಬಹುದು ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು.!

ಅಪ್ರಾಪ್ತ ವಯಸ್ಕರಾಗಿದ್ದಾಗ ತಮ್ಮ ಹೆಸರಿನಲ್ಲಿದ್ದ ಆಸ್ತಿಯನ್ನು ನ್ಯಾಯಾಲಯದ ಪೂರ್ವಾನುಮತಿ ಪಡೆಯದೇ ಪೋಷಕರು ಮಾರಾಟ ಮಾಡಿದ್ದಲ್ಲಿ ಅಂತಹ ಆಸ್ತಿ ವರ್ಗಾವಣೆಯನ್ನು ಆ ಮಕ್ಕಳು ಪ್ರಾಪ್ತ ವಯಸ್ಕರಾದ ನಂತರ ನಿರಾಕರಿಸಬಹುದು ಎಂದು ಸುಪ್ರೀಂಕೋರ್ಟ್ ಇತ್ತೀಚೆಗೆ ಮಹತ್ವದ ತೀರ್ಪು ನೀಡಿದೆ. ಪ್ರಾಪ್ತ ವಯಸ್ಕರಾದ ಬಳಿಕ ಮಕ್ಕಳು ತಮ್ಮ ಪೋಷಕರು ನ್ಯಾಯಾಲಯದ ಅನುಮತಿ ಪಡೆಯದೆ ಮಾರಾಟ ಮಾಡಿದ ಆಸ್ತಿ ನಿರಾಕರಿಸಲು ಮೊಕದ್ದಮೆ ಹೂಡಬೇಕಾದ ಅಗತ್ಯವಿಲ್ಲವೆಂದು ಸುಪ್ರೀಂಕೋರ್ಟ್ ಹೇಳಿದೆ. ಅಪ್ರಾಪ್ತ ವಯಸ್ಸಿನ ಮಕ್ಕಳು ಪ್ರಾಪ್ತ ವಯಸ್ಕರಾದ ನಂತರ ಸ್ವತಂತ್ರವಾಗಿ ಆ ಆಸ್ತಿಯನ್ನು ಮಾರಾಟ ಮಾಡುವ … Read more

ಈ ಪಟ್ಟಿಯಲ್ಲಿ ಹೆಸರಿದ್ದವರಿಗೆ ಮಾತ್ರ ಗೃಹಲಕ್ಷ್ಮಿ ಹಣ ಹೊಸ ರೂಲ್ಸ್ – ಯಾವ ಪಟ್ಟಿಯಲ್ಲಿ ಹೆಸರಿರಬೇಕು.?

ಕರ್ನಾಟಕ ರಾಜ್ಯ ಸರ್ಕಾರ ಈಗ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಪಟ್ಟಂತೆ ರಾಜ್ಯಾದ್ಯಂತ ಹೊಸ ನಿಯಮವನ್ನ ಜಾರಿಗೆ ತಂದಿದೆ. ರಾಜ್ಯ ಸರ್ಕಾರದ ಬಹು ದೊಡ್ಡ ಯೋಜನೆಯಾದ ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಈಗ ಬಹು ದೊಡ್ಡ ಬದಲಾವಣೆಯನ್ನ ಮಾಡಲಾಗಿದೆ. ಇನ್ನು ಮುಂದೆ ಮಹಿಳೆಯರ ಹೆಸರು ಈ ಲಿಸ್ಟ್ನಲ್ಲಿ ಇದ್ದರೆ ಮಾತ್ರ ಆ ಮಹಿಳೆಯರು ಗೃಹಲಕ್ಷ್ಮಿ ಯೋಜನೆ ಹಣವನ್ನ ಪಡೆದುಕೊಳ್ಳಬಹುದು. ಹಾಗಾದ್ರೆ ಗ್ರಹಲಕ್ಷ್ಮಿ ಯೋಜನೆಗೆ ಸಂಬಂಧಪಟ್ಟಂತೆ ಕರ್ನಾಟಕ ರಾಜ್ಯ ಸರ್ಕಾರ ಮಾಡಿರುವ ಬಹು ದೊಡ್ಡ ಬದಲಾವಣೆ ಏನು.? ಅನ್ನುವುದನ್ನು ತಿಳಿಯೋಣ. ಕಳೆದ ಮೂರು … Read more

ನವೆಂಬರ್ 1 ರಿಂದ ಗ್ಯಾಸ್ ಸಿಲಿಂಡರ್ ಗೆ ಹೊಸ ರೂಲ್ಸ್ | ಏನಿದು ಹೊಸ ನಿಯಮ.? Gas Cylinder

ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಬಳಕೆ ಮಾಡುವವರಿಗೆ ಇದೊಂದು ಗುಡ್ ನ್ಯೂಸ್. ಕೇಂದ್ರ ಸರ್ಕಾರ ಈಗ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಬಳಕೆ ಮಾಡುವವರಿಗೆ ಹೊಸ ಸೇವೆಯನ್ನ ಆರಂಭಿಸಿದೆ. ದೇಶದಲ್ಲಿ ಗ್ಯಾಸ್ ಸಿಲಿಂಡರ್ ಬಳಕೆ ಮಾಡುವ ಪ್ರತಿಯೊಬ್ಬರು ಕೂಡ ಕೇಂದ್ರ ಸರ್ಕಾರದಿಂದ ಈ ಸೇವೆಯನ್ನ ಇನ್ನು ಮುಂದೆ ಪಡೆದುಕೊಳ್ಳಬಹುದು. ಇಂಡಿಯನ್ ಗ್ಯಾಸ್, ಭಾರತ್ ಗ್ಯಾಸ್ ಮತ್ತು ಎಚ್ ಪಿ ಗ್ಯಾಸ್ ಬಳಕೆ ಮಾಡುವವರು ಇನ್ನು ಮುಂದೆ ಹೊಸ ಸೇವೆಯನ್ನ ಪಡೆದುಕೊಳ್ಳಬಹುದು. ಗ್ಯಾಸ್ ಸಿಲಿಂಡರ್ ಬಳಕೆ ಮಾಡುವವರು ಇನ್ನು ಮುಂದೆ ಬುಕಿಂಗ್ … Read more

ಗ್ರಾಮೀಣ ಜನತೆಗೆ ಸಿಹಿಸುದ್ದಿ : ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಬಿ-ಖಾತಾ ವಿತರಣೆ, ಇ-ಸ್ವತ್ತು ಸರಳೀಕರಣ

ಕರ್ನಾಟಕ ರಾಜ್ಯ ಸರ್ಕಾರವು ಗ್ರಾಮೀಣ ಜನತೆಗೆ ಸಂತಸದ ಸುದ್ದಿಯೊಂದನ್ನು ತಿಳಿಸಿದೆ. ರಾಜ್ಯಾದ್ಯಂತ ಎಲ್ಲ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ತಲೆಯೆತ್ತಿರುವ ನಿವೇಶನಗಳು ಮತ್ತು ಕಟ್ಟಡಗಳಿಗೆ ಇನ್ನು ಮುಂದೆ ‘ಬಿ-ಖಾತಾ’ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಈ ಕ್ರಮವು ಗ್ರಾಮೀಣ ಭಾಗದ ಜನರಿಗೆ ತಮ್ಮ ಆಸ್ತಿಗಳನ್ನು ಕಾನೂನುಬದ್ಧಗೊಳಿಸಲು ಮತ್ತು ಗ್ರಾಮ ಪಂಚಾಯಿತಿಗಳ ಆದಾಯವನ್ನು ಹೆಚ್ಚಿಸಲು ಸಹಾಯಕವಾಗಲಿದೆ. ಈ ಯೋಜನೆಯ ಮೂಲಕ ರಾಜ್ಯದ ಸುಮಾರು 95,75,935 ಅನಧಿಕೃತ ಸ್ವತ್ತುಗಳು ತೆರಿಗೆ ವ್ಯಾಪ್ತಿಗೆ ಸೇರ್ಪಡೆಯಾಗಲಿವೆ. ನೂತನ ಕಾನೂನು ಮತ್ತು ಸರಳೀಕೃತ ತೆರಿಗೆ ಪ್ರಕ್ರಿಯೆ … Read more

ಬ್ಯಾಂಕ್ ಸಾಲ ಬಾಕಿ ಇದ್ದವರಿಗೆ RBI ನಿಂದ ಗುಡ್ ನ್ಯೂಸ್ | ಆರ್ ಬಿಐ ನೀಡಿರುವ ಗುಡ್ ನ್ಯೂಸ್ ಏನು.?

ಭಾರತೀಯ ರಿಸರ್ವ್ ಬ್ಯಾಂಕ್ ಈಗ ಯಾವುದೇ ಬ್ಯಾಂಕಿನಲ್ಲಿ ವೈಯಕ್ತಿಕ ಸಾಲ, ಗೃಹ ಸಾಲ ಅಥವಾ ವಾಹನಗಳ ಮೇಲೆ ಸಾಲವನ್ನ ಮಾಡಿದವರಿಗೆ ಗುಡ್ ನ್ಯೂಸ್ ನೀಡಿದೆ. ಸಾಲಗಳ ಬಡ್ಡಿದರಕ್ಕೆ ಸಂಬಂಧಪಟ್ಟಂತೆ ಭಾರತೀಯ ರಿಸರ್ವ್ ಬ್ಯಾಂಕ್ ಈಗ ಬಹು ದೊಡ್ಡ ತೀರ್ಮಾನವನ್ನ ತೆಗೆದುಕೊಂಡಿದೆ. ಆರ್ ಬಿಐನ ಈ ತೀರ್ಮಾನ ಸದ್ಯ ಬ್ಯಾಂಕಿನಲ್ಲಿ ಸಾಲವನ್ನ ಮಾಡಿದವರ ಸಂತಸಕ್ಕೆ ಕಾರಣವಾಗಿದೆ. ಭಾರತೀಯ ರಿಸರ್ವ್ ಬ್ಯಾಂಕ್ ಈಗ ರೆಪೋ ದರದ ಬಗ್ಗೆ ಬಹು ದೊಡ್ಡ ಘೋಷಣೆಯನ್ನ ಮಾಡಿದೆ. ಕಳೆದ ಜೂನ್ ತಿಂಗಳಲ್ಲಿ ಆರ್ ಬಿಐ … Read more

ಬ್ಯಾಂಕ್ FD ಇಟ್ಟ ಹಿರಿಯ ನಾಗರೀಕರಿಗೆ RBI ಹೊಸ ರೂಲ್ಸ್ | Senior Citizen FD New Rules

ಹಿರಿಯ ನಾಗರಿಕರಿಗೆ ಆರ್ ಬಿಐ ಎಚ್ಚರಿಕೆಯೊಂದನ್ನ ನೀಡಿದೆ. ಈ ಮೂರು ತಪ್ಪುಗಳನ್ನ ನೀವು ಮಾಡಿದ್ರೆ ನಿಮ್ಮ ಎಫ್ ಡಿ ಖಾತೆಗೆ ಇನ್ನು ಮುಂದೆ ನೋಟಿಸ್ ಬರಬಹುದು. ಬ್ಯಾಂಕಿಂಗ್ ನಿಯಂತ್ರಣ ಮಂಡಳಿ ಮತ್ತು ಬ್ಯಾಂಕುಗಳು ಫಿಕ್ಸ್ಡ್ ಡೆಪಾಸಿಟ್ ಖಾತೆಗಳ ಮೇಲೆ ವಿಶೇಷವಾಗಿ ಹಿರಿಯ ನಾಗರಿಕರ ಖಾತೆಗಳ ಮೇಲೆ ನಿಗಾವನ್ನ ಬಿಗಿಗೊಳಿಸಿದೆ. ಬ್ಯಾಂಕಿಂಗ್ ನಿಯಮಗಳನ್ನ ಸರಿಯಾಗಿ ಪಾಲಿಕೆ ಮಾಡದಿದ್ರೆ ಈ ಮೂರು ಸಾಮಾನ್ಯ ತಪ್ಪುಗಳನ್ನ ನೀವು ಮಾಡಿದ್ರೆ ನಿಮ್ಮ ಎಫ್ ಡಿ ಖಾತೆಗೆ ಬ್ಯಾಂಕ್ನಿಂದ ಎಚ್ಚರಿಕೆ ನೋಟಿಸ್ ಬರಬಹುದು. ಈ … Read more

ಬಿಪಿಎಲ್‌ ಪಡಿತರ ಚೀಟಿದಾರರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್.! BPL Ration Card Updates

ರಾಜ್ಯದಲ್ಲಿ ಸದ್ಯ ಆಹಾರ ಇಲಾಖೆ ಅನರ್ಹರ ಬಳಿಯ ಬಿಪಿಎಲ್‌ ಕಾರ್ಡ್‌ಗಳನ್ನು ರದ್ದುಪಡಿಸಿ ಎಪಿಎಲ್‌ಗೆ ವರ್ಗಾಹಿಸುತ್ತಿದೆ. ಈ ನಡುವೆಯೇ ಇಂತಹವರೆಲ್ಲರನ್ನು ಬಿಗ್‌ ಶಾಕ್‌ವೊಂದು ಕಾದಿದ್ದು, ಬಿಪಿಎಲ್/ಅಂತ್ಯೋದಯ ಪಡಿತರ ಚೀಟಿಯಿಂದ ಹೊರಗಿಡಲಾಗಿದೆ. ಹಾಗಾದ್ರೆ, ಯಾರನ್ನು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ. ಸಾಮಾನ್ಯವಾಗಿ ಬಿಪಿಎಲ್‌ ಕಾರ್ಡ್ ಅನ್ನು ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ನೀಡಲಾಗುತ್ತದೆ. ಆದರೆ, ಇದನ್ನು ಶ್ರೀಮಂತರು ಅಂದರೆ, ಅನರ್ಹರು ಸಹ ಪಡೆದುಕೊಂಡಿದ್ದು, ಇಂತಹವರ ವಿರುದ್ಧ ಸರ್ಕಾರ ಸಮರ ಸಾರಿದೆ. ಈ ನಡುವೆಯೇ ಕೆಳಗೆ ನೀಡಲಾಗಿರುವ ಇಂತಹವರನ್ನು … Read more