ಗೃಹಜ್ಯೋತಿ ಮರು ಸರ್ವೆಗೆ 5 ದಿನ ಬಾಕಿ: ಅನರ್ಹರಿಗೆ ಯೋಜನೆ ಸ್ಥಗಿತ, ಮೈಸೂರಲ್ಲಿ ಸಮೀಕ್ಷೆ ಅವಧಿ ವಿಸ್ತರಿಸಬೇಕಾದ ಅನಿವಾರ್ಯತೆ!

ಅನ್ನಭಾಗ್ಯ ಕೆವೈಸಿ, ಗೃಹಲಕ್ಷ್ಮೀ ಪರಿಷ್ಕರಣೆಯಂತೆಯೇ ಗೃಹಜ್ಯೋತಿ ಯೋಜನೆಯ ಪರಿಷ್ಕರಣೆಗೆ ಸರ್ವೇಗೆ ಕೊಟ್ಟಿದ್ದ ಅವಧಿ ಇನ್ನೂ 5 ದಿನ ಮಾತ್ರ ಬಾಕಿ ಇದೆ. ಮೈಸೂರಲ್ಲಿ ಲಕ್ಷಕ್ಕೂ ಹೆಚ್ಚು ಮನೆಗಳ ಸರ್ವೇ ಬಾಕಿ ಇದ್ದು, ನೋಟಿಸ್ ಅಂಟಿಸಿದ ಮನೆಯವರು, ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕಿದೆ. ಇಲ್ಲವಾದಲ್ಲಿ ಉಚಿತ 200 ಯೂನಿಟ್ ಕರೆಂಟ್ ಸೌಲಭ್ಯದಿಂದ ವಂಚಿತರಾಗುತ್ತಾರೆ. ಮೈಸೂರು : ನೈಜ ಫಲಾನುಭವಿಗಳಿಗೆ ಗೃಹಜ್ಯೋತಿ ಯೋಜನೆ ತಲುಪಿಸುವ ಉದ್ದೇಶದಿಂದ ರಾಜ್ಯ ಸರಕಾರ ಹಮ್ಮಿಕೊಂಡಿರುವ ಮರು ಸಮೀಕ್ಷೆ ಕಾರ್ಯ ಮುಕ್ತಾಯಗೊಳ್ಳಲು ಕೇವಲ ಐದು ದಿನ ಬಾಕಿ … Read more

ದಿನಕ್ಕೆ 333 ರೂಪಾಯಿ ಉಳಿಸಿದರೆ ಸಿಗಲಿದೆ ಬರೋಬ್ಬರಿ 17 ಲಕ್ಷ : ಇದು ಪೋಸ್ಟ್ ಆಫೀಸ್ ಆರ್‌ಡಿ ಮ್ಯಾಜಿಕ್.!

ಪ್ರತಿಯೊಬ್ಬರೂ ತಾವು ಕಷ್ಟಪಟ್ಟು ದುಡಿದ ಹಣವನ್ನು ಸುರಕ್ಷಿತವಾಗಿಡಲು ಮತ್ತು ಅದರಿಂದ ಉತ್ತಮ ಲಾಭವನ್ನು ಪಡೆಯಲು ಬಯಸುತ್ತಾರೆ. ಇಂದಿನ ದಿನಗಳಲ್ಲಿ ಮಾರುಕಟ್ಟೆಯಲ್ಲಿ ಹೂಡಿಕೆಗೆ ಹತ್ತು ಹಲವು ಹಾದಿಗಳಿದ್ದರೂ, ನೂರಕ್ಕೆ ನೂರು ಪ್ರತಿಶತ ಸುರಕ್ಷಿತ ಹಾಗೂ ಸರ್ಕಾರಿ ಗ್ಯಾರಂಟಿ ಇರುವ ಹೂಡಿಕೆ ಎಂದರೆ ಅದು ಅಂಚೆ ಕಚೇರಿ (Post Office) ಉಳಿತಾಯ ಯೋಜನೆಗಳು. ಮಧ್ಯಮ ವರ್ಗದ ಜನರಿಗೆ ಸಣ್ಣ ಉಳಿತಾಯದ ಮೂಲಕವೇ ಭವಿಷ್ಯದಲ್ಲಿ ಲಕ್ಷಾಂತರ ರೂಪಾಯಿಗಳ ದೊಡ್ಡ ಮೊತ್ತವನ್ನು (Fund) ನಿರ್ಮಿಸಿಕೊಡುವ ಅಂಚೆ ಕಚೇರಿಯ ‘ರೆಕರಿಂಗ್ ಡಿಪಾಸಿಟ್’ (RD) ಯೋಜನೆ … Read more

Post Office Scheme : ಹಿರಿಯ ನಾಗರಿಕರಿಗೆ ಜನಪ್ರಿಯ ‘ಪೋಸ್ಟ್ ಆಫೀಸ್’ ಯೋಜನೆ, ಪ್ರತಿ ತಿಂಗಳು ಸಿಗಲಿದೆ ₹20,000/- ರೂಪಾಯಿ.!

Post Office Scheme : ನಮಸ್ಕಾರ ಸ್ನೇಹಿತರೇ, ಭಾರತದಾದ್ಯಂತ ವಿವಿಧ ರಾಜ್ಯ ಸರ್ಕಾರಗಳು ಮತ್ತು ಕೇಂದ್ರ ಸರ್ಕಾರವು ವಿವಿಧ ರೀತಿಯ ಯೋಜನೆಗಳನ್ನು ಪರಿಚಯಿಸಿದೆ. ಇವುಗಳಲ್ಲಿ, ಅಂಚೆ ಕಚೇರಿ ಹೂಡಿಕೆ ಸುರಕ್ಷತೆ, ತೆರಿಗೆ ಪ್ರಯೋಜನಗಳು ಮತ್ತು ಹೆಚ್ಚಿನ ಆದಾಯವನ್ನು ಖಾತರಿಪಡಿಸುವ ಹಲವಾರು ಸರ್ಕಾರಿ ಉಳಿತಾಯ ಯೋಜನೆಗಳನ್ನು ಸಹ ನೀಡುತ್ತದೆ. ಈ ಯೋಜನೆಗಳು ಮಕ್ಕಳ ಶಿಕ್ಷಣಕ್ಕಾಗಿ ಉಳಿತಾಯ ಯೋಜನೆಗಳಿಂದ ಹಿಡಿದು ಹಿರಿಯ ನಾಗರಿಕರ ವಿಶೇಷ ಉಳಿತಾಯ ಯೋಜನೆಗಳವರೆಗೆ ವ್ಯಾಪಿಸಿವೆ. ಇದನ್ನೂ ಕೂಡ ಓದಿ : Birth & Death Certificate … Read more

SBI Bank Updates : ‘ಎಸ್ ಬಿಐ’ ಗ್ರಾಹಕರಿಗೆ ಭರ್ಜರಿ ಸಿಹಿಸುದ್ಧಿ – ಇನ್ಮುಂದೆ ಕೇವಲ 15 ನಿಮಿಷದಲ್ಲೇ ‘ಸಾಲ’ ಲಭ್ಯ – ಸಂಪೂರ್ಣ ಮಾಹಿತಿ

SBI Bank Updates : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಪ್ರತಿಯೊಂದು ವರ್ಗದ ಗ್ರಾಹಕರಿಗೆ ಹೊಸ ಯೋಜನೆಗಳನ್ನ ತರುತ್ತದೆ. ಈ ಸರಣಿಯಲ್ಲಿ, MSME ವಲಯಕ್ಕೆ ಸುಲಭವಾಗಿ ಸಾಕಷ್ಟು ಸಾಲಗಳನ್ನು ಒದಗಿಸಲು ಬ್ಯಾಂಕ್ ತ್ವರಿತ ಸಾಲ ಯೋಜನೆಯಡಿ ಸಾಲದ ಮಿತಿಯನ್ನು ಪ್ರಸ್ತುತ 5 ಕೋಟಿ ರೂ.ಗಳಿಂದ ಹೆಚ್ಚಿಸಲು ಯೋಜಿಸುತ್ತಿದೆ. ‘MSME SAHAJ’ ಒಂದು ‘ಡಿಜಿಟಲ್ ಇನ್ವಾಯ್ಸ್’ ಹಣಕಾಸು ಯೋಜನೆಯಾಗಿದೆ. ಇದರ ಅಡಿಯಲ್ಲಿ, ಯಾವುದೇ ಮಾನವ ಹಸ್ತಕ್ಷೇಪವಿಲ್ಲದೆ 15 ನಿಮಿಷಗಳಲ್ಲಿ ಸಾಲಕ್ಕಾಗಿ ಅರ್ಜಿ ಸಲ್ಲಿಸಲು, ದಾಖಲೆಗಳನ್ನ ಒದಗಿಸಲು ಮತ್ತು … Read more

Driving Licence : ಇನ್ಮೇಲೆ ಡ್ರೈವಿಂಗ್ ಲೈಸನ್ಸ್ ಪಡೆಯಲು ಹೊಸ ಆದೇಶ ಜಾರಿಗೊಳಿಸಿದ ಸಂಚಾರ ಸಾರಿಗೆ ಇಲಾಖೆ! ಸಂಪೂರ್ಣ ಮಾಹಿತಿ

Driving Licence : ನಮಸ್ಕಾರ ಸ್ನೇಹಿತರೇ, ಕೇಂದ್ರ ಸಂಚಾರ ಸಾರಿಗೆ ಇಲಾಖೆಯು ಡ್ರೈವಿಂಗ್ ಲೈಸೆನ್ಸ್ ಪಡೆಯುವುದನ್ನು ಮತ್ತಷ್ಟು ಸರಳಗೊಳಿಸಲು ತುಂಬಾ ವೇಗವಾಗಿ ಕೆಲಸ ಮಾಡುತ್ತಿದೆ. ಈಗ ನೀವು ನಿಮ್ಮ ರಾಜ್ಯದ ವಿವಿಧ ಜಿಲ್ಲೆಗಳಿಂದ ಎಲ್ಲಿ ಬೇಕಾದರೂ ಚಾಲನಾ ಪರವಾನಗಿಗಾಗಿ ಅರ್ಜಿ ಸಲ್ಲಿಸಬಹುದು. ಅದರಲ್ಲೂ ಶಾಶ್ವತ ಡ್ರೈವಿಂಗ್ ಲೈಸೆನ್ಸ್ (Permanent Driving Licence) ಪಡೆಯಲು ಜನರು RTO ಕಚೇರಿಗೆ ಭೇಟಿ ನೀಡಬೇಕಿಲ್ಲ. ಇದನ್ನೂ ಕೂಡ ಓದಿ : Post Office Franchise : ಪೋಸ್ಟ್ ಆಫೀಸ್’ ಮೂಲಕ ಈ … Read more

ಬಿಪಿಎಲ್ ಕಾರ್ಡ್ ಇದ್ದವರಿಗೆ ₹30,000/- ರೂಪಾಯಿ ಸಹಾಯಧನ.! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?

ನಮಸ್ಕಾರ ಸ್ನೇಹಿತರೇ, ಕೇಂದ್ರ ಹಾಗೂ ರಾಜ್ಯ ಸರ್ಕಾರ ಹಲವು ಯೋಜನೆಯನ್ನು ಜಾರಿಗೊಳಿಸಿದೆ. ಅದರಲ್ಲಿ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಪಿಎಂ ಸೂರ್ಯ ಘರ್ ಮುಫ್ತ್ ಬಿಜಿಲಿ ಯೋಜನೆಯೂ ಒಂದು. ಈ ಯೋಜನೆಯಲ್ಲಿ ರೇಷನ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಹೊಂದಿದ್ದರೆ ನೀವು 30,000 ಸಹಾಯಧನದ ಮೂಲಕ ಸೋಲಾರ್ ರೂಪ್ ಟಾಪ್ ಅಳವಡಿಸಕೊಳ್ಳಬಹುದು. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ. ಇದನ್ನೂ ಕೂಡ ಓದಿ : PM Schemes : ಕೇಂದ್ರ ಸರ್ಕಾರದ ಈ ಹೊಸ ಯೋಜನೆಯಲ್ಲಿ ತಿಂಗಳಿಗೆ ₹3,000/- … Read more

Pension Scheme : ಈ ಸರ್ಕಾರಿ ಯೋಜನೆಯಡಿ ಹೂಡಿಕೆ ಮಾಡಿದ್ರೆ ಸಿಗಲಿದೆ ಪ್ರತಿ ತಿಂಗಳು ₹5,000/- ರೂಪಾಯಿ ಪಿಂಚಣಿ.! ಸಂಪೂರ್ಣ ಮಾಹಿತಿ

Pension Scheme : ನಮಸ್ಕಾರ ಸ್ನೇಹಿತರೇ, ನಿವೃತ್ತಿಯ ನಂತರ ಆರ್ಥಿಕ ಭದ್ರತೆಗಾಗಿ ಸರಿಯಾದ ಯೋಜನೆಯನ್ನು ಆಯ್ಕೆ ಮಾಡುವುದು ಬಹಳ ಮುಖ್ಯ. ಈ ದಿಕ್ಕಿನಲ್ಲಿ, ಭಾರತ ಸರ್ಕಾರವು ಪ್ರಾರಂಭಿಸಿರುವ ಅಟಲ್ ಪಿಂಚಣಿ ಯೋಜನೆ (APY) ನಿವೃತ್ತಿಯ ನಂತರ ನಿಮಗೆ ಆರ್ಥಿಕ ಭದ್ರತೆಯನ್ನು ಒದಗಿಸುವ ಪರಿಣಾಮಕಾರಿ ಯೋಜನೆಯಾಗಿದೆ. ಇದನ್ನೂ ಕೂಡ ಓದಿ : Free Sewing Machine : ಉಚಿತ ‘ಹೊಲಿಗೆ ಯಂತ್ರ’ ಪಡೆಯಲು ಈ ದಾಖಲೆಗಳು ಕಡ್ಡಾಯ.! ಹೇಗೆ ಅರ್ಜಿ ಸಲ್ಲಿಸುವುದು.? ಅಸಂಘಟಿತ ವಲಯದ ಜನರನ್ನು ನಿವೃತ್ತಿಗಾಗಿ ಉಳಿಸಲು … Read more

Anugraha Scheme : ಅನುಗ್ರಹ ಯೋಜನೆಯಡಿ ಪ್ರತಿ ಮೇಕೆಗೆ ₹5,000/- ರೂಪಾಯಿ ಪರಿಹಾರ.! ಬೇಕಾಗುವ ದಾಖಲೆಗಳೇನು.?

Anugraha Scheme : ಅನುಗ್ರಹ ಯೋಜನೆಯಡಿ ಪ್ರತಿ ಮೇಕೆಗೆ ₹5,000/- ರೂಪಾಯಿ ಪರಿಹಾರ.! ಬೇಕಾಗುವ ದಾಖಲೆಗಳೇನು.?

Anugraha Scheme : ನಮಸ್ಕಾರ ಸ್ನೇಹಿತರೇ, ಕುರಿ-ಮೇಕೆಗಳು ಆಕಸ್ಮಿಕವಾಗಿ ಸಾವನ್ನಪ್ಪಿದ್ದರೆ ಅನುಗ್ರಹ ಯೋಜನೆಯ ಅಡಿಯಲ್ಲಿ ರೈತರಿಗೆ ₹5,000/- ರೂಪಾಯಿಯವರೆಗೆ ಪರಿಹಾರ ನೀಡಲಾಗುವುದು. ಕುರಿ ಹಾಗೂ ಮೇಕೆಗಳು ಆಕಸ್ಮಿಕ ಮರಣ ಹೊಂದಿದಲ್ಲಿ ಹಾಗೂ ದೃಢೀಕೃತ ಸಾಂಕ್ರಾಮಿಕ ರೋಗಗಳಿಂದ ಮರಣ ಹೊಂದಿದರೆ ಪರಿಹಾರ ಧನ ವಿತರಿಸುವ ಅನುಗ್ರಹ ಯೋಜನೆಯನ್ನು (Anugraha Scheme) ಈ ಹಿಂದೆ 2017 ರಲ್ಲಿ ಸಿದ್ದರಾಮಯ್ಯನವವರು ಮುಖ್ಯಮಂತ್ರಿಯಾಗಿದ್ದಾಗ ಜಾರಿಗೆ ತಂದಿದ್ದರು. ಕುರಿಗಳಿಗೆ ಮೇಲಿಂದ ಮೇಲೆ ಆಗಮಿಸುವ ರೋಗ ಹಾಗೂ ನೈಸರ್ಗಿಕ ವಿಕೋಪಕ್ಕೆ ತುತ್ತಾಗುತ್ತಿರುವ ಮನಗಂಡು ಸರಕಾರ ಅನುಗ್ರಹ … Read more

Post Office : ಪೋಸ್ಟ್ ಆಫೀಸ್‌ ಗ್ರಾಹಕರಿಗೆ ಸಿಹಿಸುದ್ಧಿ.! ಇನ್ಮುಂದೆ ಆ ಟೆನ್ಷನ್‌ ಇರೋದಿಲ್ಲ! ಸಂಪೂರ್ಣ ಮಾಹಿತಿ

Post Office : ನಮಸ್ಕಾರ ಸ್ನೇಹಿತರೇ, ಇಂಡಿಯಾ ಪೋಸ್ಟ್ ನಿಮಗೆ ಈ ಸಮಸ್ಯೆಯಿಂದ ಮುಕ್ತಿ ನೀಡಲಿದೆ. ಈಗ ಖಾತೆದಾರರು KYC ಮಾಡಲು ಪೋಸ್ಟ್ ಆಫೀಸ್‌ಗೆ ಹೋಗಬೇಕಿಲ್ಲ. ಅದನ್ನು ಮನೆಯಲ್ಲಿಯೇ ಆನ್‌ಲೈನ್‌ನಲ್ಲಿ ಮಾಡಬಹುದು. ನೀವು ಪೋಸ್ಟ್ ಆಫೀಸ್ ಉಳಿತಾಯ ಖಾತೆಯನ್ನು ಹೊಂದಿದ್ದರೆ, ನೀವು ಪ್ರತಿ ಮೂರು ವರ್ಷಗಳಿಗೊಮ್ಮೆ ಅಂಚೆ ಕಚೇರಿಗೆ ಹೋಗಿ KYC ಮಾಡಿಸಬೇಕು. ನೀವು ಅಂಚೆ ಕಚೇರಿಗೆ ಹೋಗಿ ನಿಮ್ಮ ಗುರುತು ಮತ್ತು ವಿಳಾಸ ದಾಖಲೆಗಳನ್ನು ಸಲ್ಲಿಸಬೇಕು. ಆದರೆ ಇಂಡಿಯಾ ಪೋಸ್ಟ್ ನಿಮಗೆ ಈ ಸಮಸ್ಯೆಯಿಂದ ಮುಕ್ತಿ … Read more

Loan Scheme For Business : ಸ್ವಂತ ಬ್ಯುಸಿನೆಸ್ ಶುರು ಮಾಡುವುದಕ್ಕೆ 2 ಲಕ್ಷದವರೆಗೂ ಸಿಗಲಿದೆ ಸಾಲ! ಇಂದೇ ಅರ್ಜಿ ಸಲ್ಲಿಸಿ

Loan Scheme For Business : ನಮಸ್ಕಾರ ಸ್ನೇಹಿತರೇ, ರಾಜ್ಯದಲ್ಲಿ ಸ್ವಂತ ಉದ್ಯಮ, ಸ್ವಂತ ಉದ್ಯೋಗ ಮಾಡುವವರಿಗೆ ಸಹಾಯ ಆಗಬೇಕು ಎನ್ನುವ ಕಾರಣಕ್ಕೆ ರಾಜ್ಯ ಸರ್ಕಾರವು ಅವರಿಗೆ ಆರ್ಥಿಕ ಸಹಾಯ ನೀಡುವ ಸಲುವಾಗಿ ಜಾರಿಗೆ ತಂದಿರುವ ಯೋಜನೆ, ಸ್ವಯಂ ಉದ್ಯೋಗ ನೇರ ಸಾಲ ಯೋಜನೆ ಆಗಿದೆ. ಇದನ್ನೂ ಕೂಡ ಓದಿ : PM-Kisan Samman Nidhi : ಈ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯಾ ಚೆಕ್ ಮಾಡಿ! ಹೇಗೆ ಚೆಕ್ ಮಾಡುವುದು.? ಈ ಒಂದು ಯೋಜನೆಯ ಅಡಿಯಲ್ಲಿ ಸ್ವಂತ … Read more