ಬೆಳೆಹಾನಿ ಪರಿಹಾರಕ್ಕಾಗಿ ಕಾಯುತ್ತಿದ್ದವರಿಗೆ ದೊಡ್ಡ ಗುಡ್ ನ್ಯೂಸ್ – Crop Insurance & Loan Waiver
Crop Insurance & Loan Waiver : ರೈತರಿಗೆ ಬೆಳೆಹಾನಿ ಪರಿಹಾರ ನೀಡುವ ಪ್ರಕ್ರಿಯೆ ಆರಂಭವಾಗಿದ್ದು, ಖಾತೆಗೆ ಹಣ ಜಮೆ ಆಗುವ ಬಗ್ಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಹಾಗಿದ್ರೆ ರೈತರಿಗೆ ಯಾವಾಗ ಹಣ ಜಮೆಯಾಗಲಿದೆ ಅಥವಾ ಎಷ್ಟು ಮೊತ್ತ ಖಾತೆಗೆ ಜಮೆಯಾಗಲಿದೆ ತಿಳಿಯೋಣ. ರಾಜ್ಯದಲ್ಲಿ ಅತಿವೃಷ್ಟಿ ಮತ್ತೆ ನೆರಹಾವಳಿಯಿಂದಾಗಿ ಬೆಳೆಯನ್ನು ಕಳೆದುಕೊಂಡಿರುವ ರೈತರಿಗೆ ಪರಿಹಾರ ನೀಡುವ ಪ್ರಕ್ರಿಯೆ ಆರಂಭವಾಗಿದೆ. ಮುಂದಿನ 30 ದಿನಗಳಲ್ಲಿ ಎಲ್ಲಾ ಸಂತ್ರಸ್ತ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರದ ಹಣ ಕೂಡ ಜಮ … Read more