Tractor Subsidy : ಟ್ರ್ಯಾಕ್ಟರ್’ ಖರೀದಿಸಲು ಸರ್ಕಾರದಿಂದ ‘3 ಲಕ್ಷ ರೂ. ಸಬ್ಸಿಡಿ’ ಲಭ್ಯ.! ಸಂಪೂರ್ಣ ಮಾಹಿತಿ

Tractor Subsidy : ನಮಸ್ಕಾರ ಸ್ನೇಹಿತರೇ, ರೈತರಿಗಾಗಿ ಕೇಂದ್ರ ಸರ್ಕಾರ ಹಲವಾರು ಯೋಜನೆಗಳನ್ನ ನಡೆಸುತ್ತಿದ್ದು, ಅದ್ರಲ್ಲಿ ಈ ಟ್ರ್ಯಾಕ್ಟರ್ ಯೋಜನೆ ಕೂಡ ಒಂದು. ರೈತರಿಗೆ ಕಡಿಮೆ ಬೆಲೆಯಲ್ಲಿ ಟ್ರ್ಯಾಕ್ಟರ್ ಖರೀದಿಸಲು ಸರ್ಕಾರ ಸಬ್ಸಿಡಿ ಯೋಜನೆಯನ್ನ ಪ್ರಾರಂಭಿಸಿದ್ದು, ಈ ಯೋಜನೆಯು ರೈತರಿಗೆ ಸಬ್ಸಿಡಿ ಮೂಲಕ ಟ್ರ್ಯಾಕ್ಟರ್ ಖರೀದಿಸಲು ಸಹಾಯ ಮಾಡುತ್ತದೆ. ಇದನ್ನೂ ಕೂಡ ಓದಿ : Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.? … Read more

Scholarship : ವಿದ್ಯಾರ್ಥಿಗಳೇ ಗಮನಿಸಿ, ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ.! ಹೇಗೆ ಅರ್ಜಿ ಸಲ್ಲಿಸುವುದು.?

Scholarship : ನಮಸ್ಕಾರ ಸ್ನೇಹಿತರೇ, ಪ್ರಸಕ್ತ (2024-25) ಸಾಲಿಗೆ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿವಿಧ ಶಾಲೆ ಮತ್ತು ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ವಿದ್ಯಾರ್ಥಿವೇತನ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹೊಸದಾಗಿ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆಯ ವೆಬ್‍ಸೈಟ್ https://ssp.karnataka.gov.in ಮೂಲಕ ಆನ್‍ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದು. ಇದನ್ನೂ ಕೂಡ ಓದಿ : Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! … Read more

Atal Pension Yojana : ಈ ಯೋಜನೆಯಡಿ ಪ್ರತಿ ತಿಂಗಳಿಗೆ ₹5,000/- ಪಿಂಚಣಿ ಪಡೆಯಲು ಅರ್ಜಿ ಆಹ್ವಾನ.! ಬೇಕಾಗುವ ದಾಖಲೆಗಳೇನು.?

Atal Pension Yojana : ಈ ಯೋಜನೆಯಡಿ ಪ್ರತಿ ತಿಂಗಳಿಗೆ ₹5,000/- ಪಿಂಚಣಿ ಪಡೆಯಲು ಅರ್ಜಿ ಆಹ್ವಾನ.! ಬೇಕಾಗುವ ದಾಖಲೆಗಳೇನು.?

Atal Pension Yojana : ನಮಸ್ಕಾರ ಸ್ನೇಹಿತರೇ, ಕೇಂದ್ರ ಸರಕಾರದ ಅಟಲ್ ಪಿಂಚಣಿ ಯೋಜನೆ (APY)ಯಡಿ ಪ್ರತಿ ತಿಂಗಳಿಗೆ ರೂ 5,000 ಪಿಂಚಣಿಯನ್ನು ಪಡೆಯಲು ಅರ್ಹ ಅರ್ಜಿದಾರರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯಡಿ APY ಭಾರತ ಸರ್ಕಾರದ ಖಾತ್ರಿ ಪಡಿಸಿದ 60 ವರ್ಷದ ನಂತರ ಮಾಸಿಕ ರೂ. 1000, ರೂ. 2000, ರೂ 3000, ರೂ 4000, ರೂ. 5000 ರೂ ಗಳ ಕನಿಷ್ಠ ಪಿಂಚಣಿ ಆಯ್ಕೆಯನ್ನು ನೀಡಲಾಗುತ್ತದೆ. ಇದನ್ನೂ ಕೂಡ ಓದಿ : … Read more

Micro Credit Scheme : ಕೇಂದ್ರ ಸರ್ಕಾರದಿಂದ ಮೈಕ್ರೋ ಕ್ರೆಡಿಟ್ ಯೋಜನೆಯಡಿ ಮಹಿಳೆಯರಿಗಾಗಿ ಸಿಗಲಿದೆ ಸಾಲ ಹಾಗು ಸಹಾಯಧನ.!

Micro Credit Scheme : ನಮಸ್ಕಾರ ಸ್ನೇಹಿತರೇ, ಮಹಿಳೆಯರಿಗಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸಿ ಸಬ್ಸಿಡಿ ಸಹಾಯಧನ ಹಾಗು ಸಾಲ ಸೌಲಭ್ಯವನ್ನು ನೀಡುತ್ತಿದೆ. ಇದೀಗ ವಿವಿಧ ಯೋಜನೆಯಡಿಯಲ್ಲಿ ಸಾಲ ಹಾಗೂ ಸಹಾಯಧನಕ್ಕೆ ಅರ್ಜಿ ಆಹ್ವಾನಿಸಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. ಇದನ್ನೂ ಕೂಡ ಓದಿ : Subsidy Scheme : ಪೆಟ್ರೋಲ್ ಡೀಸೆಲ್ ಪಂಪ್ ಸೆಟ್’ ಗೆ ಶೇ.90% ರಷ್ಟು ಸಹಾಯಧನಕ್ಕೆ ಅರ್ಜಿ ಆಹ್ವಾನ.! ಯಾರೆಲ್ಲಾ ಅರ್ಹರು.? … Read more

Subsidy Scheme : ಸ್ವಯಂ ಉದ್ಯೋಗಕ್ಕೆ ಸಾಲ ಲಭ್ಯ,  ಬೇಗ ಅರ್ಜಿ ಸಲ್ಲಿಸಿ – ಕೊನೆಯ ದಿನಾಂಕ ಯಾವುದು.?

Subsidy Scheme : ನಮಸ್ಕಾರ ಸ್ನೇಹಿತರೇ, ಕರ್ನಾಟಕ ಸರ್ಕಾರದ ಅಂಬೇಡ್ಕರ್‌ ಅಭಿವೃದ್ದಿ ನಿಗಮವು ಸ್ವಯಂ ಉದ್ಯೋಗ (Self employment) ಯೋಜನೆಯಡಿ ಸಾರಥಿ ಫುಡ್‌ ಕಾರ್ಟ್‌ (Food cart) ಸ್ಥಾಪನೆ ಸಾಲ (loan) ಸೌಲಭ್ಯಕ್ಕಾಗಿ ಅರ್ಜಿಯನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 29 ಕೊನೆಯ ದಿನವಾಗಿದೆ. 2024-25ನೇ ಸಾಲಿನ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ ಸ್ವಯಂ ಉದ್ಯೋಗ ನೇರ ಸಾಲ-ಕುರಿ ಸಾಕಾಣಿಕೆ ಯೋಜನೆ, ಸ್ವಾವಲಂಬಿತ ಸಾರಥಿ-ಫುಡ್ ಕಾರ್ಟ್ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಇಚ್ಛಿಸುವ … Read more

Crop Insurance : ರೈತರ ಗಮನಕ್ಕೆ : ಕೃಷಿ ಬೆಳೆಗಳಿಗೆ ವಿಮೆ ಮಾಡಿಸಿಕೊಳ್ಳಲು ಸೂಚನೆ – ಕೊನೆಯ ದಿನಾಂಕ.!

Crop Insurance : ನಮಸ್ಕಾರ ಸ್ನೇಹಿತರೇ, ಪ್ರಸ್ತಕ ಸಾಲಿನ ಹಿಂಗಾರು ಹಂಗಾಮಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ ಕೃಷಿ ಬೆಳೆಗಳಿಗೆ ವಿಮೆ ನೋಂದಣಿ ಪ್ರಾರಂಭಿಸಿದ್ದು, ರೈತರು ತಮ್ಮ ವಿವಿಧ ಕೃಷಿ ಬೆಳೆಗಳಿಗೆ ಬೆಳೆ ವಿಮೆ ಮಾಡಿಕೊಳ್ಳಬೇಕು. ರೈತರಿಗೆ ನೈಸರ್ಗಿಕ ಪ್ರಕೃತಿ ವಿಕೋಪಗಳಿಂದಾಗಿ ಬೆಳೆ ಹಾನಿಯಾದರೆ ವಿಮಾ ಯೋಜನೆಯಿಂದ ರೈತರಿಗೆ ಬಹಳಷ್ಟು ಅನುಕೂಲವಾಗುತ್ತದೆ. ಇದನ್ನೂ ಕೂಡ ಓದಿ : PM Kisan Scheme : ಪಿಎಂ ಕಿಸಾನ್ ರೈತರಿಗೆ ಸಿಹಿಸುದ್ಧಿ.! ಹೊಸ ವರ್ಷಕ್ಕೆ … Read more

PM Vishwakarma : ಪಿಎಂ ವಿಶ್ವಕರ್ಮ ಯೋಜನೆಯಡಿಯಲ್ಲಿ ಹೇಗೆ ಸಾಲ ಪಡೆಯುವುದು.? ಬೇಕಾಗುವ ದಾಖಲೆಗಳೇನು.?

PM Vishwakarma : ನಮಸ್ಕಾರ ಸ್ನೇಹಿತರೇ, ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯೂ ಒಂದು. ಈ ಯೋಜನೆಯಡಿ ಸಾಲ ಸೌಲಭ್ಯ ಪಡೆಯುವುದು ಹೇಗೆ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. ಬಡ ಮತ್ತು ಮಧ್ಯಮ ವರ್ಗದ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ವರ್ಗದ ಕುಶಲ ಕರ್ಮಿಗಳಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಈ ಕೇಂದ್ರ ಸರ್ಕಾರ ಕಳೆದ ವರ್ಷ ಈ ಯೋಜನೆಗೆ ಚಾಲನೆ ನೀಡಿತ್ತು. ಈ ಯೋಜನೆಯಡಿಯಲ್ಲಿ … Read more

Bima Sakhi Scheme : ಬಿಮಾ ಸಖಿ ಯೋಜನೆಗೆ ಪಿಎಂ ಮೋದಿ ಚಾಲನೆ – ಮಹಿಳೆಯರಿಗೆ ತಿಂಗಳಿಗೆ ₹7,000/- ಲಭ್ಯ.! ನೀವೂ ಹೀಗೆ ಅರ್ಜಿ ಸಲ್ಲಿಸಿ!

Bima Sakhi Scheme : ನಮಸ್ಕಾರ ಸ್ನೇಹಿತರೇ, ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಪಾಣಿಪತ್‌’ನಿಂದ ಎಲ್‌ಐಸಿ ಬಿಮಾ ಸಖಿ ಯೋಜನೆಗೆ ಚಾಲನೆ ನೀಡಿದರು. ಮಹಿಳೆಯರನ್ನ ಸ್ವಾವಲಂಬಿಗಳನ್ನಾಗಿ ಮಾಡುವುದು ಈ ಯೋಜನೆಯ ಉದ್ದೇಶವಾಗಿದೆ. ಈ ಯೋಜನೆಯಡಿ ಮಹಿಳೆಯರಿಗೆ ಎಲ್‌ಐಸಿ ಏಜೆಂಟ್ ಆಗಲು ತರಬೇತಿ ನೀಡಲಾಗುವುದು. ಈ ಅವಧಿಯಲ್ಲಿ ಪ್ರತಿ ತಿಂಗಳು 7 ಸಾವಿರದಿಂದ 5 ಸಾವಿರ ರೂಪಾಯಿ ನೀಡಲಾಗುವುದು. ಇದಲ್ಲದೇ ಪಾಲಿಸಿ ಪಡೆದ ಮೇಲೆ ಕಮಿಷನ್ ಕೂಡ ನೀಡಲಾಗುವುದು. ಇದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ … Read more

e-Shram Card : ಕಾರ್ಮಿಕರಿಗೆ 3,000 ರೂ. ಪಿಂಚಣಿ ಹಾಗು 2 ಲಕ್ಷ ರೂಪಾಯಿ ವಿಮೆ.! ಇ-ಶ್ರಮ್ ಕಾರ್ಡ್ ಗೆ ಅರ್ಜಿ ಸಲ್ಲಿಸುವುದು ಹೇಗೆ.? ಸಂಪೂರ್ಣ ಮಾಹಿತಿ

e-Shram Card : ನಮಸ್ಕಾರ ಸ್ನೇಹಿತರೇ, ಅಸಂಘಟಿತ ವಲಯದ ಕಾರ್ಮಿಕರಿಗೆ ಸಾಮಾಜಿಕ ಭದ್ರತೆಯನ್ನು ಒದಗಿಸಲು ಕೇಂದ್ರ ಸರ್ಕಾರವು ಇ-ಶ್ರಮ್ ಯೋಜನೆ ಯೋಜನೆಯನ್ನು ಅಸಂಘಟಿತ ವಲಯದ ಕಾರ್ಮಿಕರಿಗಾಗಿ ವಿಶೇಷವಾಗಿ ಇ-ಶ್ರಮ್ ಪೋರ್ಟಲ್ ಅನ್ನು ಸ್ಥಾಪಿಸಿದೆ. ಇ-ಶ್ರಮ್ ಪೋರ್ಟಲ್‌ನ ಮುಖ್ಯ ಉದ್ದೇಶವೆಂದರೆ ಅಸಂಘಟಿತ ವಲಯದ ಕಾರ್ಮಿಕರ ವ್ಯಾಪಕ ಡೇಟಾಬೇಸ್ ಅನ್ನು ರಚಿಸುವುದು ಮತ್ತು ಅವರಿಗೆ ಸರ್ಕಾರದ ವಿವಿಧ ಯೋಜನೆಗಳ ಪ್ರಯೋಜನಗಳನ್ನು ಒದಗಿಸುವುದು. ಇದನ್ನೂ ಕೂಡ ಓದಿ : Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ … Read more

SBI Bank Updates : ಎಸ್ ಬಿಐ ಬ್ಯಾಂಕ್ ನಲ್ಲಿ ಅಕೌಂಟ್ ಇದ್ದವರಿಗೆ ಗುಡ್ ನ್ಯೂಸ್.! ಹೊಸ ಯೋಜನೆ ಜಾರಿಗೆ.?

SBI Bank Updates : ನಮಸ್ಕಾರ ಸ್ನೇಹಿತರೇ, ನಿಶ್ಚಿತ ಠೇವಣಿ ಯೋಜನೆಗಳ ಬಗ್ಗೆ ಸಾಮಾನ್ಯವಾಗಿ ಬ್ಯಾಂಕ್ ಗಳಲ್ಲಿ ಉಳಿತಾಯ ಮಾಡಬಯಸುವ ಎಲ್ಲರಿಗೂ ಐಡಿಯಾ ಇದ್ದೇ ಇರುತ್ತದೆ. ಅಂಚೆ ಕಚೇರಿಗಳಲ್ಲಿ, ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ, ಸಹಕಾರಿ ಬ್ಯಾಂಕ್ ಗಳಲ್ಲಿ ಹೀಗೆ ಸರ್ಕಾರಿ ಹಾಗೂ ಸರ್ಕಾರೇತರವಾದ ಹಣಕಾಸು ಸಂಸ್ಥೆಗಳಲ್ಲಿ ಜನರು ಹೂಡಿಕೆಯ ಉದ್ದೇಶದಿಂದ ಮತ್ತು ಲಾಭದ ಉದ್ದೇಶದಿಂದ ತಮ್ಮ ಹಣವನ್ನು ಠೇವಣಿ ಇಡುತ್ತಾರೆ. ಈ ಠೇವಣಿಗಳಿಗೆ ಆ ಹಣಕಾಸು ಸಂಸ್ಥೆಯಲ್ಲಿ ನಿರ್ಧರಿತವಾಗಿರುವ ಬಡ್ಡಿ ಕೂಡ ಅನ್ವಯವಾಗುತ್ತದೆ. ಅದರ ಲಾಭವನ್ನು ಗ್ರಾಹಕರು … Read more