RCB ಗೆಲುವಿನ ಕ್ರೆಡಿಟ್ ಅನ್ನು ರಜತ್ ಕೊಟ್ಟಿದ್ದು ಯಾರಿಗೆ.? ಪಂದ್ಯದಲ್ಲಿ ಕೊನೆವರೆಗೆ ಪಂಜಾಬ್ ಅನ್ನು ಮೇಲೇಳಲು ಬಿಡಲೇ ಇಲ್ಲ ಈತ
ಕ್ವಾಲಿಫೈಯರ್- 1ರ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸುಲಭ ಜಯ ಪಡೆದಿದೆ. ಮೊದಲ ಇನ್ನಿಂಗ್ಸ್ನಿಂದಲೂ ಎದುರಾಳಿ ಮೇಲೆ ಹಿಡಿತ ಸಾಧಿಸಿದ ಆರ್ಸಿಬಿ ತಂಡ, ಪಂಜಾಬ್ ಅನ್ನು ಯಾವ ಹಂತದಲ್ಲೂ ಮೇಲೆ ಏಳಲು ಬಿಡಲೇ ಇಲ್ಲ. ಸದ್ಯ ತಂಡದಲ್ಲಿ ಯಾರು ಚೆನ್ನಾಗಿ ಆಡಿದ್ದಾರೆ ಎನ್ನುವ ಕುರಿತು ಕ್ಯಾಪ್ಟನ್ ರಜತ್ ಪಾಟಿದಾರ್ ಮಾತನಾಡಿದ್ದಾರೆ. ಪಂಜಾಬ್ ಕಿಂಗ್ಸ್ ವಿರುದ್ಧ ಗೆಲುವು ಪಡೆದ ಬಳಿಕ ಮಾತನಾಡಿದ ಬೆಂಗಳೂರು ತಂಡದ ಕ್ಯಾಪ್ಟನ್ ರಜತ್ ಪಾಟಿದಾರ್ ಅವರು, ಪಂದ್ಯದಲ್ಲಿ ಹೇಗೆ ಬೌಲಿಂಗ್ … Read more