RCB ಗೆಲುವಿನ ಕ್ರೆಡಿಟ್ ಅನ್ನು ರಜತ್ ಕೊಟ್ಟಿದ್ದು ಯಾರಿಗೆ.? ಪಂದ್ಯದಲ್ಲಿ ಕೊನೆವರೆಗೆ ಪಂಜಾಬ್ ಅನ್ನು ಮೇಲೇಳಲು ಬಿಡಲೇ ಇಲ್ಲ ಈತ

ಕ್ವಾಲಿಫೈಯರ್- 1ರ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸುಲಭ ಜಯ ಪಡೆದಿದೆ. ಮೊದಲ ಇನ್ನಿಂಗ್ಸ್ನಿಂದಲೂ ಎದುರಾಳಿ ಮೇಲೆ ಹಿಡಿತ ಸಾಧಿಸಿದ ಆರ್ಸಿಬಿ ತಂಡ, ಪಂಜಾಬ್ ಅನ್ನು ಯಾವ ಹಂತದಲ್ಲೂ ಮೇಲೆ ಏಳಲು ಬಿಡಲೇ ಇಲ್ಲ. ಸದ್ಯ ತಂಡದಲ್ಲಿ ಯಾರು ಚೆನ್ನಾಗಿ ಆಡಿದ್ದಾರೆ ಎನ್ನುವ ಕುರಿತು ಕ್ಯಾಪ್ಟನ್ ರಜತ್ ಪಾಟಿದಾರ್ ಮಾತನಾಡಿದ್ದಾರೆ. ಪಂಜಾಬ್ ಕಿಂಗ್ಸ್ ವಿರುದ್ಧ ಗೆಲುವು ಪಡೆದ ಬಳಿಕ ಮಾತನಾಡಿದ ಬೆಂಗಳೂರು ತಂಡದ ಕ್ಯಾಪ್ಟನ್ ರಜತ್ ಪಾಟಿದಾರ್ ಅವರು, ಪಂದ್ಯದಲ್ಲಿ ಹೇಗೆ ಬೌಲಿಂಗ್ … Read more

Gold Rate Today : ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ನೋಡಿ – ಆಭರಣ ಪ್ರಿಯರಿಗೆ ಸಿಹಿಸುದ್ದಿ ನೀಡುತ್ತಾ ಚಿನ್ನ.!

Gold Rate Today : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹8,895/- ರೂಪಾಯಿ ಆಗಿದೆ. 10 ಗ್ರಾಂ ಗೆ ₹88,950/- ರೂಪಾಯಿ. 100 ಗ್ರಾಂ ಗೆ ₹8,89,500/- ರೂಪಾಯಿ ಆಗಿದೆ. ನಿನ್ನೆ ಇದೇ 22 … Read more

Gold Rate Today : ಇಂದಿನ ಚಿನ್ನದ ಬೆಲೆಯಲ್ಲಿ ಎಷ್ಟು ಏರಿಳಿತ ಕಂಡಿದೆ.? ಕರ್ನಾಟಕದಲ್ಲಿ ಎಷ್ಟಿದೆ ಇಂದಿನ ಚಿನ್ನದ ದರ.?

Gold Rate Today : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹8,935/- ರೂಪಾಯಿ ಆಗಿದೆ. 10 ಗ್ರಾಂ ಗೆ ₹89,350/- ರೂಪಾಯಿ. 100 ಗ್ರಾಂ ಗೆ ₹8,93,500/- ರೂಪಾಯಿ ಆಗಿದೆ. ನಿನ್ನೆ ಇದೇ 22 … Read more

Gold Rate : ಇಂದಿನ ಚಿನ್ನದ ಬೆಲೆಯಲ್ಲಿ ಎಷ್ಟು ಏರಿಳಿತ ಕಂಡಿದೆ.? ಮತ್ತೆ ಇಳಿಕೆಯತ್ತ ಸಾಗುತ್ತಾ ಬಂಗಾರದ ದರ.?

Gold Rate : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.? ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹8,995/- ರೂಪಾಯಿ … Read more

Subsidy Loan : ಕೇಂದ್ರ ಸರ್ಕಾರದ ಈ ಯೋಜನೆಯಡಿ ಸಿಗಲಿದೆ 5 ಲಕ್ಷದವರೆಗೆ ಬಡ್ಡಿರಹಿತ ಸಾಲ.! ಹೇಗೆ ಅರ್ಜಿ ಸಲ್ಲಿಸುವುದು.?

Subsidy Loan : ನಮಸ್ಕಾರ ಸ್ನೇಹಿತರೇ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಮಹಿಳೆಯರಿಗೆ ವ್ಯವಹಾರಕ್ಕಾಗಿ 5 ಲಕ್ಷ ರೂ.ಗಳವರೆಗೆ ಸಾಲವನ್ನು ನೀಡುತ್ತದೆ. ಈ ಯೋಜನೆಯ ಲಾಭವನ್ನು ಪಡೆಯುವ ಮೂಲಕ ಮಹಿಳೆಯರು ತಮ್ಮ ವ್ಯವಹಾರವನ್ನು ಹೇಗೆ ಸ್ಥಾಪಿಸಬಹುದು ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. ಲಖಪತಿ ದೀದಿ ಯೋಜನೆ :- ಕೇಂದ್ರ ಸರ್ಕಾರವು ದೇಶದ ನಾಗರಿಕರಿಗಾಗಿ ಅನೇಕ ಯೋಜನೆಗಳನ್ನು ನಡೆಸುತ್ತದೆ. ವಿವಿಧ ಜನರ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಈ ಯೋಜನೆಗಳನ್ನು ತರುತ್ತದೆ. … Read more

Gold Rate Today : ಬಂಗಾರ ಖರೀದಿದಾರರಿಗೆ ಗುಡ್ ನ್ಯೂಸ್ ಇದೆಯಾ.? ಇಂದಿನ ಚಿನ್ನದ ಬೆಲೆಯಲ್ಲಿ ಎಷ್ಟು ಏರಿಳಿತ ಕಂಡಿದೆ ಗೊತ್ತಾ.?

Gold Rate Today : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.? ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹8,950/- … Read more

Housing Scheme : ವಸತಿ ಸೌಲಭ್ಯ ಬೇಕಾ.? ಇಲ್ಲಿದೆ ಡೈರೆಕ್ಟ್ ಲಿಂಕ್ – ಸರ್ಕಾರದಿಂದ ಗುಡ್ ನ್ಯೂಸ್.!

Housing Scheme : ವಸತಿ ಸೌಲಭ್ಯ ಬೇಕಾ.? ಇಲ್ಲಿದೆ ಡೈರೆಕ್ಟ್ ಲಿಂಕ್ - ಸರ್ಕಾರದಿಂದ ಗುಡ್ ನ್ಯೂಸ್.!

Housing Scheme : ನಮಸ್ಕಾರ ಸ್ನೇಹಿತರೇ, ಮನೆ ಇಲ್ಲದವರಿಗೆ ಕರ್ನಾಟಕ ಸರ್ಕಾರದಿಂದ ಗುಡ್ ನ್ಯೂಸ್ ಸಿಕ್ಕಿದೆ. ವಸತಿ ಸೌಲಭ್ಯ ಯಾರು ಹೊಂದಿಲ್ಲ ಅಂತವರಿಗೆ ಸರಕಾರದ ವತಿಯಿಂದ ಉಚಿತ ವಸತಿ ಯೋಜನೆಯನ್ನು ಕಲ್ಪಿಸಿಕೊಡಲಾಗುತ್ತಿದೆ. ರಾಜೀವ್ ಗಾಂಧಿ ವಸತಿ ಯೋಜನೆ ಅಡಿ ವಸತಿ ರಹಿತ ಮತ್ತು ಆರ್ಥಿಕವಾಗಿ ಹಿಂದುಳಿದ ನಾಗರಿಕರಿಗೆ ಉಚಿತ ವಸತಿ ಯೋಜನೆಯನ್ನು ಕಲ್ಪಿಸಲಾಗಿದ್ದು ಈ ಯೋಜನೆಯನ್ನು ಕರ್ನಾಟಕ ಸರ್ಕಾರವು ಜಾರಿಗೆ ತಂದಿದೆ.ರಾಜೀವ್ ಗಾಂಧಿ ವಸತಿ ಯೋಜನೆಯಲ್ಲಿ ವಸತಿ ರೈತರಿಗೆ ಮನೆಗಳನ್ನು ನಿರ್ಮಿಸಲು ಸಹಾಯ ಮಾಡುತ್ತದೆ. ಇದನ್ನೂ ಕೂಡ … Read more

SBI Bank Updates : ‘ಎಸ್ ಬಿಐ’ ಗ್ರಾಹಕರಿಗೆ ಭರ್ಜರಿ ಸಿಹಿಸುದ್ಧಿ – ಇನ್ಮುಂದೆ ಕೇವಲ 15 ನಿಮಿಷದಲ್ಲೇ ‘ಸಾಲ’ ಲಭ್ಯ – ಸಂಪೂರ್ಣ ಮಾಹಿತಿ

SBI Bank Updates : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಪ್ರತಿಯೊಂದು ವರ್ಗದ ಗ್ರಾಹಕರಿಗೆ ಹೊಸ ಯೋಜನೆಗಳನ್ನ ತರುತ್ತದೆ. ಈ ಸರಣಿಯಲ್ಲಿ, MSME ವಲಯಕ್ಕೆ ಸುಲಭವಾಗಿ ಸಾಕಷ್ಟು ಸಾಲಗಳನ್ನು ಒದಗಿಸಲು ಬ್ಯಾಂಕ್ ತ್ವರಿತ ಸಾಲ ಯೋಜನೆಯಡಿ ಸಾಲದ ಮಿತಿಯನ್ನು ಪ್ರಸ್ತುತ 5 ಕೋಟಿ ರೂ.ಗಳಿಂದ ಹೆಚ್ಚಿಸಲು ಯೋಜಿಸುತ್ತಿದೆ. ‘MSME SAHAJ’ ಒಂದು ‘ಡಿಜಿಟಲ್ ಇನ್ವಾಯ್ಸ್’ ಹಣಕಾಸು ಯೋಜನೆಯಾಗಿದೆ. ಇದರ ಅಡಿಯಲ್ಲಿ, ಯಾವುದೇ ಮಾನವ ಹಸ್ತಕ್ಷೇಪವಿಲ್ಲದೆ 15 ನಿಮಿಷಗಳಲ್ಲಿ ಸಾಲಕ್ಕಾಗಿ ಅರ್ಜಿ ಸಲ್ಲಿಸಲು, ದಾಖಲೆಗಳನ್ನ ಒದಗಿಸಲು ಮತ್ತು … Read more

ಪಡಿತರ ಚೀಟಿದಾರರ ಗಮನಕ್ಕೆ : ಮೇ 21ರಿಂದ ಜಾರಿಗೆ ಬರಲಿವೆ ಹೊಸ ನಿಯಮಗಳು – ಪಡಿತರ ಚೀಟಿ ರದ್ದು.!

2025 ರಲ್ಲಿ ಭಾರತ ಸರ್ಕಾರ ಪಡಿತರ ಚೀಟಿಗೆ ಸಂಬಂಧಿಸಿದ ನಿಯಮಗಳಲ್ಲಿ ದೊಡ್ಡ ಬದಲಾವಣೆಯನ್ನು ಮಾಡಿದೆ. ಈ ಬಾರಿ ಸರ್ಕಾರದ ಮುಖ್ಯ ಉದ್ದೇಶವೆಂದರೆ ಉಚಿತ ಪಡಿತರವನ್ನು ನಿಜವಾಗಿಯೂ ಪಡೆಯಲು ಅರ್ಹರಾಗಿರುವ ಜನರಿಗೆ ಮಾತ್ರ ನೀಡಬೇಕು. ಕಳೆದ ಕೆಲವು ವರ್ಷಗಳಲ್ಲಿ, ಆರ್ಥಿಕ ಸ್ಥಿತಿ ಸದೃಢವಾಗಿರುವ ಅನೇಕ ಜನರು ಸಹ ಈ ಯೋಜನೆಯ ಲಾಭಪಡೆಯುತ್ತಿರುವುದು ಕಂಡುಬಂದಿದೆ. ಈ ಕಾರಣಕ್ಕಾಗಿ, ಸರ್ಕಾರವು ಹೊಸ ನಿಯಮಗಳನ್ನು ಜಾರಿಗೆ ತಂದಿದ್ದು, ಇದು ಮೇ 21, 2025 ರಿಂದ ಇಡೀ ದೇಶದಲ್ಲಿ ಜಾರಿಗೆ ಬರಲಿದೆ. ಈ ಬದಲಾವಣೆಗಳ … Read more

Krishi Bhagya Scheme : ಕೃಷಿ ಭಾಗ್ಯ ಯೋಜನೆಯಡಿ ಅರ್ಜಿ ಆಹ್ವಾನ – ಹೇಗೆ ಅರ್ಜಿ ಸಲ್ಲಿಸುವುದು.?

Krishi Bhagya Scheme : ಕೃಷಿ ಭಾಗ್ಯ ಯೋಜನೆಯಡಿ ಅರ್ಜಿ ಆಹ್ವಾನ - ಹೇಗೆ ಅರ್ಜಿ ಸಲ್ಲಿಸುವುದು.?

Krishi Bhagya Scheme : ಕೃಷಿ ಇಲಾಖೆಯಿಂದ 2024-25 ನೇ ಸಾಲಿನ ಕೃಷಿಭಾಗ್ಯ ಯೋಜನೆಯಡಿ ಬಳ್ಳಾರಿ ಹಾಗೂ ಕುರುಗೋಡು ತಾಲ್ಲೂಕು ವ್ಯಾಪ್ತಿಯ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ. ಒಣ ಭೂಮಿ ರೈತರ ಆದಾಯ ಮಳೆಯ ಮೇಲೆ ಅವಲಂಭಿತವಾಗಿರುವುದರಿಂದ ನಿರೀಕ್ಷಿತ ಆದಾಯ ಸಿಗುವುದು ಕಷ್ಟಸಾಧ್ಯವಾಗಿದ್ದು, ರೈತರು ಕೃಷಿ ಭಾಗ್ಯ ಯೋಜನೆಯಡಿ ಕೃಷಿ ಹೊಂಡ ಹಾಗೂ ವಿವಿಧ ಘಟಕಗಳನ್ನು ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿದ್ದು, ಯೋಜನೆಯ ಸದುಪಯೋಗ ಪಡೆದುಕೊಳ್ಳಬಹುದು. ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ ₹2.5 … Read more