Gruhalakshmi : ಗೃಹಲಕ್ಷ್ಮಿ ಹಣ ಜಮೆ ಆಗುತ್ತಿಲ್ಲ ಯಾಕೆ ಇಲ್ಲಿದೆ ಕಾರಣ – ಮಹಿಳೆಯರು ತಪ್ಪದೇ ನೋಡಿ

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಹಣ ಕಳೆದ ಎರಡು-ಮೂರು ತಿಂಗಳಿನಿಂದ ಜಮೆ ಆಗುತ್ತಿಲ್ಲ. ಇದಕ್ಕೆ ಕಾರಣ ಇಲ್ಲಿದೆ. ಕಾಂಗ್ರೆಸ್ ನ ಗ್ಯಾರಂಟಿಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆಯಂತೆ ಕುಟುಂಬದ ಯಜಮಾನಿಯ ಖಾತೆಗೆ ಪ್ರತೀ ತಿಂಗಳು 2,000 ರೂ. ಜಮೆ ಮಾಡಬೇಕು. ಆದರೆ ಕಳೆದ ಎರಡು ಮೂರು ತಿಂಗಳಿಂದ ಹಣವೇ ಬಂದಿಲ್ಲ. ಇದು ಮಹಿಳೆಯರ ಆಕ್ರೋಶಕ್ಕೆ ಕಾರಣವಾಗಿದೆ. ಭಾರೀ ಇಳಿಕೆ ಕಂಡ ಚಿನ್ನ.! ಇನ್ನೂ ಇಳಿಕೆ ಕಾಣುತ್ತಾ ಬಂಗಾರ.! ಎಷ್ಟಾಗಿದೆ ಗೊತ್ತಾ … Read more

Udyogini Yojana : ಉದ್ಯೋಗಿನಿ ಯೋಜನೆ ಅಡಿ ಮಹಿಳೆಯರಿಗೆ ಬಡ್ಡಿ ರಹಿತ ಸಾಲ ಸೌಲಭ್ಯ – ಅರ್ಹತೆ ಹಾಗು ಬೇಕಾಗುವ ದಾಖಲೆಗಳೇನು.?

Udyogini Yojana : ನಮಸ್ಕಾರ ಸ್ನೇಹಿತರೇ, ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಸರ್ಕಾರ ಜಾರಿಗೊಳಿಸಿದಂತಹ ಸ್ಕೀಮ್ಸ್‌ಗಳಲ್ಲಿ ʼಉದ್ಯೋಗಿನಿ ಯೋಜನೆʼಯೂ ಒಂದು. ಈ ಯೋಜನೆಯಡಿ ಸ್ವಂತ ಉದ್ಯಮವನ್ನು ಪ್ರಾರಂಭಿಸಲು ಬಯಸುವಂತಹ ಮಹಿಳೆಯರಿಗೆ ಹಣಕಾಸಿನ ನೆರವನ್ನು ನೀಡಲಾಗುತ್ತದೆ. ಇದೀಗ ಈ ಯೋಜನೆಯಡಿ ಮಹಿಳೆಯರಿಗೆ ಸುಮಾರು 3 ಲಕ್ಷದಷ್ಟು ಬಡ್ಡಿ ರಹಿತ ಸಾಲ ಸೌಲಭ್ಯ ಸಿಗಲಿದ್ದು, ಫಲಾನುಭವಿಗಳು ಈ ಸೌಲಭ್ಯವನ್ನು ಪಡೆಯಲು ಅರ್ಜಿ ಸಲ್ಲಿಸುವುದು ಹೇಗೆ, ವಯೋಮಿತಿ ಹಾಗೂ ಅಗತ್ಯ ದಾಖಲೆಗಳಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. ಇದನ್ನೂ … Read more

Ration Card Updates : ಹೊಸ ರೇಷನ್‌ ಕಾರ್ಡ್‌ʼಗೆ ಅರ್ಜಿ ಸಲ್ಲಿಕೆ ಆರಂಭ! ಏನೆಲ್ಲಾ ಅರ್ಹತೆಗಳಿರಬೇಕು.?

Ration Card Updates : ಸರ್ಕಾರ ಬಡತನ ರೇಖೆಗಿಂತ ಕೆಳಗಿರುವವರಿಗೆ ರೇಷನ್ ಕಾರ್ಡ್ ಅನ್ನು ನೀಡುತ್ತಿದ್ದ, ಇದೀಗ ಆಹಾರ ಇಲಾಖೆಯು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಮತ್ತೆ ಅವಕಾಶ ನೀಡಿದೆ. ಪಡಿತರ ಚೀಟಿಯನ್ನು ಹೊಂದಿರುವ ಫಲಾನುಭವಿಗಳಿಗೆ ಸರ್ಕಾರವು ನೀಡುತ್ತಿರುವ ವೈದ್ಯಕೀಯ ಸೇವೆಗಳು ಸೇರಿಂದ ಹಲವಾರು ಯೋಜನೆಗಳ ಲಾಭವನ್ನು ಸಹ ನೀವು ಪಡೆದುಕೊಳ್ಳಬಹುದಾಗಿದೆ. ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಲು ಯಾವೇಲ್ಲಾ ದಾಖಲೆಗಳು ಬೇಕು. ಹಾಗೂ ಅರ್ಹತೆಗಳೇನು ಹೊಂದಿರಬೇಕು ಎಂಬ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ. … Read more

PM Kisan Samman Yojana : ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ 19ನೇ ಕಂತಿನ ಹಣ ಬಿಡುಗಡೆ.!

PM Kisan Samman Yojana : 2019 ರಲ್ಲಿ ಭಾರತ ಸರ್ಕಾರವು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ಪ್ರಾರಂಭಿಸಿತು. ಈ ಯೋಜನೆಯ ಮೂಲಕ ಭಾರತ ಸರ್ಕಾರವು ದೇಶದ ಬಡ ರೈತರಿಗೆ ಪ್ರತಿ ವರ್ಷ 6 ಸಾವಿರ ರೂ.ಗಳ ಆರ್ಥಿಕ ಸಹಾಯವನ್ನು ನೀಡುತ್ತಿದೆ. Gruhalakshmi : ಗೃಹಲಕ್ಷ್ಮಿಯರಿಗೆ ಸಿಕ್ತು ಗುಡ್ ನ್ಯೂಸ್.! ಇನ್ನೂ ನಿಮ್ಮ ಖಾತೆಗೆ ಹಣ ಬಂದಿಲ್ವಾ! ಚಿಂತೆ ಬಿಡಿ ಈ ಸುದ್ದಿ ನೋಡಿ! ಈ 6 ಸಾವಿರ ರೂಪಾಯಿಗಳ ಆರ್ಥಿಕ ಸಹಾಯವನ್ನು ಪ್ರತಿ … Read more

Gruhalakshmi : ಗೃಹಲಕ್ಷ್ಮಿಯರಿಗೆ ಸಿಕ್ತು ಗುಡ್ ನ್ಯೂಸ್.! ಇನ್ನೂ ನಿಮ್ಮ ಖಾತೆಗೆ ಹಣ ಬಂದಿಲ್ವಾ! ಚಿಂತೆ ಬಿಡಿ ಈ ಸುದ್ದಿ ನೋಡಿ!

Gruhalakshmi : ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆ ರಾಜ್ಯದ ಲಕ್ಷಾಂತರ ಮಹಿಳೆಯರಿಗೆ ಸಾಕಷ್ಟು ಅನುಕೂಲ ಆಗಿದೆ. ಆದರೆ ಎರಡ್ಮೂರು ತಿಂಗಳಿನಿಂದ ಗೃಹಲಕ್ಷ್ಮೀ ಯೋಜನೆಯ ಹಣ ಫಲಾನುಭವಿಗಳ ಖಾತೆಗೆ ಪಾವತಿಯಾಗಿಲ್ಲ. ಯಾಕೆ ತಡವಾಗುತ್ತಿರಬಹುದು ಎಂಬ ಕುರಿತು ವ್ಯಾಪಕವಾಗಿ ಚರ್ಚೆ ಆಗುತ್ತಿದೆ. ಎರಡ್ಮೂರು ತಿಂಗಳಿಂದ ಗೃಹಲಕ್ಷ್ಮೀ ಯೋಜನೆಯ ಹಣ ಫಲಾನುಭವಿಗಳ ಖಾತೆಗೆ ಪಾವತಿಯಾಗಿಲ್ಲ. ಏಕೆ ತಡವಾಗುತ್ತಿರಬಹುದು ಎಂಬ ಕುರಿತು ವ್ಯಾಪಕವಾಗಿ ಚರ್ಚೆ ಆಗುತ್ತಿದೆ. ಅದರ ನಡುವೆ ನೆಮ್ಮದಿ ಸುದ್ದಿ ಒಂದು ಸಿಕ್ಕಿದೆ. ಕಳೆದ ಕೆಲವು ತಿಂಗಳುಗಳಿಂದ … Read more

ರೈತರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಗಿಫ್ಟ್‌! ಇನ್ಮುಂದೆ ರೈತರಿಗೆ ₹7,600/- ರೂಪಾಯಿ ಅಲ್ಲ, ಜಾಸ್ತಿನೇ ಸಿಗುತ್ತೆ!

ರೈತರಿಗೆ ಇದೀಗ ರಾಜ್ಯ ಸರ್ಕಾರ ಗುಡ್‌ ನ್ಯೂಸ್ ನೀಡಿದೆ. ಸಾಮಾನ್ಯವಾಗಿ ರಾಜ್ಯದಲ್ಲಿ ರೈತರು ಬೆಳೆಯುವ ಪ್ರತಿಯೊಂದು ಬೆಳೆಗೂ ಬೆಂಬಲ ಬೆಲೆ ಎಂದು ನೀಡಲಾಗುತ್ತದೆ. ಆ ಪ್ರಕಾರ ಇದೀಗ ತೊಗರಿ ಬೆಳೆಗಾರರಿಗೆ (Dal Farmers) ರಾಜ್ಯ ಸರ್ಕಾರ ಬಂಪರ್ ಗಿಫ್ಟ್‌ ಘೋಷಿಸಿದೆ. ರೈತರಿಗೆ ಬಂಪರ್ ಗಿಫ್ಟ್‌! ಹೌದು, ತೊಗರಿ ಬೆಳೆಗಾರರಿಗೆ ರಾಜ್ಯ ಸರ್ಕಾರ ಬಂಪರ್ ಗಿಫ್ಟ್ ನೀಡಿದೆ. ಕೇಂದ್ರ‌ ಸರ್ಕಾರದ ನಿಗಧಿತ ಬೆಂಬಲ ಬೆಲೆ ಜೊತೆಗೆ 450 ರೂ ಬೋನಸ್ ನೀಡುವುದಾಗಿ ರಾಜ್ಯ ಸರ್ಕಾರ ನಿರ್ಧರಿಸಿದೆ. ಇದುವರೆಗೆ ಕೇಂದ್ರ … Read more

PM Kisan Samman : ಪಿಎಂ ಕಿಸಾನ್ ಸಮ್ಮಾನ್ ಯೋಜನೆ’ಗೆ ಇನ್ನು ಮುಂದೆ ಕೃಷಿಕರ ಗುರುತಿನ ಚೀಟಿ ಕಡ್ಡಾಯ.!

PM Kisan Samman : ನಮಸ್ಕಾರ ಸ್ನೇಹಿತರೇ, ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಹೊಸ ಅರ್ಜಿದಾರರು ಕಿಸಾನ್ ಐಡಿ (ಕೃಷಿಕರ ಗುರುತಿನ ಚೀಟಿ) ಪಡೆಯುವುದನ್ನು ಕೇಂದ್ರ ಸರ್ಕಾರ ಕಡ್ಡಾಯಗೊಳಿಸಿದೆ. ಪ್ರತಿ ತಿಂಗಳು ಸುಮಾರು 2 ಲಕ್ಷ ಹೊಸ ಅರ್ಜಿಗಳು ಬರುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯ ಈ ಕ್ರಮ ಕೈಗೊಂಡಿದೆ. ಅಧಿಕಾರಿಯೊಬ್ಬರ ಪ್ರಕಾರ, “ಈ ರೈತ ಐಡಿ ಅರ್ಜಿದಾರ ರೈತನು ಭೂಮಿಯ ಮಾಲೀಕತ್ವ ಹೊಂದಿದ್ದಾನೆ ಎಂಬುದನ್ನು ದೃಢಪಡಿಸುತ್ತದೆ. ಇದು ಪಿಎಂ-ಕಿಸಾನ್ ನೋಂದಣಿ … Read more

Gruhalakshmi Scheme : ‘ಗೃಹಲಕ್ಷ್ಮಿ’ ಮಾಸಿಕ ಹಣ ಹೆಚ್ಚಳಕ್ಕೆ ರಾಜ್ಯ ಸರ್ಕಾರ ಚಿಂತನೆ! ಗೃಹಲಕ್ಷ್ಮೀಯರಿಗೆ ಸಿಹಿಸುದ್ಧಿ.!

ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದ ಕೂಡಲೇ ಪ್ರಮುಖ 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದು, ಅದರಲ್ಲಿ ಗೃಹಲಕ್ಷ್ಮಿ ಯೋಜನೆ ಪ್ರಮುಖವಾಗಿದ್ದು, ಮನೆಯ ಯಜಮಾನತಿಗೆ ತಿಂಗಳಿಗೆ ರೂ.2000 ಅವರ ಖಾತೆಗೆ ಜಮೆ ಆಗುತ್ತದೆ. ಇದೀಗ ಈ ಒಂದು ಮಾಸಿಕ ಹಣದಲ್ಲಿ ಹೆಚ್ಚಳ ಮಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಹೌದು ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಈಗಾಗಲೇ 2 ಸಾವಿರ ಹಣ ಮಹಿಳೆಯರ ಖಾತೆಗೆ ಹಾಕಲಾಗುತ್ತಿದ್ದೂ, ಅತೀ ಶೀಘ್ರದಲ್ಲಿ ಗೃಹಲಕ್ಷ್ಮಿಯರ ಮಾಸಿಕ ಹಣ ಹೆಚ್ಚಳ ಸಾಧ್ಯತೆ ಇದೆ … Read more

Server Problem  : ಆಸ್ತಿ ನೋಂದಣಿಯ ‘ಕಾವೇರಿ ವೆಬ್‌ಸೈಟ್‌’ ಸರ್ವರ್ ಮತ್ತೆ ಡೌನ್ ; ದಿನಕ್ಕೆ 550 ಅಷ್ಟೇ ನೋಂದಣಿ

Server Problem : ನಾಲ್ಕು ದಿನ ಗಳಿಂದ ಸರ್ವರ್‌ ಸಮಸ್ಯೆಯಿಂದಾಗಿ ರಾಜ್ಯಾದ್ಯಂತ ಆಸ್ತಿಗಳ ಖರೀದಿ, ಮಾರಾಟ ಸಹಿತ ನೋಂದಣಿ ಪ್ರಕ್ರಿಯೆ ಸ್ತಬ್ಧಗೊಂಡಿದ್ದು ಜನರು ಪರದಾಡುವಂತಾಗಿದೆ. ನೋಂದಣಿ ಪ್ರಕ್ರಿಯೆಯನ್ನು ಸರಳಗೊಳಿಸುವ ಸಲುವಾಗಿ ನೋಂದಣಿ ಮತ್ತು ಮುದ್ರಾಂಕ ಇಲಾಖೆಯು ಮೇಲ್ದರ್ಜೆಗೇರಿಸಿದ “ಕಾವೇರಿ 2.0′ ತಂತ್ರಾಂಶವನ್ನು ಬಳಕೆ ಮಾಡುತ್ತಿದೆ. ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ ₹2.5 ಲಕ್ಷ ಸಹಾಯಧನ.! ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ – PM Awas Yojana ಆದರೆ ಸರ್ವರ್‌ ಸಮಸ್ಯೆಯಿಂದ 10 ದಿನಗಳಿಂದ ಋಣಭಾರ ಪ್ರಮಾಣಪತ್ರ … Read more

Pan Card Update : ಪಾನ್ ಕಾರ್ಡ್ ಬಳಕೆದಾರರೇ ಎಚ್ಚರ.! 10 ಸಾವಿರ ದಂಡ ತಪ್ಪಿಸಿಕೊಳ್ಳಲು ಕೊನೆಯ ಅವಕಾಶ.? ಸಂಪೂರ್ಣ ಮಾಹಿತಿ

Pan Card Update : ನಮಸ್ಕಾರ ಸ್ನೇಹಿತರೇ, ಸರ್ಕಾರಗಳ ಯೋಜನೆಗಳ ಪ್ರಯೋಜನ ಪಡೆಯುವುದು ಸೇರಿದಂತೆ ಬಹುತೇಕ ಎಲ್ಲಾ ಹಣಕಾಸಿನ ವ್ಯವಹಾರಗಳಿಗೂ ಇಂದು ಶಾಶ್ವತ ಖಾತೆ ಸಂಖ್ಯೆ ಅಂದರೆ ಪ್ಯಾನ್ ಕಾರ್ಡ್ ಅನಿವಾರ್ಯವಾಗಿದೆ. ಭಾರತದಲ್ಲಿ ಆದಾಯ ತೆರಿಗೆ ಇಲಾಖೆಯಿಂದ ನೀಡಲಾದ ಐಡಿ ಕಾರ್ಡ್ ಇದಾಗಿದ್ದು, ಇದು ಆದಾಯ ತೆರಿಗೆ ಇಲಾಖೆಗೆ ಪ್ರಮುಖ ದಾಖಲೆಯಾಗಿದೆ. Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.! ಸಂಬಳ ಪಡೆಯುವ ಉದ್ಯೋಗಸ್ಥರಿಗೆ ಇದು … Read more