Server Problem  : ಆಸ್ತಿ ನೋಂದಣಿಯ ‘ಕಾವೇರಿ ವೆಬ್‌ಸೈಟ್‌’ ಸರ್ವರ್ ಮತ್ತೆ ಡೌನ್ ; ದಿನಕ್ಕೆ 550 ಅಷ್ಟೇ ನೋಂದಣಿ

Server Problem : ನಾಲ್ಕು ದಿನ ಗಳಿಂದ ಸರ್ವರ್‌ ಸಮಸ್ಯೆಯಿಂದಾಗಿ ರಾಜ್ಯಾದ್ಯಂತ ಆಸ್ತಿಗಳ ಖರೀದಿ, ಮಾರಾಟ ಸಹಿತ ನೋಂದಣಿ ಪ್ರಕ್ರಿಯೆ ಸ್ತಬ್ಧಗೊಂಡಿದ್ದು ಜನರು ಪರದಾಡುವಂತಾಗಿದೆ. ನೋಂದಣಿ ಪ್ರಕ್ರಿಯೆಯನ್ನು ಸರಳಗೊಳಿಸುವ ಸಲುವಾಗಿ ನೋಂದಣಿ ಮತ್ತು ಮುದ್ರಾಂಕ ಇಲಾಖೆಯು ಮೇಲ್ದರ್ಜೆಗೇರಿಸಿದ “ಕಾವೇರಿ 2.0′ ತಂತ್ರಾಂಶವನ್ನು ಬಳಕೆ ಮಾಡುತ್ತಿದೆ. ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ ₹2.5 ಲಕ್ಷ ಸಹಾಯಧನ.! ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ – PM Awas Yojana ಆದರೆ ಸರ್ವರ್‌ ಸಮಸ್ಯೆಯಿಂದ 10 ದಿನಗಳಿಂದ ಋಣಭಾರ ಪ್ರಮಾಣಪತ್ರ … Read more

Pan Card Update : ಪಾನ್ ಕಾರ್ಡ್ ಬಳಕೆದಾರರೇ ಎಚ್ಚರ.! 10 ಸಾವಿರ ದಂಡ ತಪ್ಪಿಸಿಕೊಳ್ಳಲು ಕೊನೆಯ ಅವಕಾಶ.? ಸಂಪೂರ್ಣ ಮಾಹಿತಿ

Pan Card Update : ನಮಸ್ಕಾರ ಸ್ನೇಹಿತರೇ, ಸರ್ಕಾರಗಳ ಯೋಜನೆಗಳ ಪ್ರಯೋಜನ ಪಡೆಯುವುದು ಸೇರಿದಂತೆ ಬಹುತೇಕ ಎಲ್ಲಾ ಹಣಕಾಸಿನ ವ್ಯವಹಾರಗಳಿಗೂ ಇಂದು ಶಾಶ್ವತ ಖಾತೆ ಸಂಖ್ಯೆ ಅಂದರೆ ಪ್ಯಾನ್ ಕಾರ್ಡ್ ಅನಿವಾರ್ಯವಾಗಿದೆ. ಭಾರತದಲ್ಲಿ ಆದಾಯ ತೆರಿಗೆ ಇಲಾಖೆಯಿಂದ ನೀಡಲಾದ ಐಡಿ ಕಾರ್ಡ್ ಇದಾಗಿದ್ದು, ಇದು ಆದಾಯ ತೆರಿಗೆ ಇಲಾಖೆಗೆ ಪ್ರಮುಖ ದಾಖಲೆಯಾಗಿದೆ. Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.! ಸಂಬಳ ಪಡೆಯುವ ಉದ್ಯೋಗಸ್ಥರಿಗೆ ಇದು … Read more

ಕಾರ್ಮಿಕರಿಗೆ ಸಿಹಿಸುದ್ಧಿ.! ಮದುವೆಗೆ ಸರ್ಕಾರದಿಂದ ಸಿಗಲಿದೆ ₹60,000/- ಸಹಾಯಧನ.! ಹೇಗೆ ಅರ್ಜಿ ಸಲ್ಲಿಸುವುದು.?

ಕನ್ನಡ ನ್ಯೂಸ್ ಟೈಮ್ : ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣಡ ಮಂಡಳಿ ನೊಂದಾಯಿತ ಕಾರ್ಮಿಕರಿಗೆ ಸಿಹಿಸುದ್ದಿ ನೀಡಿದ್ದು, ಮಂಡಳಿಯು ನೋಂದಾಯಿತ ಕಾರ್ಮಿಕರ ಮದುವೆಗೆ ಅಥವಾ ಅವರ ಮಕ್ಕಳ ಮದುವೆಗೆ ₹60,000/- ಸಹಾಯಧನವನ್ನು ನೀಡುತ್ತದೆ. ಫಲಾನುಭವಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ ಈ ಸೌಲಭ್ಯವನ್ನು ಪಡೆದುಕೊಳ್ಳಬಹುದು. ನೋ೦ದಾಯಿತ ಕಾರ್ಮಿಕರ ಮದುವೆ ಅಥವಾ ಅವರ ಮಕ್ಕಳ ಮದುವೆಗೆ ಮ೦ಡಳಿಯು ಸಹಾಯಧನವನ್ನು ನೀಡುತ್ತದೆ Shrama Shakti Yojane : ಈ ಯೋಜನೆಯಲ್ಲಿ ಪ್ರತಿಯೊಬ್ಬ ಮಹಿಳೆಗೆ ಸಿಗಲಿದೆ … Read more

PM Kisan Samman Yojana : ಈ ದಿನ `ಪಿಎಂ ಕಿಸಾನ್ ಯೋಜನೆ’ಯ 19 ನೇ ಕಂತಿನ ಹಣ ಜಮಾ.! ಈ ಕೆಲಸ ಬೇಗ ಮಾಡಿಕೊಳ್ಳಿ.

ಕನ್ನಡ ನ್ಯೂಸ್ ಟೈಮ್ : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಫೆಬ್ರವರಿ 24, 2019 ರಂದು ಉತ್ತರ ಪ್ರದೇಶದ ಗೋರಖ್‌ಪುರದಲ್ಲಿ ಪಿಎಂ-ಕಿಸಾನ್ ಯೋಜನೆಯನ್ನು ಪ್ರಾರಂಭಿಸಿದರು, ಇದರ ಮೂಲಕ ದೇಶದ ದುರ್ಬಲ ಮತ್ತು ಸಣ್ಣ ರೈತರಿಗೆ ಆರ್ಥಿಕ ನೆರವು ನೀಡಲು ವಿನ್ಯಾಸಗೊಳಿಸಲಾಗಿದೆ. ಈ ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ ಮೂಲಕ, ಎರಡು ಹೆಕ್ಟೇರ್‌ವರೆಗಿನ ಭೂಮಿಯ ಮಾಲೀಕರು ಈ ಯೋಜನೆಯ ಪ್ರಯೋಜನಗಳನ್ನು ಪಡೆಯಬಹುದು. Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ … Read more

Gig Workers : ಗಿಗ್‌ ಕಾರ್ಮಿಕರಿಗೆ ಗುರುತು ಚೀಟಿ – ಆರೋಗ್ಯ ಸೇವೆಗೆ ಸೇರ್ಪಡೆ – ಏನೆಲ್ಲಾ ಪ್ರಯೋಜನೆಗಳಿವೆ.?

Gig Workers : ಕೇಂದ್ರ ಸರಕಾರದ ವತಿಯಿಂದ 1 ಕೋಟಿ ಗಿಗ್‌ ಕಾರ್ಮಿಕರಿಗೆ ಗುರುತಿನ ಚೀಟಿ ಮತ್ತು ಇ-ಶ್ರಮ್‌ ಪೋರ್ಟಲ್‌ನಲ್ಲಿ ನೋಂದಣಿ ಮಾಡಿಸಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದರು. ನಗರ ಪ್ರದೇಶದ ಕಾರ್ಮಿಕರ ಸಾಮಾಜಿಕ-ಆರ್ಥಿಕ ಅಭಿವೃದ್ಧಿಗೆ ಈ ಯೋಜನೆ ಒತ್ತು ನೀಡಲಿದೆ. SBI Bank Update : ನಿಮ್ಮ ಎಸ್ ಬಿಐ ಖಾತೆಯಿಂದ ₹236/- ಕಟ್ ಆಗಿದ್ಯಾ.?  ಯಾಕೆ ಕಟ್ ಆಗಿದೆ ಗೊತ್ತಾ.? ಆನ್‌ಲೈನ್‌ ಪ್ಲಾಟ್‌ಫಾರ್ಮ್ ಗಳ “ಗಿಗ್‌ ಕೆಲಸಗಾರರು’ ದೇಶದ ಆರ್ಥಿಕತೆಗೆ ಉತ್ತಮ … Read more

ಸಾಲಕ್ಕಾಗಿ ಇನ್ನು ಅಲೆಯಬೇಕಿಲ್ಲ, ಆಧಾರ್ ಕಾರ್ಡ್ ಇದ್ದರೆ ಸಾಕು 2.5 ಲಕ್ಷ ರೂ ಲೋನ್ ಸಿಗುತ್ತೆ – PM SVANidhi

PM SVANidhi : ದುಡ್ಡಿನ ಅವಶ್ಯಕತೆ ಬಿದ್ದಾಗ, ಮೈಕ್ರೋಫೈನಾನ್ಸ್ ಸೇರಿದಂತೆ ಇತರ ಅಪಾಯಕಾರಿ ಮಾರ್ಗದ ಮೂಲಕ ಸಾಲ ಪಡೆದು ಸಂಕಷ್ಟಕ್ಕೆ ಸಿಲುಕಬೇಡಿ, ಕಡಿಮೆ ಬಡ್ಡಿ ದರದಲ್ಲಿ ಕೇಂದ್ರ ಯೋಜನೆ ಮೂಲಕ ಸಾಲ ಪಡೆಯಲು ಸಾಧ್ಯವಿದೆ ಪಿಎಂ ಸ್ವನಿಧಿ ಸಾಲ ಪಡೆಯಲು ಕೇವಲ ಆಧಾರ್ಡ್ ಕಾರ್ಡ್ ಇದ್ದರೆ ಸಾಕು. ಜೀವನದಲ್ಲಿ ದುಡ್ಡಿನ ಅವಶ್ಯಕತೆ ಇದ್ದೇ ಇರುತ್ತದೆ. ಸಾಲ ರೂಪದಲ್ಲಿ ಹಣ ಪಡೆದು ಕಂತಗಳ ಮೂಲಕ ಪಾವತಿಸುವ ವಿಧಾನವೇ ಭಾರತದ ಬಹುತೇಕರ ಅನುಸರಿಸುವ ವಿಧಾನ. ಆದರೆ ಮೈಕ್ರೋಫೈನ್ಸ್ ಸೇರಿದಂತೆ ಇತರ … Read more

PWD Recruitment 2025 : ಲೋಕೋಪಯೋಗಿ ಇಲಾಖೆಯ ಹುದ್ದೆಗಳಿಗೆ ಅರ್ಜಿ ಆಹ್ವಾನ.! ಹೇಗೆ ಅರ್ಜಿ ಸಲ್ಲಿಸುವುದು.?

PWD Recruitment 2025 : ನಮಸ್ಕಾರ ಸ್ನೇಹಿತರೇ, ಸರ್ಕಾರಿ ಇಲಾಖೆಗಳಲ್ಲಿ ಉದ್ಯೋಗಾವಕಾಶಗಳು ತೆರೆದುಕೊಳ್ಳುತ್ತಲೇ ಇವೆ. ಹಾಗೆಯೇ ಇದೀಗ ಕರ್ನಾಟಕ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಗ್ರೂಪ್‌ ಎ ಹುದ್ದೆಗಳಿಗೆ ಕೆಪಿಎಸ್‌ಸಿ ಮತ್ತೆ ಅರ್ಜಿ ಆಹ್ವಾನ ಮಾಡಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆಗೆ ನಾಳೆ ಅಂದರೆ ಫೆಬ್ರವರಿ 3, 2025ರಂದೇ ಕೊನೇ ದಿನ. Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.! 2024ರ ಸೆಪ್ಟೆಂಬರ್ 18ರಂದು … Read more

ಪಹಣಿ ಹೊಂದಿರುವ ರೈತರಿಗೆ ಸ್ಪ್ರಿಂಕ್ಲರ್’ಗೆ ಶೇ.90 ರಷ್ಟು ಸಹಾಯಧನಕ್ಕೆ ಅರ್ಜಿ ಆಹ್ವಾನ.! – Krishi Sinchai Yojana

Krishi Sinchai Yojana : ನಮಸ್ಕಾರ ಸ್ನೇಹಿತರೇ, 2024-25 ನೇ ಸಾಲಿನಲ್ಲಿ ಕೃಷಿ ಇಲಾಖೆಯ ಮುಖಾಂತರ ಸ್ಪ್ರಿಂಕ್ಲರ್‍ಗೆ ಶೇ.90ರಷ್ಟು ಸಹಾಯಧನವನ್ನು ನೀಡಲಾಗುತ್ತಿದೆ. ಈ ಸೌಲಭ್ಯವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗದವರಿಗೂ ಸಹ ಶೇ.90 ರಷ್ಟು ಸಹಾಯಧನವನ್ನು ನೀಡಲಾಗುತ್ತಿದೆ. Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.! ರೈತ ಬಾಂಧವರು ತಮ್ಮ ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ರೈತ … Read more

Union Budget 2025 : ಕೇಂದ್ರ ಸರ್ಕಾರದ ಬಜೆಟ್ ನಲ್ಲಿ `ಅನ್ನದಾತ’ರಿಗೆ ಸಿಕ್ಕಿದ್ದೇನು.? ರೈತರಿಗೆ ಏನೆಲ್ಲಾ ಲಾಭಗಳಿವೆ.?

Union Budget 2025 : ನಮಸ್ಕಾರ ಸ್ನೇಹಿತರೇ, ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ದಾಖಲೆಯ 8 ನೇ ಬಜೆಟ್ ಮಂಡಿಸಿದ್ದು, ರೈತರಿಗೆ ಬಂಪರ್ ಕೊಡುಗೆಗಳನ್ನು ಘೋಷಿಸಿದ್ದಾರೆ. ಹೌದು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ತೊಗರಿ, ಉದ್ದು ಮತ್ತು ಮಸೂರಗಳ ಮೇಲೆ ವಿಶೇಷ ಗಮನ ಹರಿಸಿ, ದ್ವಿದಳ ಧಾನ್ಯಗಳಲ್ಲಿ ‘ಆತ್ಮ ನಿರ್ಭರ’ಕ್ಕಾಗಿ ಆರು ವರ್ಷಗಳ ಕಾರ್ಯಕ್ರಮವನ್ನು ಪ್ರಾರಂಭಿಸುವುದಾಗಿ ಘೋಷಿಸಿದರು. Yashaswini Card : ರಾಜ್ಯ ಸರ್ಕಾರದಿಂದ ಸಿಹಿಸುದ್ಧಿ : ‘ಯಶಸ್ವಿನಿ ಯೋಜನೆ’ … Read more

Subsidy for Farmer : ಕೇಂದ್ರ ಸರ್ಕಾರದಿಂದ ರೈತರಿಗೆ ಬಂಪರ್ ಕೊಡುಗೆ -ಕೇವಲ ₹265 ಗೆ ಸಿಗಲಿದೆ ಒಂದು ಚೀಲ ಯೂರಿಯಾ!

Subsidy for Farmer : ರೈತರ ಕೃಷಿ ಉಪಕರಣಗಳಿಗೆ ಡಿಬಿಟಿ ಮೂಲಕ ಸಬ್ಸಿಡಿ ನೀಡಲು ಚಿಂತನೆ ನಡೆಸಲಾಗಿದೆ. ಕೃಷಿಯನ್ನು ಇನ್ನಷ್ಟು ಸುಲಭಗೊಳಿಸಲು ಸರ್ಕಾರವು ರೈತರಿಗಾಗಿ ದೊಡ್ಡ ಯೋಜನೆಯನ್ನು ಸಿದ್ಧಪಡಿಸಿದೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಹೇಳಿದ್ದಾರೆ. ಸರಕಾರ 2 ಲಕ್ಷ ಕೋಟಿ ರೂ.ವರೆಗೆ ರಸಗೊಬ್ಬರ ಸಬ್ಸಿಡಿ ನೀಡುತ್ತದೆ ಎಂದು ಹೇಳಿರುವ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಚೌಹಾಣ್ ಅವರು ರಸಗೊಬ್ಬರ ಸಬ್ಸಿಡಿಗೆ ಸರಕಾರ ನೀಡುವ ವೆಚ್ಚ 2 ಲಕ್ಷ ಕೋಟಿ … Read more