Krishi Bhagya Scheme : ಕೃಷಿ ಭಾಗ್ಯ ಯೋಜನೆ 2025-26 : ಅರ್ಹ ರೈತರಿಂದ ಅರ್ಜಿ ಆಹ್ವಾನ

Krishi Bhagya Scheme : 2025-26 ನೇ ಸಾಲಿನಲ್ಲಿ ಕೃಷಿ ಇಲಾಖೆಯಿಂದ ಕೃಷಿ ಭಾಗ್ಯ ಯೋಜನೆಗೆ (Krishi Bhagya Scheme) ಅರ್ಜಿ ಆಹ್ವಾನಿಸಿದೆ. ಈ ಯೋಜನೆಯಡಿ ಎಲ್ಲಾ ವರ್ಗದ ಅರ್ಹ ರೈತರು ಕೃಷಿ ಹೊಂಡ, ತಂತಿಬೇಲಿ, ಟಾರ್ಪಲ್ ಹೊದಿಕೆ, ಕ್ಷೇತ್ರ ಬದು, ಡೀಸೆಲ್ ಇಂಜಿನ್ ಹಾಗೂ ತುಂತುರು ನೀರಾವರಿ ಘಟಕಗಳನ್ನು ಪ್ಯಾಕೇಜ್ ಮಾದರಿಯಲ್ಲಿ ಸಹಾಯಧನ ನೀಡುತ್ತಾರೆ. ಅರ್ಹ ರೈತರು ಅರ್ಜಿ ಸಲ್ಲಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕ ಸೋಮಸುಂದರ್ ಪ್ರಕಟಣೆಯಲ್ಲಿ ಈ ಮಾಹಿತಿಯನ್ನು ನೀಡಿದ್ದಾರೆ. ಸೂಕ್ಷ್ಮ ನೀರಾವರಿ … Read more

Minimum Balance : ನಿಮ್ಮ ಬ್ಯಾಂಕ್ ಖಾತೆಯಲ್ಲಿ ಮಿನಿಮಮ್ ಬ್ಯಾಲೆನ್ಸ್ ಎಷ್ಟಿರಬೇಕು..? ತಪ್ಪಿದರೆ ದಂಡ ಎಷ್ಟು..? ಸಂಪೂರ್ಣ ಮಾಹಿತಿ

Minimum Balance : ನಮಸ್ಕಾರ ಸ್ನೇಹಿತರೇ, ಅನೇಕ ಜನರು ಒಂದಕ್ಕಿಂತ ಹೆಚ್ಚು ಖಾತೆಗಳನ್ನು ಹೊಂದಿರುತ್ತಾರೆ. ಅವರು ಕೆಲವು ಖಾತೆಗಳಲ್ಲಿ ಕನಿಷ್ಠ ಬ್ಯಾಲೆನ್ಸ್ ಅನ್ನು ಸಹ ನಿರ್ವಹಿಸುವುದಿಲ್ಲ. ಇದರಿಂದಾಗಿ ಅವರ ಖಾತೆ ಮೈನಸ್ ಬ್ಯಾಲೆನ್ಸ್ ಆಗುತ್ತದೆ. ಆದರೆ ಶೂನ್ಯ ಬ್ಯಾಲೆನ್ಸ್ ಖಾತೆಯಲ್ಲಿ ಸಾಮಾನ್ಯವಾಗಿ ಕನಿಷ್ಠ ಬ್ಯಾಲೆನ್ಸ್ ಇರುವುದಿಲ್ಲ. ಕೆಲವೊಮ್ಮೆ ಮಾತ್ರ ಮೈನಸ್ ಬ್ಯಾಲೆನ್ಸ್ ತೋರುತ್ತದೆ. ಅದು ಹೆಚ್ಚಾದಷ್ಟೂ ಬ್ಯಾಂಕ್ ದಂಡ ಹಾಕುತ್ತಿರುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ಕೆಲವು ಅಂತಹ ಖಾತೆಯನ್ನು ಮುಚ್ಚಲು ಬ್ಯಾಂಕ್‌ಗೆ ಕೇಳಿದಾಗ, ಮೈನಸ್‌ ಇರುವ ಮೊತ್ತವನ್ನು ಮರುಪಾವತಿಸಲು … Read more

e-Shram Card : ಸರ್ಕಾರದ ಈ ಕಾರ್ಡ್ ಇದ್ರೆ ನಿಮಗೆ ಸಿಗಲಿದೆ 2 ಲಕ್ಷ ರೂ. ವಿಮೆ.! ಇಲ್ಲಿದೆ ಸಂಪೂರ್ಣ ಮಾಹಿತಿ

e-Shram Card : ಸರ್ಕಾರದ ಈ ಕಾರ್ಡ್ ಇದ್ರೆ ನಿಮಗೆ ಸಿಗಲಿದೆ 2 ಲಕ್ಷ ರೂ. ವಿಮೆ.! ಇಲ್ಲಿದೆ ಸಂಪೂರ್ಣ ಮಾಹಿತಿ

e-Shram Card : ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಮಂತ್ರಾಲಯವು ಅಸಂಘಟಿತ ಕಾರ್ಮಿಕರ ದತ್ತಾಂಶ ಸಂಗ್ರಹಿಸುವ ಉದ್ದೇಶದಿಂದ,ಅಸಂಘಟಿತ ಕಾರ್ಮಿಕರಿಗೆ ವಿಶೇಷ ನೀತಿಗಳು ಹಾಗೂ ಯೋಜನೆಗಳನ್ನು ರೂಪಿಸಲು ಕೇಂದ್ರ ಸರ್ಕಾರವು ಇ-ಶ್ರಮ್ ಯೋಜನೆ ಜಾರಿಗೊಳಿಸಿದೆ. ಇದನ್ನೂ ಕೂಡ ಓದಿ : Traffic Rules : ಸರ್ಕಾರದಿಂದ ವಾಹನ ಸವಾರರಿಗೆ ಈ ಹೊಸ ನಿಯಮಗಳು ಜಾರಿ! ತಪ್ಪಿದರೆ ಭಾರಿ ದಂಡ ಇ-ಶ್ರಮ ಕಾರ್ಡ್‌ನೊಂದಿಗೆ, ಅಸಂಘಟಿತ ವಲಯದ ಕಾರ್ಮಿಕರು ಆರೋಗ್ಯ ಮತ್ತು ಜೀವ ವಿಮೆ, ವೃದ್ಧಾಪ್ಯ ಪಿಂಚಣಿ, ಅಂಗವೈಕಲ್ಯ ಪಿಂಚಣಿ, ಮಾತೃತ್ವ … Read more

Gold Rate Today : ಭಾರೀ ಏರಿಕೆಯತ್ತ ಸಾಗಿದ ಚಿನ್ನದ ಬೆಲೆ.! ಹೆಣ್ಣುಮಕ್ಕಳ ಮುಖದಲ್ಲಿ ಮಂದಹಾಸ ಮೂಡುತ್ತಾ.?

Gold Rate Today : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹9,805/- ರೂಪಾಯಿ ಆಗಿದೆ. 10 ಗ್ರಾಂ ಗೆ ₹98,050/- ರೂಪಾಯಿ. 100 ಗ್ರಾಂ ಗೆ ₹9,80,500/- ರೂಪಾಯಿ ಆಗಿದೆ. ನಿನ್ನೆ ಇದೇ 22 … Read more

Borewell Scheme : ಬೋರ್ವೆಲ್ ಕೊರಿಸಲು ರೈತರಿಗೆ ಸಹಾಯಧನ: ಯಾವ ರೈತರು ಅರ್ಜಿ ಸಲ್ಲಿಸಬಹುದು..? ಅರ್ಜಿ ಸಲ್ಲಿಸುವುದು ಹೇಗೆ..?

Borewell Scheme : ನಮಸ್ಕಾರ ಸ್ನೇಹಿತರೇ, ಪ್ರಸ್ತುತ ತೋಟಗಾರಿಕೆ ಇಲಾಖೆ 25ನೇ ಸಾಲಿನಲ್ಲಿ ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಬೋರ್ವೆಲ್ ಕೊರಿಸಲು ರೈತರಿಗೆ ಸಹಾಯಧನ ನೀಡಲಾಗುತ್ತಿದೆ ಹಾಗಾಗಿ ಆಸಕ್ತಿ ಇರುವಂತಹ ರೈತರು ಅರ್ಜಿ ಸಲ್ಲಿಸಬಹುದು.! ಅರ್ಜಿ ಸಲ್ಲಿಸಿದಂತ ರೈತರಿಗೆ ಸುಮಾರು ನಾಲ್ಕು ಲಕ್ಷ ರೂಪಾಯಿವರೆಗೆ ಬೋರ್ವೆಲ್ ಕೊರಿಸಲು ಆರ್ಥಿಕ ಸಹಾಯಧನ ನೀಡಲಾಗುತ್ತದೆ ಇದರ ಜೊತೆಗೆ ಬೋರ್ವೆಲ್ ಪಂಪ್ಸೆಟ್ ಹಾಗೂ ವಿದ್ಯುತ್ ಸಂಪರ್ಕ ಕಲ್ಪಿಸಲಾಗುತ್ತದೆ. ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳೇನು.? • ರೈತರು ಕಡ್ಡಾಯವಾಗಿ ಕನಿಷ್ಠ ಎರಡು ಎಕರೆ … Read more

ವರಮಹಾಲಕ್ಷ್ಮೀ ಹಬ್ಬದ ಗಿಫ್ಟ್ – ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆ

ಬೆಂಗಳೂರು, ಆಗಸ್ಟ್ 8: ವರಮಹಾಲಕ್ಷ್ಮೀ ಹಬ್ಬದ ಮುನ್ನ ರಾಜ್ಯದ ಮಹಿಳೆಯರಿಗೆ ಸಿಹಿ ಸುದ್ದಿ ಬಂದಿದೆ. ರಾಜ್ಯ ಸರ್ಕಾರವು **ಗೃಹಲಕ್ಷ್ಮಿ ಯೋಜನೆ (Gruhalakshmi Scheme)**ಯ 2025-26ನೇ ಸಾಲಿನ 3ನೇ ಕಂತಿನ ಹಣವನ್ನು ಬಿಡುಗಡೆ ಮಾಡಿದೆ. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ DBT (Direct Benefit Transfer) ಮೂಲಕ ನೇರವಾಗಿ ಹಣ ಜಮಾ ಆಗುತ್ತಿದೆ. ಕೊಪ್ಪಳ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ರೆಡ್ಡಿ ನಿವಾಸ ಅವರು ಈ ಕುರಿತು ಅಧಿಕೃತ … Read more

Govt Updates : ರಾಜ್ಯದ ಕಾರ್ಮಿಕರಿಗೆ ಸಿಹಿಸುದ್ಧಿ.! ನೀವು ಈ ‘ಕಾರ್ಡ್’ ಹೊಂದಿದ್ದರೆ, ಸರ್ಕಾರದಿಂದ ಈ ಸೌಲಭ್ಯ ನಿಮಗೆ ಸಿಗಲಿದೆ.!

Govt Updates : ನಮಸ್ಕಾರ ಸ್ನೇಹಿತರೇ, ಕರ್ನಾಟಕ ರಾಜ್ಯದ ಕಾರ್ಮಿಕರಿಗೆ ಸಿಹಿಸುದ್ಧಿ.! ಇದೊಂದು ಕಾರ್ಡ್ ಇದ್ದರೆ ಸರ್ಕಾರದಿಂದ ಈ ಸೌಲಭ್ಯಗಳು ಕಟ್ಟಡ ಕಾರ್ಮಿಕರಿಗೆ ಕಾರ್ಮಿಕ ಕಾರ್ಡ್ ನೀಡುತ್ತಿದ್ದು, ಈ ಫಲಾನುಭವಿಗಳಿಗೆ ಹಲವು ಸೌಲಭ್ಯವನ್ನು ನೀಡುತ್ತಿದ್ದಾರೆ. ಫಲಾನುಭವಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ ಹಲವು ಸೌಲಭ್ಯಗಳನ್ನು ಪಡೆದುಕೊಳ್ಳಬಹುದಾಗಿದೆ. ಕಟ್ಟಡ ಕಾರ್ಮಿಕರು ಕೆಲವು ದಾಖಲೆಗಳು ನೀಡುವ ಮೂಲಕ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿ ನೋಂದಣಿ ನವೀಕರಣ ಮಾಡಿಕೊಳ್ಳಬಹುದು. ನೀವು ಮಂಡಳಿಯಲ್ಲಿ ನೀಡಿರುವ ಗುರುತಿನ ಚೀಟಿ ಹೊಂದಿದ್ದರೆ ಸಿಗಲಿದೆ … Read more

10ನೇ ತರಗತಿ ಉತ್ತೀರ್ಣರಾದ ಮಹಿಳೆಯರಿಗೆ ತಿಂಗಳಿಗೆ ₹7,000/- ಹಣದ ಜತೆಗೆ ಕಮಿಷನ್ – ಏನಿದು ‘ಬಿಮಾ ಸಖಿ ಯೋಜನೆ’..?

ಕನ್ನಡ ನ್ಯೂಸ್ ಟೈಮ್ : ಪ್ರಧಾನಿ ನರೇಂದ್ರ ಮೋದಿ ಪಾಣಿಪತ್‌ ನಲ್ಲಿ ಎಲ್‌ಐಸಿ ಬಿಮಾ ಸಖಿ ಯೋಜನೆಗೆ ಚಾಲನೆ ನೀಡಿದರು. ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿ ಮಾಡುವುದು ಈ ಯೋಜನೆಯ ಉದ್ದೇಶವಾಗಿದೆ. ಈ ಯೋಜನೆಯಡಿ ಮಹಿಳೆಯರಿಗೆ ಎಲ್‌ಐಸಿ ಏಜೆಂಟ್ ಆಗಲು ತರಬೇತಿ ನೀಡಲಾಗುವುದು. ಈ ಅವಧಿಯಲ್ಲಿ ಪ್ರತಿ ತಿಂಗಳು 5 ಸಾವಿರ ರೂ. ನಿಂದ 7 ಸಾವಿರದವರೆಗೆ ನೀಡಲಾಗುವುದು. ಇದಲ್ಲದೇ ಪಾಲಿಸಿ ಪಡೆದ ಮೇಲೆ ಕಮಿಷನ್ ಕೂಡ ನೀಡಲಾಗುವುದು. ATM Withdrawal Rules : ಪ್ರತಿ ತಿಂಗಳು ಕೇವಲ 3 … Read more

ಸರ್ಕಾರದ ಈ ಯೋಜನೆಯಡಿ ₹3,000/- ಠೇವಣಿ ಮಾಡಿದ್ರೆ ಸಿಗಲಿದೆ 16 ಲಕ್ಷ ರೂ.! ಹೆಣ್ಣುಮಕ್ಕಳಿಗೆ ಗುಡ್ ನ್ಯೂಸ್.!

ಭಾರತದಲ್ಲಿ ಹೆಣ್ಣುಮಕ್ಕಳ ಶಿಕ್ಷಣಕ್ಕಿಂತ ಅವರ ಮದುವೆಯ ಬಗ್ಗೆ ಹೆಚ್ಚು ಚರ್ಚೆ ನಡೆಯುತ್ತಿದೆ. ಪೋಷಕರು ತಮ್ಮ ಹೆಣ್ಣುಮಕ್ಕಳನ್ನು ಒಳ್ಳೆಯ ಕುಟುಂಬದಲ್ಲಿ ಮದುವೆಯಾಗಿ ಅವರ ಜೀವನ ನೆಲೆಗೊಳ್ಳಬೇಕೆಂದು ಬಯಸುತ್ತಾರೆ. ಆದರೆ ಈಗ ಪರಿಸರ ಬದಲಾಗುತ್ತಿದೆ ಮತ್ತು ಶೇಕಡಾ ಹಲವು ಜನರು ಹುಡುಗಿಯರಿಗೆ ಶಿಕ್ಷಣ ನೀಡುವ ಬಗ್ಗೆಯೂ ಯೋಚಿಸುತ್ತಿದ್ದಾರೆ. Gold Price Today : ಬಜೆಟ್ ಬಳಿಕ ಚಿನ್ನದ ಬೆಲೆಯಲ್ಲಿ ಎಷ್ಟು ಏರಿಳಿತ ಕಂಡಿದೆ.? ಎಷ್ಟಿದೆ ನೋಡಿ ಇಂದಿನ ಚಿನ್ನದ ಬೆಲೆ.? ಸರ್ಕಾರವು ಸಹ ಇಂತಹ ಹಲವು ಯೋಜನೆಗಳನ್ನು ನಡೆಸುತ್ತಿದೆ, ಅವುಗಳಲ್ಲಿ … Read more

e-Shram Card : ಈ ಕಾರ್ಡ್ ಇದ್ದವರಿಗೆ ಪ್ರತಿ ತಿಂಗಳಿಗೆ ₹3,000/- ಹಣ ಖಾತೆಗೆ ಜಮಾ | ಕೇಂದ್ರ ಸರ್ಕಾರದಿಂದ ಘೋಷಣೆ.!

e-Shram Card : ಈ ಕಾರ್ಡ್ ಇದ್ದವರಿಗೆ ಪ್ರತಿ ತಿಂಗಳಿಗೆ ₹3,000/- ಹಣ ಖಾತೆಗೆ ಜಮಾ | ಕೇಂದ್ರ ಸರ್ಕಾರದಿಂದ ಘೋಷಣೆ.!

e-Shram Card : ನಮಸ್ಕಾರ ಸ್ನೇಹಿತರೇ, ಕೇಂದ್ರ ಸರ್ಕಾರದಿಂದ ಈ ಕಾರ್ಡ್ ಇದ್ದವರಿಗೆ ಪ್ರತಿ ತಿಂಗಳಿಗೆ ₹3,000 ಹಣ ಬಿಡುಗಡೆ. ಇತ್ತೀಚಿಗೆ ಕರ್ನಾಟಕ ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಪ್ರತಿ ತಿಂಗಳಿಗೆ ಮಹಿಳೆಯರಿಗೆ ₹2,000 ಹಣ ನೀಡುತ್ತಿರುವ ರಾಜ್ಯ ಸರ್ಕಾರಕ್ಕೆ ಏಟಿಗೆ ಎದುರೇಟು ನೀಡಲು ಕೇಂದ್ರ ಸರ್ಕಾರ ಈ ಕಾರ್ಡ್ ಇದ್ದವರಿಗೆ ಪ್ರತಿ ತಿಂಗಳಿಗೆ ₹3,000 ಹಣ ಬಿಡುಗಡೆ ಮಾಡಿದೆ. ಕಾರ್, ಟ್ಯಾಕ್ಸಿ, ಗೂಡ್ಸ್ ಎಲ್ಲಾ ವಾಹನಗಳಿಗೆ 1 ವರ್ಷದವರೆಗೆ ಎಲ್ಲಾ ಟೋಲ್ ಫ್ರೀ.! Toll Gate … Read more