e-Shram Card : ಇ-ಶ್ರಮ್ ಕಾರ್ಡ್ ಇದ್ದವರಿಗೆ ಗುಡ್ ನ್ಯೂಸ್.! ಬಿಪಿಎಲ್ ಕಾರ್ಡ್ ವಿತರಣೆ.!

e-Shram Card : ನಮಸ್ಕಾರ ಸ್ನೇಹಿತರೇ, ಇ-ಶ್ರಮ ಪೋರ್ಟಲ್‌ನಲ್ಲಿ ನೋಂದಾಯಿಸಿಕೊಂಡಿರುವ ಎಲ್ಲ ಕಾರ್ಮಿಕರಿಗೆ ಬಿಪಿಎಲ್‌ (ಆದ್ಯತಾ ಪಡಿತರ ಚೀಟಿ) ಚೀಟಿ ವಿತರಣೆ ಕಾರ್ಯಕ್ಕೆ ಆಹಾರ ಇಲಾಖೆ ಚಾಲನೆ ನೀಡಿದೆ. ಇ-ಶ್ರಮದಲ್ಲಿ (e-shram) ನೋಂದಾಯಿತ ಕಾರ್ಮಿಕರಿಗೆ ಬಿಪಿಎಲ್ ಚೀಟಿ ವಿತರಣೆ ಮಾಡಬೇಕು ಎಂದು ಸುಪ್ರೀಂ ಕೋರ್ಟ್ ಸೂಚಿಸಿತ್ತು. ಈ ಪ್ರಕಾರ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಈ ಕಾರ್ಯವನ್ನು ಆರಂಭಿಸಲಾಗಿದೆ ಎಂದು ಇಲಾಖೆ ತಿಳಿಸಿದೆ. ಇದನ್ನೂ ಕೂಡ ಓದಿ : Post Office Franchise : ಪೋಸ್ಟ್ ಆಫೀಸ್’ ಮೂಲಕ … Read more

Bele Parihara Payment : ರಾಜ್ಯದ ರೈತರಿಗೆ ಸಿಹಿಸುದ್ಧಿ.! ರೈತರ ಬ್ಯಾಂಕ್ ಖಾತೆಗೆ ಬೆಳೆ ಹಾನಿ ಪರಿಹಾರ ಮೊದಲ ಕಂತು ಜಮಾ.!

Bele Parihara Payment : ನಮಸ್ಕಾರ ಸ್ನೇಹಿತರೇ, 2024- 25 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಭಾರಿ ಮಳೆಯಿಂದಾಗಿ ಬೆಳೆ ಹಾನಿಗೊಳಗಾದ ರೈತರಿಗೆ ಪರಿಹಾರದ ಮೊತ್ತ ಮಂಜೂರಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಇದನ್ನೂ ಕೂಡ ಓದಿ : Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.? ಮುಂಗಾರು ಹಂಗಾಮಿನಲ್ಲಿ ಮಳೆಯಿಂದ ಹಾನಿಗೊಳಗಾದ ಕೃಷಿ … Read more

HSRP Number Plate : ಹಳೆ ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಸಲು ನ. 30 ರವರೆಗೆ ಗಡುವು ವಿಸ್ತರಣೆ ಮಾಡಿತಾ ಸಾರಿಗೆ ಇಲಾಖೆ.!

HSRP Number Plate : ನಮಸ್ಕಾರ ಸ್ನೇಹಿತರೇ, ಹಳೆ ವಾಹನಗಳಿಗೆ ಹೈ ಸೆಕ್ಯೂರಿಟಿ ನೋಂದಣಿ ಫಲಕ ಹೆಚ್‌ಎಸ್‌ಆರ್ಪಿಗಳ ಅಳವಡಿಕೆ ಗಡುವನ್ನು ನವೆಂಬರ್ 30ರವರೆಗೆ ವಿಸ್ತರಿಸಲಾಗಿದೆ. 2019ರ ಏಪ್ರಿಲ್ 1ಕ್ಕಿಂತ ಮೊದಲು ನೋಂದಣಿಯಾದ ವಾಹನಗಳಿಗೆ HSRP ಅಳವಡಿಕೆ ಕಡ್ಡಾಯ ಮಾಡಲಾಗಿದೆ. ಇದನ್ನೂ ಕೂಡ ಓದಿ : PM Awas Yojana : ಸ್ವಂತ ಮನೆ ನಿರ್ಮಿಸಿಕೊಳ್ಳಲು ಸಿಗುತ್ತಿದೆ ₹1.5 ಲಕ್ಷ ಸಹಾಯಧನ.! ಕೂಡಲೇ ಪಿಎಂ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಿ. ಹೆಚ್‌ಎಸ್‌ಆರ್ಪಿ ಅಳವಡಿಕೆಯನ್ನು ಕೇಂದ್ರ ಸರ್ಕಾರ ಕಡ್ಡಾಯಗೊಳಿಸಿದ್ದು, ಅದರಂತೆ … Read more

NHAI Recruitment 2024 : ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನೇಮಕಾತಿ – ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಅರ್ಜಿ ಸಲ್ಲಿಸುವುದು.?

NHAI Recruitment 2024 : ನಮಸ್ಕಾರ ಸ್ನೇಹಿತರೇ, ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ ವಿವಿಧ ಹುದ್ದೆಗಳು ಖಾಲಿ ಇವೆ. ಇವುಗಳನ್ನು ಶೀಘ್ರವೇ ಭರ್ತಿ ಮಾಡಿಕೊಳ್ಳಲಿದ್ದು, ಅರ್ಹ ಅಭ್ಯರ್ಥಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಗೆ ನವೆಂಬರ್ 29 ಕೊನೆಯ ದಿನವಾಗಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. Post office Scheme : ಪೋಸ್ಟ್ ಆಫೀಸ್ನಲ್ಲಿ ಈ ಹೂಡಿಕೆ ಮಾಡಿ: ಪ್ರತಿ ತಿಂಗಳು 9250 ರೂಪಾಯಿ ಪಡೆದುಕೊಳ್ಳಿ! ಕೇಂದ್ರ ಸರ್ಕಾರಿ ಹುದ್ದೆ ಮಾಡಬಯಸುವವರು ಈಗಲೇ … Read more

Business Loan : ಸ್ವ-ಉದ್ಯೋಗ ಆರಂಭಿಸಲು 2 ಲಕ್ಷ ರೂಪಾಯಿವರೆಗೆ ಸಾಲ ಹಾಗು ಸಹಾಯಧನ.! ಬೇಕಾಗುವ ದಾಖಲೆಗಳೇನು.?

Business Loan : ಸ್ವ-ಉದ್ಯೋಗ ಆರಂಭಿಸಲು 2 ಲಕ್ಷ ರೂಪಾಯಿವರೆಗೆ ಸಾಲ ಹಾಗು ಸಹಾಯಧನ.! ಬೇಕಾಗುವ ದಾಖಲೆಗಳೇನು.?

Business Loan : ನಮಸ್ಕಾರ ಸ್ನೇಹಿತರೇ, ನಿರುದ್ಯೋಗಿ ಯುವಕರಿಗೆ ಸ್ವಯಂ ಉದ್ಯೋಗ ಆರಂಭಿಸಲು ಸಾಲ ಸೌಲಭ್ಯದ ಜೊತೆಗೆ ಸಹಾಯಧನ ನೀಡಲು ಹಿಂದುಳಿದ ವರ್ಗಗಳ ಅಡಿಯಲ್ಲಿ ಬರುವಂತಹ ವಿವಿಧ ನಿಗಮಗಳಿಂದ ಸಾಲ ಹಾಗೂ ಸಹಾಯಧನ ಸೌಲಭ್ಯವನ್ನು ನೀಡಲು ಅರ್ಜಿಯನ್ನ ಆಹ್ವಾನಿಸಲಾಗಿದೆ. ಯಾವ ಯಾವ ನಿಗಮಗಳಿಂದ ನೇರ ಸಾಲಕ್ಕೆ ಅರ್ಜಿ ಆಹ್ವಾನಿಸಲಾಗಿದೆ.? ಬೇಕಾಗುವ ದಾಖಲೆಗಳೇನು.? ಏನೆಲ್ಲಾ ಅರ್ಹತೆಗಳಿರಬೇಕು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. ಇದನ್ನೂ ಕೂಡ ಓದಿ : Borewell Subsidy : ಬೋರ್ … Read more

Krishi Sinchayee Yojana : ರೈತರಿಗೆ ಮತ್ತೊಂದು ಸಿಹಿಸುದ್ಧಿ – ಕೃಷಿ ಸಿಂಚಾಯಿ ಯೋಜನೆಯಡಿ ಸಹಾಯಧನ – ಕೊನೆಯ ದಿನಾಂಕ.?

Krishi Sinchayee Yojana : ನಮಸ್ಕಾರ ಸ್ನೇಹಿತರೇ, 2024-25 ನೇ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಹನಿ ನೀರಾವರಿ ಅಳವಡಿಕೆಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಹಾಗೂ ಎಲ್ಲಾ ಸಾಮಾನ್ಯ ವರ್ಗದ ರೈತರಿಗೆ ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ಅಳವಡಿಕೆಗೆ ಶೇಕಡ 90% ರಷ್ಟು ಸಹಾಯಧನವಿದ್ದು, ಆಸಕ್ತಿಯುಳ್ಳ ರೈತರಿಂದ ಸಹಾಯಧನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಇದನ್ನೂ ಕೂಡ ಓದಿ : Ration Card : ಪಡಿತರ ಚೀಟಿದಾರರೇ ತಪ್ಪದೇ `ಇ-ಕೆವೈಸಿ’ ಮಾಡಿಕೊಳ್ಳಿ : ಇಲ್ಲದಿದ್ರೆ … Read more

Free Borewell Scheme : ರೈತರಿಗೆ ಬೋರ್ವೆಲ್ ಕೊರೆಸಲು 4 ಲಕ್ಷ ರೂ. ಸಬ್ಸಿಡಿ – ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಆಹ್ವಾನ – ಕೊನೆಯ ದಿನಾಂಕ.?

Free Borewell Scheme : ನಮಸ್ಕಾರ ಸ್ನೇಹಿತರೇ, ರಾಜ್ಯ ಸರ್ಕಾರವು ಪರಿಶಿಷ್ಟ ಪಂಗಡದವರಿಗೆ ಸಿಹಿಸುದ್ದಿ ನೀಡಿದ್ದು, 2024 – 25ನೇ ಸಾಲಿನಲ್ಲಿ ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. ಸೇವಾ ಸಿಂಧು ಪೋರ್ಟಲ್ ಅಥವಾ ಕರ್ನಾಟಕ ಒನ್, ಗ್ರಾಮ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲಿ ಅಕ್ಟೋಬರ್ 23 ರಿಂದ ನವೆಂಬರ್ 23ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಈ ನಂಬರ್ ಗೆ 9482 300 … Read more

ಗ್ರಾಮ ಪಂಚಾಯತ್ ನೇರ ನೇಮಕಾತಿ 2024 – ಹೇಗೆ ಅರ್ಜಿ ಸಲ್ಲಿಸುವುದು.?  Grama Panchayat Recruitment 2024

Grama Panchayat Recruitment 2024 : ನಮಸ್ಕಾರ ಸ್ನೇಹಿತರೇ, ಮೈಸೂರು ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ,  ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು … Read more

Tractor Subsidy : ರೈತರಿಗೆ ಕೇಂದ್ರದಿಂದ ಮತ್ತೊಂದು ಬಂಪರ್ ಯೋಜನೆ! ಟ್ರ್ಯಾಕ್ಟರ್ ಖರೀದಿಗೆ 50% ರಷ್ಟು ಸಬ್ಸಡಿ ಘೋಷಿಸಿದ ಸರ್ಕಾರ

Tractor Subsidy : ನಮಸ್ಕಾರ ಸ್ನೇಹಿತರೇ, ಕೃಷಿ ವಿಚಾರದಲ್ಲಿ ಅದರಲ್ಲೂ ತೋಟಗಾರಿಕೆ ಬೆಳೆ ಮಾಡುವ ರೈತರಿಗೆ ತಂತ್ರಜ್ಞಾನ ನಿಜಕ್ಕೂ ಒಂದು ವರದಾನವಾಗಿದೆ ಎಂದರೆ ತಪ್ಪೇನಿಲ್ಲ. ಏಕೆಂದರೆ ಬದಲಾಗುತ್ತಿರುವ ಕೃಷಿ ಪದ್ಧತಿಯಲ್ಲಿ ಹಾಗೂ ಯುವಪೀಳಿಗೆಯ ಕೃಷಿ ಬಗ್ಗೆ ಆಸಕ್ತಿ ಇಲ್ಲದೇ ಇರುವ ಕಾರಣ ತೋಟಗಾರಿಕೆ ಬೆಳೆ ಅಷ್ಟೇ ಅಲ್ಲದೆ ಇತರೆ ಗದ್ದೆಗಳಲ್ಲೂ ಕೆಲಸ ಮಾಡಲು ಆಳುಗಳ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇದನ್ನೂ ಕೂಡ ಓದಿ : Ration Card : ಪಡಿತರ ಚೀಟಿದಾರರೇ ತಪ್ಪದೇ `ಇ-ಕೆವೈಸಿ’ ಮಾಡಿಕೊಳ್ಳಿ … Read more

Post Office Scheme : ಅಂಚೆ ಕಚೇರಿಯ ಈ ಯೋಜನೆಯಡಿ ತಿಂಗಳಿಗೆ 1,500 ರೂ. ಹೂಡಿಕೆ ಮಾಡಿ, 31 ಲಕ್ಷ ರೂ. ಆದಾಯ ಗಳಿಸಿ – ಸಂಪೂರ್ಣ ಮಾಹಿತಿ

Post Office Scheme : ನಮಸ್ಕಾರ ಸ್ನೇಹಿತರೇ, ಉಳಿತಾಯ ಯೋಜನೆಗಳು ಜನರ ಆರ್ಥಿಕ ಸ್ಥಿರತೆಯನ್ನು ಕಾಪಾಡಿಕೊಳ್ಳಲು ಮತ್ತು ಆರ್ಥಿಕ ಕೊರತೆಯಿಂದ ಅವರನ್ನು ಸುರಕ್ಷಿತವಾಗಿಡಲು ಸಹಾಯ ಮಾಡುತ್ತದೆ. ಆರ್ಥಿಕ ಭದ್ರತೆಯನ್ನು ಒದಗಿಸುವ ಅಂತಹ ಒಂದು ಯೋಜನೆ ಸರ್ಕಾರಿ ಅಂಚೆ ಕಚೇರಿ ಉಳಿತಾಯ ಯೋಜನೆ. ಈ ಯೋಜನೆಯಲ್ಲಿ ನೀವು 1,500 ರೂ.ಗಳನ್ನು ಹೂಡಿಕೆ ಮಾಡಿದರೆ, ನೀವು 31 ಲಕ್ಷ ರೂ.ಗಳ ಆದಾಯವನ್ನು ಪಡೆಯಬಹುದು. ವಿಶೇಷ ಯೋಜನೆಯಲ್ಲಿ ಹೂಡಿಕೆ ಮಾಡುವ ಮೂಲಕ ನೀವು ದೀರ್ಘಾವಧಿಯ ಹೂಡಿಕೆಯ ಮೇಲೆ ಉತ್ತಮ ಆದಾಯವನ್ನು ಪಡೆಯಬಹುದು. … Read more