E-khata : ಮನೆ ಅಥವಾ ಪ್ಲಾಟ್ ಇ-ಖಾತಾ ಅಥವಾ ಬಿ-ಖಾತಾ ಇಲ್ಲದವರಿಗೆ ಬಂಪರ್ – ನಗರ & ಗ್ರಾಮೀಣ ಜನರಿಗೆ ಸುವರ್ಣ ಅವಕಾಶ

For those without house or plot e-khata or b-khata

E-khata : ಕರ್ನಾಟಕದಲ್ಲಿ ಸ್ವಂತ ಮನೆ ಅಥವಾ ಫ್ಲ್ಯಾಟ್ ಅಥವಾ ಜಾಗ ಇರುವ ಎಲ್ಲ ಆಸ್ತಿಗಳ ಮಾಲೀಕರಿಗೆ ರಾಜ್ಯ ಸರ್ಕಾರ ಮತ್ತೊಂದು ಸಿಹಿ ಸುದ್ದಿಯನ್ನು ನೀಡಿದೆ. ಅನಧಿಕೃತವಾಗಿ ಪಡೆದಿರುವ ಜಾಗ ಅಥವಾ ಕಟ್ಟಿರುವ ಮನೆ ಅಥವಾ 30*40 ಅಳತೆಯ ಜಾಗ ಇದ್ದು, ಅದನ್ನು ಇ-ಖಾತಾ ಮಾಡಿಕೊಳ್ಳದೆ ಇದ್ದಲ್ಲಿ ಅಥವಾ ಬಿ-ಖಾತ ಮಾಡಿಕೊಳ್ಳದೆ ಇದ್ದಲ್ಲಿ ಅಂತಹ ಆಸ್ತಿಗಳ ಮಾಲೀಕರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್.! Gold Rate : ಹೆಣ್ಣುಮಕ್ಕಳಿಗೆ ಸಿಹಿಸುದ್ಧಿ ಇದೆಯಾ.? ಚಿನ್ನದ ಬೆಲೆಯಲ್ಲಿ ಎಷ್ಟು ಏರಿಳಿತ … Read more

Annabhagya Scheme : ಇನ್ಮುಂದೆ ಅನ್ನಭಾಗ್ಯ ಯೋಜನೆಯಡಿ ಹಣದ ಬದಲು ಒಟ್ಟು 10 ಕೆಜಿ ಅಕ್ಕಿ ವಿತರಣೆ : ಆದೇಶ ಹೊರಡಿಸಿದ ರಾಜ್ಯ ಸರ್ಕಾರ

Annabhagya Scheme : ಅನ್ನಭಾಗ್ಯ ಯೋಜನೆಯಡಿ ಪಡಿತರ ಫಲಾನುಭವಿಗಳಿಗೆ ನೀಡುತ್ತಿರುವ ನೇರ ನಗದು ವರ್ಗಾವಣೆ ಯೋಜನೆಯಡಿ ನೀಡುತ್ತಿರುವ 5 ಕೆಜಿ ಅಕ್ಕಿಯ ಹಣದ ಬದಲಾಗಿ 5 ಕೆಜಿ ಅಕ್ಕಿಯನ್ನು ಇನ್ಮುಂದೆ ವಿತರಿಸುವುದಾಗಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಮಾಡಿದೆ. ಈ ಕುರಿತು ಆಹಾರ, ನಾಗರರಿಕ ಸರಬರಾಜು, ಗ್ರಾಹಕರ ವ್ಯವಹಾರಗಳ ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ ₹2.5 ಲಕ್ಷ ಸಹಾಯಧನ.! ಈ ಲಿಂಕ್ ಮೂಲಕ ಅರ್ಜಿ … Read more

State Budget 2025 : ರಾಜ್ಯ ಬಜೆಟ್ 2025 ಸಿಎಂ ಸಿದ್ದರಾಮಯ್ಯ ಕಡೆಯಿಂದ ಎಲ್ಲಾ ಜನತೆಗೆ ಬಂಪರ್ ಕೊಡುಗೆ.!

State Budget 2025

State Budget 2025 : ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಹದಿನಾರನೇ ಬಜೆಟ್ ಗೆ ಮುಹೂರ್ತ ಫಿಕ್ಸ್.! ರೈತರಿಗೆ ಸಿಹಿ ಸುದ್ದಿ ಕೊಡ್ತಾರಾ.? ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಇದೀಗ 2025-26 ರ ಬಜೆಟ್ ಮಂಡನೆ ಮುಹೂರ್ತ ಫಿಕ್ಸ್ ಆಗಿದೆ. ಇಂದು ಸಿಎಂ ಸಿದ್ದರಾಮಯ್ಯ ಅವರು ಸುದ್ದಿಗೋಷ್ಠಿ ನಡೆಸಿ ಮಾರ್ಚ್ ಮೂರಕ್ಕೆ ಕರ್ನಾಟಕ ವಿಧಾನಮಂಡಲ ಅಧಿವೇಶನ ನಡೆಯಲಿದೆ ಮತ್ತು ಮಾರ್ಚ್ 7 ರಂದು 2025-26 ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡಲಿದ್ದೇವೆ ಎಂದು ಹೇಳಿದ್ದಾರೆ. ಈ ಬಾರಿಯ … Read more

RTC Transfer : ಜಮೀನಿನ ಪಹಣಿ ತಂದೆ, ತಾತ, ಮುತ್ತಾತ, ಪೂರ್ವಜರ ಹೆಸರಿನಲ್ಲಿ ಇದ್ದರೆ – ನಿಮ್ಮ ಹೆಸರಿಗೆ ವರ್ಗಾವಣೆ

RTC Transfer

RTC Transfer : ರಾಜ್ಯದ ಕಂದಾಯ ಸಚಿವರಾದ ಕೃಷ್ಣಬೈರೇಗೌಡ ಅವರು ರಾಜ್ಯದಾದ್ಯಂತ ಇರುವ ರಾಜ್ಯದ ಎಲ್ಲ ರೈತರಿಗೆ ಭರ್ಜರಿ ಬಂಪರ್ ಗಿಫ್ಟ್ ನೀಡಿದ್ದಾರೆ. ಪೌತಿ ಖಾತೆ ಅಭಿಯಾನಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಇನ್ನು ಮುಂದೆ ರಾಜ್ಯದಾದ್ಯಂತ ಮರಣ ಹೊಂದಿರುವ ತಂದೆ ಅಥವಾ ತಾಯಿ ಹೆಸರಿನಲ್ಲಿ ಇರುವ ಅಥವಾ ತಾತ ಮುತ್ತಾತನ ಹೆಸರಿನಲ್ಲಿ ಇರುವ ಜಮೀನಿನ ಪಹಣಿಯು ಈಗ ಪ್ರಸ್ತುತ ಉಳುಮೆ ಮಾಡುತ್ತಿರುವ ರೈತರ ಹೆಸರಿಗೆ ವರ್ಗಾವಣೆ ಮಾಡಲು ಪೌತಿ ಖಾತೆ ಅಭಿಯಾನ ಆರಂಭಿಸಲಾಗಿದೆ. ಲೇಬರ್ ಕಾರ್ಡ್ ಇದ್ದವರಿಗೆ … Read more

ಲೇಬರ್ ಕಾರ್ಡ್ ಇದ್ದವರಿಗೆ ₹120000 ಹಣ ಉಚಿತ – ಕಾರ್ಮಿಕ ಕಾರ್ಡ್ ಇದ್ದರೆ ತಪ್ಪದೇ ನೋಡಿ – Labour Card Benefits

Labour Card Benefits

Labour Card Benefits : ಲೇಬರ್ ಕಾರ್ಡ್ ಅಥವಾ ಕಾರ್ಮಿಕ ಕಾರ್ಡ್ ಇದ್ದವರಿಗೆ ₹60,000/- ಸಿಗಲಿದೆ. ಹೌದು. ಪ್ರತಿಯೊಬ್ಬರಿಗೂ ಕೂಡ ರಾಜ್ಯ ಕಾರ್ಮಿಕ ಇಲಾಖೆಯಿಂದ ಸಂಪೂರ್ಣ ಉಚಿತವಾಗಿ ನೀಡಲಾಗ್ತಿದೆ.ಈಗಾಗಲೇ ಕರ್ನಾಟಕದಲ್ಲಿ ಬಹಳಷ್ಟು ಜನ ಕಾರ್ಮಿಕ ಕಾರ್ಡ್ ಇದ್ದವರು ಅಥವಾ ಲೇಬರ್ ಕಾರ್ಡ್ ಮಾಡಿಕೊಂಡಿರುತ್ತಾರೆ. ಆದರೆ ಸರ್ಕಾರವು ನೀಡುತ್ತಿರುವ ₹60,000/- ರೂಪಾಯಿಗಳನ್ನು ಎಲ್ಲಿ ಮತ್ತು ಹೇಗೆ.? ಯಾವಾಗ ಪಡೆದುಕೊಳ್ಳಬೇಕು.? ಯಾವ ಉದ್ದೇಶಕ್ಕಾಗಿ ಹಣ ನೀಡಲಾಗ್ತಿದೆ? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. ಜಮೀನಿಗೆ ಹೋಗುವ … Read more

ಜಮೀನಿಗೆ ಹೋಗುವ ದಾರಿಗೆ ಹೊಸ ನಿಯಮ.! ಪ್ರತಿಯೊಬ್ಬ ರೈತರು ತಪ್ಪದೇ ನೋಡಿ

New rules for access to agricultural land

ದೇಶದಾದ್ಯಂತ ಇರುವ ಎಲ್ಲ ರೈತರಿಗೆ ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್. ರೈತರ ಜಮೀನುಗಳಿಗೆ ಹೋಗಲು ಹೊಸ ನಿಯಮವನ್ನ ಜಾರಿಗೊಳಿಸಿದ್ದಾರೆ. ಕೊನೆಗೂ ರೈತರ ಸಮಸ್ಯೆಗಳಲ್ಲಿ ಅತಿ ಮುಖ್ಯವಾಗಿ ಜಮೀನುಗಳಿಗೆ ದಾರಿ ಸಮಸ್ಯೆ ಅಂದ್ರೆ ರಸ್ತೆ ಸಮಸ್ಯೆ ಮನಗಂಡಿರುವ ಕೇಂದ್ರ ಸರ್ಕಾರವು ಹೊಸ ನಿಯಮವನ್ನ ಜಾರಿಗೊಳಿಸಿದೆ. ಕೇಂದ್ರ ಸರ್ಕಾರ ಜಮೀನುಗಳಿಗೆ ದಾರಿ ಅಥವಾ ಕಾಲುದಾರಿ ಅಥವಾ ಬಂಡಿ ದಾರಿ ಕುರಿತು ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಹೊಸ ನಿಯಮ ಏನು ಅನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. … Read more

ಈ 10 ಜಿಲ್ಲೆಗಳಿಗೆ ಗೃಹಲಕ್ಷ್ಮಿ ಹಾಗು ಅನ್ನಭಾಗ್ಯ ಅಕ್ಕಿ ಹಣ ಬಿಡುಗಡೆ – ಇಂದು ಮಧ್ಯಾಹ್ನ 3 ಗಂಟೆಗೆ ಜಮಾ.!

Gruhalakshmi Scheme

Gruhalakshmi Scheme : ಇಡೀ ಕರ್ನಾಟಕದ ಎಲ್ಲ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದ ಭಾರಿ ದೊಡ್ಡ ಗುಡ್ ನ್ಯೂಸ್. ಇಲ್ಲಿಯವರೆಗೂ ಗೃಹಲಕ್ಷ್ಮಿ ಯೋಜನೆಯ ಮೂರು ಕಂತುಗಳ ಹಣ ಜಮಾ ಆಗಿಲ್ಲ. ಅವರಿಗೆ ಮತ್ತು ಅನ್ನಭಾಗ್ಯ ಯೋಜನೆಯ ಅಕ್ಕಿ ಹಣ ಯಾರಿಗೆಲ್ಲ ಬಂದಿಲ್ಲವೋ ಅವರಿಗೆ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಭರ್ಜರಿ ಬಂಪರ್ ಗಿಫ್ಟ್ ನೀಡಿದ್ದಾರೆ. ರಾಜ್ಯದ ಈ 10 ಜಿಲ್ಲೆಗಳಿಗೆ ಇಂದು ಮಧ್ಯಾಹ್ನ 3:00 ಗಂಟೆಗೆ ಹಣ ಬಿಡುಗಡೆ ಆಗಲಿದೆ. ಉಳಿದ ಜಿಲ್ಲೆಗಳಿಗೆ ಹಂತ ಹಂತವಾಗಿ ಹಣ ಬಿಡುಗಡೆ ಆಗಲಿದೆ. … Read more

PM Awas Yojana : ಸ್ವಂತ ಮನೆ ನಿರ್ಮಿಸಿಕೊಳ್ಳಲು ಸಿಗುತ್ತಿದೆ ₹1.5 ಲಕ್ಷ ಸಹಾಯಧನ.! ಕೂಡಲೇ ಪಿಎಂ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಿ.

PM Awas Yojana

PM Awas Yojana : ಎಲ್ಲರಿಗೂ ನಮಸ್ಕಾರ, ಈ ಲೇಖನದಲ್ಲಿ ನಾವು ನಿಮಗೆ ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಬಗ್ಗೆ ತಿಳಿಸುತ್ತೇವೆ. ಇದರರ್ಥ ಪ್ರಧಾನಿಯವರು ಮನೆಯಿಲ್ಲದವರಿಗೆ ಮನೆಗಳನ್ನು ನಿರ್ಮಿಸಲು ₹1.5 ಲಕ್ಷ ರೂಪಾಯಿಗಳವರೆಗೆ ಸಹಾಯವನ್ನು ಒದಗಿಸುತ್ತಾರೆ. ಇದರ ಬಗ್ಗೆ ವಿವರವಾದ ಮಾಹಿತಿಯನ್ನು ನಾವು ನಿಮಗೆ ಒದಗಿಸುತ್ತೇವೆ ಮತ್ತು ಈ ಯೋಜನೆಗೆ ನೀವು ಹೇಗೆ ಅರ್ಜಿ ಸಲ್ಲಿಸಬಹುದು.? ಇದನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. ಸ್ನೇಹಿತರೇ, ಈ ಕಾರ್ಯಕ್ರಮವು ಬಡವರು ಅಥವಾ ಗ್ರಾಮೀಣ ಪ್ರದೇಶದಲ್ಲಿ ವಾಸಿಸುವ ಮತ್ತು ಸ್ವಂತ … Read more

ಬಿಪಿಎಲ್ ಕಾರ್ಡ್ ದಾರರಿಗೆ ತಿಂಗಳಿಂದ ಹೆಚ್ಚುವರಿ ಅಕ್ಕಿ, ಹಣವೂ ಇಲ್ಲ : ‘ಗೃಹಲಕ್ಷ್ಮಿ’ಯರದ್ದೂ ಇದೇ ಪಾಡು.!

ಕನ್ನಡ ನ್ಯೂಸ್ ಟೈಮ್ : ಅನ್ನಭಾಗ್ಯ ಯೋಜನೆಯ ಹೆಚ್ಚುವರಿ ಅಕ್ಕಿ ಬದಲಿಗೆ ನೀಡುತ್ತಿದ್ದ ಹಣ ಕಳೆದ 5 ತಿಂಗಳಿಂದ ಫಲಾನುಭವಿಗಳ ಖಾತೆಗೆ ಜಮಾ ಆಗಿಲ್ಲ. ಬಿಪಿಎಲ್ ಕಾರ್ಡ್ ನ ಗರಿಷ್ಠ ನಾಲ್ಕು ಸಂಖ್ಯೆಯ ಪ್ರತಿ ಫಲಾನುಭವಿಗೆ 10 ಕೆಜಿ ಅಕ್ಕಿ ನೀಡುವುದಾಗಿ ಘೋಷಿಸಲಾಗಿತ್ತು. ಅಕ್ಕಿ ಪೂರೈಕೆಯಾಗದ ಕಾರಣ ಪ್ರತಿಯೊಬ್ಬರಿಗೂ ಐದು ಕೆಜಿ ಅಕ್ಕಿ ನೀಡಿ ಉಳಿದ ಐದು ಕೆಜಿ ಅಕ್ಕಿ ಬದಲು ಹಣ ನೀಡಲಾಗುತ್ತಿದೆ. Bank Updates : ಒಂದಕ್ಕಿಂತ ಹೆಚ್ಚು ಬ್ಯಾಂಕ್‌ಗಳಲ್ಲಿ ಖಾತೆ ಹೊಂದಿರುವವರ ಗಮನಕ್ಕೆ … Read more

10 ಲಕ್ಷದವರೆಗೂ ಸಾಲ ಪಡೆದುಕೊಳ್ಳುವ ಭಾಗ್ಯ..! ಮುದ್ರಾ ಯೋಜನೆಯಲ್ಲಿ ನೀವು ಸ್ವಂತ ಉದ್ಯೋಗಕ್ಕಾಗಿ ಸಾಲ ಪಡೆದುಕೊಳ್ಳಿ.!

ಕನ್ನಡ ನ್ಯೂಸ್ ಟೈಮ್ : ಸ್ವಂತ ವ್ಯಾಪಾರ ಆರಂಭಿಸಬೇಕು ಎನ್ನುವುದು ಯುವ ಜನತೆಯ ಕನಸು ಇಂತಹ ಐಡಿಯಾಗಳು ಎಲ್ಲರಿಗೂ ಬರುತ್ತವೆ ಆದರೆ ಕಾರ್ಯಗತಗೊಳಿಸುವುದಕ್ಕೆ ಸಾಕಷ್ಟು ಸವಾಲುಗಳು ಎದುರಾಗುತ್ತವೆ. ಇವುಗಳಲ್ಲಿ ಒಂದು ಬಂಡವಾಳದ ಕೊರತೆ. ನೀವು ಕೂಡ ಇದೇ ರೀತಿ ಉತ್ಪಾದನ ವಲಯದಲ್ಲಿ ತೊಡಗಿಕೊಂಡು ಸ್ವಂತ ಉದ್ಯಮ ಆರಂಭಿಸುವ ಅಥವಾ ವ್ಯಾಪಾರ ಮಾಡಬೇಕೆಂಬ ಯೋಜನೆಯಲ್ಲಿದ್ದು ಹಣಕಾಸಿನ ಸಮಸ್ಯೆ ಎದುರಿಸುತ್ತಿದ್ದರೆ ಸರ್ಕಾರದ ಕಡೆಯಿಂದ ಸಿಗುತ್ತಿರುವ ಉದ್ಯಮ ಸಾಲ ಯೋಜನೆಗಳ ಪ್ರಯೋಜನ ಪಡೆದುಕೊಳ್ಳಬಹುದು. ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ ₹2.5 ಲಕ್ಷ … Read more