PM Shram Yogi Mandhan : ರೈತರಿಗೆ ಸಿಹಿಸುದ್ಧಿ.! ಈ ಯೋಜನೆಯಡಿ ಕೇಂದ್ರದಿಂದ ಸಿಗಲಿದೆ ಪ್ರತೀ ತಿಂಗಳು ₹3,000/- ರೂಪಾಯಿ ಪಿಂಚಣಿ – ಸಂಪೂರ್ಣ ಮಾಹಿತಿ

PM Shram Yogi Mandhan : ನಮಸ್ಕಾರ ಸ್ನೇಹಿತರೇ, ದುಡಿಯುವ ಕಾಲದಲ್ಲಿ ಮಾಡುವ ಸಣ್ಣ ಹೂಡಿಕೆಗಳು ವೃದ್ದಾಪ್ಯದಲ್ಲಿ ನಿಶ್ಚಿತ ಆದಾಯವನ್ನು ಪಡೆಯಲು ತುಂಬಾ ಸಹಾಯಕವಾಗುತ್ತದೆ. ಭಾರತವು ಮೂಲತಃ ಕೃಷಿ ಪ್ರಧಾನ ದೇಶ. ಹಾಗಾಗಿ, ದೇಶದ ಬಹುಪಾಲು ಮಂದಿ ಕೃಷಿಯನ್ನೇ ಅವಲಂಬಿಸಿದ್ದಾರೆ. ಹಾಗಾಗಿ, ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ವೃದ್ಧಾಪ್ಯದಲ್ಲಿ ಜೀವನೋಪಾಯದ ಭದ್ರತೆಯನ್ನು ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಪಿಎಂ ಕಿಸಾನ್ ಮಾನಧನ್ (Pradhan Mantri Shram Yogi Mandhan) ಯೋಜನೆಯನ್ನು ಪ್ರಾರಂಭಿಸಿದೆ. ಇದನ್ನೂ ಕೂಡ ಓದಿ : … Read more

Farmer Scheme : ರೈತರಿಗೆ ಸಿಹಿಸುದ್ಧಿ.! ಸರ್ಕಾರದಿಂದ 2.5 ಲಕ್ಷ ಅಕ್ರಮ ಪಂಪ್ ಸೆಟ್ ಗಳು `ಸಕ್ರಮ’ ಎಂದು ಘೋಷಣೆ.!

Farmer Scheme : ನಮಸ್ಕಾರ ಸ್ನೇಹಿತರೇ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ 2.5 ಲಕ್ಷ ಅಕ್ರಮ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸಲಾಗಿದ್ದು, ಬಾಕಿ ಇರುವ 2 ಲಕ್ಷ ಪಂಪ್ ಸೆಟ್ ಗಳನ್ನು ಇನ್ನೊಂದು ವರ್ಷದಲ್ಲಿ ಸಕ್ರಮಗೊಳಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ. Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.? ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಇಂಧನ … Read more

APAAR ID Card : ಅಪಾರ್ ಐಡಿ ಎಂದರೇನು.? ಮಕ್ಕಳಿಗೆ ಇದನ್ನು ಮಾಡಿಸುವುದು ಕಡ್ಡಾಯವೇ.? ಸಂಪೂರ್ಣ ಮಾಹಿತಿ

APAAR ID Card : ನಮಸ್ಕಾರ ಸ್ನೇಹಿತರೇ, ಇತ್ತೀಚೆಗೆ ಜಾರಿಗೆ ಬಂದಿರುವ ಅಪರ್ ಆಧಾರ್ ಐಡಿಯನ್ನು ಮಾಡಿಸುವುದು ನಿಮ್ಮ ಮಕ್ಕಳಿಗೆ ಕಡ್ಡಾಯವೇ? ಇದರ ಉಪಯೋಗವೇನು ಇಲ್ಲಿದೆ ವಿವರ. ಅಪರ್ ಐಡಿ ಎನ್ನುವುದು ಶಾಲಾ ಶಿಕ್ಷಣ ಮಂಡಳಿಯಿಂದ ಪ್ರತಿ ವಿದ್ಯಾರ್ಥಿಗಳಿಗೆ ನಿಯೋಜಿಸಲಾಗುವ ಅನನ್ಯ ಗುರುತಿಸುವಿಕೆಯಾಗಿದೆ. 12 ಅಂಕಿಗಳ ಈ ಐಡಿ ಸಂಖ್ಯೆಯನ್ನು ಮಕ್ಕಳು ಹೊಂದಿರುವುದು ಕಡ್ಡಾಯವಾಗಿದೆ. Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.! ಕೇಂದ್ರ ಶಾಲಾ … Read more

Anganwadi Recruitment : ಅಂಗನವಾಡಿ ಟೀಚರ್ ಹಾಗು ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ.! ಡೈರೆಕ್ಟ್ ಲಿಂಕ್ ಇಲ್ಲಿದೆ

Anganwadi Recruitment : ನಮಸ್ಕಾರ ಸ್ನೇಹಿತರೇ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಚಾಮರಾಜನಗರ ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಅಗತ್ಯವಿರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ಭರ್ತಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ ಸಡಿಲಿಕೆ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ … Read more

Yashaswini Card : `ಯಶಸ್ವಿನಿ ಯೋಜನೆ’ ನೋಂದಣಿಗೆ ಜ.31ರವರೆಗೆ ಅವಕಾಶ.! ಬೇಕಾಗುವ ದಾಖಲೆಗಳೇನು.?

Yashaswini Card : ನಮಸ್ಕಾರ ಸ್ನೇಹಿತರೇ, ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಗೆ ಹೊಸದಾಗಿ ಹಾಗೂ ನವೀಕರಣಕ್ಕಾಗಿ ಸರ್ಕಾರ ಹಾಗೂ ಸಹಕಾರ ಇಲಾಖೆ ಪ್ರಕಟಣೆ ಹೊರಡಿಸಿದ್ದು ನೋಂದಣಿ ಮಾಡಿಸಲು ದಿನಾಂಕ:-31-01-2025 ಕೋನೆಯ ದಿನಾಂಕವಾಗಿರುತ್ತದೆ. ಬೇಕಾಗುವ ಅಗತ್ಯ ದಾಖಲೆಗಳೇನು.? ನವೀಕರಣ ಮಾಡಲು :- • ಯಶಸ್ವಿನಿ ಐಡಿ ಕಾರ್ಡು,• ಆಧಾರ್ ಕಾರ್ಡ್ ಜೆರಾಕ್ಸ್ (ನೋಂದಣಿ ಮಾಡಿಸುವ ಪ್ರತಿಯೋಬ್ಬ ಸದಸ್ಯರದ್ದು)• ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಢದವರಿಗೆ ಜಾತಿ ಪ್ರಮಾಣ ಪತ್ರದ ನಕಲು (ಕುಟುಂಬದ ಒಬ್ಬರದ್ದು) ಹೊಸದಾಗಿ ನೋದಾಯಿಸಲು :- • ಸಹಕಾರ ಸಂಘದಲ್ಲಿ … Read more

ಬೋರ್ವೆಲ್ – ಬಾವಿ, ಪಂಪ್ ಸೆಟ್ ಇದ್ದರೆ | ಈ ಕೆಲಸ ಮಾಡುವುದು ಕಡ್ಡಾಯ – ಇಲ್ಲಾಂದ್ರೆ ವಿದ್ಯುತ್ ಕಟ್.!

ಬೋರ್ವೆಲ್ - ಬಾವಿ, ಪಂಪ್ ಸೆಟ್ ಇದ್ದರೆ | ಈ ಕೆಲಸ ಮಾಡುವುದು ಕಡ್ಡಾಯ - ಇಲ್ಲಾಂದ್ರೆ ವಿದ್ಯುತ್ ಕಟ್.!

ನಮಸ್ಕಾರ ಸ್ನೇಹಿತರೇ, ರಾಜ್ಯದ ಎಲ್ಲ ರೈತರಿಗೆ ರಾಜ್ಯದ ಎಲ್ಲ ವಿದ್ಯುತ್ ಕಂಪನಿಗಳಿಂದ ಹೊಸ ರೂಲ್ಸ್ ಜಾರಿಗೊಳಿಸಲಾಗಿದ್ದು, ಯಾರ ಜಮೀನುಗಳಲ್ಲಿ ಕೊಳವೆ ಬಾವಿ ಅಂದ್ರೆ ಬೋರ್ ವೆಲ್ ಮತ್ತು ಬಾವಿ ಇರುವ ಪ್ರತಿಯೊಬ್ಬ ರೈತರಿಗೂ ತಮ್ಮ ವಿದ್ಯುತ್ ಸಂಪರ್ಕ ಅಂದ್ರೆ ಆರ್‌ಆರ್ ಸಂಖ್ಯೆ ಇರುವ ಪ್ರತಿಯೊಬ್ಬ ರೈತರು ಈ ಕೆಲಸ ಮಾಡುವುದು ಕಡ್ಡಾಯ. ಇಲ್ಲವಾದರೆ ನಿಮ್ಮ ಜಮೀನುಗಳಿಗೆ ನೀಡಿರುವ ವಿದ್ಯುತ್ ಸಂಪರ್ಕವನ್ನ ಹಾಗೂ ಸರ್ಕಾರದಿಂದ ದೊರೆಯುವ ಸಬ್ಸಿಡಿಯನ್ನ ಸ್ಥಗಿತಗೊಳಿಸಲು ಎಲ್ಲ ವಿದ್ಯುತ್ ಕಂಪನಿಗಳು ನಿರ್ಧಾರವನ್ನ ತೆಗೆದುಕೊಂಡು ರಾಜ್ಯದ ಎಲ್ಲ … Read more

GramaOne Registration : ಹೊಸ ಗ್ರಾಮ ಒನ್ ಕೇಂದ್ರ ತೆರೆಯಲು ಅರ್ಜಿ ಆಹ್ವಾನ.! ಹೇಗೆ ಅರ್ಜಿ ಸಲ್ಲಿಸುವುದು.?

GramaOne Registration : ನಮಸ್ಕಾರ ಸ್ನೇಹಿತರೇ, ಗ್ರಾಮ ಒನ್  ಹೊಸ ಕೇಂದ್ರಗಳಿಗೆ ಅರ್ಜಿಗಳು ಇದೀಗ ಆರಂಭವಾಗಿದೆ. ಈ ಗ್ರಾಮ ಒನ್ ಕೇಂದ್ರಕ್ಕೆ ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಹಾಗೂ ಈ ಒಂದು ಕೇಂದ್ರಗಳ ಉಪಯೋಗಗಳೇನು ಎಂಬುದರ ಬಗ್ಗೆ ಸಂಪೂರ್ಣವಾದಂತಹ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.! ರಾಜ್ಯ ಸರ್ಕಾರದ ಹಲವು ಇಲಾಖೆಗಳ ಸೇವೆಗಳನ್ನು ಒಂದೇ … Read more

ಜೇನು ಸಾಕಾಣಿಕೆ ಸಬ್ಸಿಡಿ ಯೋಜನೆಗಳು – ಸಣ್ಣ ರೈತರಿಗೆ ಶೇ.90ರಷ್ಟು ಸಹಾಯಧನ.! – Honey Bee Farming Subsidy

Honey Bee Farming Subsidy : ನಮಸ್ಕಾರ ಸ್ನೇಹಿತರೇ, ರೈತರಿಗೆ ತೋಟಗಾರಿಕಾ ಇಲಾಖೆಯಿಂದ ಜೇನು ಕೃಷಿ ಮಾಡಲು ಎಷ್ಟು ಸಹಾಯಧನ ಸಿಗುತ್ತದೆ.? ಜೇನು ಸಾಕಣೆಯಿಂದ ರೈತರಿಗಾಗುವ ಲಾಭವೇನು? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. ಜೇನು ಕೃಷಿಗೆ (Bee Farming) ದೊಡ್ಡ ಮಟ್ಟದ ಬಂಡವಾಳ ಬೇಡ. ಕಡಿಮೆ ಬಂಡವಾಳದಲ್ಲಿ ಬಂಪರ್ ಆದಾಯ ಪಡೆಯುವ ವಿಶಿಷ್ಠ ಉಪ ಕಸುಬು ಇದು. ಜೇನು ಪ್ರಕೃತಿದತ್ತವಾಗಿ ಸೃಜಿಸುವ ಉತ್ಪನ್ನವಾದ್ದರಿಂದ ಇದಕ್ಕೆ ಯಾವುದೇ ರೀತಿಯ ನಿರ್ಧಿಷ್ಟ ಸ್ಥಳವೂ ಬೇಡ. … Read more

PM Kisan Scheme : ರೈತರಿಗೆ ಸಿಹಿಸುದ್ಧಿ – ‘ಪಿಎಂ ಕಿಸಾನ್’ 19ನೇ ಕಂತಿನ ‘ಹಣ’ ಖಾತೆಗೆ ಜಮಾ.? ಯಾವಾಗ ಜಮಾ ಆಗುತ್ತೆ.?

PM Kisan Scheme : ನಮಸ್ಕಾರ ಸ್ನೇಹಿತರೇ, ಭಾರತ ಸರ್ಕಾರದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯು ದೇಶದ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಆರ್ಥಿಕ ಪರಿಹಾರವನ್ನ ಒದಗಿಸುತ್ತದೆ. ಈ ಯೋಜನೆಯಡಿ, ರೈತರಿಗೆ ವರ್ಷಕ್ಕೆ ಮೂರು ಬಾರಿ ತಲಾ 2,000 ರೂ.ಗಳ ಸಹಾಯವನ್ನ ನೀಡಲಾಗುತ್ತದೆ, ಇದರಿಂದಾಗಿ ಅವರು ಒಟ್ಟು 6,000 ರೂ.ಗಳ ವಾರ್ಷಿಕ ಲಾಭವನ್ನು ಪಡೆಯುತ್ತಾರೆ. 19ನೇ ಕಂತಿನ ಮೇಲೆ ಎಲ್ಲರ ಕಣ್ಣು.! ಈ ಬಾರಿ 19ನೇ ಕಂತಿನ ಯೋಜನೆಗಾಗಿ ರೈತರು ಕಾತರದಿಂದ ಕಾಯುತ್ತಿದ್ದಾರೆ. … Read more

PM Awas Yojana : ಮನೆ ನಿರ್ಮಾಣಕ್ಕೆ 2.50 ಲಕ್ಷ.! ಉಚಿತ ಮನೆಗಾಗಿ ಅರ್ಜಿ ಸಲ್ಲಿಸುವ ವಿಧಾನ.!

PM Awas Yojana : ನಮಸ್ಕಾರ ಸ್ನೇಹಿತರೇ, ಬಡವರು ಸ್ವಂತ ಮನೆ ನಿರ್ಮಿಸಿಕ್ಕೊಳಲು ಸರ್ಕಾರದಿಂದ ಹೊಸ ಯೋಜನೆ ಜಾರಿಗೆ ತಂದಿದ್ದು ಇದರ ಅಡಿಯಲ್ಲಿ ಬಡವರು ಸ್ವಂತ ಮನೆ ನಿರ್ಮಿಸಿಕೊಳ್ಳಲು ಸರ್ಕಾರದಿಂದ 2.50 ಲಕ್ಷಗಳವರೆಗೆ ಸಹಾಯಧನ ಪಡೆದುಕೊಂಡು ಬಡವರು ಕೂಡ ಸ್ವಂತ ಮನೆ ನಿರ್ಮಾಣ ಮಾಡಿಕೊಳ್ಳಬಹುದಾಗಿದೆ ಪ್ರಧಾನಮಂತ್ರಿ ಆವಾಸ್ ಯೋಜನೆ 2.0 ಯಲ್ಲಿ 2.50 ಲಕ್ಷಗಳವರೆಗೆ ಸಹಾಯಧನ ಪಡೆದುಕೊಂಡು ಬಡವರು ಕೂಡ ಸ್ವಂತ ಮನೆ ನಿರ್ಮಾಣ ಮಾಡಿಕೊಳ್ಳಬಹುದಾಗಿದೆ. ಹಾಗಾದರೆ ಈ ಯೋಜನೆಯ ಉದ್ದೇಶವೇನು, ಯಾರು ಅರ್ಜಿ ಸಲ್ಲಿಸಬಹುದು, ಅರ್ಜಿ … Read more