Anugraha Scheme : ಅನುಗ್ರಹ ಯೋಜನೆಯಡಿ ಪ್ರತಿ ಮೇಕೆಗೆ ₹5,000/- ರೂಪಾಯಿ ಪರಿಹಾರ.! ಬೇಕಾಗುವ ದಾಖಲೆಗಳೇನು.?

Anugraha Scheme : ಅನುಗ್ರಹ ಯೋಜನೆಯಡಿ ಪ್ರತಿ ಮೇಕೆಗೆ ₹5,000/- ರೂಪಾಯಿ ಪರಿಹಾರ.! ಬೇಕಾಗುವ ದಾಖಲೆಗಳೇನು.?

Anugraha Scheme : ನಮಸ್ಕಾರ ಸ್ನೇಹಿತರೇ, ಕುರಿ-ಮೇಕೆಗಳು ಆಕಸ್ಮಿಕವಾಗಿ ಸಾವನ್ನಪ್ಪಿದ್ದರೆ ಅನುಗ್ರಹ ಯೋಜನೆಯ ಅಡಿಯಲ್ಲಿ ರೈತರಿಗೆ ₹5,000/- ರೂಪಾಯಿಯವರೆಗೆ ಪರಿಹಾರ ನೀಡಲಾಗುವುದು. ಕುರಿ ಹಾಗೂ ಮೇಕೆಗಳು ಆಕಸ್ಮಿಕ ಮರಣ ಹೊಂದಿದಲ್ಲಿ ಹಾಗೂ ದೃಢೀಕೃತ ಸಾಂಕ್ರಾಮಿಕ ರೋಗಗಳಿಂದ ಮರಣ ಹೊಂದಿದರೆ ಪರಿಹಾರ ಧನ ವಿತರಿಸುವ ಅನುಗ್ರಹ ಯೋಜನೆಯನ್ನು (Anugraha Scheme) ಈ ಹಿಂದೆ 2017 ರಲ್ಲಿ ಸಿದ್ದರಾಮಯ್ಯನವವರು ಮುಖ್ಯಮಂತ್ರಿಯಾಗಿದ್ದಾಗ ಜಾರಿಗೆ ತಂದಿದ್ದರು. ಕುರಿಗಳಿಗೆ ಮೇಲಿಂದ ಮೇಲೆ ಆಗಮಿಸುವ ರೋಗ ಹಾಗೂ ನೈಸರ್ಗಿಕ ವಿಕೋಪಕ್ಕೆ ತುತ್ತಾಗುತ್ತಿರುವ ಮನಗಂಡು ಸರಕಾರ ಅನುಗ್ರಹ … Read more

Rajiv Gandhi Housing Scheme : ರಾಜೀವ್ ಗಾಂಧಿ ವಸತಿ ಯೋಜನೆಗೆ ಕೂಡಲೇ ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ – ಬೇಕಾಗುವ ದಾಖಲೆಗಳೇನು.?

Rajiv Gandhi Housing Scheme : ರಾಜೀವ್ ಗಾಂಧಿ ವಸತಿ ಯೋಜನೆಗೆ ಕೂಡಲೇ ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ - ಬೇಕಾಗುವ ದಾಖಲೆಗಳೇನು.?

Rajiv Gandhi Housing Scheme : ನಮಸ್ಕಾರ ಸ್ನೇಹಿತರೇ, ರಾಜೀವ್ ಗಾಂಧಿ ವಸತಿ ಯೋಜನೆಗೆ ಅನೇಕ ಜನರು ಅರ್ಜಿಯನ್ನು ಹೇಗೆ ಸಲ್ಲಿಸಬೇಕು ಎನ್ನುವ ಗೊಂದಲದಲ್ಲಿದ್ದಾರೆ. ರಾಜೀವ್ ಗಾಂಧಿ ವಸತಿ ಯೋಜನೆಗೆ ಹೇಗೆ ಅರ್ಜಿ ಸಲ್ಲಿಸಬೇಕು.? ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. ರಾಜೀವ್ ಗಾಂಧಿ ವಸತಿ ಯೋಜನೆಗೆ ಆನ್ಲೈನ್ ಮೂಲಕ ಅರ್ಜಿಯನ್ನು ಹೇಗೆ ಸಲ್ಲಿಸಬೇಕು. ಮೊಬೈಲ್ ಮೂಲಕ ಕೂಡ ಅರ್ಜಿಯನ್ನು ಸಲ್ಲಿಸಬಹುದು ಅಥವಾ ನಿಮ್ಮ ಹತ್ತಿರದ ಸೈಬರ್ … Read more

Loan And Subsidy : ಕೋಳಿ ಮತ್ತು ಮೇಕೆ ಸಾಕಾಣಿಕೆಗೆ ಸಬ್ಸಿಡಿ ಹಾಗು ಸಾಲ ಸೌಲಭ್ಯ! ಹೇಗೆ ಪಡೆಯುವುದು.?

Loan And Subsidy : ಕೋಳಿ ಮತ್ತು ಮೇಕೆ ಸಾಕಾಣಿಕೆಗೆ ಸಬ್ಸಿಡಿ ಹಾಗು ಸಾಲ ಸೌಲಭ್ಯ! ಹೇಗೆ ಪಡೆಯುವುದು.?

Loan And Subsidy : ನಮಸ್ಕಾರ ಸ್ನೇಹಿತರೇ, ರೈತರು ಕೃಷಿಯ ಜೊತೆಗೆ ಹೆಚ್ಚಿನ ಆದಾಯ ಗಳಿಸುವ ಸಲುವಾಗಿ ಇದೀಗ ಸರ್ಕಾರವು ಕುರಿ ಅಥವಾ ಕೋಳಿ ಸಾಕಾಣಿಕೆ ಮಾಡುವವರಿಗೆ ಸಬ್ಸಿಡಿ ಸಾಲ ಕೊಡುವುದಕ್ಕೆ ಮುಂದಾಗಿದೆ. ಹೌದು, ಸರ್ಕಾರದಿಂದ ಸಿಗುವ ಈ ಒಂದು ಸಾಲ ಸೌಲಭ್ಯ ಪಡೆಯುವುದರಿಂದ ಸಾಕಾಣಿಕೆ ಮಾಡಿ, ಒಳ್ಳೆಯ ಆದಾಯ ಗಳಿಸಬಹುದು. ಈ ಸಬ್ಸಿಡಿ ರಾಷ್ಟ್ರೀಯ ಜಾನುವಾರು ಮಿಶನ್ ಇಂದ ಕೊಡಲಾಗುತ್ತಿದೆ. ಇದರಿಂದ ಸಾಲವನ್ನು ಯಾವುದಕ್ಕೆ ಕೊಡಲಾಗುತ್ತದೆ? ಹೇಗೆ ಸಾಲ ಪಡೆಯುವುದು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ … Read more

Land Records : ನಿಮ್ಮ ಜಮೀನಿನ ಪಹಣಿ ಪತ್ರದಲ್ಲಿ ಹೆಸರು ತಪ್ಪಾಗಿದ್ಯಾ.? ಈ ರೀತಿ ಸುಲಭವಾಗಿ ಬದಲಾಯಿಸಿ! ಒಂದೇ ದಿನದಲ್ಲಿ ನಿಮ್ಮ ಹೆಸರಿಗೆ.!

Land Records : ನಮಸ್ಕಾರ ಸ್ನೇಹಿತರೇ, ರೈತರ ಬಳಿ ಬಹಳ ಪ್ರಮುಖವಾಗಿ ಇರಬೇಕಾದ ದಾಖಲೆ ಅವರ ಜಮೀನಿನ ಪ್ರಮಾಣಪತ್ರ ಆಗಿರುತ್ತದೆ. ರೈತರು ಯಾವುದೇ ಕೆಲಸ ಮಾಡುವುದಕ್ಕೂ ಈ ದಾಖಲೆ ಬಹಳ ಮುಖ್ಯವಾಗಿ ಇರಲೇಬೇಕು. ಹಾಗಾಗಿ ರೈತರು ಪಹಣಿ ಪತ್ರವನ್ನು ಬಹಳ ಹುಷಾರಾಗಿ ನೋಡಿಕೊಳ್ಳಬೇಕು. ಹಾಗೆಯೇ ಅದರಲ್ಲಿ ಇರುವ ವಿವರಗಳು, ಮಾಹಿತಿಗಳು ಕೂಡ ಸರಿಯಾಗಿ ಇರಬೇಕು. ಇಲ್ಲದಿದ್ದರೆ ಮುಂದೆ ನಿಮಗೆ ತೊಂದರೆ ಆಗುತ್ತದೆ. ಹಾಗಾಗಿ ಪಹಣಿ ವಿಷಯದಲ್ಲಿ ಹುಷಾರಾಗಿರಿ. ಇದನ್ನೂ ಕೂಡ ಓದಿ : Raitha Siri Yojane … Read more

Ration Card : ಆಗಸ್ಟ್ 31ರೊಳಗೆ ರೇಷನ್ ಕಾರ್ಡ್ ಹೊಂದಿದವರು ಕಡ್ಡಾಯವಾಗಿ ಈ ಕೆಲಸ ಮಾಡಲೇಬೇಕು.! ಇಲ್ಲಾಂದ್ರೆ ಕಾರ್ಡ್ ಕ್ಯಾನ್ಸಲ್ ಆಗುತ್ತೆ.!

Ration Card : ಆಗಸ್ಟ್ 31ರೊಳಗೆ ರೇಷನ್ ಕಾರ್ಡ್ ಹೊಂದಿದವರು ಕಡ್ಡಾಯವಾಗಿ ಈ ಕೆಲಸ ಮಾಡಲೇಬೇಕು.! ಇಲ್ಲಾಂದ್ರೆ ಕಾರ್ಡ್ ಕ್ಯಾನ್ಸಲ್ ಆಗುತ್ತೆ.!

Ration Card : ನಮಸ್ಕಾರ ಸ್ನೇಹಿತರೇ, ನಿಮ್ಮ ಬಳಿ ಪಡಿತರ ಚೀಟಿ ಇದೆಯಾ.? ಹಾಗಾದ್ರೆ ಕಡ್ಡಾಯವಾಗಿ ಈ ಸುದ್ದಿಯನ್ನು ನೋಡಲೇಬೇಕು. ಏಕೆಂದರೆ ಆಗಸ್ಟ್ 31ರೊಳಗಡೆ ಪಡಿತರ ಚೀಟಿ ಹೊಂದಿರುವ ಪ್ರತಿಯೊಬ್ಬರು ಈ ಕೆಲಸ ಮಾಡಬೇಕು, ಇಲ್ಲವಾದರೆ ರೇಷನ್ ಕಾರ್ಡ್ ರದ್ದು ಮಾಡಲಾಗುವುದು ಎಂದು ಸಚಿವರಾದ ಕೆ.ಎಚ್ ಮುನಿಯಪ್ಪನವರು ಮಾಹಿತಿ ತಿಳಿಸಿದ್ದಾರೆ. ಇದನ್ನೂ ಕೂಡ ಓದಿ : ಮಹಿಳೆಯರಿಗೆ ಉದ್ಯೋಗಕ್ಕಾಗಿ ಸಾಲ ಸೌಲಭ್ಯ – business loan for women ಈಗಿನ ಕಾಲದಲ್ಲಿ ರೇಷನ್ ಕಾರ್ಡ್ ಎಷ್ಟು ಮುಖ್ಯವಾಗುತ್ತದೆ ಅಂದರೆ … Read more

Grama Panchayath Jobs : ಗ್ರಾಮ ಪಂಚಾಯತಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ..! 10ನೇ ತರಗತಿ ಪಾಸ್ ಆದ್ರೆ ಸಾಕಂತೆ.! ಬೇಗ ಅರ್ಜಿ ಸಲ್ಲಿಸಿ

Grama Panchayath Jobs : ಗ್ರಾಮ ಪಂಚಾಯತಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ..! 10ನೇ ತರಗತಿ ಪಾಸ್ ಆದ್ರೆ ಸಾಕಂತೆ.! ಬೇಗ ಅರ್ಜಿ ಸಲ್ಲಿಸಿ

Grama Panchayath Jobs : ನಮಸ್ಕಾರ ಸ್ನೇಹಿತರೇ, ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ ಹುದ್ದೆಗಳ ಭರ್ತಿಗೆ ಅರ್ಜಿಯನ್ನ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, … Read more

Annabhagya Scheme : ಅನ್ನಭಾಗ್ಯ ಯೋಜನೆಯ ಹಣ ಬರುತ್ತಿಲ್ಲವೇ? ಹಣ ಬರಲು ತಪ್ಪದೇ ಹೀಗೆ ಮಾಡಿ

Annabhagya Scheme : ಅನ್ನಭಾಗ್ಯ ಯೋಜನೆಯ ಹಣ ಬರುತ್ತಿಲ್ಲವೇ? ಹಣ ಬರಲು ತಪ್ಪದೇ ಹೀಗೆ ಮಾಡಿ

Annabhagya Scheme : ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ಆಹಾರ ಇಲಾಖೆಯು ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ಖಾತೆಗ ಹಣ ಬಾರದೇ ಇರುವವರು ತಪ್ಪದೇ ಈ ಕೆಲಸ ಮಾಡುವಂತೆ ಸೂಚನೆ ನೀಡಲಾಗಿದೆ. ಸರ್ಕಾರದ ಗ್ಯಾರಂಟಿ ಯೋಜನೆಯಡಿ ಐದು ಕೆಜಿ ಅಕ್ಕಿ ಬದಲಾಗಿ ಪಡಿತರ ಚೀಟಿದಾರರಿಗೆ ನೇರ ನಗದು ವರ್ಗಾವಣೆ ಮಾಡುತ್ತಿದ್ದು, ಯಾವುದೇ ರೀತಿಯ ತಾಂತ್ರಿಕ ಸಮಸ್ಯೆಗಳಿದ್ದಲ್ಲಿ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಪರಿಹರಿಸಿಕೊಳ್ಳಬಹುದು. ಇದನ್ನೂ ಕೂಡ ಓದಿ : Sewing Machine Scheme : ಬಟ್ಟೆ ಹೊಲಿಗೆ ಯಂತ್ರ … Read more

Raitha Siri Yojane : ರೈತ ಸಿರಿ ಯೋಜನೆಗೆ ಅರ್ಜಿ ಆಹ್ವಾನ.! ಈ ಯೋಜನೆಯಿಂದ ರೈತರಿಗೆ ಸಿಗುತ್ತೆ ₹10,000/- ರೂಪಾಯಿ ಹಣ – ಹೇಗೆ ಪಡೆಯುವುದು.?

Raitha Siri Yojane : ರೈತ ಸಿರಿ ಯೋಜನೆಗೆ ಅರ್ಜಿ ಆಹ್ವಾನ.! ಈ ಯೋಜನೆಯಿಂದ ರೈತರಿಗೆ ಸಿಗುತ್ತೆ ₹10,000/- ರೂಪಾಯಿ ಹಣ - ಹೇಗೆ ಪಡೆಯುವುದು.?

Raitha Siri Yojane : ನಮಸ್ಕಾರ ಸ್ನೇಹಿತರೇ, ಯಾರೆಲ್ಲಾ ರೈತರು ಈವರೆಗೂ ಕೂಡ ಕೃಷಿ ಕೆಲಸಗಳಲ್ಲಿಯೇ ತೊಡಗಿಕೊಂಡಿದ್ದಾರೋ, ಅಂತಹ ರೈತರಿಗೆ ಸರ್ಕಾರದ ಕಡೆಯಿಂದ ₹10,000/- ರೂಪಾಯಿ ಹಣವನ್ನು ಕೂಡ ರೈತರ ಬ್ಯಾಂಕ್ ಖಾತೆಗೆ ಸರ್ಕಾರ ಜಮಾ ಮಾಡಲಿದೆ. ಆ ಹಣವನ್ನು ಯಾವ ರೀತಿ ಪಡೆದುಕೊಳ್ಳಬೇಕು.? ಯಾರೆಲ್ಲಾ ಈ ಯೋಜನೆಗೆ ಅರ್ಹರಾಗಿರುತ್ತಾರೆ.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. ನೀವು ಕೂಡ ಮಾಹಿತಿಯನ್ನು ತಿಳಿದುಕೊಂಡು ರೈತ ಸಿರಿ ಯೋಜನೆಗೆ(Raitha Siri Yojane) ಅರ್ಜಿ ಸಲ್ಲಿಸಿ ಯೋಜನೆಯ … Read more

Sewing Machine : ಹೊಲಿಗೆ ಯಂತ್ರ ಪಡೆಯಲು ಆನ್ ಲೈನ್ ಮೂಲಕ ಅರ್ಜಿ ಆಹ್ವಾನ.! ಬೇಕಾಗುವ ದಾಖಲೆಗಳೇನು.? ಕೊನೆಯ ದಿನಾಂಕ.?

Sewing Machine : ಹೊಲಿಗೆ ಯಂತ್ರ ಪಡೆಯಲು ಆನ್ ಲೈನ್ ಮೂಲಕ ಅರ್ಜಿ ಆಹ್ವಾನ.! ಬೇಕಾಗುವ ದಾಖಲೆಗಳೇನು.? ಕೊನೆಯ ದಿನಾಂಕ.?

Sewing Machine : ನಮಸ್ಕಾರ ಸ್ನೇಹಿತರೇ, ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ನಿಯಮಿತದಿಂದ ಉಚಿತ ಹೊಲಿಗೆ ಯಂತ್ರವನ್ನು ಪಡೆಯಲು ಅರ್ಹ ಫಲಾನುಭವಿಗಳಿಂದ ಆನ್ ಲೈನ್ ಮೂಲಕ ಅರ್ಜಿಯನ್ನ ಆಹ್ವಾನಿಸಲಾಗಿದೆ. ಉಚಿತ ಹೊಲಿಗೆ ಯಂತ್ರದ(Free Sewing Machine) ಪ್ರಯೋಜನವನ್ನು ಪಡೆಯಲು ಎಲ್ಲಿ ಅರ್ಜಿ ಸಲ್ಲಿಸಬೇಕು.? ಯಾರೆಲ್ಲ ಅರ್ಜಿ ಸಲ್ಲಿಸಲು ಅರ್ಹರು.? ಬೇಕಾಗುವ ದಾಖಲಾತಿಗಳೇನು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. ಇದನ್ನೂ ಕೂಡ ಓದಿ : Tractor Subsidy : ಟ್ರಾಕ್ಟರ್ … Read more

Borewell Subsidy Scheme : ಬೋರ್ವೆಲ್ ಕೊರೆಸಲು ಅರ್ಜಿ ಆಹ್ವಾನ.! ಹೇಗೆ ಅರ್ಜಿ ಸಲ್ಲಿಸುವುದು.? ಕೊನೆಯ ದಿನಾಂಕ ಯಾವುದು.?

Borewell Subsidy Scheme : ಬೋರ್ವೆಲ್ ಕೊರೆಸಲು ಅರ್ಜಿ ಆಹ್ವಾನ.! ಹೇಗೆ ಅರ್ಜಿ ಸಲ್ಲಿಸುವುದು.? ಕೊನೆಯ ದಿನಾಂಕ ಯಾವುದು.?

Borewell Subsidy Scheme : ನಮಸ್ಕಾರ ಸ್ನೇಹಿತರೇ, ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಅರ್ಹ ಅಭ್ಯರ್ಥಿಗಳಿಗೆ ಗಂಗಾ ಕಲ್ಯಾಣ ಯೋಜನೆ ಸೇರಿದಂತೆ ವಿವಿಧ 8 ಯೋಜನೆಗಳಿಗೆ ಅರ್ಜಿಯನ್ನ ಆಹ್ವಾನಿಸಲಾಗಿದೆ. ನಿರುದ್ಯೋಗಿ, ರೈತರು ಹಾಗೂ ವಿದ್ಯಾರ್ಥಿಗಳಿಂದ ಹಿಡಿದು ಪ್ರತಿಯೊಬ್ಬರಿಗೂ ಸಹಾಯವಾಗುವಂತೆ ಹಲವು ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಹ್ವಾನಿಸಲಾಗಿರುವ ಯೋಜನೆಗಳ ವಿವರ ಇಲ್ಲಿದೆ. ಇದನ್ನೂ ಕೂಡ ಓದಿ : Tractor Subsidy : ಟ್ರಾಕ್ಟರ್ ಖರೀದಿಸಲು ರೈತರಿಗೆ 50% ಸಹಾಯಧನ..! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.? … Read more