ʼನ್ಯಾಯಾಧೀಶರಾಗಲಿ, ಅಧ್ಯಕ್ಷರಾಗಲಿ ಕೊಟ್ಟ ಮಾತನ್ನ ಉಳಿಸಿಕೊಳ್ಳಬೇಕುʼ; ಡಿ.ಕೆ.ಶಿವಕುಮಾರ್ ಈ ಟ್ವೀಟ್ ಕಾಂಗ್ರೆಸ್ ಹೈಕಮಾಂಡ್ಗೆ ಹೇಳಿದ್ದಾ?
ಕರ್ನಾಟಕ ಸರ್ಕಾರದಲ್ಲಿ ಇನ್ನಿಲ್ಲದ ಗೊಂದಲ ಶುರುವಾಗಿದೆ. ಮುಖ್ಯಮಂತ್ರಿ ಸ್ಥಾನ ಬದಲಾಗುವುದು ಬಹುತೇಕ ನಿಶ್ಚಿತ ಎನ್ನುವ ಸಂದರ್ಭ ಬಂದಿದೆ. ಆದರೆ ಡಿ.ಕೆ.ಶಿವಕುಮಾರ್ ಆಗ್ತಾರಾ? ಸತೀಶ್ ಜಾರಕಿಹೊಳಿನಾ? ಅಥವಾ ಇನ್ಯಾರಾದ್ರೂ ಈ ಸ್ಥಾನಕ್ಕೆ ಏರುತ್ತಾರಾ ಎಂಬ ಪ್ರಶ್ನೆಯೂ ಎದ್ದಿದೆ. ಆದ್ರೆ ಮುಖ್ಯಮಂತ್ರಿ ಆಗಲೇಬೇಕು ಎಂಬುದು ಡಿ.ಕೆ.ಶಿವಕುಮಾರ್ ಅವರ ಹಠ. ಇದು ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಮಧ್ಯೆ ಬೂದಿ ಮುಚ್ಚಿದ ಕೆಂಡದಂಥ ಮನಸ್ತಾಪಕ್ಕೆ ಕಾರಣವಾಗಿದೆ. ಕಾರ್ಯಕ್ರಮಗಳಲ್ಲಿ ಇಬ್ಬರೂ ಒಟ್ಟೊಟ್ಟಿಗೆ ಪಾಲ್ಗೊಳ್ಳುತ್ತಿದ್ದ ಇವರಿಬ್ಬರು, ಇದೀಗ ತಪ್ಪಿಸಿಕೊಳ್ಳುತ್ತಿದ್ದಾರೆ. ಸದ್ಯ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಯಾರೆಲ್ಲ … Read more